Breaking News

ಬೆಳಗಾವಿಯ ಅರಿಹಂತ್ ಆಸ್ಪತ್ರೆ ಯಶಸ್ವಿ ಮೂತ್ರಪಿಂಡ ಬದಲಾವಣೆಯೊಂದಿಗೆ ಮತ್ತೊಂದು ಅತ್ಯುತ್ತಮ ಮೈಲಿಗಲ್ಲನ್ನು ಸಾಧಿಸಿದೆ

ಬೆಳಗಾವಿಯ ಅರಿಹಂತ್ ಆಸ್ಪತ್ರೆಯು ಮತ್ತೊಂದು ಯಶಸ್ವಿ ಮೂತ್ರಪಿಂಡ ಬದಲಾವಣೆಯೊಂದಿಗೆ ಮಹತ್ವದ ಸಾಧನೆಯನ್ನು ಮಾಡಿದೆ. ಇದರಲ್ಲಿ ಲ್ಯಾಪರೋಸ್ಕೋಪಿ ವಿಧಾನದಲ್ಲಿ ದಾನಿ ಮೂತ್ರಪಿಂಡವನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸೆ (ಲ್ಯಾಪರೋಸ್ಕೋಪಿಕ್ ಡೋನರ್ ನೆಫ್ರೆಕ್ಟಮಿ) ನಡೆಸಲಾಗಿದೆ. ಈ ವಿಶಿಷ್ಟ ಪ್ರಕ್ರಿಯೆಯಲ್ಲಿ 47 ವರ್ಷದ ಅಕ್ಕ ತಮ್ಮ 45 ವರ್ಷದ ತಂಗಿಗೆ ಮೂತ್ರಪಿಂಡ ದಾನ ಮಾಡಿದ್ದು, ಆಕೆ ಹೊಸ ಜೀವನವನ್ನು ಪಡೆದಿದ್ದಾಳೆ. ರೋಗಿಗೆ ಕಳೆದ ಎರಡು ವರ್ಷಗಳಿಂದ ಡಯಾಲಿಸಿಸ್ ನಡೆಸಲಾಗುತ್ತಿತ್ತು ಮತ್ತು ಆಕೆ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು.ರಕ್ತನಾಳಗಳ …

Read More »

ಹನಿಟ್ರ್ಯಾಪ್​ ತಂಡವನ್ನು ಲಾಕ್ ಮಾಡಿದ ಸಚಿವ?

ಬೆಂಗಳೂರು, (ಮಾರ್ಚ್​ 20):  ರಾಜ್ಯ ರಾಜಕಾರಣದಲ್ಲಿ (Karnataka Poliitcs) ಹನಿಟ್ರ್ಯಾಪ್(Honeytrap) ಮತ್ತೆ ಸದ್ದು ಮಾಡತೊಡಗಿದ್ದು, ಇಂದು (ಮಾರ್ಚ್ 20) ವಿಧಾನಸಭೆ ಸದನ  (Assembly Session) ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡಿದೆ. ಶಾಸಕ ಯತ್ನಾಳ್​ ಸಿಡಿಸಿದ ಹನಿಟ್ರ್ಯಾಪ್​ ಬಾಂಬ್,​ ಸಂಚಲನವನ್ನೇ ಸೃಷ್ಟಿಸಿದೆ. ಸಹಕಾರಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ ಎಂದು ಬಹಿರಂಗವಾಗಿಯೇ ಹೇಳಿಬಿಟ್ಟರು. ಬಳಿಕ ಖುದ್ದು ಸಹಕಾರಿ ಸಚಿವ ಕೆಎನ್ ರಾಜಣ್ಣ ಎದ್ದು ನಿಂತು ತಮ್ಮನ್ನು ಹನಿಟ್ರ್ಯಾಪ್​ನಲ್ಲಿ ಸಿಲುಕಿಸುವ ಯತ್ನ ನಡೆದಿತ್ತು …

Read More »

ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ

ಬೆಂಗಳೂರು, ಮಾರ್ಚ್​ 22: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್​ಗೆ (honeytrap) ಯತ್ನಿಸಿದ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನ (Siddaramaiah) ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲಾ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ&ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ. ನನಗೆ ಹನಿಟ್ರ್ಯಾಪ್ ನಡೆಸಲು ಯತ್ನಿಸಿದ್ದರು: ರಾಜೇಂದ್ರ ರಾಜಣ್ಣ ಸಿಎಂ ಸಿದ್ದರಾಮಯ್ಯ …

Read More »

ಬೆಂಗಳೂರಿನ ಮಳೆಗೆ ಮೊದಲ ಬಲಿ 3 ವರ್ಷದ ಕಂದಮ್ಮ

ಬೆಂಗಳೂರು, (ಮಾರ್ಚ್​ 23): ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ನಿನ್ನೆ (ಮಾರ್ಚ್ 22) ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ನಡೆದಿದೆ. ಮೂರು ವರ್ಷದ ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿ ಮರ ಬಿದ್ದಿದೆ. ಪರಿಣಾಮ ಬೈಕ್ ನಲ್ಲಿ ಮುಂಭಾಗದಲ್ಲಿ ಕುಳಿತ್ತಿದ್ದ ರಕ್ಷಾ ತಲೆ …

Read More »

ಕವಿತಾ ಹಣಮರಡ್ಡಿ ಗೆ ಕಿತ್ತೂರು ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ

ಅಥಣಿ : ನಗರದ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯದ ವಿಧ್ಯಾರ್ಥಿನಿ ಕುಮಾರಿ ಕವಿತಾ ಹಣಮರಡ್ಡಿ ಅವರು ಬಾಲ್ಯದಿಂದ ಕ್ರೀಡಾ ಕ್ಷೆತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತ ಬಂದಿದ್ದಾಳೆ. ಹಲವಾರು ಬಾರಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಜಿಲ್ಲೆ ರಾಜ್ಯ ಮತ್ತು ರಾಷ್ಟ ಮಟ್ಟದ ವೇದಿಕೆಗಳಲ್ಲಿ ಸಾಧನೆ ಮಾಡುತ್ತಾ ಬಹುಮಾನಗಳನ್ನು ಪಡೆದಿರುತ್ತಾಳೆ ಇವಳ ಕ್ರೀಡಾ ಕ್ಷೆತ್ರದ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ತಾಲೂಕಾ …

Read More »

ಮಹೇಶ ಫೌಂಡೇಶನನ ಹೊಸ ಶಾಲೆ ಮತ್ತು ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಗಣ್ಯರು

ಮಹೇಶ ಫೌಂಡೇಶನನ ಹೊಸ ಶಾಲೆ ಮತ್ತು ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಗಣ್ಯರು ಮಹೇಶ ಫೌಂಡೇಶನನ ಹೊಸದಾಗಿ ಉದ್ಘಾಟನೆಗೊಂಡ ಶಾಲೆ ಮತ್ತು ಕೌಶಲ್ಯ ಕೇಂದ್ರವು 1100 ಮಕ್ಕಳಿಗೆ ಅನುಕೂಲವಾಗಲಿದೆ. ಈ ಸೌಲಭ್ಯವು ಕೇವಲ ಅಗತ್ಯ ಶಿಕ್ಷಣವನ್ನು ಒದಗಿಸುವುದಲ್ಲದೆ, ಬೌದ್ಧಿಕ ಬೆಳವಣಿಗೆ ಮತ್ತು ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸುತ್ತದೆ, ಜೊತೆಗೆ ಕೌಶಲ್ಯ ಅಭಿವೃದ್ಧಿಯನ್ನು ಕಲಿಸಿ, ಮಕ್ಕಳನ್ನು ಭವಿಷ್ಯದಲ್ಲಿ ಸ್ವಾವಲಂಬಿಯನ್ನಾಗಿಸಲು ಪ್ರಾಯೋಗಿಕ ಸಾಮರ್ಥ್ಯಗಳನ್ನು ಹೆಚ್ಚಿಸಿ ಪ್ರತಿ ಮಗು ಸಮಗ್ರ …

Read More »

ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ…

ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ… ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ… ಕರ್ನಾಟಕ ಬಂದ್ ಯಶಸ್ವಿಯಾಗಿದೆ… ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೇವೆ; ವಾಟಾಳ್ ನಾಗರಾಜ್ ಇಂದು ಕರ್ನಾಟಕ ಬಂದ್ ಕರೆ ಕೊಟ್ಟ ಹಿನ್ನೆಲೆ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ಕನ್ನಡ ಹೋರಾಟಗಾರ …

Read More »

ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ ಬೆಳಗಾವಿ ಗಡಿಯಲ್ಲಿ ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬಂದ ಕರೆಗೆ ನೀಡಿದರೆ ಇದನ್ನು ಬೆಂಬಲಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ. ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘಟನೆ ಬಂದ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಹೌದು ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ …

Read More »

ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ.

ಧಾರವಾಡದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ… ಲಾರಿಯ ಚಕ್ರ ಬಿಚ್ಚಿಕೊಂಡು ಹೋದ ಖದೀಮರ ಕೃತ್ಯಕ್ಕೆ ಬೆಚ್ಚಿಬಿದ್ದ ಸ್ಥಳೀಯರು. ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಮ್ಯಾ ರೆಸಿಡೆನ್ಸಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಕಂಪೆನಿಯೊಂದು ಸಿಮೆಂಟ್ ಬ್ಲಾಕ್ ಡೆಲಿವರಿ ಕೊಡುವ …

Read More »

ಪಿಡಿಓಗೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ನಿಂದ ಸನ್ಮಾನ.

ಪಿಡಿಓಗೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ನಿಂದ ಸನ್ಮಾನ. ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಕರೆ. ಕನ್ನಡ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್ ಕರೆ. ಈ ಮಧ್ಯೆಯೇ ನಾಡದ್ರೋಹಿ ಎಂಇಎಸ್ ಮುಖಂಡರಿಂದ‌ ಪ್ರಚೋದನಾತ್ಮಕ ನಡೆ. ಕಿಣಯೇ ಗ್ರಾಮದ ತಿಪ್ಪಣ್ಣ ಡೋಕ್ರೆಗೆ ಸನ್ಮಾನಿಸಿದ ಎಂಇಎಸ್ ಮುಖಂಡ ಶುಭಂ ಶಳ್ಕೆ. ಜೈಲಿನಿಂದ ಹೊರಬರುತ್ತಿದ್ದಂತೆ ತಿಪ್ಪಣ್ಣ ಡೋಕ್ರೆಗೆ ಸನ್ಮಾನಿಸಿದ ಎಂಇಎಸ್ ಮುಖಂಡ. ಮರಾಠಿ ಭಾಷೆಯಲ್ಲಿ ದಾಖಲೆ ಕೊಡಬೇಕು, ಮರಾಠಿಯಲ್ಲೇ ಮಾತನಾಡಬೇಕೆಂದು ದರ್ಪ …

Read More »