Breaking News

ಸ್ವಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲಂದ್ರ ಯಾಕ ನಿಲ್ಲಬೇಕು?: ಚಿಮ್ಮನಕಟ್ಟಿ

ಬಾಗಲಕೋಟೆ: ‘ಸ್ವಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲಂದ್ರ ಇಲ್ಲಿ ಯಾಕ ನಿಲ್ಲಬೇಕು? ನಮಗ ಯಾಕ ಗಂಟ ಬಿದ್ರಿ ನೀವು’ ಎಂದು ವಿಧಾನ ಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸೋಮವಾರ ನೇರವಾಗಿಯೇ ಪ್ರಶ್ನಿಸಿದರು. ನಮಗ ಯಾಕ ಗಂಟ ಬಿದ್ರಿ ನೀವು’ ಎಂದು ವಿಧಾನ ಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸೋಮವಾರ ನೇರವಾಗಿಯೇ ಪ್ರಶ್ನಿಸಿದರು. ಬಾದಾಮಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ …

Read More »

ರಾಜ್ಯ ಸರ್ಕಾರದ ಬಳಿ ಇರುವ ರೈತರು ಮತ್ತು ವಿದ್ಯಾರ್ಥಿಗಳ ಸಮಗ್ರ ಮಾಹಿತಿಯುಳ್ಳ ದತ್ತಾಂಶವನ್ನು ಸಂಪೂರ್ಣ ಸಹಮತಿಯ ಆಧಾರದಲ್ಲಿ ಖಾಸಗಿ ಕಂಪನಿಗಳಿಗೆ ಮಾರಾಟ !

ಬೆಂಗಳೂರು: ರಾಜ್ಯ ಸರ್ಕಾರದ ಬಳಿ ಇರುವ ರೈತರು ಮತ್ತು ವಿದ್ಯಾರ್ಥಿಗಳ ಸಮಗ್ರ ಮಾಹಿತಿಯುಳ್ಳ ದತ್ತಾಂಶವನ್ನು ಸಂಪೂರ್ಣ ಸಹಮತಿಯ ಆಧಾರದಲ್ಲಿ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ‘ಇ-ಸಹಮತಿ’ ಯೋಜನೆ ಅಂತಿಮ ಅನುಮೋದನೆಗಾಗಿ ಕಾನೂನು ಇಲಾಖೆಯನ್ನು ತಲುಪಿದೆ.   ತನ್ನ ಬಳಿ ಇರುವ ದತ್ತಾಂಶವನ್ನು ಮಾರಾಟ ಮಾಡುವುದಕ್ಕಾಗಿ ‘ಸಹಮತಿ ಆಧಾರದ ವ್ಯವಸ್ಥೆ’ಯೊಂದನ್ನು ರೂಪಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ 2020ರ ಡಿಸೆಂಬರ್‌ನಲ್ಲಿ ಆರಂಭಿಸಿತ್ತು. ಅದರ ಮುಂದುವರಿದ ಭಾಗವಾಗಿಯೇ ಕೃಷಿ ಉತ್ಪನ್ನ ಮಾರುಕಟ್ಟೆ …

Read More »

ಬೆಳಗಾವಿಗೆ ಸಿ ಎಂ ಆಗಮನ ಜಾರಕಿಹೊಳಿ ಸಹೋದರರು ಸಿ ಎಂ ಸಭೆಗೆ ಹಾಜರ್

ಬೆಳಗಾವಿ: ಇಂದು ಸಿ ಎಂ ಬಸವರಾಜ ಬೊಮ್ಮಾಯಿ ಆಗಮನ ಬೆಳಗಾವಿ ವಿಧಾನ ಪರಿಷತ್ ಚುನಾವಣೆ ಫುಲ್ ರಂಗೇರಿದ್ದು ಇವತ್ತು ಬೆಳಗಾವಿಗೆ ನಾಡಿನ ದೊರೆ ಬೊಮ್ಮಾಯಿ ಬಂದಿದ್ದಾರೆ   ಗದಗ ಹುಬ್ಬಳ್ಳಿ ಪ್ರಯಾಣ ಮುಗಿಸಿ ಇಂದು ಬೆಳಗಾವಿಗೆ ಬಂದಿದ್ದಾರೆ ಸಿ ಎಂ. ಬೊಮ್ಮಾಯಿ ಇಂದು ಸಿ ಎಂ ವಿಶೇಷ ಸಭೆಗೆ ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ ಆಗಮನ ವಾಗಿದೆ ಏನು ವಿಶೇಷ ಎನ್ಹೊಸ ಸುದ್ದಿ ಸಿ ಎಂ ಬೊಮ್ಮಾಯಿ ಎನ್ ಹೇಳುತ್ತಾರೆ …

Read More »

ಹಿಂದುಳಿದ ವರ್ಗಗಳ 2ಎ ಪಟ್ಟಿಗೆ ಸೇರಿಸುವಂತೆ 24 ದಾಖಲೆ ಸಲ್ಲಿಸಿದ ಪಂಚಮಸಾಲಿ ನಿಯೋಗ

ಬೆಂಗಳೂರು: ಪಂಚಮಸಾಲಿ ಸಮು ದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವ ಬೇಡಿಕೆ ಕುರಿತು ಅಧ್ಯಯನ ನಡೆಸುತ್ತಿರುವ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ.ಅಡಿ ನೇತೃತ್ವದ ಸಮಿತಿ ಎದುರು ಸೋಮವಾರ ಹಾಜರಾದ ಹರಿಹರ ಪಂಚಮಸಾಲಿ ಪೀಠದ ವಚನಾ ನಂದ ಸ್ವಾಮೀಜಿ ನೇತೃತ್ವದ ನಿಯೋ‌ಗ, ತಮ್ಮ ಬೇಡಿಕೆಗೆ ಪೂರಕವಾಗಿ 24 ದಾಖಲೆಗಳನ್ನು ಸಲ್ಲಿಸಿತು.   ಪಂಚಮಸಾಲಿ ಮಠಾಧೀಶರು ಮತ್ತು ಮುಖಂಡರ ನಿಯೋಗದ ಪರವಾಗಿ ವಾದ ಮಂಡಿಸಿದ ವಕೀಲ ಬಿ.ಎಸ್‌.ಪಾಟೀಲ, ‘1871 …

Read More »

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಹಾಗೂ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲೆಡೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಅಧಿವೇಶನಕ್ಕೆ ಪ್ರತ್ಯೇಕ ಗೈಡ್ ಲೈನ್ ಹೊರಡಿಸಲು ತೀರ್ಮಾನಿಸಿದೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಅಧಿವೇಶಕ್ಕೆ ಹಾಜರಾಗುವವರಿಗೆ 2 ಡೋಸ್ ಲಸಿಕೆ ಕಡ್ಡಾಯ, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಪ್ರಮುಖ …

Read More »

ಮುರುಘಾ ಪರಂಪರೆ ಏಳ್ಗೆಗೆ ಒಕ್ಕೂಟ ರಚನೆ: ಮಠಾಧೀಶರ ಚರ್ಚೆ

ಚಿತ್ರದುರ್ಗ: ಮುರುಘಾ ಪರಂಪರೆಯನ್ನು ಉಳಿಸಿ, ಅದನ್ನು ಎತ್ತರಕ್ಕೆ ಕೊಂಡೊಯ್ಯುವ ಕಠಿಣ ಸಂದರ್ಭ ಎದುರಾದರೂ ಮುನ್ನಡೆಸುವ ಸದುದ್ದೇಶದಿಂದ ಮುರುಘಾಮಠದಲ್ಲಿ ಸೋಮವಾರ ಮುರುಘಾ ಪರಂಪರೆಯ ಮಠಾಧೀಶರ ಒಕ್ಕೂಟ ರಚನೆಯಾಯಿತು. ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು. ಮುರುಘಾಮಠ, ಶಾಖಾ ಮಠಗಳು ಹಾಗೂ ವಿರಕ್ತ ಮಠಗಳ ಅನೇಕ ಮಠಾಧೀಶರು ಸುಮಾರು ಹೊತ್ತು ಗಂಭೀರ ಚರ್ಚೆ ನಡೆಸಿ ತೀರ್ಮಾನ ಕೈಗೊಂಡರು. ಮಠಾಧೀಶರ ಈ ಸಮಾಗಮ ಪರಂಪರೆಗೆ ಹೊಸ ಮುನ್ನುಡಿ ಬರೆಯಲು ನಾಂದಿ ಹಾಡಿತು. …

Read More »

ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ

ಹುಬ್ಬಳ್ಳಿ: ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ತೆರಳುವ ಮೊದಲು ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಇತ್ತೀಚೆಗಿನ ಅವರ ಹೇಳಿಕೆಗಳು ಬಹಳ ನಿರಾಸೆ ತಂದಿವೆ’ ಎಂದರು. ‘

Read More »

ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಸಲ್ಲಿಸಲು ನೂಕುನುಗ್ಗಲು

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನ ಸೇರಿದ್ದರು. ಕೋವಿಡ್‌ ಭೀತಿಯ ಕಾರಣದಿಂದ ಸರ್ಕಾರ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಹೇಳಿದೆ. ಆದರೆ, ಮನವಿ ಸಲ್ಲಿಸಲು ಬಂದಿದ್ದ ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಅದೆಲ್ಲವನ್ನೂ ಮರೆತಿದ್ದರು. ಖುದ್ದು ಮುಖ್ಯಮಂತ್ರಿಯವರನ್ನೇ ಭೇಟಿಯಾಗಿ ಮನವಿ ಕೊಡಲು ಸಾಕಷ್ಟು ಜನ ಕಾಯುತ್ತಿದ್ದರು. ಇನ್ನೂ ಕೆಲವರು ಸಿ.ಎಂ ಆಪ್ತ …

Read More »

ಪರಿಷತ್ ಚುನಾವಣೆಯಲ್ಲಿ ಮತಕ್ಕೆ ₹ 25 ಸಾವಿರ ಕೇಳ್ತಾರೆ ಎಂದಿದ್ದ ಬಿಎಸ್‌ವೈ: ಮಹಿಮ

ತೀರ್ಥಹಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ಮತಕ್ಕೆ ₹ 25 ಸಾವಿರ ಕೊಡುವ ಸ್ಥಿತಿ ಇರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ಬಳಿ ಹೇಳಿಕೊಂಡಿದ್ದರು ಎಂದು ಜೆಡಿಯು ಅಧ್ಯಕ್ಷ ಮಹಿಮ ಪಟೇಲ್‌ ಬಹಿರಂಗಪಡಿಸಿದರು.   ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಶಿವಮೊಗ್ಗದಿಂದ ಯಡಿಯೂರಪ್ಪ ಅವರ ಜತೆ ಈಚೆಗೆ ಬೆಂಗಳೂರಿಗೆ ಪ್ರಯಾಣ ಮಾಡುವಾಗ ಈ ವಿಷಯ ಪ್ರಸ್ತಾಪಿಸಿದ್ದರು. ಮತದಾರರೇ ಭ್ರಷ್ಟರಾಗಿದ್ದಾರೆ ಎಂದು ಬೇಸರ ತೋಡಿಕೊಂಡಿದ್ದರು ಎಂದರು. ಭಾರತದಲ್ಲಿ ಚುನಾವಣಾ …

Read More »

ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು (State Government) ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ ನೀಡಿದ್ದು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Garib Kalyan Yojana) ಕೇಂದ್ರ ಸರ್ಕಾರ ಮತ್ತೆ 4 ತಿಂಗಳು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವುದೇ ಕಡಿತ ಇಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.   ವಾಟರ್ ಚೆಸ್ಟ್ನಟ್ ಅನೇಕ ರೋಗಗಳಿಗೆ …

Read More »