Breaking News

ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನ ಪೂಜೆ ಸಲ್ಲಿಸಿದ ಶಶಿಕಲಾ ಜೊಲ್ಲೆ

ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನವಾದ ಇಂದು ನಿಪ್ಪಾಣಿ ತಾಲೂಕಿನ ಭಿವಶಿ ಗ್ರಾಮದಲ್ಲಿ, ಸುಮಂಗಲಿಯರ ಜೊತೆಗೂಡಿ ಆಲದ ಮರಕ್ಕೆ ಶಾಸ್ತ್ರೋಕ್ತವಾಗಿ *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಪೂಜೆ ಸಲ್ಲಿಸಿದರು.. ಇದೇ ಸಂಧರ್ಭದಲ್ಲಿ ಮಾತನಾಡಿ ಸಚಿವೆ ಜೊಲ್ಲೆ ಪತಿ-ಪತ್ನಿಯರ ನಡುವಿನ ಪವಿತ್ರ ಬಾಂಧವ್ಯದ ಶ್ರೇಷ್ಠತೆಯನ್ನು ಬಿಂಬಿಸುವ, ಸಂಸಾರದೊಂದಿಗೆ ಪಾರಮಾರ್ಥಿಕ ಚಿಂತನೆಯನ್ನು ಬೋಧಿಸುವ ವಿಶೇಷ ಆಚರಣೆ ಇದಾಗಿದೆ. ಹೀಗಾಗಿ ಪತಿಯ ಆಯುಷ್ಯ, ಆರೋಗ್ಯ ವೃದ್ಧಿಯಾಗಿ …

Read More »

777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ

ಸಿಎಂ ಬಸವರಾಜ ಬೊಮ್ಮಾಯಿ ಸ್ವಭಾವತಃ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿನಿಮಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಅಪಾರ ಪ್ರೀತಿ, ಗೌರವುಳ್ಳ ಸಿಎಂ ನಿನ್ನೆ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೆಲವು ತಿಂಗಳ ಹಿಂದಷ್ಟೆ ತಮ್ಮ ಮುದ್ದಿನ ನಾಯಿಯನ್ನು ಕಳೆದುಕೊಂಡಿದ್ದರು. ತಮ್ಮ ಪ್ರೀತಿಯ ನಾಯಿ ತೀರಿಕೊಂಡ ದಿನ ಕುಟುಂಬ ಸದಸ್ಯನನ್ನು ಕಳೆದುಕೊಂಡಂತೆ ಕಣ್ಣೀರು ಹಾಕಿದ್ದ ಸಿಎಂ, ನಿನ್ನೆ …

Read More »

ಹೊಸ ಕಾರ್ಮಿಕ ನೀತಿ ಬಂದ್ರೆ ವಾರಕ್ಕೆ 4 ದಿನ ಕೆಲಸ, ಉಳಿತಾಯ ಜಾಸ್ತಿ!

ಬೆಂಗಳೂರು, ಜೂ. 14: ಪ್ರತಿ ದಿನ 12 ತಾಸು ಕೆಲಸ.. ನಾಲ್ಕು ದಿನಕ್ಕೆ ವಾರದ 48 ಗಂಟೆ ಕೆಲಸ ಮಾಡಿದ್ರೆ ಸಾಕು, ಉಳಿದ ಮೂರು ದಿನ ರಜೆ! ಹೊಸ ಕಾರ್ಮಿಕ ನೀತಿಯನ್ನು ಜಾರಿಗೆ ತರಲು ಕೇಂದ್ರ ಕಾರ್ಮಿಕ ಸಚಿವಾಲಯ ಮುಂದಾಗಿದೆ. ಅಂದಹಾಗೆ ಜುಲೈ 1 ನೇ ತಾರೀಖಿನಿಂದ ಈ ಹೊಸ ಕಾರ್ಮಿಕ ನೀತಿ ಜಾರಿಗೆ ಬರಲಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಈ ಹೊಸ ಕಾರ್ಮಿಕ ನೀತಿ ಜಾರಿಗೆ …

Read More »

ಲಾಡ್ಜ್ ನ‌ಲ್ಲಿ ಕತ್ತು ಹಿಸುಕಿ ಪ್ರೇಯಸಿಯನ್ನು ಕೊಂದು ಪರಾರಿಯಾದ ಪ್ರಿಯಕರ

ಬೆಂಗಳೂರು: ಪ್ರೇಯಸಿಯನ್ನು ಪ್ರಿಯಕರನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಡಿಶಾ ಮೂಲದ ದೀಪ ಪದಮ್‌(32) ಕೊಲೆ ಯಾದ ಮಹಿಳೆ. ಕೃತ್ಯ ಎಸಗಿದ ಆರೋಪಿ ಅನ್ಮಲ್‌ ರತನ್‌ ಕಂದರ್‌ಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.   ಆರೋಪಿ ಅನ್ಮಲ್‌ ರತನ್‌ ಕಂದರ್‌ ಕೆಲ ವರ್ಷಗಳ ಹಿಂದೆ ದೀಪಾಲಿ ಎಂಬಾಕೆಯನ್ನು ಒಡಿಶಾದಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಆರೋಪಿ ಬಾಟಾ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ದಂಪತಿ ಬೆಂಗಳೂರಿನ …

Read More »

40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ತಾಯಿಯ ಮಡಿಲಿನಿಂದ ಅಪಹರಣವಾಗಿದ್ದ 40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆಯಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಕಪ್ಪು ಬಣ್ಣದ ವ್ಯಕ್ತಿ ಮಡಿಲಿನಲ್ಲಿದ್ದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ಎಂದು ಮಗುವಿನ ತಾಯಿ ದೂರಿದ್ದಳು. ವಿದ್ಯಾನಗರ ಠಾಣೆಯಲ್ಲೂ ಮಗು ಅಪಹರಣ ಪ್ರಕರಣ ದಾಖಲಾಗಿತ್ತು. ಮಗುವಿನ ಪತ್ತೆಗೆ ಮಹಾನಗರ ಪೊಲೀಸ್ ಆಯುಕ್ತರು ಮೂರು ವಿಶೇಷ ತಂಡಗಳನ್ನು ನಿಯೋಜಿಸಿದ್ದರು. ಇದೆಲ್ಲ ಬೆಳವಣಿಗೆ ಕಂಡು ಅಪಹರಣಕಾರರು …

Read More »

ಆ ಗಂಡಿಗೆ ಉತ್ತರ ಕೊಡುತ್ತೇನೆ’ : ಮತ್ತೆ ರಾಮನಗರದಲ್ಲಿ “ಗಂಡಿನ ಗದ್ದಲ”

ಬೆಂಗಳೂರು: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯೆ ಮತ್ತೆ ವಾಗ್ವಾದ ತಾರಕಕ್ಕೆ ಏರಿದ್ದು “ಆ ಗಂಡಿಗೆ ಉತ್ತರ ಕೊಡುತ್ತೇನೆ” ಎಂದು ಶಿವಕುಮಾರ್ ತಿರುಗೇಟು ನೀಡಿದ್ದಾರೆ.   ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿದ್ದ ಅಶ್ವತ್ಥನಾರಾಯಣ, ಡಿ.ಕೆ‌.ಶಿವಕುಮಾರ್ ಗೆ ಇಡಿ, ಐಟಿ ಅನುಭವ ಚೆನ್ನಾಗಿದೆ. ಅವರು ತಿಹಾರ್ ಕಡೆ ಪ್ರಯಾಣ ಬೆಳೆಸಬೇಕು ಎಂದು ವ್ಯಂಗ್ಯವಾಡಿದ್ದರು. ಇದರಿಂದ ಕೆರಳಿರುವ ಶಿವಕುಮಾರ್, ‘ಆ ಗಂಡಿಗೆ ಉತ್ತರ ನೀಡುತ್ತೇನೆ’ …

Read More »

ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರಿ ಅಧಿಕಾರಿಗಳಿಗೆ ಫೋನ್ ಮಾಡಿ ಅಕೌಂಟ್‍ಗೆ ಹಣ ಹಾಕುವಂತೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾವು ಎಸಿಬಿ ಅಧಿಕಾರಿಗಳೆಂದು ನಂಬಿಸಿ ಸರಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡುತ್ತಿದ್ದ ಮೂವರು ಖದೀಮರನ್ನು ಬೆಳಗಾವಿಯ ಸಿಎಎನ್ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರ್‍ಪಡಿಸಿದ್ದಾರೆ. ಬಂಧಿತರನ್ನು ಚಿಕ್ಕೋಡಿಯ ಸದಲಗಾ ಮೂಲದ 56ವರ್ಷದ ಮುರಗೆಪ್ಪ ನಿಂಗಪ್ಪ ಪೂಜಾರ್, …

Read More »

ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ಅಭ್ಯರ್ಥಿ ಹಣ ಹಂಚಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಕೊಟ್ಟಿದ್ದಾರೆ. ಭೂತದ ಬಾಯಿಯಲ್ಲಿ ಭಗವದ್ಗೀತೆ ಎಂದು ಹೇಳಲು ಬಯಸುತ್ತೇನೆ ಎಂದಿದ್ದಾರೆ. ಬೆಳಗಾವಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚುನಾವಣೆಯಲ್ಲಿ ಹಣ ಹಂಚಿದ್ರು, ಹೆಂಡಾ ಹಂಚಿದ್ರು ಅನ್ನೋಕಿಂತಲೂ. ವಿಧಾನಸಭೆಯಲ್ಲಿ ಜೆಡಿಎಸ ಶಾಸಕ ಶ್ರೀನಿವಾಸ ಅವರೇ ಹೇಳಿದ್ರು. ಕಾಂಗ್ರೆಸ್ ಜೆಡಿಎಸ್ ಸಮಿಶ್ರ ಸರ್ಕಾರ ಬೀಳಿಸಲು …

Read More »

ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ

ಬೆಂಗಳೂರು: ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ, ಪ್ರತಿಭಟನೆ ಮಾಡಿದವರು ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಅವರಿಗೆ ಅಧಿಕಾರದ ಮದ. ಅವರು ಸ್ವಾತಂತ್ರ್ಯ ಹೋರಾಟಗಾರರಾ? ಅವರು ಸ್ವಾತಂತ್ರ್ಯ ಹೋರಾಟದಲ್ಲೇ ಇರಲಿಲ್ಲ. ಸಂವಿಧಾನ ಗೊತ್ತಿಲ್ಲ, ಮೂಲಭೂತ ಹಕ್ಕುಗಳ ಬಗ್ಗೆ ಗೊತ್ತಿಲ್ಲ ಎಂದು ಹರಿಹಾಯ್ದರು.  ದೆಹಲಿಯಲ್ಲಿ ಕೈ …

Read More »

ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವ ಮೈಕ್ರೋಸಾಫ್ಟ್‌

ಸಾಫ್ಟ್‌ವೇರ್‌ ದಿಗ್ಗಜ ಮೈಕ್ರೋಸಾಫ್ಟ್‌ ಕಂಪನಿಯು ತನ್ನ ಪ್ರಸಿದ್ಧ ವೆಬ್‌ ಬ್ರೌಸರ್‌ ಇಂಟರ್ನೆಟ್ ಎಕ್ಸ್‌ಪ್ಲೋರರ್ (IE) ಗೆ ನಿವೃತ್ತಿ ಘೋಷಿಸಿದೆ. ಈ ಹಿಂದೆ ಕಳೆದ ವರ್ಷವೇ ಈ ಕುರಿತು ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವುದಾಗಿ ಹೇಳಿದೆ. ಇದರ ಬದಲಾಗಿ ಕ್ರೋಮಿಯಂ-ಆಧಾರಿತ ಎಡ್ಜ್ ಅನ್ನು ವಿಂಡೋಸ್ ಪಿಸಿಗಳಿಗೆ ಪ್ರಾಥಮಿಕ ಬ್ರೌಸರ್‌ ಆಗಿ ಮಾರ್ಪಡಿಸಲಾಗುತ್ತದೆ. ಪ್ರಸ್ತುತ ಜನರೇಷನ್ನಿನ ವಿಂಡೋಸ್‌ ಎಡ್ಜ್‌ ಬ್ರೌಸರ್‌ “ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ಗಿಂತ ವೇಗವಾದ, …

Read More »