Breaking News

1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ ಮಾಡಲಾಗಿದೆ. ಮಾರ್ಚ್ 12 ರಿಂದ 16 ರವರೆಗೆ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.   ಮಾರ್ಚ್ 14,15 ಮತ್ತು 16 ರಂದು ನಡೆಯುವ ಐಚ್ಛಿಕ ವಿಷಯಗಳ ಪರೀಕ್ಷಾ ಸಮಯವನ್ನು ಬೆಳಗ್ಗೆ 10 …

Read More »

ಪಿಎಂ ಕಿಸಾನ್ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಕಡ್ಡಾಯ

ಧಾರವಾಡ : ಪಿ.ಎಮ್.ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆಯಾಗದ ಕಾರಣ ಸಹಾಯಧನ ವರ್ಗಾವಣೆಯಾಗದೇ ಇರುವ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಆರ್ಥಿಕ ನೆರವು ಒದಗಿಸಲು ಕೃಷಿ ಇಲಾಖೆ, ಸಹಕಾರ ಇಲಾಖೆ ಹಾಗೂ ಸ್ಥಳೀಯ ಬ್ಯಾಂಕುಗಳ ಸಮನ್ವಯದಲ್ಲಿ ಫೆ.21 ರಿಂದ 25 ರವರೆಗೆ ವಿಶೇಷ ಆಂದೋಲನ ಏರ್ಪಡಿಸಿ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆ ಮಾಡಿಸಿ ಎನ್‍ಪಿಸಿಐ ಮಾಡಿಸಲು ಚಾಲನೆ ನೀಡಲಾಗಿರುತ್ತದೆ.   ಆಂದೋಲನದ ಭಾಗವಾಗಿ ಆಧಾರ ಜೋಡಣೆಯಾಗದ …

Read More »

ಮದ್ಯಪ್ರಿಯರಿಗೆ ಅಬಕಾರಿ ಸಚಿವರಿಂದ ಗುಡ್ ನ್ಯೂಸ್ : ಸದ್ಯಕ್ಕೆ `ಎಣ್ಣೆ’ ದರ ಹೆಚ್ಚಳವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ( Liquor Prices ) ಹೆಚ್ಚಳಕ್ಕೆ ಸರ್ಕಾರ ( Karnataka Government ) ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiah ) ಹೇಳಿದ್ದಾರೆ. 2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು …

Read More »

ಯಡಿಯೂರಪ್ಪ, ಅಜೀಂ ಪ್ರೇಮ್‍ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್‍ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿಯಾಗಿ ಅಜೀಂ ಪ್ರೇಮ್‍ಜಿ ಹಾಗೂ ಪ್ರೆಸ್ ಕ್ಲಬ್ 2021 ವರ್ಷದ ವ್ಯಕ್ತಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ, ನಟ ಕಿಚ್ಚ …

Read More »

ಹಾವೇರಿ ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಉಕ್ರೇನ್ ಸಿಲುಕಿಕೊಂಡಿದ್ದಾರೆ.

ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವೆ ಗುರುವಾರ ಬೆಳಗ್ಗೆಯಿಂದ ಯುದ್ಧ ಪ್ರಾರಂಭವಾಗಿದೆ. ಸದ್ಯ ಉಕ್ರೇನ್‍ನಲ್ಲಿ ನೆಲೆಸಿರುವ ಅನೇಕ ಭಾರತೀಯರು ಹಾಗೂ ಕನ್ನಡಿಗರಿಗೆ ಆತಂಕ ಹೆಚ್ಚಾಗಿದೆ. ಈ ನಡುವೆ ಹಾವೇರಿ ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಉಕ್ರೇನ್ ಸಿಲುಕಿಕೊಂಡಿದ್ದಾರೆ. ಹೌದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಉಕ್ರೇನ್‍ನಲ್ಲಿ ಪಡೆಯುತ್ತಿದ್ದಾರೆ. ರಾಣೇಬೆನ್ನೂರು ತಾಲೂಕಿನ 8 ವಿದ್ಯಾರ್ಥಿಗಳು ಬ್ಯಾಡಗಿ ತಾಲೂಕಿನ ಓರ್ವ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವಾಸಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮಿತ್ ವೈಶಾಯರ್, …

Read More »

ಅರವಿಂದ ಪಾಟೀಲ ಬಿಜೆಪಿ ಸೇರ್ಪಡೆ ಖಾನಾಪುರ ಟಿಕೆಟ್ ಆಕಾಂಕ್ಷಿ ಗಳಿಗೆ ಬಿಗ್ ಶಾಕ…

ಬೆಳಗಾವಿ: ಎಂಇಎಸ್ ಮಾಜಿ ಶಾಸಕ ಅರವಿಂದ ಪಾಟೀಲ್ ಬಿಜೆಪಿ ಸೇರ್ಪಡೆಗೊಂಡಿದ್ದು, ಈ ವಿಚಾರ ಖಾನಾಪುರ ಮೂಲ ಕಮಲ‌ ಕಾರ್ಯಕರ್ತರಿಗೆ ಬಿಗ್​​ ಶಾಕ್ ನೀಡಿದೆ. ಅರವಿಂದ ಪಾಟೀಲ್​ ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ರಾಜಕೀಯದಲ್ಲಿ ತರಹೇವಾರು ಚರ್ಚೆಗಳು ನಡೆದಿವೆ. ಸ್ವಪಕ್ಷಿಯರ ವಿರೋಧದ ಮಧ್ಯೆಯೇ ಆಪ್ತನನ್ನು ಬಿಜೆಪಿಗೆ ಕರೆತರುವಲ್ಲಿ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ ಸವದಿ ಯಶಸ್ವಿಯಾಗಿದ್ದಾರೆ. ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅರವಿಂದ ಪಾಟೀಲ್​ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ. ಕಳೆದ …

Read More »

ರಾಯಬಾಗ&ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು.

ಬೆಳಗಾವಿ: ರಷ್ಯಾ ಯುದ್ಧ ಸಾರಿರುವ ಉಕ್ರೇನ್ ದೇಶದಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ವ್ಯಾಸಂಗ ‌ಮಾಡುತ್ತಿದ್ದಾರೆ. ಉಕ್ರೇನ್ ‌ಮೇಲೆ ರಷ್ಯಾ ನಿರಂತರ ದಾಳಿ ನಡೆಸುತ್ತಿದ್ದು, ಇಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ‌ ಪ್ರಿಯಾ ಭಗವಂತ ನಿಡಗುಂದಿ, ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು. ಬೆಳಗಿನಿಂದ ಉಕ್ರೇನಿನ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ. ಪ್ರಿಯಾ ನಿಡಗುಂದಿ ಹಾಗೂ …

Read More »

ಕಲಿಕಾ ನಷ್ಟ ಸರಿದೂಗಿಸಲು ಬೇಸಿಗೆ ರಜೆ ಕಡಿತ: 2022-23ನೇ ಸಾಲಿನ ಶೈಕ್ಷಣಿಕ ವರ್ಷ ವಿಸ್ತರಿಸಿ ಆದೇಶ

ಬೆಂಗಳೂರು: ಸತತ ಎರಡು ವರ್ಷಗಳ ಕೋವಿಡ್​ನಿಂದ ಕುಂಠಿತವಾದ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಕಡಿತಗೊಳಿಸಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ ಆಯುಕ್ತರು, ಮುಂಬರುವ ಶೈಕ್ಷಣಿಕ ವರ್ಷ 2022-23 ರಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷ 2021-22ವನ್ನು 09-04-2022 ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಜೊತೆಗೆ 2021-22ನೇ ಸಾಲಿನ ಬೇಸಿಗೆ ರಜೆಯನ್ನು 10-04-2022 …

Read More »

ಅಭಿಮತ: ರಷ್ಯಾದ ಸೈನ್ಯ ಶಕ್ತಿಯೆದುರು ನಿಲ್ಲುವುದೇ ಉಕ್ರೇನ್?

ಪಾಶ್ಚಿಮಾತ್ಯ ರಾಷ್ಟ್ರಗಳ ಮನವಿಯ ಹೊರತಾಗಿಯೂ ನಿರೀಕ್ಷೆಯಂತೆ ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣವು ಪ್ರಾರಂಭವಾಗಿದೆ. ಮಾಸ್ಕೋದ ಮಹಾನ್ ಕ್ರಾಂತಿಯ ಬಳಿಕ ಉಕ್ರೇನ್‌ನಂತಹ ರಾಷ್ಟ್ರವು ಯುಎಸ್ಎಸ್ಆರ್‌ನಿಂದ ಬೇರ್ಪಟ್ಟಿತು. ಇದು ಕಮ್ಯುನಿಸಂನ ಮಹಾ ಪತನಕ್ಕೂ ಕಾರಣವಾಯಿತು. ಬೋರಿಸ್ ಯೆಲ್ಸಿನ್ ಆಳ್ವಿಕೆಯು ಪ್ರಾರಂಭವಾದ ಮೇಲೆ ಯುನೈಟೆಡ್ ಸೋವಿಯತ್ ಸಮಾಜವಾದಿ ಗಣರಾಜ್ಯದ ಭಾಗವಾಗಿದ್ದ ರಾಷ್ಟ್ರಗಳೂ ವಿಭಜನೆಯಾದವು. ಉಕ್ರೇನ್ ಜೊತೆಗೆ ಬೆಲಾರಸ್, ಕ್ರೈಮಿಯಾ ಮತ್ತು ಜಾರ್ಜಿಯಾ ತಮ್ಮ ಸ್ವಾತಂತ್ರ್ಯವನ್ನು ಘೋಷಿಸಿಕೊಂಡವು. ಯುಎಸ್ಎಸ್ಆರ್‌ನ ಆಹಾರದ ಬುಟ್ಟಿ ಎಂದೇ ಪರಿಗಣಿಸಲಾಗಿದ್ದ ಉಕ್ರೇನ್ ದೊಡ್ಡ …

Read More »

ನೀವು SSLC ಪಾಸ್ ಆಗಿದ್ದೀರಾ.? ಹಾಗಿದ್ದರೇ ‘ಗ್ರಂಥಾಲಯ ಮೇಲ್ವಿಚಾರಕ’ರ ಹುದ್ದೆಗೆ ಅರ್ಜಿ ಸಲ್ಲಿಸಿ.!

ತುಮಕೂರು: ಜಿಲ್ಲೆಯ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಖಾಲಿ ಇರುವಂತ 19 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2021-22ನೇ ಸಾಲಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ತಿಂಗಳಿಗೆ ರೂ.12 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.   …

Read More »