ಬೆಂಗಳೂರು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನನ್ನು (Winter session in Belgavi) ನಡೆಸಲು ಸಿದ್ದತೆ ನಡೆಸಲಾಗಿದ್ದು, 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿವೇಶನ ಸಂಬಂಧಂದ ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ. …
Read More »ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ಪಂದ್ಯಾವಳಿ ಮುಂದೂಡಿಕೆ – BCCI
ನವದೆಹಲಿ : ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭಾರತ ಪ್ರವಾಸಕ್ಕೆ ಅವಕಾಶ ನೀಡಲಿದೆ. ಆದ್ರೇ ಪ್ರವಾಸದ ಭಾಗವಾಗಿದ್ದಂತ ಟಿ20 ಪಂದಾಯವಿಗಳು ಮುಂದೂಡಿಕೆ ಮಾಡುತ್ತಿರೋದಾಗಿ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India – BCCI) ಕಾರ್ಯದರ್ಶಿ ಜೇ ಶಾ ಶನಿವಾರ ಘೋಷಿಸಿದ್ದಾರೆ. ಈ ಕುರಿತಂತೆ ಎಎನ್ಐಗೆ ಜೊತೆಗೆ ಮಾತನಾಡಿ ಮಾಹಿತಿ ನೀಡಿರುವಂತ …
Read More »ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ 161 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಹುದ್ದೆಗ ಅರ್ಜಿ ಆಹ್ವಾನ
ಕೊಪ್ಪಳ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತ 161 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸೋದಕ್ಕೆ ದಿನಾಂಕ 13-12-2021 ಆಗಿದೆ. ಈ ಕುರಿತು ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದು, ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ ಮತ್ತು …
Read More »ಅಭಿಮಾನಿಯ ಆಸೆ ಈಡೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
ಕಿರುತೆರೆಯಲ್ಲಿ ಕಾಮಿಡಿ ಶೋ ಮೂಲಕ ಮನೆ ಮಾತಾಗಿ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟ ಗಣೇಶ್ ‘ಸಖತ್’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದು, ಇದರ ನಡುವೆ ಗಣಿ ಅಭಿಮಾನಿಯೊಬ್ಬರ ಆಸೆ ಈಡೇರಿಸಿದ್ದಾರೆ.ಕಿರುತೆರೆಯಲ್ಲಿ ಕಾಮಿಡಿ ಶೋ ಮೂಲಕ ಮನೆ ಮಾತಾಗಿ ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟ ಗಣೇಶ್ ‘ಸಖತ್’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದು, ಇದರ ನಡುವೆ ಗಣಿ ಅಭಿಮಾನಿಯೊಬ್ಬರ ಆಸೆ ಈಡೇರಿಸಿದ್ದಾರೆ. ನಟ ಗಣೇಶ್ಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದ್ದು, ಅವರ ನಟನೆ, ಕಾಮಿಡಿ …
Read More »ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಇನ್ನಿಲ್ಲ
ಬೆಂಗಳೂರು: ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಾಸಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ (83)ಕೊನೆಯುಸಿರೆಳೆದಿದ್ದಾರೆ. ದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಇದರ ಜೊತೆಗೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಗೃಹಭಂಗ, ರವಿಕಿರಣ್ ನಿರ್ದೇಶನದ ಬದುಕು ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಪ್ರಮುಖವಾಗಿ ನಿರ್ದೇಶಕ ಕಣಗಾಲ್ ಪುಟ್ಟಣ್ಣ ಅವರೊಂದಿಗೆ ಶಿವರಾಮ್ ಅವರು …
Read More »ಭಾನುವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶ ಸ್ಥಳ ವೀಕ್ಷಣೆ ಮಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ರಾಯಬಾಗ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಭಾನುವಾರ ರಾಯಬಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ವಿರೋಧ ಪಕ್ಷದ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಣಿಕ್ ಸಿಂಗ್ ಠಾಕೂರ, ಐವಾನ್ ಡಿಸೋಜ ಮೊದಲಾದವರು ಆಗಮಿಸಿ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸರಕಾರ ಆಡಳಿತ …
Read More »ವಾಹನ ಸವಾರರಿಗೆ ಇನ್ಮುಂದೆ ಇಂಧನದ ಅಗತ್ಯವಿಲ್ಲ
ನವದೆಹಲಿ : ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ದೇಶದಲ್ಲಿ ಬಸ್(Bus)ಗಳು, ಟ್ರಕ್(Truck)ಗಳು ಮತ್ತು ಕಾರು(car)ಗಳನ್ನು ಓಡಿಸಲು ಹಸಿರು ಹೈಡ್ರೋಜನ್(Green hydrogen) ಅನ್ನು ಬಳಸಲು ಯೋಜಿಸುತ್ತಿದ್ದಾರೆ. ನಗರಗಳಲ್ಲಿ ಒಳಚರಂಡಿ ನೀರು (Sewage water) ಮತ್ತು ಘನ ತ್ಯಾಜ್ಯ(Solid waste)ವನ್ನು ಬಳಸಿಕೊಂಡು ಹಸಿರು ಹೈಡ್ರೋಜನ್ ಉತ್ಪಾದಿಸಲು ಯೋಜಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ ದೆಹಲಿ ರಸ್ತೆಗಳಲ್ಲಿ ಹಸಿರು ಹೈಡ್ರೋಜನ್ ಚಾಲಿತ ಕಾರು …
Read More »ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್
ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದ ಬಗ್ಗೆ ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಬೆಳೆ ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಇಂದು ಕೃಷಿ ಇಲಾಖೆಯ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ಇಲಾಖಾ ಕೇಂದ್ರ ಕಚೇರಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಕೃಷಿ …
Read More »1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ
ಮಹಾರಾಷ್ಟ್ರದ ಸೋಲಾಪುರದ ರೈತರೊಬ್ಬರು 1,123 ಕೆಜಿ ಈರುಳ್ಳಿ ಮಾರಿದ್ದಕ್ಕೆ ಬರೀ 13 ರೂಪಾಯಿ ಸಂಪಾದನೆ ಮಾಡಲು ಸಫಲರಾಗಿದ್ದಾರೆ. ಚಳಿಗಾಲದಲ್ಲಿ ಬರುತ್ತಿರುವ ಅಕಾಲಿಕ ಮಳೆಯಿಂದಾಗಿ ತರಕಾರಿಗಳ ಬೆಲೆ ಭಾರೀ ಏರಿಕೆಯಾಗಿರುವ ನಡುವೆಯೂ ಈ ದುರದೃಷ್ಟಕರ ಘಟನೆ ಜರುಗಿದೆ. ಈರುಳ್ಳಿ ಲಾಟಿನ ಗುಣಮಟ್ಟ ಚೆನ್ನಾಗಿಲ್ಲದ ಕಾರಣ ಹೀಗೆ ಕಡಿಮೆ ಬೆಲೆ ನೀಡಲಾಗಿದೆ ಎಂದು ಕಮಿಷನ್ ಮಧ್ಯವರ್ತಿಯೊಬ್ಬ ಇದಕ್ಕೆ ವಿವರಣೆ ಕೊಟ್ಟಿದ್ದಾನೆ. ಸೋಲಾಪುರ ಮೂಲದ ಈ ಕಮಿಷನ್ ಏಜೆಂಟ್ ಕೊಟ್ಟ ಮಾರಾಟದ ರಸೀದಿಯಲ್ಲಿ; ರೈತ …
Read More »ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು : ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್
ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕುಗಳ ಭದ್ರತಾ ಸಿಬ್ಬಂದಿ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವಗಾರ್ಡ್ ಗಳು, ಖಾಸಗಿ ಗನ್ ಮ್ಯಾನ್ ಗಳು ಚುನಾವಣೆ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ವಿಧಾನಪರಿಷತ್ಚುನಾವಣೆಡಿಸೆಂಬರ್ 10 ರಂದುಘೋಷಣೆಯಾಗಿದ್ದು, ಡಿಸೆಂಬರ್ 16 ರವರೆಗೆ ಸದಾಚಾರ ನೀತಿ ಸಂಹಿತೆಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಜಮಾ …
Read More »