Breaking News

ಉಡುಪಿಯಲ್ಲಿ ಸದ್ದಡಗಿಸಿದ ಪೊಲೀಸರು: ಸಾಲಾಗಿಟ್ಟ ಸೈಲೆನ್ಸರ್ ಧ್ವಂಸ.

ಉಡುಪಿ: ಕರಾವಳಿಯ ಪೊಲೀಸರು ಇದೀಗ ಉಡುಪಿಯಲ್ಲಿ ಸದ್ದಡಗಿಸುವ ಕೆಲಸ ಮಾಡಿದ್ದಾರೆ. ಅರ್ಥಾತ್​, ಕರ್ಕಶವಾಗಿ ಅಥವಾ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ಸದ್ದು ಬರುವಂತೆ ಮಾರ್ಪಡಿಸಿದ್ದ ಬೈಕ್​ ಸೈಲೆನ್ಸರ್​ಗಳನ್ನು ರಸ್ತೆಯಲ್ಲಿ ರೋಡ್​ರೋಲರ್​​ನಿಂದ ಹೊಸಕಿ ಹಾಕಿಸಿದ್ದಾರೆ.   ಹೌದು.. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಸೋಮವಾರ ರೋಡ್‌ರೋಲರ್ ಬಳಸಿ ನಿಷ್ಕ್ರಿಯಗೊಳಿಸಲಾಯಿತು. ಜ.1ರಿಂದ 25ರವರೆಗೆ ವಿಶೇಷ ಕಾರ್ಯಾಚರಣೆ ಮೂಲಕ 71 ದ್ವಿಚಕ್ರ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ …

Read More »

ಬಸವರಾಜ್ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಕೇಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು:. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಕೇಸ್ ಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಸವರಾಜ ಹೊರಟ್ಟಿ ಅವರ ಅರ್ಜಿಯನ್ನು ಆಲಿಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ಬಸವರಾಜ ಹೊರಟ್ಟಿ ಅವರಿಗೆ ಸೀಮಿತವಾಗಿ ತಡೆಯಾಜ್ಞೆ ಆದೇಶ ಜಾರಿಗೊಳಿಸಿತು.   ಅರ್ಜಿದಾರರ ಪರ ವಕೀಲರು, ಅಂದು ಘಟನಾ ಸ್ಥಳದಲ್ಲಿ ಬಸವರಾಜ ಹೊರಟ್ಟಿ ಅವರು ಇಲ್ಲದಿದ್ದರೂ ಸಹ ಅವರ …

Read More »

ಇನ್ನು ಮುಂದೆ ಎಲ್ಲದಕ್ಕೂ ಒಂದೇ ಕಾರ್ಡ್..! ಕೇಂದ್ರದಿಂದ ಮಹತ್ವದ ನಿರ್ಧಾರ..!

ಪ್ರಮುಖ ಇಂಗ್ಲಿಷ್ ನಿಯತಕಾಲಿಕದ ಪ್ರಕಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಆಧಾರ್ ಕಾರ್ಡ್‌ಗಳಂತಹ ಇತರ ಡಿಜಿಟಲ್ ಐಡಿ ಕಾರ್ಡ್‌ಗಳನ್ನು ಲಿಂಕ್ ಮಾಡುವ ಹೊಸ ಮಾದರಿಯ “ಫೆಡರೇಟೆಡ್ ಡಿಜಿಟಲ್ ಐಡೆಂಟಿಟೀಸ್” ಅನ್ನು ರಚಿಸಲು ಯೋಜನೆಗಳನ್ನು ಪ್ರಸ್ತಾಪಿಸಿದೆ. ಸರ್ಕಾರಿ ಐಡಿಗಳಾದ ಆಧಾರ್ ಕಾರ್ಡ್, ವೋಟರ್ ಕಾರ್ಡ್, ಪ್ಯಾನ್ ಕಾರ್ಡ್ ಜೊತೆಗೆ ಸರ್ಕಾರಿ ಸೇವೆಗಳಿಗೆ ಪಾಸ್‌ಪೋರ್ಟ್‌ಗೆ ಒಂದೇ ಡಿಜಿಟಲ್ ಐಡಿ ಇದ್ದರೆ ಉತ್ತಮ …

Read More »

ಣ್ಣಿನ ವಾಹನ ಅಂತ ಬೋರ್ಡ್ ಹಾಕಿ, ಗಂಧದ ತುಂಡುಗಳನ್ನ ಸಾಗಾಟ ಮಾಡಲು ಹೋಗಿ ತಗಲಾಕಿಕೊಂಡಿದ್ದಾನೆ.

ಬೆಳಗಾವಿ: ಇತ್ತೀಚೆಗೆ ಈ ಸಿನಿಮಾಗಳಲ್ಲಿನ ದೃಶ್ಯಗಳನ್ನ ಕಳ್ಳರು ತುಂಬಾ ಚೆನ್ನಾಗಿಯೆ ಬಳಸಿಕೊಳ್ಳುತ್ತಿದ್ದಾರೆ. ಅಪರಾಧ ಮಾಡಲು ಸುಲಭ ದಾರಿ ಹಿಡಿಯಲು ಹೋಗಿ ತಗಲಾಕಿಕೊಳ್ಳುತ್ತಿದ್ದಾರೆ. ಅಂಥದ್ದೇ ಘಟನೆಯೊಂದು ಮೀರಜ್ ನಲ್ಲಿ ವರದಿಯಾಗಿದೆ. ಇತ್ತೀಚೆಗೆ ರಿಲೀಸ್ ಆದ ಪುಷ್ಪ ಸಿನಿಮಾವನ್ನ ಎಲ್ರೂ ನೋಡಿಯೇ ಇರ್ತೀರಾ. ಅದರಲ್ಲಿ ಅಲ್ಲು ಅರ್ಜುನ್ ಗಂಧದ ತುಂಡುಗಳನ್ನ ಗೊತ್ತಾಗದ ರೀತಿಯಲ್ಲಿ ಸಾಗಿಸ್ತಾರೆ. ಹಾಲಿನ ಟ್ಯಾಂಕ್ ನಲ್ಲಿ ಗಂಧ ಸಾಗಾಟ ಮಾಡಲಾಗುತ್ತೆ. ಖತರ್ನಾಕ್ ಖದೀಮ ಇದನ್ನೇ ಸ್ಪೂರ್ತಿಯಾಗಿ ಪಡೆದು, ಹಣ್ಣಿನ ವಾಹನ …

Read More »

ಬೆಳಗಾವಿ | ಯಲ್ಲಮ್ಮದೇವಿ ಸನ್ನಿಧಿಗೆ ಭಕ್ತರ ದಂಡು

 (ಬೆಳಗಾವಿ): ಸುಕ್ಷೇತ್ರ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರದಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನವೇ ಭಕ್ತರ ದಂಡು ಹರಿದುಬಂತು. ಕೊರೊನಾ ಹರಡುವಿಕೆ ತಗ್ಗಿಸುವ ನಿಟ್ಟಿನಲ್ಲಿ ಜ.6ರಿಂದ ದೇವಿ ದರ್ಶನಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಈಗ ನಿರ್ಬಂದ ಸಡಿಲಿಸಿದ್ದರಿಂದ ಭಕ್ತರಲ್ಲಿ ಹರ್ಷ ಮೂಡಿದೆ. ಅವರು ಶ್ರದ್ಧಾ-ಭಕ್ತಿಯಿಂದ ಯಲ್ಲಮ್ಮನ ಸನ್ನಿಧಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ‘ಉಧೋ ಉಧೋ ಯಲ್ಲಮ್ಮ ದೇವಿ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿವೆ. ಏಳುಕೊಳ್ಳದ ನಾಡಿನಲ್ಲಿ ಭಕ್ತಿಯ …

Read More »

ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? :ವಿಶ್ವನಾಥ್‌

ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್‌ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್‌.ವಿಶ್ವನಾಥ್‌ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್‌ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು. ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು. ಇನ್ನೂ ಗ್ಯಾಸ್‌ ಲೈನ್‌ ಗೆ …

Read More »

ಸವದಿ, ಕತ್ತಿ ಕಾಂಗ್ರೆಸ್‌ಗೆ ಬಂದರೆ ನಿಮಗೆ ತಿಳಿಸುತ್ತೇವೆ:

ಹರಿಹರ (ದಾವಣಗೆರೆ): ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬುದು ಗೊತ್ತಾಗಲು ಒಂದು ವರ್ಷ ಬೇಕು. ಚುನಾವಣೆ ಹತ್ತಿರ ಬಂದಾಗ ಕೆಲವರು ಹೋಗೋದು, ಬರೋದು ಇದ್ದಿದ್ದೆ. ಈಗ ಊಹಪೋಹಗಳಷ್ಟೇ ಹರಿದಾಡುತ್ತವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ಹರಿಹರದಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು. ‘ಕಾಂಗ್ರೆಸ್‌ಗೆ ಯಾರು ಬಂದರೂ ಬಿಟ್ಟರೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಹಿಂದಿನ ಎರಡು ಮೂರು ಚುನಾವಣೆಗಳ ಫಲಿತಾಂಶ ನಮ್ಮ ಪರವಾಗಿ ಬಂದಿದೆ. ಇಂದು …

Read More »

ತುಮಕೂರು: ಅವಮಾನಿಸಿದ ಷೋ ರೂಂನಲ್ಲೇ ವಾಹನ ಖರೀದಿಸಿದ ರೈತ

ತುಮಕೂರು: ಇತ್ತೀಚೆಗೆ ವಾಹನ ಖರೀದಿಸಲು ನಗರದ ಷೋ ರೂಂ ಒಂದಕ್ಕೆ ಭೇಟಿ ನೀಡಿದ್ದ ತಾಲ್ಲೂಕಿನ ರಾಮನಪಾಳ್ಯದ ರೈತ ಕೆಂಪೇಗೌಡ ಅವರನ್ನು ಷೋ ರೂಂ ಸಿಬ್ಬಂದಿ ಅವಮಾನಿಸಿದ ಪ್ರಕರಣ ಸದ್ಯ ಸುಖಾಂತ್ಯ ಕಂಡಿದ್ದು, ಯುವ ರೈತ ಅದೇ ಷೋ ರೂಂನಲ್ಲಿ ವಾಹನ ಖರೀದಿಸಿದ್ದಾರೆ. ಕಾರುಗಳು ಮತ್ತು ಬೈಕ್‌ಗಳ ಇತ್ತೀಚಿನ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಈ ಕುರಿತು ಮಹೀಂದ್ರ ಚೇರ್ಮನ್‌ ಆನಂದ್‌ ಮಹೀಂದ್ರ ‘ಲೆಟ್‌ ಮಿ ಆಯಡ್‌ ಮೈ ವೆಲ್‌ಕಮ್‌ …

Read More »

ವೈರಲ್ ಆಗಿರೋ ಆಡಿಯೋ ನನ್ನದೇ – ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ

ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ( Ex MP L R Shivaramegowdha ) ದಿವಂಗತ ಹಿರಿಯ ನಾಯಕ ಜಿ ಮಾದೇಗೌಡ ( G Madegowdha ) ಬಗ್ಗೆ ಮಾತನಾಡಿದ್ದಂತ ಆಡಿಯೋ ವೈರಲ್ ಆಗಿತ್ತು. ಶಾಸಕನಾಗೋದಕ್ಕೆ 30 ಕೋಟಿ ಖರ್ಚು ಮಾಡಿದ್ದೆ ಎಂಬುದು ವೈರಲ್ ಆದಂತ ಆಡಿಯೋದಲ್ಲಿತ್ತು. ಜೊತೆಗೆ ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದೂ ಹೊರಬಿದ್ದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ವೈರಲ್ ಆಗಿರುವಂತ ಆಡಿಯೋ ನನ್ನದೇ, …

Read More »

ಕರ್ನಾಟಕದ ಸೂಪರ್ ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ ತಯಾರಿ?

ಬೆಂಗಳೂರು: ಮಹಾರಾಷ್ಟ್ರ ಸರ್ಕಾರವು ವೈನ್ (Wine) ಮಾರಾಟಕ್ಕೆ ಅಳವಡಿಸಿಕೊಂಡ ಮಾದರಿಯನ್ನು ಅಧ್ಯಯನ ಮಾಡಲು ಕರ್ನಾಟಕ ಸರ್ಕಾರ ತಂಡವನ್ನು ಕಳುಹಿಸುತ್ತದೆ. ಸಮಿತಿಗಳ ವರದಿಯ ಆಧಾರದ ಮೇಲೆ ತಮ್ಮ ಸರ್ಕಾರವು ಮಾದರಿಯ ಅನುಷ್ಠಾನವನ್ನು ನಿರ್ಧರಿಸುತ್ತದೆ ಎಂದು ರಾಜ್ಯ ಅಬಕಾರಿ ಸಚಿವ ಕೆ.ಗೋಪಾಲಯ್ಯ (K.Gopalaiah) ಭಾನುವಾರ ಹೇಳಿದ್ದಾರೆ. ಕಳೆದ ಮಂಗಳವಾರ, ಮಹಾರಾಷ್ಟ್ರವು ₹5,000 ಫ್ಲಾಟ್ ವಾರ್ಷಿಕ ಪರವಾನಗಿ ಶುಲ್ಕದಲ್ಲಿ ಸೂಪರ್ ಮಾರ್ಕೆಟ್‌ (Super Martket) ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿತು. ರಾಜ್ಯ …

Read More »