ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಇಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ, ಜಮಖಂಡಿ ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪೂರ ಅವರೊಂದಿಗೆ ಪಾಲ್ಗೊಂಡು ಮಾತನಾಡಿದೆ. ಈ ಸಂದರ್ಭದಲ್ಲಿ ಜಮಖಂಡಿ ಮಾಜಿ ಶಾಸಕರಾದ ಆನಂದ ನ್ಯಾಮಗೌಡ, ಶ್ರೀಕಾಂತ ಕುಲಕರ್ಣಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ …
Read More »ಸಿಜೆಐ ಮೇಲೆ ಶೂ ಎಸೆಯಲು ಯತ್ನ… ಕರ್ನಾಟಕ ದಲಿತ ಯುವ ಸಂಘಟನೆ ಮತ್ತು ಛಲವಾದಿ ಯುವ ಸಂಘಟನೆಯಿಂದ ಪ್ರತಿಭಟನೆ
ಸಿಜೆಐ ಮೇಲೆ ಶೂ ಎಸೆಯಲು ಯತ್ನ… ಕರ್ನಾಟಕ ದಲಿತ ಯುವ ಸಂಘಟನೆ ಮತ್ತು ಛಲವಾದಿ ಯುವ ಸಂಘಟನೆಯಿಂದ ಪ್ರತಿಭಟನೆ ಸಿಜೆಐ ಮೇಲೆ ಶೂ ಎಸೆಯಲು ಯತ್ನ… ರಾಕೇಶ್ ಕಿಶೋರ್ ಕೃತ್ಯಕ್ಕೆ ಖಂಡನೆ ಕರ್ನಾಟಕ ದಲಿತ ಯುವ ಸಂಘಟನೆ ಮತ್ತು ಛಲವಾದಿ ಯುವ ಸಂಘಟನೆಯಿಂದ ಪ್ರತಿಭಟನೆ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ಕೃತ್ಯವನ್ನು ಖಂಡಿಸಿ ಕರ್ನಾಟಕ ದಲಿತ ಯುವ ಸಂಘಟನೆ ಮತ್ತು ಛಲವಾದಿ ಯುವ ಸಂಘಟನೆಯ ವತಿಯಿಂದ ಪ್ರತಿಭಟನೆಯನ್ನು …
Read More »ಇಂದು ವಸುಬಾರಸ(ಗೋ ಪೂಜೆ ದಿನ) ದೀಪಾವಳಿಯ ಮೊದಲ ದಿನ ಬೆಳಗಾವಿಯಲ್ಲಿ ದೇಶಿ ಗೋವುಗಳ ದರ್ಶನ ಯಾತ್ರೆ
ಇಂದು ವಸುಬಾರಸ(ಗೋ ಪೂಜೆ ದಿನ) ದೀಪಾವಳಿಯ ಮೊದಲ ದಿನ ಬೆಳಗಾವಿಯಲ್ಲಿ ದೇಶಿ ಗೋವುಗಳ ದರ್ಶನ ಯಾತ್ರೆ ಇಂದು ವಸುಬಾರಸ(ಗೋ ಪೂಜೆ ದಿನ) ದೀಪಾವಳಿಯ ಮೊದಲ ದಿನ ದೇಶಿ ಗೋವುಗಳ ದರ್ಶನ ಯಾತ್ರೆ ಶ್ರೀ ಶಿವಪ್ರತಿಷ್ಠಾನ ಮತ್ತು ಶ್ರೀ ಸಿದ್ಧೇಶ್ವರ ಗೋಶಾಲೆಯ ಸಹಯೋಗ ಇಂದು ದೀಪಾವಳಿಯ ಮೊದಲ ದಿನ ವಸುಬಾರಸ್ ಅಂದರೇ, ಗೋವುಗಳ ಪೂಜಿಸುವ ದಿನ ಆದರೇ, ನಗರ ಪ್ರದೇಶದಲ್ಲಿ ದೇಶಿ ಗೋವುಗಳ ದರ್ಶನವಾಗದ ಹಿನ್ನೆಲೆ ಪ್ರತಿವರ್ಷದಂತೆ ಈ ಬಾರಿಯೂ ಶ್ರೀ …
Read More »ಬಿಜೆಪಿಯಿಂದ 25 ಸಾವಿರ ಹಿಂದೂಗಳಿಗೆ ಸುಗಂಧಿ ಉಟಣೆ ವಿತರಣೆ 25 ಸಾವಿರ ಹಿಂದೂಗಳಿಗೆ ಸುಗಂಧಿ ಉಟಣೆ ವಿತರಣೆ
ಬಿಜೆಪಿಯಿಂದ 25 ಸಾವಿರ ಹಿಂದೂಗಳಿಗೆ ಸುಗಂಧಿ ಉಟಣೆ ವಿತರಣೆ 25 ಸಾವಿರ ಹಿಂದೂಗಳಿಗೆ ಸುಗಂಧಿ ಉಟಣೆ ವಿತರಣೆ ಬಿಜೆಪಿ ಗ್ರಾಮೀಣ-ಮಹಾನಗರದಿಂದ ಕಾರ್ಯ ಮಂಡಲ ಮಾಜಿ ಅಧ್ಯಕ್ಷ ಧನಂಜಯ್ ಜಾಧವ್ ನೇತೃತ್ವ ಹಿಂದೂ ಬಾಂಧವರಿಗೆ ದೀಪಾವಳಿ ವೇಳೆ ಶುಭ ಹಾರೈಕೆ ಭಾರತೀಯ ಜನತಾ ಪಾರ್ಟಿಯ ಗ್ರಾಮೀಣ ಹಾಗೂ ಮಹಾನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸಮಸ್ತ ಹಿಂದೂ ಬಾಂಧವರಿಗಾಗಿ 25,000 ಸುಗಂಧಿ ಉಟಣೆ ಚಂದನ ಪೌಡರನ್ನು ವಿತರಿಸಲಾಯಿತು. ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲದ …
Read More »ಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ವಿಜಯಪುರಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆ್ಯಂಕರ್: ಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಯಿತು. ಭಕ್ತರು ಕನ್ನೇರಿ ಶ್ರೀ ಪರ ಬೃಹತ್ ರ್ಯಾಲಿ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಸೇರಿದ ಬೆಂಬಲಿಗರು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಡಾ.ಸುರೇಶ ಬಿರಾದಾರ ಮತ್ತಿತರರ ನಾಯಕರ ನೇತೃತ್ವದಲ್ಲಿ ಹಿಂದೂ ಪರ …
Read More »ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆಗೆ ಶರಣು: ಮೃತದೇಹ ತೆರವುಗೊಳಿಸಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು
ಉಡುಪಿ: ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದು ಬಂದಿದೆ. ನಗರ …
Read More »ಸರಗೂರು ತಾಲೂಕಿನ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವ (ಮಾದೇಗೌಡ) ಎಂಬವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ
ಮೈಸೂರು: ಸರಗೂರು ತಾಲೂಕಿನ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವ (ಮಾದೇಗೌಡ) ಎಂಬವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಚಿಕಿತ್ಸೆಗೆ ಒಳಗಾಗಿರುವ ಮಹದೇವ ಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿ, ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ …
Read More »ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಹಿರಿಯ ಸ್ವಾಮೀಜಿಗಳು.
ಬೆಂಗಳೂರು: ಲಿಂಗಾಯತ ಮಠಾಧಿಪತಿಗಳ ಕುರಿತು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿ ಮಾತನಾಡಿರುವ ಕನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ತಪ್ಪನ್ನು ಬಹಿರಂಗವಾಗಿ ಒಪ್ಪಿಕೊಂಡು ಕ್ಷಮೆ ಕೋರಬೇಕು ಎಂದು ಕರ್ನಾಟಕ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಗ್ರಹಿಸಿದೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಹಿರಿಯ ಸ್ವಾಮೀಜಿಗಳು ಕನೇರಿ ಶ್ರೀಗಳ ಹೇಳಿಕೆಯನ್ನು ಖಂಡಿಸಿದ್ದಾರೆ. ಬಸವ ಸಂಸ್ಕೃತಿ ಅಭಿಯಾನವನ್ನು ಟೀಕಿಸುವ ಭರದಲ್ಲಿ ಮಾತನಾಡಿರುವ ಕನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮೀಜಿಯವರು “ಲಿಂಗಾಯತ ಮಠಾಧೀಶರ ಒಕ್ಕೂಟವನ್ನು …
Read More »ಪ್ರಥಮ ಬಾರಿಗೆ ದೇವರ ದರ್ಶನ ಪಡೆದಿದ್ದು ಖುಷಿ ನೀಡಿತು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಸನಾಂಬೆ ದರ್ಶನ ಪಡೆದ ಸಚಿವರು
ಪ್ರಥಮ ಬಾರಿಗೆ ದೇವರ ದರ್ಶನ ಪಡೆದಿದ್ದು ಖುಷಿ ನೀಡಿತು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಸನಾಂಬೆ ದರ್ಶನ ಪಡೆದ ಸಚಿವರು ಹಾಸನ: ಪ್ರಥಮ ಬಾರಿಗೆ ತಾಯಿ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇವರು …
Read More »ಗಂಡನ ರಾಸಲೀಲೆ ವಿಡಿಯೋ ನೋಡಿ ಹೆಂಡ್ತಿ ಶಾಕ್
ಬೆಂಗಳೂರು, (ಅಕ್ಟೋಬರ್ 16): ಪತ್ನಿಯಿಂದ ಅಂತರ ಕಾಯ್ದುಕೊಂಡು ಪರಸ್ತ್ರೀಯರೊಂದಿಗೆ ಸರಸ ಸಲ್ಲಾಪವಾಡುತ್ತಿದ್ದ ಪತಿರಾಯ ಸಿಕ್ಕಿಬಿದ್ದಿದ್ದಾನೆ. ಪತ್ನಿ ಅನ್ನಪೂರ್ಣ ಹಾಗೂ ಪತಿ ನಾರಾಯಣ್ 20 ವರ್ಷಗಳ ಹಿಂದೆ ಮದುವೆಯಾಗಿದ್ದು, ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದರು. ಆದ್ರೆ, ಇತ್ತೀಚೆಗೆ ಪತಿ ಹೆಂಡತಿಯಿಂದ ಅಂತರ ಕಾಯ್ದುಕೊಂಡು ಬೇರೆ ಮಹಿಳೆಯರ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದಾನೆ. ಅಲ್ಲದೇ ಮಹಿಳೆಯರೊಂದಿಗಿನ ಪಲ್ಲಂಗದಾಟವನ್ನು ವಿಡಿಯೋ ಮಾಡಿಕೊಂಡಿದ್ದು, ಇದೀಗ ಈ ಹಸಿ ಬಿಸಿ ವಿಡಿಯೋಗಳು ಹೆಂಡ್ತಿ ಕೈಗೆ ಸಿಕ್ಕಿವೆ.ನಾರಾಯಣ್.ಪತ್ನಿಗೆ ಕೆಪಿಸಿಸಿ …
Read More »
Laxmi News 24×7