Breaking News

ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ಚುನಾವಣೆ ಮುಗಿದು, ನೂತನ ಸದಸ್ಯರು ಚುನಾಯಿತರಾಗಿ ಬರೋಬ್ಬರಿ ಐದು ತಿಂಗಳುಗಳೇ ಕಳದಿದ್ದರೂ ಅವರಿಗೆ ಅಧಿಕಾರದ ಭಾಗ್ಯ ಸಿಕ್ಕಿಲ್ಲ. ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ ಮುಂದುವರಿದಿದೆ.   ಮಹಾನಗರಪಾಲಿಕೆ ಚುನಾವಣೆ ಮತದಾನ ಸೆ.3ರಂದು ನಡೆದಿತ್ತು. .6ರಂದು ಫಲಿತಾಂಶ ಪ್ರಕಟವಾಗಿತ್ತು. ಆಗಿನಿಂದಲೂ ಸದಸ್ಯರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಯೇ ನಡೆಯದಿರುವುದು ಅವರು ಅಧಿಕೃತವಾಗಿ ಅಧಿಕಾರ ಚಲಾಯಿಸುವುದಕ್ಕೆ ಅಡ್ಡಿಯಾಗಿ ಪರಿಣಮಿಸಿದೆ. ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಚುರುಕುಗೊಳಿಸುವುದಕ್ಕೆ ಅವರಿಂದ ಸಾಧ್ಯವಾಗಿಲ್ಲ. ಈಚೆಗೆ ವಾಲ್ವ್‌ಮನ್‌ಗಳ ಮುಷ್ಕರದಿಂದ …

Read More »

ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.

ಬೆಳಗಾವಿ: ಚುಚ್ಚುಮದ್ದು ಪಡೆದು ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖಾ ವರದಿಯನ್ನು ಸಿಎಂಗೆ ಕಳುಹಿಸಿ ಕೊಟ್ಟಿದ್ದೇವೆ. ಜಿಲ್ಲಾ ಲಸಿಕಾಕರಣ ಅನುಷ್ಠಾನ ಅಧಿಕಾರಿ ಡಾ.ಈಶ್ವರ್ ಗಡಾದ್ ಪರಿಶೀಲನೆ ನಡೆಸಿ, ವರದಿ ಕೊಟ್ಟಿದ್ದಾರೆ. ಟೆಕ್ನಿಕಲ್ ವರದಿ ಇರುವ ಕಾರಣ ಅದರಲ್ಲಿರುವ …

Read More »

ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ

ತೆಲಸಂಗ: ಅರಟಾಳ ಗ್ರಾಮ ಪಂಚಾಯ್ತಿಯಿಂದ ಮಂಗಳವಾರ ನಡೆದ ಗ್ರಾಮಸಭೆಯಲ್ಲಿ ಜನರು ಗ್ರಾಮ ಲೆಕ್ಕಾಧಿಕಾರಿ ವಿರುದ್ದ ಆರೋಪಗಳ ಸುರಿಮಳೆಗೈದರು.   ಶಿವಾನಂದ ಭಂಡಾರಿ, ಅಶೋಕ ಆನಗೊಂಡಿ, ಭೀಮಪ್ಪ ಭಂಡಾರಿ ಮಾತನಾಡಿ, ‘ಗ್ರಾಮ ಲೆಕ್ಕಾಧಿಕಾರಿ ಇರ್ಫಾನ್‌ ಆಲಗೂರ ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ. ಅವರನ್ನು ವರ್ಗಾಯಿಸಿ ದಕ್ಷ ಅಧಿಕಾರಿ ಹಾಕಬೇಕು’ ಎಂದು ಒತ್ತಾಯಿಸಿದರು.   ‘ಗ್ರಾಮ ಲೆಕ್ಕಾಧಿಕಾರಿಯಿಂದ ಯಾವುದೇ ದಾಖಲಾತಿ ಪಡೆಯಲು …

Read More »

ಫ್ಯಾನ್ಸ್​ಗೆ ನಟ ದುನಿಯಾ ವಿಜಯ್​ ಭಾವುಕ ಮನವಿ

ಸ್ಯಾಂಡಲ್​ವುಡ್ ನಟ ದುನಿಯಾ ವಿಜಿ ನಾಳೆ ತಮ್ಮ 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸುವುದಿಲ್ಲ ಅಂತ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. “ಅಭಿಮಾನಿಗಳಿಗೆ ನಮಸ್ಕಾರ. ಇಡಿ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ. ಇಂತಹ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲ …

Read More »

ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಚೌಕಾಸಿ.. ಸಿಎಂ ಬೊಮ್ಮಾಯಿಗೆ ವಲಸಿಗರದ್ದೇ ತಲೆನೋವು

ಬೆಂಗಳೂರು: ಸಂಕ್ರಾಂತಿ ಬಳಿಕ ಬೊಮ್ಮಾಯಿ ಕ್ಯಾಬಿನೆಟ್​ಗೆ ಸರ್ಜರಿ ನಡೆಯುತ್ತೆ ಅನ್ನೋ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗೇ ನಡೀತಿದೆ. ಇದ್ರ ಬೆನ್ನಲ್ಲೇ ಬೆಳಗಾವಿಯ ವಲಸಿಗ ಶಾಸಕರು ಸಚಿವ ಸ್ಥಾನಕ್ಕಾಗಿ ಈ ಬಾರಿ ಜೋರಾಗೇ ಲಾಬಿ ನಡೆಸ್ತಿದ್ದಾರೆ. ಬಿಜೆಪಿ ವರಿಷ್ಠರು ಮಾತ್ರವಲ್ಲದೆ ಸಂಘದ ನಾಯಕರ ಬಳಿಯೂ ಮಂತ್ರಿಗಿರಿಗಾಗಿ ಚೌಕಾಸಿ ನಡೆಸ್ತಿದ್ದಾರೆ.   ಸಂಕ್ರಾಂತಿ ಮುಗೀತು.. ಇನ್ನೇನಿದ್ರೂ ಬೊಮ್ಮಾಯಿ ಸರ್ಕಾರದಲ್ಲಿ ಬದಲಾವಣೆಯ ಸಂಕ್ರಮಣ ಶುರುವಾಗಬೇಕಷ್ಟೇ. ಸದ್ಯ ಸರ್ಕಾರದಲ್ಲಿ ನಡೀತಿರೋದು ಎಲೆಕ್ಷನ್ ಕ್ಯಾಬಿನೆಟ್ ರಚನೆಯ ತಯಾರಿ. …

Read More »

ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

ಇತ್ತೀಚೆಗೆ ಕಾಣೆಯಾಗಿದ್ದ ಖ್ಯಾತ ನಟಿಯೊಬ್ಬರ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದು, ದಿಗ್ಭ್ರಮೆ ಮೂಡಿಸಿದೆ. ಇತ್ತೀಚಿಗೆ ಕಾಣೆಯಾಗಿದ್ದ ಬಾಂಗ್ಲಾದ ಖ್ಯಾತ ನಟಿ ರೈಮಾ ಇಸ್ಲಾಂ ಶಿಮಿ ಢಾಕಾ ಬಳಿಯ ಖೈರಾನಿಗಂಜ್​ ವ್ಯಾಪ್ತಿಯ ಸೇತುವೆಯ ತಟದಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ.ಕಳೆದ ಮೂರು ದಿನಗಳಿಂದ ನಟಿ ನಾಪತ್ತೆಯಾಗಿದ್ದಾರೆಂದು ಪತಿ ಶೆಕಾವತ್​ ಅಲಿ ನೋಬಲ್​ ಕಾಳಬಂಗನ್​ ಠಾಣೆಯಲ್ಲಿ ಕೇಸ್​ ದಾಖಲಸಿದ್ದರು. ಕೇಸ್​ ದಾಖಲಾದ 3 ದಿನದಲ್ಲಿ ನಟಿ ಹೆಣವಾಗಿ ಪತ್ತೆಯಾಗಿದ್ದಾರೆ. ಈ ವೇಳೆ ಅವರ ದೇಹದ ಮೇಲೆ …

Read More »

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

ಬೆಳಗಾವಿ: ದಿನದಿಂದ ದಿನಕ್ಕೆ ಬೆಳಗಾವಿಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್‌ಆರ್‌ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ. ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ.ಬೆಂಗಳೂರಿನಲ್ಲಿ ಅತಿ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿದ್ದರಿಂದ ಬೆಳಗಾವಿಯಲ್ಲಿಯೂ ಮುಂಜಾಗ್ರತ ಕ್ರಮವಾಗಿ ಕೋವಿಡ್ ತಪಾಸಣೆ ನಡೆಸಲಾಗಿತ್ತು. ಈ ವೇಳೆ ನಗರದ ಎಪಿಎಂಸಿ ಇನ್ಸಪೆಕ್ಟರ್, ಇಬ್ಬರು …

Read More »

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬರೋಬ್ಬರಿ 200 ವರ್ಷಗಳ ನಂತರ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ, ಹಾಗದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ, ಹೌದು …

Read More »

ಮಾಸಿಕ ಕನಿಷ್ಠ ಪಿಂಚಣಿ 1000 ದಿಂದ 9000 ರೂ.ಗೆ ಹೆಚ್ಚಳ!

ಇದು ಸಾರ್ವಜನಿಕ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ಮತ್ತು ಕಾರ್ಮಿಕರಿಗೆ ಒಳ್ಳೆಯ ಸುದ್ದಿ. ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ತನ್ನ ಚಂದಾದಾರರಿಗೆ ಮಾಸಿಕ ಕನಿಷ್ಠ ಪಿಂಚಣಿಯನ್ನು 1000 ರೂ.ನಿಂದ 9000 ರೂ.ಗೆ ಹೆಚ್ಚಿಸಲಿದೆ ಎಂದು ಮಾಹಿತಿ ನೀಡಿದೆ.   ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಮುಂದಿನ ತಿಂಗಳುಗಳಲ್ಲಿ ನಡೆಯಲಿರುವ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. ವಿಶ್ವಸನೀಯ ಮೂಲಗಳ ಪ್ರಕಾರ, …

Read More »

ನಾಯಕತ್ವಕ್ಕಾಗಿ ರೋಹಿತ್, ರಾಹುಲ್ ಮಧ್ಯ ಪೈಪೋಟಿ

ಕಳೆದ ವರ್ಷದ ಆರಂಭದಲ್ಲಿ ಏಕದಿನ, ಟಿ ಟ್ವೆಂಟಿ ಹಾಗೂ ಟೆಸ್ಟ್ ಈ ಮೂರೂ ಮಾದರಿಯ ಕ್ರಿಕೆಟ್‍ನಲ್ಲಿಯೂ ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸುತ್ತಿದ್ದ ವಿರಾಟ್ ಕೊಹ್ಲಿ ಈ ವರ್ಷದ ಜನವರಿ ತಿಂಗಳಿನಲ್ಲಿ ಈ ಎಲ್ಲಾ ತಂಡಗಳ ನಾಯಕತ್ವವನ್ನು ಕಳೆದುಕೊಂಡು ಸದ್ಯ ತಂಡದಲ್ಲಿ ಓರ್ವ ಆಟಗಾರನಾಗಿ ಮಾತ್ರ ಉಳಿದುಕೊಂಡಿದ್ದಾರೆ. ಹೌದು, ಮೊದಲಿಗೆ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಸ್ವಇಚ್ಛೆಯಿಂದ ಕೆಳಗಿಳಿದ ವಿರಾಟ್ ಕೊಹ್ಲಿ ಅವರನ್ನು ಬಿಸಿಸಿಐ ಭಾರತ ಏಕದಿನ ತಂಡದ ನಾಯಕತ್ವದಿಂದ …

Read More »