ವಿಧಾನಪರಿಷತ್ ಚುನಾವಣೆ ಹಿನ್ನೆಲೆ ನೀತಿಸಂಹಿತೆ ಉಲ್ಲಂಘನೆ ಕೇಸ್ನಡಿ ಐದು ಸೀಜ್ಗಳಾಗಿವೆ. ಇದು ಬಿಟ್ಟು ಎರಡು ಮೇಜರ್ ದೂರು ಬಂದಿವೆ, ಕೆಲವು ಸಣ್ಣಪುಟ್ಟ ದೂರುಗಳನ್ನು ನಾವು ಇತ್ಯರ್ಥ ಮಾಡಿದ್ದೇವೆ ಎಂದು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಬಾಗಲಕೋಟೆಯಿಂದ ಓರ್ವ ವ್ಯಕ್ತಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಭಾಷ ಕೋಟೆ …
Read More »ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿಗೆ ಹೆದರಿದ 13 ವರ್ಷದ ಬಾಲಕಿ ಶಾಲೆಗೆ ಹೋಗದೇ, ಭಯಭೀತ
ಕಾರವಾರ: ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿಗೆ ಹೆದರಿದ 13 ವರ್ಷದ ಬಾಲಕಿಯೋರ್ವಳು ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದು ಕುಳಿತ ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಮುಂಡಗೋಡ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಿದ್ದಪ್ಪ ಸಿಮಾನಿ ಬಾಲಕಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗ್ತಿದೆ. ಜೂನ್ 5ರಂದು ಹೊಲದ ವಿಷಯವಾಗಿ ಸುಭಾನ್ಸಾಬ್ ನಬಿಸಾಬ್ ಹುಲಗುರ ಹಾಗೂ ಮುಂಡಗೋಡ ಠಾಣೆ ಇನ್ಸ್ಪೆಕ್ಟರ್ ಸಿದ್ದಪ್ಪ ಸಿಮಾನಿ ನಡುವೆ ಜೋರಾದ ಮಾತುಕತೆ ನಡೆದಿದೆ. ಇದನ್ನು ದೂರದಿಂದಲೇ ನೋಡುತ್ತಿದ್ದ ಬಾಲಕಿ …
Read More »ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ …
Read More »ಶಿಕ್ಷಕರ ಹಾಗೂ 2 ಪದವೀಧರರ ಕ್ಷೇತ್ರಗಳಿಗೆ ಸೋಮವಾರಮತದಾನ, ಜೂ.15 ರಂದು ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಮತ ಎಣಿಕೆ
ವಿಧಾನ ಪರಿಷತ್ತಿನ 2 ಶಿಕ್ಷಕರ ಕ್ಷೇತ್ರ ಹಾಗೂ 2 ಪದವೀಧರರ ಕ್ಷೇತ್ರಗಳಿಗೆ ಸೋಮವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿದೆ. ನಾಲ್ಕು ಕ್ಷೇತ್ರದಲ್ಲಿ ಒಟ್ಟು 607 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 45 ಪುರುಷ ಹಾಗೂ 4 ಮಹಿಳೆ ಸೇರಿ 49 ಮಂದಿ …
Read More »ಬೆಳಗಾವಿ ಸೇರಿ ರಾಜ್ಯದೆಲ್ಲೆಡೆ ಇಂದಿನಿಂದ ಭಾರಿ ಮಳೆಯ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಬಿರುಸಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ …
Read More »ದೇಶದಲ್ಲಿ ಅವಘಡ ಆಗುತ್ತೆ ಎಂದಿದ್ದೆ, ಅದೀಗ ಆರಂಭವಾಗಿದೆ. ಮುಂದೆ ದೊಡ್ಡ ಅಪಾಯವಿದೆ: ಕೋಡಿಶ್ರೀ ಭವಿಷ್ಯ
ಬಳ್ಳಾರಿ: ಇನ್ನು ಒಂದೂವರೆ ವರ್ಷದಲ್ಲಿ ಮಹಾಮಾರಿ ಕೋವಿಡ್-19 ಸಂಪೂರ್ಣವಾಗಿ ಮರೆಯಾಗುತ್ತದೆ. ಆದರೆ, ಹೋಗುವಾಗ ವಿಶೇಷವಾದ ಕಷ್ಟ ಒಂದನ್ನು ಕೊಟ್ಟು ಹೋಗುತ್ತದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದರು. ಬಳ್ಳಾರಿಯಲ್ಲಿ ಇಂದು ಮಾತನಾಡಿದ ಕೋಡಿಮಠದ ಶ್ರೀಗಳು, ಕೋವಿಡ್ ಮತ್ತೆ ಬರುತ್ತದೆ ಎಂದು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅದರಂತೆ ಕರೊನಾ ಪ್ರಕರಣಗಳು ನಿತ್ಯವು ಏರಿಕೆಯಾಗುತ್ತಿದೆ. ಆದರೆ, ಕೊವಿಡ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಒಂದೂವರೆ ವರ್ಷದಲ್ಲಿ …
Read More »ಫಡ್ನವಿಸ್ ಅವರು ಪಕ್ಷೇತರ ಶಾಸಕರನ್ನು ನಮ್ಮ ಪಾಳೆಯದಿಂದ ದೂರವಿಡುವ ಮೂಲಕ “ಪವಾಡ” ಮಾಡುವಲ್ಲಿ ಯಶಸ್ವಿ: ಶರದ್ ಪವಾರ್
ಪುಣೆ/ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಪ್ರತಿಪಕ್ಷ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಸರಿ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಪಕ್ಷೇತರ ಶಾಸಕರನ್ನು ನಮ್ಮ ಪಾಳೆಯದಿಂದ ದೂರವಿಡುವ ಮೂಲಕ “ಪವಾಡ” ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶನಿವಾರ ಹೇಳಿದ್ದಾರೆ. ಚುನಾವಣಾಯಲ್ಲಿ ಮಿತ್ರ ಪಕ್ಷ ಶಿವಸೇನೆಯ ಅಭ್ಯರ್ಥಿಯೊಬ್ಬರು ಸೋತಿರುವುದರಿಂದ ನಾನು ಆಘಾತಕ್ಕೆ ಒಳಗಾಗಿಲ್ಲ ಎಂದು …
Read More »ಅಕ್ಕಿ ಸಾಗಾಟ ಕೇಸ್: ಮುಖ್ಯ ಶಿಕ್ಷಕ ಶರಣಪ್ಪ ಅಮಾನತು
ಅಕ್ಕಿ ಸಾಗಾಟ ಕೇಸ್ ಅಕ್ಷರ ದಾಸೋಹ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನಲೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನ್ನು ಅಮಾನತ್ತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಹರನಾಳ ಆದೇಶಿಸಿದ್ದಾರೆ. ಇನ್ನು ಅಂದಾಜು 44,900 ರೂ.ಮೌಲ್ಯದ ಆಹಾರ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವುದು ಸಾಬೀತಾಗಿದೆ. ಅದಕ್ಕಾಗಿ ಮುಖ್ಯಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. …
Read More »ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ
ನಿನ್ನೆ ಮೂರು ರಾಜ್ಯಸಭೆ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪ್ರಚಂಡ ವಿಜಯ ಸಾಧಿಸಿದೆ. ಜೂನ್ 13ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅತ್ಯಂತ ಉತ್ಸಾಹದಿಂದ ಪದವೀಧರರು, ಶಿಕ್ಷಕರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇಡೀ ದೇಶದ ಉದ್ದಗಲಕ್ಕೂ ಬಿಜೆಪಿಯೇ ಅಧಿಕಾರದಲ್ಲಿ ಇರಬೇಕು ಎಂಬ ಆಶಯ ದೇಶದ ವಿದ್ಯಾವಂತರಲ್ಲಿದೆ. ದೇಶದಲ್ಲಿ …
Read More »ಅವನೇನ್ ಕತ್ತೆ ಕಾಯ್ತಾ ಇದ್ನಾ.? – HDK ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ಏಕವಚನದಲ್ಲೇ ಕಿಡಿ
ತುಮಕೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವರ್ಸಸ್ ಗುಬ್ಬಿ ಶಾಸಕ ಶ್ರೀನಿವಾಸ್ ನಡುವೆ ವಾಕ್ ಸಮರ ತಾರಕಕ್ಕೇರಿದೆ. ರಾಜ್ಯಸಭೆ ಚುನಾವಣೆ ( Rajya Sabha Election ) ಸಂದರ್ಭದಲ್ಲಿ ಜೆಡಿಎಸ್ ಗೆ ಮತ ಹಾಕಿಲ್ಲ. ಪಕ್ಷದಿಂದ ಬಿಟ್ಟೋಗು ಎಂದ ಕುಮಾರಸ್ವಾಮಿ ವಿರುದ್ಧ, ನಾನು ತೋರಿಸಿಯೇ ಜೆಡಿಎಸ್ ಗೆ ಮತ ಹಾಕಿದ್ದೇನೆ. ಹೆಬ್ಬೆಟ್ಟು ಅಡ್ಡ ಹಿಡಿದಿದ್ದೆ ಅಂತ ಕುಮಾರಸ್ವಾಮಿ ಹೇಳ್ತಾ ಇದ್ದಾರೆ. ಅವನೇನ್ ಕತ್ತೆ …
Read More »
Laxmi News 24×7