ಮನೆಗಳುವು ಹಾಗೂ ಮೋಟಾರ್ ಸೈಕಲ್ ಸ್ಪೇರ್ ಪಾರ್ಟ್ಸ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿಪ್ಪಾಣಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು 27 ವರ್ಷದ ನಿಹಾಲ ಅಸ್ಲಾಂ ಬಾಲೇಖಾನ ಹಾಗೂ 47 ವರ್ಷದ ರಮೀಜಾ ದಸ್ತಗೀರ ಮಲ್ನೋಡಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಕಾರು, ಬೈಕ್ ಸ್ಪೇರ್ ಪಾರ್ಟ್ಸ್, ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದು, ಒಟ್ಟು 4,13,000 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ಬೆಳಗಾವಿ ಎಸ್.ಪಿ. …
Read More »ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಗೆ ಸಿದ್ದರಾಮಯ್ಯ ಕೊಟ್ಟ ಸಲಹೆ
ಬೆಂಗಳೂರು, ಜೂನ್ 10: ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳುವುದು ಹೇಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವ್ಯಂಗ್ಯವಾಗಿ ಸಲಹೆಯನ್ನು ನೀಡಿದ್ದಾರೆ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಸಾಲುಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ತಕ್ಷಣದಿಂದಲೇ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ. “ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು …
Read More »ನಾನು ಕಾಂಗ್ರೆಸ್ಗೆ ವೋಟ್ ಹಾಕಿದೆ.. I Love It’ -ಕುಮಾರಸ್ವಾಮಿಗೆ ಕಿಚಾಯಿಸಿದ JDS ಶಾಸಕ
ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅಡ್ಡಮತದಾನ ಮಾಡಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವೋಟ್ ಮಾಡುವ ಬದಲಾಗಿ, ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿ ನೇರವಾಗಿ ಸಿದ್ದರಾಮಯ್ಯರಿದ್ದ ಕೊಠಡಿಗೆ ಶಾಸಕ ಶ್ರೀನಿವಾಸ್ ಗೌಡ ಬಂದಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್ಗೆ ವೋಟ್ ಹಾಕಿದ್ದೇನೆ. ಅದಕ್ಕೆ ಕಾರಣ ಐ ಲವ್ ಇಟ್ …
Read More »30 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಕಾನ್ಸ್ಟೇಬಲ್
ಕಲಬುರಗಿ:ಮೂವತ್ತು ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ನಗರದ ಬ್ರಹ್ಮಪುರ ಪೋಲಿಸ್ ಠಾಣೆಯ ಕಾನಸ್ಟೇಬಲ್ ಭೀಮಾ ನಾಯಕ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಬ್ದುಲ್ ಮುಸ್ತಫಾ ಎಂಬುವವರು ಎಸಿಬಿಗೆ ದೂರು ನೀಡಿದ್ದು, ಭೀಮಾ ನಾಯಕ್ ಸೈಟ್ ವ್ಯವಹಾರದ ಸೆಟಲ್ಮೆಂಟ್ ಮಾಡಿದ್ದ ಎಂಬುದು ಬೆಳಕಿಗೆ ಬಂದಿದೆ. ಅಬ್ದುಲ್ ಅಜೀಜ್ ಮುಸ್ತಫಾ ಎಂಬುವವನ ವಿರುದ್ಧ ಸೈಟ್ ವಿಚಾರವಾಗಿ ಕೆಲವರು ದೂರು ನೀಡಿದ್ದು, ಠಾಣೆಗೆ ಕರೆಯಿಸಿ ಸಮಸ್ಯೆ ಇತ್ಯರ್ಥ ಮಾಡಿದ್ದನು. ವ್ಯವಹಾರ …
Read More »ಯಾರಿಗೂ ಮತ ಹಾಕದೆ ಬ್ಯಾಲೆಟ್ ಪೇಪರ್ ಬಿಟ್ಟಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್
ಬೆಂಗಳೂರು,ಜೂ.10-ರಾಜ್ಯಸಭೆ ಚುನಾವಣೆಯಲ್ಲಿ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಯಾರಿಗೂ ಮತ ಹಾಕದೆ ಬ್ಯಾಲೆಟ್ ಪೇಪರ್ ಬಿಟ್ಟಿದ್ದಾರೆ. ಜೆಡಿಎಸ್ ಜೊತೆ ಮುನಿಸಿಕೊಂಡಿದ್ದ ಅವರು ಇತ್ತ ಸ್ವಪಕ್ಷದ ಅಭ್ಯರ್ಥಿಗೂ ಮತ ಹಾಕದೆ ಇನ್ನೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿಗೂ ಮತ ಹಾಕದೆ ಬ್ಯಾಲೆಟ್ ಪೇಪರ್ನಲ್ಲಿ ಯಾರಿಗೂ ಸೂಚಿಸದೆ ಖಾಲಿ ಬಿಟ್ಟಿದ್ದಾರೆ. ನಿಯಮಗಳ ಪ್ರಕಾರ ಮತ ಚಲಾಯಿಸುವ ಶಾಸಕರು ಬ್ಯಾಲೆಟ್ ಪೇಪರ್ನಲ್ಲಿ ಯಾವುದಾದರೂ ಒಬ್ಬ ಅಭ್ಯರ್ಥಿಗೆ ಬೆಂಬಲ ಸೂಚಿಸಬೇಕು. ಇಲ್ಲದಿದ್ದರೆ ಅದನ್ನು ಎಣಿಕೆ …
Read More »ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿರುಸಿನ ಮತದಾನ, , 4ನೇ ಸ್ಥಾನ ಯಾರಿಗೆ ಎಂಬುದು ಫಲಿತಾಂಶದ ನಂತರ ಗೊತ್ತಾಗಲಿದೆ.
ಬೆಂಗಳೂರು,ಜೂ.10-ಜಿದ್ದಾಜಿದ್ದಿನ ಕಣವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆದಿದ್ದು, ನಾಲ್ಕನೇ ಅಭ್ಯರ್ಥಿಯ ಗೆಲುವು ಯಾರಿಗೆ ದಕ್ಕಲಿದೆ ಎಂಬುದಷ್ಟೇ ಬಾಕಿ ಉಳಿದಿದೆ. ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್, ಚಿತ್ರನಟ ಜಗ್ಗೇಶ್, ಕಾಂಗ್ರೆಸ್ನ ಜೈರಾಮ್ ರಮೇಶ್ ಗೆಲುವು ಬಹುತೇಕ ಖಚಿತವಾಗಿದ್ದು, 4ನೇ ಸ್ಥಾನ ಯಾರಿಗೆ ಎಂಬುದು ಫಲಿತಾಂಶದ ನಂತರ ಗೊತ್ತಾಗಲಿದೆ. ನಿರ್ಮಲಾಸೀತಾರಾಮನ್ಗೆ ಮೊದಲ ಪ್ರಾಶಸ್ತ್ಯದಲ್ಲಿ 46, ಜಗ್ಗೇಶ್ 44, ಕಾಂಗ್ರೆಸ್ ಜೈರಾಮ್ ರಮೇಶ್ ಅವರಿಗೆ 46 …
Read More »ನಾಳೆಯಿಂದ ಕರ್ನಾಟಕದಲ್ಲಿ ಹೊಸ ಚ್ಯಾಪ್ಟರ್ ಶುರು :H.D.K.
ಬೆಂಗಳೂರು : ಇಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ವಿಧಾನ ಸೌಧಕ್ಕೆ ಜೆಡಿಎಸ್ ಶಾಸಕರು ಆಗಮಿಸಿದ ಬಳಿಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ ಆತ್ಮಸಾಕ್ಷಿಯ ಮತಗಳು ನಮಗೆ ಬರುತ್ತದೆ ಎಂದರು. ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು ನಾಳೆಯಿಂದ ಕರ್ನಾಟಕದಲ್ಲಿ ಹೊಸ ಚ್ಯಾಪ್ಟರ್ ಶುರುವಾಗಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಮತದಾನ ಮಾಡುತ್ತಿದ್ದಾರೆ. …
Read More »ಪದವೀಧರ, ಶಿಕ್ಷಕರ ಪರಿಷತ್ ಚುನಾವಣೆ: ರಾಜ್ಯ ಸರ್ಕಾರದಿಂದ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ
ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ( Graduate, Teachers’ Council elections ) ದಿನಾಂಕ 13-06-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ಮತದಾನದಲ್ಲಿ ಭಾಗಿಯಾಗಲಿರುವಂತ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave ) ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 13-06-2022ರಂದು …
Read More »ಕಾಶ್ಮೀರದಲ್ಲಿ ಸುರಕ್ಷತೆ ಹಿನ್ನೆಲೆಯಲ್ಲಿ ಜನರಿಗೆ ಗನ್ ಲೈಸನ್ಸ್ ಕೊಡಿ- ಪ್ರಮೋದ್ ಮುತಾಲಿಕ್
ಬೆಳಗಾವಿಯಲ್ಲಿ ಬಿಜೆಪಿ ನಾಯಕಿ ನುಪೂರ್ ಶರ್ಮಾ, ರೋಹಿತ್ ಚಕ್ರತೀರ್ಥ ಅವರಿಗೆ ಶ್ರೀರಾಮಸೇನೆಯ ಬೆಂಬಲವಿದೆ. ನುಪೂರ್ ಶರ್ಮಾ ಸತ್ಯವನ್ನೇ ಹೇಳಿದ್ದಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀ ರಾಮಸೇನೆ ಮುಖ್ಯಸ್ಥರಾದ ಪ್ರೆಮೋದ್ ಮುತಾಲಿಕ್, ಬಿಜೆಪಿ ನಾಯಕಿ ನುಪುರ್ಶರ್ಮಾ ಹಾಗೂ ರೋಹಿತ್ ಚಕ್ರೀರ್ಥರವರಿಗೆ ಬೆಂಬಲ ಸೂಚಿಸಿದರು. ಸತ್ಯವನ್ನು ಹೇಳಿದವರನ್ನು ಯಾರಿದೋ ಒತ್ತಡಕ್ಕೆ ಮಣಿದು ಉಚ್ಚಾಟನೆ ಮಾಡುವುದು ಸರಿಯಲ್ಲ. ಪ್ರಖರ ವಾಗ್ಮಿ, ವಕ್ತಾರರಿಗೆ ಯಾವುದೇ ಹೇಳಿಕೆ ಹಿನ್ನೆಲೆ …
Read More »ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ ಆಕ್ರೋಶ
ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತಂತೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬೆಳಗಾವಿ ನಗರದಲ್ಲಿ ತೀವೃ ಖಂಡನೆ ವ್ಯಕ್ತವಾಗಿದೆ. ನೂಪುರ್ ಶರ್ಮಾ ಪ್ರತಿಕೃತಿಯನ್ನು ವಿದ್ಯುತ್ ತಂತಿಗೆ ಜೋತು ಹಾಕುವ ಮೂಲಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ ಪೈಗಂಬರರ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ …
Read More »
Laxmi News 24×7