ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ. ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ …
Read More »ಗೋಕಾಕ ನ ಹಿರಿಯ ತಜ್ಞ ವಾದ್ಯರಾದ ಡಾಕ್ಟರ ಮಹೇಶ್ ಕೊಣಿ ಇವಾಗ ಬೆಳಗಾವಿ D.H.O. ಶಶಿಕಾಂತ ಮುನ್ಯಾಳವರ್ಗಾವಣೆ
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ. ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.
Read More »ಯಾರೂ ಸಿಗಲಾರದಕ್ಕೆ ಕರೆದುಕೊಂಡು ಬಂದು ಪ್ರಕಾಶ ಹುಕ್ಕೇರಿ ನಿಲ್ಲಿಸಿದ್ದಾರೆ. ಹೂಡಲು ಬಾರದ ಎತ್ತು ಪ್ರಕಾಶ ಹುಕ್ಕೇರಿ : ಕಾರಜೋಳ
ಹೂಡಲು ಬರೋದಿಲ್ಲ ಎಂದು ಮೈ ತೊಳೆದು ಹೊರಗೆ ಬಿಟ್ಟಿದ್ದ ಎತ್ತನ್ನು ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ವಾಯುವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಬಗ್ಗೆ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ವಾಯುವ್ಯ ಶಿಕ್ಷಕ ಹಾಗೂ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ನವರು ಯಾರೂ ಸಿಗಲಾರದಕ್ಕೆ ಕರೆದುಕೊಂಡು ಬಂದು ಪ್ರಕಾಶ ಹುಕ್ಕೇರಿ ನಿಲ್ಲಿಸಿದ್ದಾರೆ. …
Read More »ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಕಾಂಗ್ರೆಸ್ ನವರೆ ಹೇಳಿದ್ದಾರೆ: ಲಕ್ಷ್ಮಣ್ ಸವದಿ
ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಅವರೇ ಗೆಲ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರೇ ನನ್ನ ಮುಂದೆ ಹೇಳಿದ್ದಾರೆ ಎಂದು ಮಾಜಿ ಡಿಸಿಎಂ, ಎಂಎಲ್ಸಿ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ವಾಯವ್ಯ ಕ್ಷೇತ್ರದ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಎಂಎಲ್ಸಿ ಲಕ್ಷ್ಮಣ ಸವದಿ ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ …
Read More »ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದಕ್ಕೆ ಸಂಬoಧಿಸಿದoತೆ ಮಹಾರಾಷ್ಟ್ರ ಸರ್ಕಾರದಿಂದ ನೇಮಿಸಿದ ತಜ್ಞರ ಸಮಿತಿಯ ಸಭೆ
ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದಕ್ಕೆ ಸಂಬoಧಿಸಿದoತೆ ಮಹಾರಾಷ್ಟ್ರ ಸರ್ಕಾರದಿಂದ ನೇಮಿಸಿದ ತಜ್ಞರ ಸಮಿತಿಯ ಸಭೆ ನಡೆಯಿತು. ಬುಧವಾರ ಸಂಜೆ ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಸಭಾಸದಸ್ಯರಾದ ರಾಮ್ ಆಪ್ಟೆ, ರಾಜಾಭಾವು ಪಾಟೀಲ, ದಿನೇಶ್ ಓವುಳಕರ, ಸುಜಾತಾ ಸೌನೀಕ್, ಶಿವಾಜೀರಾವ್ ಜಾಧವ, ಸಂತೋಷ ಕಾಕಡೆ ಇನ್ನುಳಿದವರು ಉಪಸ್ಥಿತರಿದ್ಧರು. ಇಂದಿನ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಜುಲೈ ೯ ರಂದು ಮುಂದಿನ …
Read More »ಅತ್ತ ಶಿಕ್ಷಕನೂ ಅಲ್ಲ…ಪದವೀಧರನೂ ಅಲ್ಲ…ಉದ್ಯೋಗವಂತೂ ಬರೋದೆ ಇಲ್ಲ: ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ ಉಮೇಶ್ ಕತ್ತಿ
ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ತ ಶಿಕ್ಷಕರು ಅಲ್ಲ ಇತ್ತ ಪದವೀಧರರನು ಅಲ್ಲದ ವ್ಯಕ್ತಿಯನ್ನು ಚುನಾವಣೆಯ ಕಣಕ್ಕೆ ಇಳಿಸಿದೇ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ ಕತ್ತಿ ಅವರು ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯತಿ ಸದಸ್ಯರಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸಮಾಡಿದ್ದಾರೆ. …
Read More »SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!
ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …
Read More »ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ
ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಕಾರುಗಳು, 1 ಮೋಟಾರ್ ಸೈಕಲ್, 2 ಸ್ಕೂಟಿ, 30 ಹೊಸ ಇ-ರಿಕ್ಷಾ, 50 ಹಳೆಯ ಇ-ರಿಕ್ಷಾಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಜಾಮಿಯಾ ನಗರ ಮೆಟ್ರೋ ನಿಲ್ದಾಣ ಬಳಿ ಇರುವ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, 11 …
Read More »ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ
ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ …
Read More »
Laxmi News 24×7