ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆನಾಗರ ಹಾವಿನೊಂದಿಗ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದು ಹೇಳುತ್ತಾರೆ. ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾಜ್ …
Read More »ಬೆಂಗಳೂರು ವಿವಿ ಉಪಕುಲಪತಿಯಾಗಿ ಕೆ.ಆರ್. ವೇಣುಗೋಪಾಲ್ ನೇಮಕ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಕೆ.ಆರ್. ವೇಣುಗೋಪಾಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯಪೀಠದ ಆದೇಶವನ್ನು ವಿಭಾಗೀಯಪೀಠ ಬುಧವಾರ ಎತ್ತಿಹಿಡಿದಿದೆ. ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಅವರು ಈವರೆಗೆ ಕುಲಪತಿಯಾಗಿ ಮುಂದುವರಿದಿದ್ದರು. ಆದರೆ ಈಗ ಉಪಕುಲಪತಿ ವೇಣುಗೋಪಾಲ್ ತಮ್ಮ ಹುದ್ದೆ ತ್ಯಜಿಸಬೇಕಾಗುತ್ತದೆ. ಅವರ ಸೇವಾವಧಿ ಜೂನ್ 12ರವರೆಗೆ ಇದೆ, ಆದರೂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹುದ್ದೆ ತ್ಯಜಿಸಬೇಕು, ಇಲ್ಲವೇ ಸುಪ್ರೀಂಕೋರ್ಟ್ ಮೊರೆ ಹೋಗಿ ಕೂಡಲೇ …
Read More »ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ನಿವಾಸಿ ಸೇನಾ ಸಮವಸ್ತ್ರ ಧರಿಸಿ ಕುಟುಂಬ ಸಮೇತ ಜೇಮ್ಸ್ ಚಿತ್ರ ನೋಡಲು ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾನೆ.
ಬೆಳಗಾವಿ-ಗಡಿನಾಡು ಗುಡಿ ಬೆಳಗಾವಿಯಲ್ಲಿ ಈಗ ಅಪ್ಪು ಅಭಿನಯಿಸಿದ ಜೇಮ್ಸ್ ಚಿತ್ರದ ಹವಾ ಜೋರಾಗಿದೆ.ನಿವೃತ್ತ ಯೋಧನೊಬ್ಬ ಸೇನಾ ಸಮವಸ್ತ್ರ ಧರಿಸಿ ಕುಟುಂಬ ಸಮೇತ ಜೇಮ್ಸ್ ಚಿತ್ರ ನೋಡಲು ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬೆಳಗಾವಿಯ ಚಿತ್ರಾ ಚಿತ್ರಮಂದಿರಕ್ಕೆ ಕುಟುಂಬ ಸಮೇತ ಬಂದ ನಿವೃತ್ತ ಯೋಧ ಜೇಮ್ಸ್ ಚಿತ್ರ ನೋಡಿ ಅಪ್ಪು ಅವರನ್ನು ಸ್ಮರಿಸಿದ್ದಾನೆ.ಕುಂದಾನಗರಿ ಬೆಳಗಾವಿಯಲ್ಲಿ ಜೇಮ್ಸ್ ಮೇನಿಯಾ ಜೋರಾಗಿದ್ದು ಕೇಕ್ ಕಟ್ ಮಾಡುವ ಮೂಲಕ ನಿವೃತ್ತ ಯೋಧ ವಿನಾಯಕ ಮೇದಾರ್ ಪುನೀತ್ …
Read More »ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ಕುಮಾರ್
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾ.ಪುನೀತ್ ರಾಜ್ಕುಮಾರ್ ಸಮಾಧಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ ನೀಡಿ ದರ್ಶನ ಪಡೆದರು.ಇಂದು ಪುನೀತ್ ರಾಜ್ಕುಮಾರ್ 47ನೇ ಹುಟ್ಟುಹಬ್ಬದ ಹಿನ್ನೆಲೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಭೇಟಿ ನೀಡಿ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಇದೇ ವೇಳೆ ವರನಟ ಡಾ. ರಾಜ್ಕುಮಾರ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಅವರ ಸಮಾಧಿಯ ದರ್ಶನವನ್ನು ಸಹ ಪಡೆದರು. ಅಪ್ಪು ಜನುಮ ದಿನದ ಪ್ರಯುಕ್ತ ಇಂದು …
Read More »ಎಸಿಬಿಯವರನ್ನು ಬೀಗರೆಂದು ಭಾವಿಸಿದ ಕೆಲಸದಾಕೆ – ಡಸ್ಟ್ಬಿನ್, ಸಿಂಟೆಕ್ಸ್ನಲ್ಲೂ ಕಾಂಚಾಣ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯಾ ಸುಮಾರು 78 ಕಡೆ ಎಸಿಬಿ ಮಿಂಚಿನ ದಾಳಿ ನಡೆಸಿದೆ. ರಾಯಚೂರಿನಲ್ಲಿ ಅಶೋಕ್ ರೆಡ್ಡಿ ಮನೆಗೆ ರೇಡ್ ಮಾಡಲು ಬಂದ ಎಸಿಬಿ ಅಧಿಕಾರಿಗಳನ್ನು ನೋಡಿ ಮನೆ ಕೆಲಸದಾಕೆ ಬೀಗರೆಂದು ಭಾವಿಸಿ ಸ್ವಾಗತಿಸಿದ್ದಾರೆ. ಎಸಿಬಿ 18 ಮಂದಿ ಸರ್ಕಾರಿ ಭ್ರಷ್ಟ ಕುಬೇರರ ಜನ್ಮ ಜಾಲಾಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಹಾಸನ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು ಹೀಗೆ ಹಲವೆಡೆ ಏಕಕಾಲಕ್ಕೆ ರೇಡ್ ಆಗಿದೆ. ಈ ವೇಳೆ ಅಪಾರ ಪ್ರಮಾಣದ ನಗದು, …
Read More »ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.
ಬೆಂಗಳೂರು: ಡಿಸೆಂಬರ್ 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ. ಎಂಇಎಸ್ನ 38 ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಬೆಳಗಾವಿ ಅಧಿವೇಶನ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ಗುಡುಗಿದ್ದರು. ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿ ಪೊಲೀಸ್ ಇಲಾಖೆ ಈ …
Read More »ರಾಜ್ಯದ 400 ಥಿಯೇಟರ್ಗಳಲ್ಲಿ ಜೇಮ್ಸ್ ರಿಲೀಸ್
ಬೆಂಗಳೂರು: ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ 47ನೇ ಹುಟ್ಟುಹಬ್ಬವಾಗಿದ್ದು, ಇಂದೇ ಅಪ್ಪು ಅಭಿನಯದ ಕೊನೆ ಚಿತ್ರ ಜೇಮ್ಸ್ ರಾಜ್ಯದ 400 ಥಿಯೇಟರ್ಗಳಲ್ಲಿ ರಿಲೀಸ್ ಆಗಿದೆ. ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಥಿಯೇಟರಿಗೆ ಆಗಮಿಸಿ ಹಬ್ಬ ಮಾಡುತ್ತಿದ್ದಾರೆ. ಅಪ್ಪು ಇಲ್ಲದೇ ಮೊದಲ ಬಾರಿಗೆ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅಪ್ಪು ಅಗಲಿದ ನೋವಿದ್ದರೂ, ಅವರ ಕೊನೆ ಸಿನಿಮಾ ಜೇಮ್ಸ್ನ್ನು ನೋಡುವ ಮೂಲಕ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಚಿತ್ರ …
Read More »ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಹೋಳಿ ಹಬ್ಬದ ತಯಾರಿ.. ರತಿ ಕಾಮಣ್ಣನ ಪ್ರತಿಷ್ಠಾಪನೆ
ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿ ರಂಗಪಂಚಮಿಗೆ ಸನ್ನದ್ಧಗೊಳ್ಳುತ್ತಿದೆ. ಎಲ್ಲೆಲ್ಲೂ ಬಣ್ಣಗಳಿಂದ ನಳನಳಿಸುತ್ತಿದೆ. ಮಾರ್ಚ್ 19ರ ರಂಗಪಂಚಮಿಯ ಹೋಳಿ ಆಚರಣೆಗೆ ನಗರದ 21ಕಡೆ ಕಾಮರತಿಯ ಕಟ್ಟೆಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಅಕ್ಕಿಪೇಟೆ ಮಾರುಕಟ್ಟೆ, ಗದ್ದಿಗೇರ್ ಓಣಿ, ಯಾಲಕ್ಕಿ ಓಣಿ, ಪುರದ ಓಣಿ ಮತ್ತು ಮೇಲಿನ ಪೇಟೆ ಸೇರಿದಂತೆ ವಿವಿಧೆಡೆ ಈಗಾಗಲೇ ರತಿಮನ್ಮಥರ ಕಟ್ಟಿಗೆ ಮೂರ್ತಿಗಳನ್ನು ಸ್ಥಾಪಿಸಿ ಪೆಂಡಾಲಗಳನ್ನು ಹಾಕಲಾಗಿದೆ. ದಿನಕ್ಕೆ ಎರಡು ಬಾರಿ ಕಾಮರತಿಗೆ ಪೂಜೆ ಸಲ್ಲಿಸಲಾಗುತ್ತಿದ್ದು. ರತಿಮನ್ಮಥರ ಮೂರ್ತಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರತಿಷ್ಠಾಪಿಸಲ್ಪಟ್ಟಿವೆ. …
Read More »ಆರ್ಟಿಇ ಆ್ಯಕ್ಟ್ನಲ್ಲಿ ಬದಲಾವಣೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ: ಸಚಿವ ನಾಗೇಶ್
ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬರಿಗೂ ತಾವು ಶಾಲೆಗೆ ಹೋಗಬೇಕೋ ಬಿಡಬೇಕೋ ಅನ್ನೋ ನಿರ್ಣಯ ತೆಗೆದುಕೊಳ್ಳುವ ಹಕ್ಕು ಕೊಡಲಾಗಿದೆ. ನಮ್ಮ ರಾಜ್ಯದ ಆರ್ ಟಿಇ ಪ್ರಕಾರ 8ನೇ ತರಗತಿ ತನಕ ಶಿಕ್ಷಣ ಕಡ್ಡಾಯವನ್ನಾಗಿ ಮಾಡಿದ್ದೇವೆ. ಅದರ ಮೇಲಿನ ಮಕ್ಕಳು ಶಾಲೆಗೆ ಬರಲೇಬೇಕು ಅಂತೇನೂ ಇಲ್ಲ. ಆದರೆ ಹೊಸ ಆರ್ಟಿಇ ಅಡಿಯಲ್ಲಿ 12ನೇ ತರಗತಿ ತನಕ ಮಕ್ಕಳು ಶಾಲೆಗೆ ಬರಲೇಬೇಕು ಎಂಬ ನಿಯಮವನ್ನ ತರಬೇಕೆಂಬ ಯೋಚನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ …
Read More »ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ.
ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ. ಈ ಮಾದರಿಯ ಸಿನಿಮಾಗಳಲ್ಲೇ ಅತೀ ಕಡಿಮೆ ಸಮಯದಲ್ಲಿ ಇಷ್ಟೊಂದು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಕುರಿತು ಬಾಲಿವುಡ್ ಖ್ಯಾತ ಟ್ರೇಡ್ ಅನಾಲಿಸಿಸ್ಟ್ ಟ್ವೀಟ್ ಕೂಡ ಮಾಡಿದ್ದು, ಆಯಾ ದಿನದ ಗಳಿಕೆಯ ಲೆಕ್ಕ ಕೊಟ್ಟಿದ್ದಾರೆ. ಮೊದಲ ದಿನ 3.55 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದರೆ, …
Read More »
Laxmi News 24×7