ಬೆಂಗಳೂರು, ಮೇ. 01: ಈ ಹಿಂದೆ ಸಿಎಂ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಬಿಜೆಪಿ ಹಿರಿಯ ನಾಯಕ ಅರವಿಂದ್ ಬೆಲ್ಲದ್ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಒಟ್ಟ ಒಲಿಯುವ ಸಾಧ್ಯತೆ. ಬೆಲ್ಲದ್ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಸಿಎಂ ಹುದ್ದೆಯಿಂದ ಬೊಮ್ಮಾಯಿ ಅವರನ್ನು ಇಳಿಸಿ ಒಕ್ಕಲಿಗ ಸಮುದಾಯದ ನಾಯಕರೊಬ್ಬರನ್ನು ಸಿಎಂ ಖುರ್ಚಿಯಲ್ಲಿ ಕೂರಿಸಲಾಗುತ್ತದೆ! ಇದು ರಾಜಕೀಯ ಪಡಸಾಲೆಯಲ್ಲಿ ಬಲವಾಗಿ ಕೇಳಿ ಬರುತ್ತಿರುವ ಸುದ್ದಿ. ಬಿಜೆಪಿ ಪಕ್ಷದಲ್ಲಿ ಎರಡು ದಿನದಿಂದ ಬಹು ಚರ್ಚಿತ ಸಂಗತಿಗಳಿವು. ರಾಜ್ಯದಲ್ಲಿ …
Read More »PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಆರೋಪಿ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಒಡತಿ. ಇದೇ ಶಾಲೆಯಲ್ಲಿ ಅಕ್ರಮ ನಡೆದಿರುವ ಆರೋಪವಿದೆ. ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಎರಡು ಟೀಮ್ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಬಾಯಿಬಿಟ್ಟಿದ್ದಾರೆ. ಆ …
Read More »ಮದುವೆ ನೋಂದಾಯಿಸಲು ನಕಲಿ ಶಾಲಾ ದೃಢೀಕರಣ ಪತ್ರ: ತನಿಖೆಗೆ ಡಿಡಿಪಿಐ ಆದೇಶ
ಹರಿಹರ: ಶಾಲೆಯಲ್ಲಿ ಓದದೆ ಇರುವ ಯುವತಿಯೊಬ್ಬರಿಗೆ ಶಾಲಾ ದೃಢೀಕರಣ ಪತ್ರ ನೀಡಿದ ಆರೋಪ ಎದುರಿಸುತ್ತಿರುವ ತಾಲ್ಲೂಕಿನ ರಾಮತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ರೈತ ಮುಖಂಡ ಬೇವಿನಹಳ್ಳಿ ಮಹೇಶ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ವಾಸಿ ಎನ್ನಲಾದ ಯುವತಿಯೊಬ್ಬರು ತಾವು ಪ್ರೇಮಿಸಿದ ಯುವಕನೊಂದಿಗೆ ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ …
Read More »GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!
ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ
ಬೆಂಗಳೂರು: ಆಜಾನ್ ವಿಚಾರದಲ್ಲಿ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ದೇವಾಲಯಗಳಲ್ಲಿ ಆರತಿ, ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಿವೆ ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಮತ್ತು ಆಂದೋಲ ಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಪರ ಸಂಘಟನೆಗಳು ಆಜಾನ್ ಕೂಗುವುದನ್ನು ನಿಷೇಧಿಸಲು ಮೇ 1 ರವರೆಗೂ ಗಡುವು ನೀಡಿದ್ದವು. ಮೇ 1ರ ಒಳಗೆ ಮಸೀದಿಯ …
Read More »ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 102.50 ರೂಪಾಯಿ ಹೆಚ್ಚಳ ಮಾಡಿದ್ದು, 2,355.50ರೂ. ಏರಿಕೆ ಕಂಡಿದೆ. ಆದರೆ ಗೃಹ ಉಪಯೋಗಿ ಸಿಲಿಂಡರ್ ಮೇಲೆ ಯಾವುದೇ ದರ ಏರಿಕೆ ಆಗಿಲ್ಲ. ಒಂದು ತಿಂಗಳ ಹಿಂದೆ ವಾಣಿಜ್ಯ ಹಾಗೂ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಪರಿಷ್ಕರಿಸಿತ್ತು. ಏಪ್ರಿಲ್ 1ರಂದು ಎಲ್ಪಿಜಿ ಬೆಲೆಯು 250ರೂ. ಏರಿಕೆಯಾಗಿ 2,253ರೂ. ಹೆಚ್ಚಳವಾಗಿತ್ತು. ಎಲ್ಪಿಜಿ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸುವ ಶಿಷ್ಟಾಚಾರವನ್ನು ಅನುಸರಿಸಲಾಗುತ್ತಿದೆ. ಸದ್ಯ …
Read More »ನಾಳೆಯಿಂದ ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆ ಆರಂಭ:
ಬೆಂಗಳೂರು: ಶೇ.6ರಷ್ಟು ಮೀರದಂತೆ ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ( Karnataka Government Employees ) ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರ ಜೊತೆ ಜೊತೆಗೆ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿದೆ. ಈ ಬಗ್ಗೆ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ನೌಕರರ ವರ್ಗಾವಣೆ ( Transfer of Government Employees ) ಕುರಿತಂತೆ …
Read More »ಸರ್ಕಾರಿ ನೌಕರನ 2ನೇ ಪತ್ನಿ ಮಕ್ಕಳಿಗೂ `ಅನುಕಂಪ ನೌಕರಿ’ : ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು : ಸರ್ಕಾರಿ ನೌಕರನ 2 ನೇ ಪತ್ನಿ ಅಥವಾ ನಂತರದ ಪತ್ನಿಯಿಂದ ಜನಿಸಿದ ಮಕ್ಕಳನ್ನು ಸಹ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ಅನ್ವಯ ಸರ್ಕಾರಿ ನೌಕರರು ಸೇವೆಯಲ್ಲಿ ಇರುವಾಗ ಮೃತಪಟ್ಟಲ್ಲಿ ಅವರ ಅವಲಂಬಿತರಲ್ಲಿ ಅರ್ಹರಾದ ಒಬ್ಬರಿಗೆ ನಿಯಮಗಳಲ್ಲಿ ನಿಗದಿಪಡಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಪೂರೈಸುವ ಷರತ್ತಿಗೆ ಒಳಪಟ್ಟು ಅನುಕಂಪದ …
Read More »ಇಂದಿನಿಂದ ಜೂ.15ರ ವರೆಗೆ ಸರಕಾರಿ ನೌಕರರ ವರ್ಗಾವಣೆ
ಬೆಂಗಳೂರು: 2022-23ನೇ ಸಾಲಿನಲ್ಲಿ ಮಾಡಲಾಗುವ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹೊರಡಿಸಿರುವ ಸರಕಾರ, ಆಯಾ ಇಲಾಖಾ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಿದೆ. ಮಾರ್ಗಸೂಚಿ ಪ್ರಕಾರ, ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾತ್ರ ವರ್ಗಾವಣೆಗಳನ್ನು ಮಾಡಬಹುದು. ಈ ಹಿನ್ನೆಲೆಯಲ್ಲಿ 2022-23ನೇ ಸಾಲಿಗೆ ಎ, ಬಿ, ಸಿ ಮತ್ತು ಡಿ ಗ್ರೂಪ್ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 2022ರ …
Read More »ಈ ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ‘ರಾಕಿಂಗ್ ಸ್ಟಾರ್’ ಯಶ್
ರಾಕಿಂಗ್ ಸ್ಟಾರ್ ಯಶ್ ಚಿತ್ರರಂಗದಲ್ಲಿ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿಯೂ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಬರಗಾಲ ಬಂದ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರು ಪೂರೈಕೆ ಮಾಡಿದ್ದ ಯಶ್ ಅವರು ಆ ಬಳಿಕವೂ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರಿಸಿದ್ದಾರೆ. ನೆರವು ಬೇಡಿ ಬಂದವರಿಗೆ ಎಂದಿಗೂ ಸಹಾಯ ಹಸ್ತ ಚಾಚುವ ರಾಕಿಂಗ್ ಸ್ಟಾರ್ ಯಶ್, ಈಗ ಮತ್ತೊಂದು ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ …
Read More »
Laxmi News 24×7