ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …
Read More »ಕಾಮಸೂತ್ರ – ವಾತ್ಸ್ಯಾಯನ ಮಹರ್ಷಿಗಳು ಬರೆದ ಒಂದು ಶಾಸ್ತ್ರಗ್ರಂಥ. ಇದರ ಯಥಾರೂಪ ಅನುವಾದ ಇದೀಗ ಕನ್ನಡಕ್ಕೆ
ಬೆಂಗಳೂರು – ಕಾಮಸೂತ್ರ – ವಾತ್ಸ್ಯಾಯನ ಮಹರ್ಷಿಗಳು ಬರೆದ ಒಂದು ಶಾಸ್ತ್ರಗ್ರಂಥ. ಇದರ ಯಥಾರೂಪ ಅನುವಾದ ಇದೀಗ ಕನ್ನಡಕ್ಕೆ ಬರುತ್ತಿದೆ. ವಿಶೇಷವೆಂದರೆ ಇದು ವಾತ್ಸ್ಯಾಯನ ಕೃತಿಯಿಂದ ಏನನ್ನೂ ಕೈಬಿಡದ, ಹಾಗೆಯೇ ಏನನ್ನೂ ಹೊಸದಾಗಿ ಸೇರಿಸದ, “ಇದ್ದದ್ದು ಇದ್ದ ಹಾಗೆ” ಎಂದು ಹೇಳಬಹುದಾದ ಪ್ರಥಮ ಕನ್ನಡ ಅನುವಾದ! ಈ ಕೃತಿಯು ಇದೇ ಸೋಮವಾರ, ಡಿಸೆಂಬರ್ 6ರಂದು ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ್ನಲ್ಲಿ ಸಂಜೆ 5:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಯಾಗಲಿದೆ. ಕಾರ್ಯಕ್ರಮದ …
Read More »ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ: ಹೆಬ್ಬಾಳ್ಕರ್ ಹೊಸ ಬಾಂಬ್
ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸೋಲಿಸುವುದೇ ನನ್ನ ಮುಖ್ಯ ಗುರಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಕಾಗವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಆ …
Read More »ಬೆಳಗಾವಿಯ ವಿವಿಧೆಡೆ ವಿದ್ಯುತ್ ಇರೋದಿಲ್ಲ
ಬೆಳಗಾವಿಯ ನೆಹರು ನಗರ ಮತ್ತು ವಡಗಾಂವ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ, ಪೋರ್ಟ ವಿದ್ಯುತ್ ವಿತರಣಾ ಕೇಂದ್ರದ ತುರ್ತುನಿರ್ವಹಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ವಿವಿಧೆಡೆ ರವಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಪೋರ್ಟರೋಡನ ಬಾಜಿ ಮಾರ್ಕೆಟ, ಕಿಲ್ಲಾ, ಪಾಟೀಲ ಗಲ್ಲಿ, ಭಾಂಧೂರಗಲ್ಲಿ, ತಹಶಿಲ್ದಾರ ಗಲ್ಲಿ. ರವಿವಾರ ಪೇಟೆ, ಅನಂತಶಯನಗಲ್ಲಿ, ಕುಲಕರ್ಣಿಗಲ್ಲಿ, ಶೇರಿಗಲ್ಲಿ, ಫುಲಭಾಗಗಲ್ಲಿ ಎರಿಯಾ ಮಠಗಲ್ಲಿ, ಕಲ್ಮಠಗಲ್ಲಿ. ಐಬಿ, ಸೆಂಟ್ರಲ್ ಬಸ್ ಸ್ಟಾಂಡ, ಶೆಟ್ಟಿಗಲ್ಲಿ, …
Read More »ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ
ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …
Read More »ಮತದಾನ ಮಾಡುವ ವಿಧಾನ ಹಾಗೂ ಮತ ತಿರಸ್ಕೃತವಾಗಲು ಕಾರ
ಬೆಳಗಾವಿ – ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಮತದಾನ ಮಾಡುವ ವಿಧಾನ ಸಾಮಾನ್ಯ ಚುನಾವಣೆಗಿಂತ ಭಿನ್ನವಾಗಿದೆ. ಇಲ್ಲಿ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಲಿದೆ. ಮತದಾನದ ವಿಧಾನ 1. ಮತ ಚಲಾಯಿಸುವ ಉದ್ದೇಶಕ್ಕಾಗಿ ಚುನಾವಣಾಧಿಕಾರಿಯು ಮತಪತ್ರದೊಡನೆ ನಿಮಗೆ ನೀಡುವ ನೇರಳೆ ಬಣ್ಣದ ಸೈಟ್ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಿ, ಬೇರೆ ಯಾವುದೇ, ಪೆನ್ನು ಪೆನ್ಸಿಲ್ಲು, …
Read More »ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ
ಬೆಳಗಾವಿ : ಕರ್ನಾಟಕ ವಿಧಾನಪರಿಷತ್ ಚುನಾವಣೆ-2021 ಅಂಗವಾಗಿ ಡಿಸೆಂಬರ್ 10, 2021ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಣಾವಲು ಸಮಿತಿಯ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆರ್.ವೆಂಕಟೇಶಕುಮಾರ್ ಅವರು ತಿಳಿಸಿದ್ದಾರೆ. ಡಿಸೆಂಬರ್ …
Read More »ಕೊವಿಡ್ ರೂಲ್ಸ್ ಉಲ್ಲಂಘಿಸಿ ಬಿಜೆಪಿ ಪ್ರಚಾರ ಸಭೆ; ದೈಹಿಕ ಅಂತರ, ಮಾಸ್ಕ್ ಮರೆತ ಸಚಿವ
ಕೊಪ್ಪಳ: ಕಳೆದ ಎರಡು ವರ್ಷ ಕೊರೊನಾ ಆಂತಕದಲ್ಲೇ ಕಾಲ ಕಳೆದಿದ್ದ ರಾಜ್ಯದ ಜನತೆ ಇತ್ತೀಚೆಗೆ ಕೊಂಚ ನೆಮ್ಮದಿಯಿಂದಿದ್ದರು. ಕೆಲಸ, ವ್ಯಾಪಾರ, ಶಾಲೆ ಅಂತಾ ಬ್ಯುಸಿಯಾಗ್ತಿದ್ರು.ಆದ್ರೀಗ, ಮತ್ತದ್ದೇ ಆತಂಕ, ಮತ್ತದ್ದೇ ಭಯ ಶುರುವಾಗಿದೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ವಿಧಾನ ಪರಿಷತ್ ಚುನಾವಣೆ ಕೂಡ ಎದುರಾಗಿದ್ದು ಪ್ರಚಾರದ ಭರದಲ್ಲಿ ರಾಜಕೀಯ ವ್ಯಕ್ತಿಗಳೇ ಕೊರೊನಾ ರೂಲ್ಸ್ ಬ್ರೇಕ್ ಮಾಡ್ತಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ವಿಧಾನ ಪರಿಷತ್ …
Read More »2023ರ ಫೆಬ್ರವರಿಗೆ ತೆರೆ ಕಾಣಲಿದೆ ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ
ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ಶಬಾನಾ ಅಜ್ಮಿ ಮತ್ತು ಧರ್ಮೇಂದ್ರ ಅವರೊಂದಿಗೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಚಿತ್ರೀಕರಣದ ಬ್ಯುಸಿಯಲ್ಲಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದು, ತಾರೆಯರ ಚಿತ್ರೀಕರಣದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಚಿತ್ರದ ಸಮಗ್ರ ಪಾತ್ರವರ್ಗದಲ್ಲಿ ಜಯಾ ಬಚ್ಚನ್ ಕೂಡ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ, ಕುತುಬ್ ಮಿನಾರ್ನಲ್ಲಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರೀಕರಣದಲ್ಲಿ ತಾರೆಯರು …
Read More »ಈ 2 ರೂ. ನಾಣ್ಯ ನಿಮ್ಮಲ್ಲಿದ್ದರೆ ಸಾವಿರಾರು ರೂಪಾಯಿ ಜೇಬಿಗಿಳಿಸಬಹುದು
ಮನೆಯಲ್ಲೇ ಕುಳಿತು ಆದಾಯ ಗಳಿಸುವ ವಿಧವೊಂದನ್ನು ಹುಡುಕುವ ಮಂದಿಗೆ ನಾಣ್ಯ ಸಂಗ್ರಹವೂ ದುಡ್ಡು ಮಾಡುವ ಒಳ್ಳೆಯ ಮೂಲ. ಯಾವುದೇ ಪರಿಶ್ರಮ ಇಲ್ಲದೇ ತ್ವರಿತವಾಗಿ ದುಡ್ಡು ಮಾಡಲು ಇದೊಂದು ಒಳ್ಳೆಯ ಮಾರ್ಗ. ಮನೆಯಲ್ಲೇ ಕುಳಿತು ಸಾವಿರಾರು ರೂಪಾಯಿಗಳನ್ನು ಸಂಪಾದಿಸಬಲ್ಲ ಆಯ್ಕೆಯೊಂದರ ಕುರಿತು ನಿಮಗೆ ನಾವು ತಿಳಿಸುತ್ತಿದ್ದೇವೆ. ನಿಮ್ಮ ಬಳಿ 2 ರೂಪಾಯಿ ಮುಖಬೆಲೆಯ ನಾಣ್ಯವಿದ್ದರೆ, ಆನ್ಲೈನ್ ಮೂಲಕ ಸಾವಿರಾರು ರೂಪಾಯಿಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ನಾಣ್ಯವು 1994, 1995, 1997 ಅಥವಾ 2000ನೇ …
Read More »