ಮೈಸೂರು: ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಯುವತಿಗೆ ಕೈಕೊಟ್ಟಿರುವ ಘಟನೆ ನಡೆದಿದ್ದು, ಮೋಸ ಹೋದ ಯುವತಿ ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾಳೆ. ತಿ.ನರಸೀಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್ಟೇಬಲ್ ರವಿ ವಿರುದ್ಧ ಆರೋಪ ಕೇಳಿಬಂದಿದೆ. ಅನ್ಯಾಯಕ್ಕೆ ಒಳಗಾದ ಯುವತಿ ಬೆಂಗಳೂರಿನ ನಿವಾಸಿಯಾಗಿದ್ದು, 2018ರಲ್ಲಿ ಫೇಸ್ಬುಕ್ ಮೂಲಕ ಇಬ್ಬರ ನಡುವೆ ಸ್ನೇಹ ಶುರುವಾಗಿತ್ತು. ಬಳಿಕ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ …
Read More »ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ
ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಹಸೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಗಳ ಎಫ್ಐಆರ್ ದಾಖಲಿಸಲಾಗಿದೆ. ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು. ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು. ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ …
Read More »ಬಾಪುವನ್ನು ಕೊಂದ ಶಕ್ತಿಗಳು ಇಂದಿಗೂ ಜನರ ಹತ್ಯೆಯಲ್ಲಿ ತೊಡಗಿವೆ: ಪಿಣರಾಯಿ ವಿಜಯನ್
ತಿರುವನಂತಪುರ: ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಧರ್ಮದ ಹೆಸರಿನಲ್ಲಿ ಇಂದಿಗೂ ಜನರನ್ನು ಹತ್ಯೆ ಮಾಡುತ್ತಿವೆ. ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ. https://twitter.com/vijayanpinarayi/status/1487634444844355584/photo/1?ref_src=twsrc%5Etfw%7Ctwcamp%5Etweetembed%7Ctwterm%5E1487634444844355584%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada ‘ಗಾಂಧೀಜಿಯವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. …
Read More »ಕಾಡಿನಲ್ಲಿ ಯುವತಿಯ ಮೃತದೇಹ ಪತ್ತೆ ಪ್ರಕರಣ: ಪತಿ ಅರೆಸ್ಟ್
ಚಿಕ್ಕಮಗಳೂರು : ಒಂದು ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬರು ಕಾಡಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿ ಗ್ರಾಮದ ಸುಮಾ ಮೃತಪಟ್ಟವರು. ಆಕೆಯ ಪತಿ ಅಭಿಷೇಕ್ ಬಂಧಿತ ಆರೋಪಿ. ವರ್ಷದ ಹಿಂದೆ ಒಂದೇ ಗ್ರಾಮದ ಇಬ್ಬರೂ ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರೂ ಅಪ್ರಾಪ್ತರಾಗಿದ್ದ ಕಾರಣ ಮದುವೆಗೆ ಕಾನೂನು ಮಾನ್ಯತೆ ಇರಲಿಲ್ಲ. ಹೀಗಾಗಿ, ಮಗಳಿಗೆ 18 ವರ್ಷ ತುಂಬಿದ …
Read More »ಉದ್ಯಮಿಯನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ: ಬೆಳಗಾವಿಯಲ್ಲಿ 8 ಮಂದಿ ಆರೋಪಿಗಳು ಅರೆಸ್ಟ್
ಬೆಳಗಾವಿ: ಸಿನಿಮೀಯಾ ರೀತಿಯಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರನ್ನು ಅಪಹರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕ್ರಿಪ್ಟೋ ಕರೆನ್ಸಿ ಉದ್ಯಮಿ ರವಿಕಿರಣ್ ಭಟ್ ಎಂಬುವವರನ್ನು ಆರೋಪಿಗಳು ಅಪಹರಿಸಿ, 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಏನಿದು ಘಟನೆ?: ಯಲ್ಲಾಪುರ ಮೂಲದ ಹುಬ್ಬಳ್ಳಿ ನಿವಾಸಿ ರವಿಕಿರಣ್ ಭಟ್ ಜ.13ರಂದು ಬೆಳಗಾವಿಗೆ …
Read More »ಉತ್ತರಕನ್ನಡದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಾರೆ : ಅನಂತಕುಮಾರ್ ಹೆಗ್ಡೆ ಭವಿಷ್ಯ
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಇನ್ನು 50 ವರ್ಷ ಕಳೆದ್ರೆ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಾರೆ. ದೇಶದಲ್ಲಿ ಅಪಾಯದ ಪರಿಸ್ಥಿತಿ ಇದೆ. ಸಂಸ್ಕೃತಿಯ ಮೂಲ ಕಳಚುತ್ತಿರುವಾಗ ನಮ್ಮ ಹೆಸರಿಟ್ಟುಕೊಂಡು ಹೋದ್ರೆ ಏನು ಪ್ರಯೋಜನ?. ಜಿಲ್ಲೆಯ ಅಭಿವೃದ್ಧಿ ನಮ್ಮವರಿಂದ ನಮ್ಮವರಿಗೆ ಆಗಬೇಕು ಎಂದು ಸಂಸದ ಅನಂತಕುಮಾರ್ ಹೆಗ್ಡೆ ಹೇಳಿದ್ದಾರೆ. ಹೊನ್ನಾವರದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, 3-4 ವರ್ಷಗಳಲ್ಲಿ ಕರಾವಳಿಯಲ್ಲಿ 4- 5 ಲಕ್ಷ ಫ್ಲೋಟಿಂಗ್ ಪಾಪ್ಯುಲೇಶನ್ ಹೆಚ್ಚಾಗುತ್ತದೆ. ನಮ್ಮವರು ಇದನ್ನು ಬಳಸಿಕೊಳ್ಳದಿದ್ದರೆ ಚುನಾವಣೆಯಲ್ಲಿ ಈ …
Read More »ನರಗುಂದ ಹತ್ಯೆ ಘಟನೆ ಆಕಸ್ಮಿಕ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಮುತಾಲಿಕ್
ಗದಗ: ‘ನರಗುಂದದಲ್ಲಿ ನಡೆದ ಹತ್ಯೆ ಘಟನೆ ಆಕಸ್ಮಿಕ. ಕೆಲವು ಮುಸ್ಲಿಂ ಕಿಡಿಗೇಡಿಗಳು ಹಿಂದೂ ದೇವರನ್ನು ಅವಮಾನಿಸುವುದು, ಹಿಂದೂ ಯುವತಿಯರನ್ನು ಚುಡಾಯಿಸುವುದು, ಲವ್ ಜಿಹಾದ್ನಲ್ಲಿ ತೊಡಗಿಕೊಳ್ಳುವುದು, ಆಕಳು ಕಳ್ಳತನವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಇವುಗಳನ್ನು ನಿಲ್ಲಿಸಿದ್ದರೆ, ಈ ಘಟನೆ ನಡೆಯುತ್ತಿರಲಿಲ್ಲ’ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು. ನರಗುಂದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಶನಿವಾರ ಬೆಟಗೇರಿಯಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ಬಳಿಕ, ಜಿಲ್ಲಾಧಿಕಾರಿಗೆ ಮನವಿ …
Read More »ಮುಸ್ಲಿಂ ಯುವಕನ ಹತ್ಯೆ- ತಿಕ್ಕಾಟಕ್ಕೆ ದ್ವೇಷ ಭಾಷಣವೇ ಕಾರಣ
ಗದಗ: ನಾಲ್ಕು ವರ್ಷಗಳ ಹಿಂದೆ ನರಗುಂದ ಗುಡ್ಡದಲ್ಲಿ ಬಾವುಟ ಹಾರಿಸುವುದಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆಯಲ್ಲಿ ಹೊತ್ತಿಕೊಂಡ ಕಿಡಿ, ಜ.17ರಂದು ನಡೆದ ಮುಸ್ಲಿಂ ಯುವಕನ ಹತ್ಯೆವರೆಗೂ ವ್ಯಾಪಿಸಿದೆ. ಈ ಅವಧಿಯ ನಡುವೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಸಾಕಷ್ಟು ಹೊಡೆದಾಟ ಬಡಿದಾಟಗಳು ನಡೆದಿವೆ. ಆದರೆ, ಪೊಲೀಸರು ಎರಡೂ ಕಡೆಯವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸದ ಕಾರಣದಿಂದಲೇ ಪರಿಸ್ಥಿತಿ ಕೊಲೆ ನಡೆಯುವ ಹಂತಕ್ಕೆ ಹೋಯಿತು ಎಂದು ಬಹುತ್ವ ಕರ್ನಾಟಕ ಸತ್ಯಶೋಧನಾ ತಂಡ ಆರೋಪಿಸಿದೆ. …
Read More »ನಾನು ಗೆಲ್ಲಬೇಕೋ, ರೇವಣ್ಣ ಗೆಲ್ಲಬೇಕೋ ತೀರ್ಮಾನವಾಗಲಿ: ಹಾಸನ ಶಾಸಕ ಪ್ರೀತಂ ಗೌಡ
ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಕುಟುಂಬಕ್ಕೆ ಶಾಸಕ ಪ್ರೀತಂ ಗೌಡ ಅವರು ಪಂಥಾಹ್ವಾನ ನೀಡಿದ್ದಾರೆ. ‘ಅಭಿವೃದ್ಧಿ, ಬೇರೆ ವಿಚಾರದಲ್ಲಿ ನಮ್ಮ ನಡುವೆ ಮಾತಿನ ಸಂಘರ್ಷ ನಡೆಯುತ್ತಿರುತ್ತೆ. ಹಾಸನ ಜನರಿಗೆ ಪ್ರೀತಂ ಗೌಡರ ಯೋಚನೆ, ಯೋಜನೆ ಒಪ್ಪಿದೆಯೋ, ಇಲ್ಲವೇ ರೇವಣ್ಣ ಅವರ ಅಭಿವೃದ್ಧಿ ಶೈಲಿ ಇಷ್ಟವಾಗಿದೆಯೋ ಎಂಬ ಬಗ್ಗೆ ಒಂದು ಸ್ಪರ್ಧೆ ನಡೆದೇ ಬಿಡಲಿ’ ಎಂದು ನಗರದಲ್ಲಿ ಶನಿವಾರ ಸವಾಲು ಹಾಕಿದರು. ‘ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಅವರು …
Read More »ಕಾರು-ಲಾರಿ ಭೀಕರ ಅಪಘಾತ: ಕಾರಲ್ಲಿದ್ದ ಸೈನಿಕ ಸ್ಥಳದಲ್ಲೇ ಸಾವು.
ಧಾರವಾಡ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸೈನಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಧಾರವಾಡ ಹೊರವಲಯದ ಯರಿಕೊಪ್ಪ ಬೈಪಾಸ್ ಬಳಿ ಉಂಟಾದ ಈ ಅಪಘಾತದಲ್ಲಿ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹೈದರಾಬಾದ್ ಆರ್ಮಿ ಸೆಂಟರ್ನಲ್ಲಿ ನಾಯಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಸಂತರಾಜ್ (45) ಮೃತಪಟ್ಟ ಸೈನಿಕ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿ. ಇಂದು ಬೆಂಗಳೂರಿನಿಂದ ಇವರು ತಮ್ಮ ಊರಾದ ಬೆಳಗಾವಿಗೆ ಹೋಗುತ್ತಿದ್ದಾಗ ಧಾರವಾಡ ಹೊರವಲಯದ ಯರಿಕೊಪ್ಪ …
Read More »