ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ …
Read More »ಎಂಜಿನಿಯರಿಂಗ್ ಕೋರ್ಸ್ ಶೇ 10ರಷ್ಟು ಶುಲ್ಕ ಹೆಚ್ಚಳ?
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ. ಶುಲ್ಕ ಹೆಚ್ಚಳ ಸಂಬಂಧ ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಅನುದಾನರಹಿತ ಖಾಸಗಿ ಎಂಜಿನಿಯ ರಿಂಗ್ ಕಾಲೇಜು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಭಂಡಾರಿ ಪ್ರತಿಕ್ರಿಯಿಸಿ, ‘ಶೇ 15ರಷ್ಟು ಶುಲ್ಕ ಹೆಚ್ಚಿಸುವಂತೆ ಕಳೆದ ವರ್ಷವೇ ಮನವಿ ಸಲ್ಲಿಸಿದ್ದೆವು. ಆದರೆ, ಕೋವಿಡ್ ಕಾರಣಕ್ಕೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಿಂದ ಶೇ 10ರಷ್ಟು …
Read More »ಕಾಂಗ್ರೆಸ್ನಿಂದ ಇಂದು ರಾಜಭವನ ಮುತ್ತಿಗೆ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ದ್ವೇಷದ ರಾಜಕೀಯ ಎಂದು ಆರೋಪಿಸಿರುವ ಕಾಂಗ್ರೆಸ್, ಅದನ್ನು ವಿರೋಧಿಸಿ ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿದೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳು ಮತ್ತು …
Read More »ಪರಿಷತ್ ಫೈಟ್ ಯಾರಿಗೆ ಎಲ್ಲೆಲ್ಲಿ ಎಸ್ಟೇಟ್ ಮತ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಹಂತದಲ್ಲಿದ್ದು, ಹನುಮಂತ ನಿರಾಣಿ ನಿರಾಯಾಸ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ …
Read More »ಟಿಳಕವಾಡಿಯಲ್ಲಿ ಡ್ರೈನೇಜ್ ಸಮಸ್ಯೆ
ಬೆಳಗಾವಿಯ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಸಾರ್ವಜನಿಕರಿಗೆ ಡ್ರೈನೇಜ್ ಪೈಪ್ಲೈನ್ ಸಮಸ್ಯೆಯಿಂದಾಗಿ ಸಾಕಷ್ಟು ತೊಂದರೆಯಾಗಿತ್ತು. ಈ ಸಮಸ್ಯೆಗಳನ್ನು ಅರಿತ ನಗರಸೇವಕರಾದ ನಿತಿನ್ ಜಾಧವ್ ಕೂಡಲೇ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಗರದ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಡ್ರೈನೇಜ್ ಪೈಪ್ಲೈನ್ ಬ್ಲಾಕ್ ಆಗಿ ಅಕ್ಕಪಕ್ಕದ ಮನೆಯಗಳ ಬಾವಿಯಲ್ಲಿ ಈ ಡ್ರೈನೇಜ್ ನೀರು ಸೇರುತ್ತಿತ್ತು. ಈ ಕುರಿತಂತೆ ಸ್ಥಳೀಯರು ನಗರ ಸೇವಕರಾದ ನಿತಿನ್ ಜಾಧವ್ರವರಿಗೆ …
Read More »ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ
ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ …
Read More »ಬೆಳಗಾವಿ ಖಾಸಗಿ ವ್ಯಕ್ತಿಗಳ ಜಾಗೆಯಲ್ಲಿ KUWSನಿಂದ ವಾಟರ್ ವಾಲ್ವ್
ಬೆಳಗಾವಿ ಶಿವಾಜಿ ನಗರದ 5ನೇ ಮುಖ್ಯರಸ್ತೆಯಲ್ಲಿ ಸುನೀಲ್ ಗಂಗಾಧರ ಗರದೆ ರವರ ಜಾಗೆಯಲ್ಲಿ ಕೆಯುಡಬ್ಲುಎಸ್ ಕುಡಿಯುವ ನೀರಿನ ವಾಲ್ವ್ನ್ನು ಅಜಾಗರೂಕತೆಯಿಂದಾಗಿ ಹಾಕಲಾಗಿದ್ದು ಅದರಿಂದ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಅಚಾತುರ್ಯದಿಂದ ಹಾಕಲಾದ ಈ ವಾಲ್ವ್ನ್ನು ತೆರವುಮಾಡಬೇಕೆಂದು ಎಲ್ ಆಂಡ್ ಟಿ ಅಧಿಕಾರಿಗಳಿಗೆ ಮನವು ಮಾಡಿದ್ದಾರೆ. ಹೌದು ಸುನೀಲ್ ಗಂಗಾಧರ ಗರದೆ ಬೆಳಗಾವಿಯ ಶಿವಾಜಿನಗರದ ನಿವಾಸಿ. ಈ ಹಿಂದೆ ಕೆಯುಡಬ್ಲುಎಸ್ ಅಧಿಕಾರಿಗಳಿ ಕುಡಿತಯವ ನೀರಿನ ಪೈಪ್ಲೈನ್ನ್ನು ಅಳವಡಿಸುವ ವೇಳೆ ಇವರ ಜಾಗೆ …
Read More »ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದಗೋಕಾಕ್ನ ಸರಕಾರಿ ಆಸ್ಪತ್ರೆ
ಗೋಕಾಕ್ :ವೈದ್ಯೋ ನಾರಾಯಣ ಹರಿ ಎಂದು ನಾವೆಲ್ಲಾ ನಂಬಿದ್ದೇವೆ. ಆದರೆ ಇಲ್ಲಿನ ವೈದ್ಯರು ಹಣ ನೀಡಿದ್ರೆ ಮಾತ್ರ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗೋಕಾಕ್ನ ಸರಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿ ಘಟನೆ ಬೆಳಕಿಗೆ ಬಂದಿದೆ. ಹಣವಂತರು ತಮ್ಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ ಬಡವರು, ನಿರ್ಗತಿಕರಿಗೆ ಸರಕಾರಿ ಆಸ್ಪತ್ರೆಯೇ ಆಧಾರ. ಹಾಗಿರುವಾಗ ಸರಕಾರಿ ಆಸ್ಪತ್ರೆಯಲ್ಲಿಯೆ ದಿನಾಲು ಚಿಕಿತ್ಸೆಗೆ ಮತ್ತು ಹೆರಿಗೆ ಮಾಡಿಸಿಕೊಳ್ಳಲು ಬರುವ ರೋಗಿಗಳ ಕುಟುಂಬದವರ …
Read More »ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ
ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …
Read More »ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲುಂಟಾಗಿದೆ ಎಂದ ಅರುಣ್ ಶಹಾಪೂರ್
ಹಣದ ಪ್ರವಾಹ ಹಾಗೂ ರಾಜಕೀಯ ಷಡ್ಯಂತ್ರದ ನಡುವೆಯೂ ನನ್ನ ಪರವಾಗಿ ಮತ ಚಲಾಯಿಸಿದ ಶಿಕ್ಷಕರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ಈ ಚುನಾವಣೆಯಲ್ಲಿ ನಾನು ಸೋಲನ್ನು ಕಂಡಿದ್ದು ನಾನದನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಸೋತ ಅಭ್ಯರ್ಥಿ ಅರುಣ್ ಶಹಾಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಾಯವ್ಯ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅರುಣ್ ಶಹಾಪೂರ್, ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಣದ …
Read More »
Laxmi News 24×7