Breaking News

ಪ್ರೊ ಕಬಡ್ಡಿ: ಮರಳಿ ಅಗ್ರಸ್ಥಾನ ಅಲಂಕರಿಸಿದ ದಬಾಂಗ್‌ ದಿಲ್ಲಿ

ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟಿದ್ದ ದಬಾಂಗ್‌ ದಿಲ್ಲಿ ಶನಿವಾರ ಗೆಲುವಿನ ಲಯಕ್ಕೆ ಮರಳಿದೆ. ಗುಜರಾತ್‌ ಜೈಂಟ್ಸ್‌ಗೆ 41-22 ಅಂತರದ ಸೋಲುಣಿಸಿ ಮತ್ತೆ ಅಗ್ರಸ್ಥಾನ ಅಲಂಕರಿಸಿದೆ (48 ಅಂಕ). ಬೆಂಗಳೂರು ಬುಲ್ಸ್‌ ದ್ವಿತೀಯ ಸ್ಥಾನಕ್ಕೆ ಇಳಿಯಿತು (46 ಅಂಕ).   ಇದು 14 ಪಂದ್ಯಗಳಲ್ಲಿ ದಿಲ್ಲಿ ಸಾಧಿಸಿದ 8ನೇ ಗೆಲುವು. ನಾಯಕ ನವೀನ್‌ ಕುಮಾರ್‌ ಗೈರಲ್ಲೂ ಗೆದ್ದು ಬಂದದ್ದು ತಂಡದ ಆತ್ಮವಿಶ್ವಾಸವನ್ನು ಸಹಜವಾಗಿಯೇ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಜೋಗಿಂದರ್‌ ನರ್ವಾಲ್‌ ದಿಲ್ಲಿ ತಂಡವನ್ನು …

Read More »

ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕನ ವಿರುದ್ದ ರೇಪ್ ಕೇಸ್..!

ಬೆಂಗಳೂರು: ಮದುವೆಯಾಗುತ್ತೇನೆಂದು ನಂಬಿಸಿ ನಟಿಯೊಬ್ಬರಿಗೆ ವಂಚನೆ ಮಾಡಿರುವ ಆರೋಪದಡಿ ಸ್ಯಾಂಡಲ್ ವುಡ್ ನಟ ಹಾಗೂ ನಿರ್ಮಾಪಕನನ್ನು ಬಂಧಿಸಲಾಗಿದೆ. ವಿಷನ್​ 2023′ ಎಂಬ ಸಿನಿಮಾದ ಹೀರೋ ಕಮ್​ ನಿರ್ಮಾಪಕ ಆಗಿರುವ ಹರ್ಷವರ್ಧನ್ ಟಿ.ಜಿ. ಅಲಿಯಾಸ್​ ವಿಜಯ ಭಾರ್ಗವ್​ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ರೇಪ್ ಕೇಸ್ ದಾಖಲಾಗಿದ್ದು, ನಟಿಯ ದೂರಿನ ಅನ್ವಯ ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ತಮಗೆ ಮೋಸ ಮಾಡಲಾಗಿದೆ ಎಂದು ದೂರಿನಲ್ಲಿ ಸಂತ್ರಸ್ತ ನಟಿ ತಿಳಿಸಿದ್ದಾರೆ. …

Read More »

ಖಾಸಗಿ ಸಂಸ್ಥೆಗಳಿಗೆ ಗೋಮಾಳ? ಹೊಸ ನೀತಿ ರೂಪಿಸಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು: ಗೋಮಾಳ ಸಹಿತ ವಿವಿಧ ಬಗೆಯ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡಲು ನೀತಿಯೊಂದನ್ನು ತರಲು ರಾಜ್ಯ ಸರಕಾರ ಮುಂದಾಗಿದ್ದು, ಅದಕ್ಕಾಗಿ ಸಚಿವ ಸಂಪುಟದ ಉಪ ಸಮಿತಿ ರಚಿಸಿದೆ. ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಗ್ರಾಮೀಣ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡುವ ನೀತಿ ರೂಪಿಸಬೇಕಾಗಿದೆ.   ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಗ್ರಾಮೀಣ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡುವ ನೀತಿ …

Read More »

(ರಮೇಶ್ ಜಾರಕಿಹೊಳಿ) ಪರಿಶ್ರಮದಿಂದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದ್ದು, ಇವರೆಲ್ಲಾ ಸಚಿವ ಸ್ಥಾನವನ್ನು ಅನುಭವಿಸುತ್ತಿರುವುದು ಎನ್ನುವ ಅರಿವಿರಲಿ”: :ಬಾಲಚಂದ್ರ ಜಾರಕಿಹೊಳಿ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಭಾಷ್ಯ ಬರೆಯುವ ಬೆಳಗಾವಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಬಿಜೆಪಿಯದ್ದೇ ಪಾರುಪತ್ಯ. ಕಾಂಗ್ರೆಸ್ ನಾಯಕರು ಕಮಲದ ಭದ್ರಕೋಟೆಯನ್ನು ಅದೆಷ್ಟೋ ಬಾರಿ ಭೇದಿಸಲು ಹೊರಟರೂ ಅದು ಸಾಧ್ಯವಾಗಿರಲಿಲ್ಲ. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲಿನಿಂದಾಗಿ, ಪಕ್ಷದ ವರಿಷ್ಠರಿಗೆ ರಾಜ್ಯದ ಹಲವು ನಾಯಕರು ಉತ್ತರ ಕೊಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಈಗ ಜಿಲ್ಲೆಯ ಬಿಜೆಪಿ ಇಬ್ಬಾಗದತ್ತ ಸಾಗುತ್ತಿದ್ದು, ರಮೇಶ್ ಜಾರಕಿಹೊಳಿ ವಿರುದ್ದ ಸ್ವಪಕ್ಷೀಯರು ದೆಹಲಿ ಮಟ್ಟಕ್ಕೆ ದೂರು ಕೊಡಲು …

Read More »

ಒಂದ ಲಕ್ಷ ಕೊಟ್ಟರ ಐದು ಲಕ್ಷ ಕೊಡ್ತಿದ್ದ ಡಕಾಯಿತರು ಅಂದರ್

ಬೆಂಗಳೂರು: ಹಣ ಡಬಲ್ ಮಾಡಿಕೊಡುವುದಾಗಿ ವಂಚಿಸುತ್ತಿದ್ದ ಗುಂಪನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು(Karnataka Police) ಬಂಧಿಸಿದ್ದಾರೆ. ನಟರಾಜ್, ಬಾಲಾಜಿ, ವೆಂಕಟೇಶ, ರಾಕೇಶ್ ಬಂಧಿತ ಆರೋಪಿಗಳು. ನಕಲಿ ನೋಟಿನ ಕಂತೆ ಮೊಬೈಲ್‌ನಲ್ಲಿ(Mobile) ವಿಡಿಯೋ ಮಾಡಿ ಹೂಡಿಕೆದಾರರಿಗೆ ತೋರಿಸಿ ಆಫರ್ ನೀಡುತ್ತಿದ್ದ ಆರೋಪಿಗಳು, ಕೆಲವೇ ದಿನಗಳಲ್ಲಿ ಹಣ(Money) ಡಬಲ್ ಮಾಡಿಕೊಡುವುದಾಗಿ ಹೇಳುತ್ತಿದ್ದರು. ಇದನ್ನು ನಂಬಿ ಹೂಡಿಕೆದಾರರು ಹಣ ಕೊಡಲು ಹೋದಾಗ ಕಸಿದು ಪರಾರಿಯಾಗುತ್ತಿದ್ದರು. ಸದ್ಯ ಆರೋಪಿಗಳಿಂದ 20 ಕೋಟಿ ಮೊತ್ತದ ನಕಲಿ ನೋಟು, 2 …

Read More »

ಹದಗೆಟ್ಟ ಪೊಲೀಸ್ ಆಡಳಿತ ವ್ಯವಸ್ಥೆ: ನ್ಯಾಯಕ್ಕಾಗಿ ಕನ್ನಡಿಗ ಪೊಲೀಸರು ಕೋರ್ಟ್ ಮೊರೆ

ಬೆಂಗಳೂರು, ಜ. 29: ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರ ನಿಯಮ ಬಾಹಿರ ತೀರ್ಮಾನಗಳು, ಕನ್ನಡ ವಿರೋಧಿ ನೀತಿ ಅವರನ್ನೇ ಪೇಚಿಗೆ ಸಿಲುಕಿಸುತ್ತಿವೆ. ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಅವರ ವಿರುದ್ಧ ಪದೇ ಪದೇ ನ್ಯಾಯಾಂಗ ನಿಂದನೆ ನೋಟಿಸ್‌ಗಳು ಜಾರಿಯಾಗಿ ಡಿಜಿಪಿ ಕಚೇರಿ ಕದ ತಟ್ಟುತ್ತಿವೆ. ವರ್ಗಾವಣೆ, ಬಡ್ತಿ, ಐಪಿಎಸ್ ನಾನ್ ಐಪಿಎಸ್ ಹುದ್ದೆಗಳ ಹಂಚಿಕೆ ಸೇರಿದಂತೆ ಪೊಲೀಸ್ ಆಡಳಿತ ವ್ಯವಸ್ಥೆಗೆ ಸಂಬಂಧಸಿದಂತೆ ಡಿಜಿಪಿ …

Read More »

ಯಶ್‌ಗಾಗಿ ಬರ್ತಿದ್ದಾಳೆ ಬಾಲಿವುಡ್ ಬೆಡಗಿ

ರಾಕಿಂಗ್ ಸ್ಟಾರ್ ಯಶ್ ಈಗ ಪ್ಯಾನ್ ಇಂಡಿಯಾ ಹೀರೋ. ಅವರ ಸಿನಿಮಾ ಬರ್ತಿದೆ ಅಂದರೆ ಭಾರತದಾದ್ಯಂತ ಪ್ರೇಕ್ಷಕರು ಕಾದು ಸಿನಿಮಾ ನೋಡ್ತಾರೆ. ಭಾರತದಾದ್ಯಂತ ಯಶ್‌ಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಕೆಜಿಎಫ್ ಸಿನಿಮಾದ ನಂತರ ಯಶ್ ಅವರು ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿದ್ದು ಸೌತ್ ಇಂಡಿಯಾ ಸ್ಟಾರ್ ನಟರಾಗಿ ಹೊರಹೊಮ್ಮಿದ್ದಾರೆ.   ಈಗ ಎಲ್ಲರೂ ಯಶ್ ಅವರನ್ನು ಕೆಜಿಎಫ್2 ಚಿತ್ರದಲ್ಲಿ ಕಣ್ತುಂಬಿಕೊಳ್ಳು ಕಾಯುತ್ತಿದ್ದಾರೆ. ಚಿತ್ರದ ರಿಲೀಸ್ ದಿನಾಂಕ ಫಿಕ್ಸ್ ಆಗಿದೆ. ಈಗ …

Read More »

ಬಿಜೆಪಿ-ಜೆಡಿಎಸ್‌ನಿಂದ ಷರತ್ತುಗಳಿಲ್ಲದೇ ಕಾಂಗ್ರೆಸ್‌ಗೆ​ ಸೇರಲು ಎಲ್ಲರಿಗೂ ಅವಕಾಶ : ಮಾಜಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ : ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಸೇರಲು ಬಿಜೆಪಿ ಮತ್ತು ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಮಾತ್ರ ಹೇಳಲ್ಲ. ನಾವು ಯಾವಾಗಲೂ ಚುನಾವಣೆಗೆ ಸಿದ್ಧರಿದ್ದೇವೆ. ವಿಧಾನಸಭೆಗೂ ರೆಡಿ ಇದ್ದೇವೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ …

Read More »

ಕರ್ನಾಟಕ ರತ್ನ ಅಪ್ಪು ಅಗಲಿ 3 ತಿಂಗಳು..ಸಸಿ ನೆಟ್ಟು ಭಾವುಕರಾದ ರಾಘಣ್ಣ

ಬೆಂಗಳೂರು: ಪವರ್​ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್​ ರಾಜ್​ ಕುಮಾರ್​ ಇಹಲೋಕ ತ್ಯಜಿಸಿದ್ದರು. ಪುನೀತ್​ ರಾಜ್​ ಕುಮಾರ್​ ನಿಧನರಾಗಿ ಮೂರು ತಿಂಗಳು ಕಳೆದ ಹಿನ್ನೆಲೆ, ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.   ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ , ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ …

Read More »

ಗೋಕಾಕ್‌ನಲ್ಲಿ ಅಭಿವೃದ್ಧಿ ಆಗಿಲ್ಲ ಎಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೇನಿ: ರಮೇಶ್ ಜಾರಕಿಹೊಳಿ

ಅಥಣಿ: ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಅಂದ್ರೆ ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನ ಬಂದಂತೆ ಮಾತಾಡುತ್ತಾರೆ. ಅವರಿಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ, ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಎಂದರೆ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಇತ್ತಿಚಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ …

Read More »