ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಕಣ ರಂಗೇರಿದೆ. ಅಭ್ಯರ್ಥಿಗಳು ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಚಿಂತಕರ ಚಾವಡಿ ಎಂದೇ ಕರೆಯಿಸಿಕೊಳ್ಳುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸದ್ಯ ಹಣದ ಹೊಳೆಯೇ ಹರಿಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಅಭ್ಯರ್ಥಿಗಳು ಹಣ ನೀಡಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ, ಪಡೆದ ಹಣಕ್ಕೆ ಮೋಸ ಮಾಡಬಾರದು ಎಂದು ದೇವರ ಮೇಲೆ ಆಣೆ ಮಾಡಿಸಿಕೊಳ್ಳುತ್ತಿದ್ದಾರೆ. ಈ ಘಟನೆ …
Read More »ಹೆಲಿಕಾಪ್ಟರ್ ದುರಂತದಲ್ಲಿ ಬದುಕಿ ಉಳಿದ ಏಕೈಕ ಅಧಿಕಾರಿ ವರುಣ್ ಸಿಂಗ್
ಹೆಲಿಕಾಪ್ಟರ್ ದುರಂತದಲ್ಲಿ ಐಎಎಫ್ ನ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರವೇ ಬದುಕುಳಿದಿದ್ದಾರೆ. ಅವರಿಗೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈ ಹಿಂದೆಯೂ ಒಮ್ಮೆ ಪ್ರಾಣಾಪಾಯದಿಂದ ಪಾರಾಗಿದ್ದರು. ಅವರಿಗೆ ಆ.15ರಂದು ಶೌರ್ಯಚಕ್ರ ಪ್ರಶಸ್ತಿ ಕೊಟ್ಟು ಗೌರ ವಿಸಲಾಗಿತ್ತು. ವರುಣ್ ಸಿಂಗ್ ಅವರು 2020 ಅ. 12ರಂದು ಯುದ್ಧವಿಮಾನವೊಂದರ ಪರೀ ಕ್ಷಾರ್ಥ ಹಾರಾಟ ನಡೆಸುತ್ತಿದ್ದರು. ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ಸುರಕ್ಷಿತವಾಗಿ ಇಳಿಸುವ ಪ್ರಯತ್ನದಲ್ಲಿದ್ದ …
Read More »ಭೂಮಿ ಖರೀದಿಸುವವರಿಗೆ ಸಿಹಿ ಸುದ್ದಿ: ಒಂದೇ ದಿನದಲ್ಲಿ ಭೂ ಪರಿವರ್ತನೆ
ಬೆಂಗಳೂರು: ಭೂಮಿ ಖರೀದಿಸಿ ಭೂಪರಿವರ್ತನೆ ಮಾಡಿಸಿಕೊಳ್ಳಲು ಇನ್ನು ಮುಂದೆ ತಿಂಗಳಗಟ್ಟಲೆ ಕಾಯಬೇಕಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡುವ ಅಗತ್ಯವೂ ಇಲ್ಲ. ನಿಯಮವನ್ನು ಸರಳೀಕರಣಗೊಳಿಸಿ ಬೇಗನೆ ಅನುಮತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ಭೂಪರಿವರ್ತನೆ ಮಾಡಿಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಭೂ ಪರಿವರ್ತನೆಗಾಗಿ ಹಲವು ಪ್ರಾಧಿಕಾರಗಳ ಅನುಮತಿ ಪಡೆಯಬೇಕಿತ್ತು. ಅಲ್ಲದೆ ಸಂಕೀರ್ಣ …
Read More »ದುಬೈನಿಂದ ಬಂದು ಕೊಲೆಯಾದ, ಬೆತ್ತಲೆ ಮೃತದೇಹ ಪತ್ತೆ; ಅನೈತಿಕ ಸಂಬಂಧಕ್ಕೆ ಕೊಲೆ ಶಂಕೆ
ಕಲಬುರ್ಗಿ: ಆತ ಮೂರು ಮಕ್ಕಳ ತಂದೆ ಕೆಲಸ ಅರಸಿ ದೂರದ ದುಬೈಗೆ ಹೋಗಿದ್ದ. ಆದ್ರೆ ಕರೋನಾ ಸಂದರ್ಭದಲ್ಲಿ ಮತ್ತೆ ತನ್ನೂರಿಗೆ ವಾಪಸ್ ಬಂದಿದ್ದ. ಅಲ್ಲಿಂದ ಬಂದ ಮೇಲೆ ತಾನಾಯ್ತು ತನ್ನ ಕೆಲಸ ಆಯ್ತು ಅಂತ ಊರ ಪಕ್ಕದಲ್ಲಿರೋ ಸತ್ಯ ಸಾಯಿ ವಿವಿ ಯಲ್ಲಿ ಲ್ಯಾಬ್ ಟೆಕ್ನೀಷನ್ ಆಗಿ ಕೆಲ್ಸಾ ಮಾಡ್ತಿದ್ದ ಆದ್ರೆ. ಆದ್ರೆ ಅದೇನಾಯ್ತೊ ಗೊತ್ತಿಲ್ಲ ನಿನ್ನೆ ಕೆಲ್ಸಾ ಮುಗಿಸಿ ಮನೆಗೆ ಹೋಗೊದಾಗಿ ಹೇಳಿ ಅಲ್ಲಿಂದ ಬಂದಿದ್ದ. ಆದ್ರೆ ಮಾರ್ಗಮಧ್ಯದಲ್ಲಿ ತನ್ನೂರಿಗೆ …
Read More »12ರ ಬಾಲಕಿಯೊಬ್ಬಳು 14 ವರ್ಷದ ಬಾಲಕನೊಬ್ಬನಿಂದ ಗರ್ಭಿಣಿ
12ರ ಬಾಲಕಿಯೊಬ್ಬಳು 14 ವರ್ಷದ ಬಾಲಕನೊಬ್ಬನಿಂದ ಗರ್ಭಿಣಿಯಾಗಿರುವ ಘಟನೆ ಹಾಸನದ ಹೊಳೆನರಸೀಪುರದಲ್ಲಿ ತಡವಾಗಿ ಬೆಳೆಕಿಗೆ ಬಂದಿದೆ. 6ನೇ ತರಗತಿ ಓದುತ್ತಿರುವ ಬಾಲಕಿಗೆ ಮನೆ ಸಮೀಪವೇ ಇದ್ದ ಕೂಲಿ ಕಾರ್ಮಿಕನ 14 ವರ್ಷದ ಪುತ್ರನ ಜತೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಈಚೆಗೆ ತೀವ್ರ ವಾಂತಿಯಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಇದರಿಂದ ಕಂಗಾಲಾದ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿ ಮನೆಯಲ್ಲಿ …
Read More »ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ
ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿಯ ದುರ್ಗಮ ಪ್ರದೇಶದಲ್ಲಿ ದುರಂತಕ್ಕೀಡಾಗಿದ್ದು, ಸೇನಾ ಹೆಲಿಕಾಪ್ಟರ್ ಪತನದ ಭಯಂಕರ ಸನ್ನಿವೇಶವನ್ನು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ವಿವರಿಸಿದ್ದಾರೆ. ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ವೊಂದು ಮರಕ್ಕೆ ಅಪ್ಪಳಿಸಿದ್ದು, …
Read More »ಅರ್ಧದಷ್ಟು ಜನರು ಸದ್ದಿಲ್ಲದೆ ತಕ್ಷಣ ಪ್ರಾಣ ಬಿಡುವ ಕಾಯಿಲೆ ಯಾವುದು ಗೊತ್ತಾ..?
ಈ ಕಾಯಿಲೆ ಬಂದ ತಕ್ಷಣದಲ್ಲೇ ಜನರು ತಕ್ಷಣವೇ ಸದ್ದಿಲ್ಲದೆ ಪ್ರಾಣ ಬಿಡುತ್ತಾರೆ. ಮಾತನಾಡುವುದಕ್ಕೂ, ಹೇಳಿಕೊಳ್ಳುವುದಕ್ಕೂ ಸಾಧ್ಯವಾಗುವುದಿಲ್ಲ ಪಟ್ ಅಂತ ಪ್ರಾಣ ಹೋಗುತ್ತದೆ. ಯಾವುದಿದು ಕಾಯಿಲೆ ಅಂತೀರ. ಅದೇ ಕಂಡ್ರಿ ‘ಹೃದಯಾಘಾತ’. ಇದು ಕೆಲವರಿಗೆ ದೀರ್ಘ ಕಾಲದ ಸಮಸ್ಯೆಯಾಗಿ ಕಾಡಿದರೆ ಬಹುತೇಕರಿಗೆ ಸದ್ದಿಲ್ಲದೆ ತಮ್ಮ ಪ್ರಾಣಕ್ಕೆ ಎರವಾಗುತ್ತದೆ.ಮೊದಲ ರೀತಿಯ ಹೃದಯಾಘಾತಕ್ಕೆ ಸಾಂಪ್ರದಾಯಿಕ ಲಕ್ಷಣಗಳಿರುತ್ತವೆ. ಕಾಣಿಸಿಕೊಂಡ ತಕ್ಷಣದಲ್ಲೇ ಎದೆ ನೋವಾಗಿ, ಉಸಿರಾಟದ ತೊಂದರೆ ಹಾಗೂ ಶೀತ ಮತ್ತು ಬೆವರು ಉಂಟಾಗುತ್ತದೆ. ಆಗ …
Read More »ಕೋವಿಡ್ ಸೋಂಕಿನಿಂದ ಮೃತರ `DCC’ ಬ್ಯಾಂಕ್ ಸಾಲ ಮನ್ನಾ : ಸಚಿವ ಎಸ್.ಟಿ. ಸೋಮಶೇಖರ್
ಮೈಸೂರು : ಕೊರೊನಾ ಸೋಂಕಿನಿಂದ (Corona infection) ಮೃತಪಟ್ಟವರ ಡಿಸಿಸಿ ಬ್ಯಾಂಕ್ (DCC Bank) ಸಾಲ ಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (Minister S.T. Somashekhar) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದವರು ಕೋವಿಡ್ ನಿಂದ ಮೃತಪಟ್ಟಿದ್ದರೆ ಅವರ ಸಾಲ ಮನ್ನಾ ಮಾಡಲಾಗಿದೆ. ಇದನ್ನು ಮೀರಿ ಯಾವುದಾದರೂ ಬ್ಯಾಂಕ್ ನೋಟಿಸ್ ನೀಡಿದ್ದರೆ ಬ್ಯಾಂಕ್ ನವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ …
Read More »ಗಡಿಯಂಚಿನ ಪ್ರಾಥಮಿಕ ಆರೋಗ್ಯ ಕೇಂದ್ರಳೀಗ ಸೋಲಾರ್ ಮಯ
ಬೆಳಗಾವಿ – ಸೂರ್ಯನ ಬೆಳಕಿನ ಮಹತ್ವ ಅರಿತು ಅದನ್ನು ಸದುಪಯೋಗ ಪಡಿಸಿಕೊಂಡರೆ ಹಲವಾರು ಸಮಸ್ಯಗಳಿಗೆ ನಾವು ಪರಿಹಾರ ಕಂಡುಕೊಂಡತೆ ಆಗುತ್ತದೆ. ಎಂದು ಜರ್ಮನ್ ದೇಶದ ಎನರ್ಜಿ ಕ್ಲಸ್ಟರ್ ಹೆಡ್ ,ಜಿ ಆಯ್ ಝಡ್ ಡಾ/ ವಿನ್ ಪ್ರೈಡ್ ಡ್ಯಾಮ್ ಅಭಿಪ್ರಾಯ ಪಟ್ಟರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾನಾಪೂರ ತಾಲೂಕ ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರ, ,ಜಿ ಆಯ್ ಝಡ್, ಸೆಲ್ಕೋ ಸೋಲಾರ್ ಲೈಟ್ ಪ್ರಾವೆಟ್ ಲಿಮಿಟೆಡ್ …
Read More »ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಗ್ಯಾಂಗ್ ರೇಪ್;
ರಾಜಸ್ಥಾನದ ಆಳ್ವಾರನ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲೆ ಪ್ರಿನ್ಸಿಪಾಲ್ ಸೇರಿದಂತೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಕಳೆದೊಂದು ವರ್ಷದಿಂದ ಈ ರೀತಿ ದೌರ್ಜನ್ಯವನ್ನು ಎಸಗಿದ್ದಾರೆ. ಇನ್ನು ಈ ಘಟನೆಯನ್ನು ಖಂಡಿಸಿ ವಿದ್ಯಾರ್ಥಿನಿಗೆ ನೆರವಾಗ ಬೇಕಾಗಿದ್ದ ಇಬ್ಬರು ಮಹಿಳಾ ಶಿಕ್ಷಕರು ಈ ಸಾಮೂಹಿಕ ಅತ್ಯಾಚಾರ ಘಟನೆಯನ್ನು ವಿಡಿಯೋ ಮಾಡಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ದೂರು ದಾಖಲಿಸಲಾಗಿದೆ. ಈ ಪ್ರಕರಣ ವಿಚಾರಣೆ ನಡೆಸುವ ವೇಳೆ …
Read More »