Breaking News

ಯಶ್, ಅಲ್ಲು ಅರ್ಜುನ್​ ಫೋಟೋ ಹಂಚಿಕೊಂಡು ಸಲಹೆ ನೀಡಿದ ಕಂಗನಾ; ಇದಕ್ಕಿದೆ ವಿಶೇಷ ಕಾರಣ

ಕಂಗನಾ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಂಗನಾ ದಕ್ಷಿಣದ ಚಿತ್ರಗಳು ಹಾಗೂ ನಾಯಕ ನಟರನ್ನು ಹಾಡಿ ಹೊಗಳಿದ್ದಾರೆ. ಇತ್ತೀಚೆಗಷ್ಟೇ ‘ಪುಷ್: ದಿ ರೈಸ್’ ಬಾಲಿವುಡ್​ನಲ್ಲಿ ಪಡೆದ ಅಪಾರ ಜನಪ್ರಿಯತೆ ಹಾಗೂ ಯಶ್ ನಟನೆಯ ಕೆಜಿಎಫ್ ಗಳಿಸಿದ್ದ ಮೆಚ್ಚುಗೆ ಮೊದಲಾದವುಗಳ ಹಿನ್ನೆಲೆಯಲ್ಲಿ ಕಂಗನಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ದಕ್ಷಿಣದ ಚಿತ್ರಗಳು ಹಾಗೂ ಇಲ್ಲಿನ ನಾಯಕ ನಟರು ಏಕೆ ಖ್ಯಾತಿ ಗಳಿಸುತ್ತಿದ್ದಾರೆ ಎಂಬುದನ್ನು ವಿವರಿಸಿರುವ ಕಂಗನಾ, ‘‘ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುತ್ತಾರೆ. ಪಾಶ್ಚಾತ್ಯರಿಂದ ಪ್ರಭಾವಿತರಾಗದೇ ತಮ್ಮ …

Read More »

ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ತಯಾರಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ದೆಹಲಿ : ಭಾರತವೂ ಕೂಡ ಲಸಿಕೆ ತಯಾರಿಕೆಯಲ್ಲಿ ಹಿಂದೆ ಬೀಳಲಿಲ್ಲ. ಅಸಲಿಗೆ ಭಾರತವೇ ಲಸಿಕೆ ತಯಾರಿಕೆಯ ವೇಗ ಹೆಚ್ಚಿಸಿ ಅಪಾರ ಪ್ರಮಾಣದ ಲಸಿಕೆ ಪೂರೈಕೆ ಮಾಡಿತು. ಭಾರತದ ಜನರಿಗೆ ಮಾತ್ರವಲ್ಲದೆ ಇತರ ಕೆಲವು ದೇಶಗಳಿಗೆ ಕೂಡ ಭಾರತದಿಂದ ಲಸಿಕೆ ರಫ್ತಾಯಿತು. ಈ ಲಸಿಕಾ ಅಭಿಯಾನದಲ್ಲಿ ಮುಖ್ಯವಾಗಿ ಕೆಲಸ ಮಾಡಿದ ಎರಡು ಭಾರತೀಯ ಸಂಸ್ಥೆಗಳು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಹಾಗೂ ಪುಣೆ ಮೂಲದ ಸೆರಂ ಇನ್​ಸ್ಟಿಟ್ಯೂಟ್. ಇದೀಗ ಆ ಎರಡೂ …

Read More »

ಈ ಬಾರಿ ಅಪರ್ಣಾ ಅಲ್ಲ ಡಾ.ಗಿರಿಜಾಗೆ ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ

ಹೋರಾಟ, ಬದಲಾವಣೆಯ ಪರ್ವ: ಇದೇ ವೇಳೆ ಡಾ. ಗಿರಿಜಾ ಅವರಿಗೆ  ಈ ಬಾರಿಯ ಗಣರಾಜ್ಯೋತ್ಸವ ಹೆಚ್ಚು ಸಂಭ್ರಮದಿಂದ ಕೂಡಿದೆ. ಹೋರಾಟ ನಡೆಸಿ, ಸರ್ಕಾರಿ ಕಾರ್ಯಕ್ರಮದ ನಿರೂಪಣೆ ಗಳಿಸಿರುವ ಡಾ. ಗಿರಿಜಾ ಅವರಿಗೆ ಇಂದು ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ ನೀಡಲಾಗಿದೆ. ತಮಗೆ ಅವಕಾಶ ಕಲ್ಪಿಸುತ್ತಿಲ್ಲವೆಂದು ರೊಚ್ಚಿಗೆದ್ದಿದ್ದ ಡಾ. ಗಿರಿಜಾ ಮುಖ್ಯಮಂತ್ರಿಯ  ಮನೆ ಮುಂದೆ ಏಕಾಂಗಿ ಪ್ರತಿಭಟನೆ ಸಹ ನಡೆಸಿದ್ದರು. ಕೇವಲ ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರುಗಳಿಗೆ ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ …

Read More »

ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್​ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್​ನಿಂದ ನ್ಯಾಷನಲ್​ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ. ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್​ ವ್ಯಾಕ್ಸಿನೇಷನ್​ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ …

Read More »

ಸರ್ಕಾರದ ಹಾಗೂ ನಾಡಿನ ಜನರ ಬಗ್ಗೆ ರಾಜ್ಯಪಾಲರು ಮೆಚ್ಚುಗೆಯ ನುಡಿ

ಬೆಂಗಳೂರು : ಕೊರನಾ ನಿಯಂತ್ರಿಸಲು ವೈದ್ಯರು, ನರ್ಸ್‌ಗಳು ಅವಿರತ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಉಂಟಾದ ಅತಿವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಅಮೃತ ಮಹೋತ್ಸವ ಸಂದರ್ಭದಲ್ಲಿ ಹಲವು ಯೋಜನೆ, ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ಅಮೃತ ಗ್ರಾಮಪಂಚಾಯತಿಗಳ ಅಮೃತ ರೈತ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ …

Read More »

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ ಎಡಿಜಿಪಿಗಳು ಸೇರಿದಂತೆ 21 ಪೊಲೀಸರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ. 2022ನೇ ಸಾಲಿನ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ: ಬಿ.ದಯಾನಂದ, ಎಡಿಜಿಪಿ, ರಾಜ್ಯ ಗುಪ್ತದಳ ಆರ್. ಹಿತೇಂದ್ರ, ಎಡಿಜಿಪಿ, ಅಪರಾಧ ಮತ್ತು …

Read More »

ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲು

ಬೆಳಗಾವಿ: ಕೋವಿಡ್ 3ನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಔಷಧಿಗಳೂ ಲಭ್ಯ ಇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಜ.1ರಿಂದ ಆರಂಭವಾದ ಅಲೆ ವೇಗವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 1,05,233 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ …

Read More »

ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ

ನವದೆಹಲಿ : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆಮಾಡಿದೆ. 1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಭಾರತದ ಗಣರಾಜ್ಯೋತ್ಸವವು ಕೇವಲ ಆಚರಣೆಯಾಗಿರದೆ, ಅದು ದೇಶದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿ ಮಹಾಮಾರಿ ಕೊರೊನಾ ನಡುವೆಯೂ ಗಣತಂತ್ರ ದಿನದ ಆಚರಣೆಗೆ ಇಡೀ ದೇಶ ಸನ್ನದ್ಧವಾಗಿದೆ. ಈ ದಿನದ ಇಂದು ಭಾರತೀಯ ಸೇನಾ ಪಡೆಗಳು ಮತ್ತು …

Read More »

ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …

Read More »

ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ

ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …

Read More »