Breaking News

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಲಿ

ಯಾದಗಿರಿ: ಮತಾಂತರ ನಿಷೇಧ ಕಾನೂನು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಬೇಕು. ಈ ಬಗ್ಗೆ ಬೆಳಗವೈ ಅಧಿವೇಶನದಲ್ಲಿ ಸರ್ಕಾರ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಜಾವರಿ 1ರಿಂದ ರಾಜ್ಯದಲ್ಲಿ ಉಗ್ರ ಹೋರಾಟ ನಡೆಯಲಿದೆ ಎಂದರು. ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಈ ಕಾಯ್ದೆ ಜಾರಿಯಾಗಬೇಕಿತ್ತು. ಕಾಂಗ್ರೆಸ್ ವೋಟ್ ಬ್ಯಾಂಕ್ …

Read More »

ಸುವರ್ಣ ವಿಧಾನಸೌಧದಲ್ಲಿ ಡಿ.13ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು,ನ.20- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಸುವರ್ಣವಿಧಾನಸೌಧದಲ್ಲಿ ಉಭಯ ಸದನಗಳು ಸಮಾವೇಶಗೊಳ್ಳುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಪಾಲ ತಾವರ್‍ಚಂದ್ ಗೆಲ್ಹೋಟ್ ಅವರು ನಿನ್ನೆ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್‍ನ ಅಧಿವೇಶನಗಳನ್ನು ಕರೆದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗಿತ್ತು. ಆನಂತರ ಈವರೆಗೂ ಅಧಿವೇಶನ ನಡೆಸಿಲ್ಲ. ಕಳೆದೆರಡು ವರ್ಷಗಳಿಂದ …

Read More »

ರೈಲು ಹಳಿಯ ಮೇಲೆ ಬಾಂಬ್ ಸ್ಫೋಟ

ನವದೆಹಲಿ,ನ.20- ಜಾರ್ಖಂಡ್‍ನ ಧನ್‍ಬಾದ್ ವಿಭಾಗದಲ್ಲಿ ರೈಲು ಹಳಿಯ ಮೇಲೆ ಸ್ಫೋಟ ಸಂಭವಿಸಿ ಒಂದು ಡೀಸೆಲ್ ಎಂಜಿನ್ ಹಳಿತಪ್ಪಿದ ಘಟನೆ ಇಂದು ಮುಂಜಾನೆ ಜರುಗಿದೆ. ಇದು ಒಂದು ಬಾಂಬ್  ಸ್ಫೋಟವಾಗಿದ್ದು ಧನಬಾದ್ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಣದ ನಡುವೆ ಸೋಟಗೊಂಡಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಇದು ಒಂದು ನಕ್ಸಲ್ ಸಂಬಂತ ಘಟನೆಯಾಗಿದೆ ಎಂದು ಮೂಲಗಳು ಸೂಚಿಸಿವೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಹಳಿಯ ಮೇಲೆ ಸಂಚಾರ ಪುನರಾರಂಭವಾಗುವುದನ್ನು ಕಾಯಲಾಗುತ್ತಿದೆ …

Read More »

ಪ್ರಸಂಗ ಬಂದರೆ ಬ್ರಾಹ್ಮಣರು ತಲವಾರ ಹಿಡಿಯಲೂ ಸಿದ್ಧ ಎಂದು ಬ್ರಾಹ್ಮಣ ಸಮಾಜದ ಮುಖಂಡ ಅನಿಲ ಪೋತದಾರ 

ಬೆಳಗಾವಿ: ಪೇಜಾವರ ಶ್ರೀಗಳು ಮಾನವ ಧರ್ಮ ಸ್ವೀಕಾರ ಮಾಡಿದವರು. ದಲಿತರಿರುವಲ್ಲಿಗೆ ಸ್ವತಃ ಹೋಗಿ ಪ್ರವಚನ ಮಾಡಿದ್ದಾರೆ. ದಲಿತರನ್ನು ಉದ್ಧಾರ ಮಾಡುವಲ್ಲಿ ಶ್ರಮಿಸಿದ್ದಾರೆ. ಇಂತಹ ವ್ಯಕ್ತಿಯ ವಿರುದ್ಧ ಮಾತನಾಡುವ ಹಂಸಲೇಖ ಅವರಿಗೆ ನಾಚಿಕೆಯಾಗಬೇಕು. ಬ್ರಾಹ್ಮಣರಿಗೆ ಏನನ್ನಾದರೂ ಅನ್ನಬಹುದೆಂಬ ಕಾಲವೊಂದಿತ್ತು ಆದರೆ ಈಗ ಹಾಗಿಲ್ಲ. ಬ್ರಾಹ್ಮಣರ ಜನಿವಾರವನ್ನು ಮಾತ್ರ ನೀವು ನೋಡಿದ್ದೀರಿ. ಅವರ ಹೃದಯದಲ್ಲಿರುವ ತಲವಾರವನ್ನು ನೀವು ನೋಡಿಲ್ಲ. ಪ್ರಸಂಗ ಬಂದರೆ ಬ್ರಾಹ್ಮಣರು ತಲವಾರ ಹಿಡಿಯಲೂ ಸಿದ್ಧ ಎಂದು ಬ್ರಾಹ್ಮಣ ಸಮಾಜದ ಮುಖಂಡ ಅನಿಲ …

Read More »

ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ:B.S.Y.

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಸ್ವಲ್ಪ ತಡವಾದರೂ ಈ ದೃಢ ನಿರ್ಧಾರ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ. ಪ್ರತಿಷ್ಠೆ ಬದಿಗಿಟ್ಟುರೈತರ ಹೋರಾಟ ನೋಡಿದ ಮೇಲೆ ನರೇಂದ್ರ ಮೋದಿಯವರು ಮೂರು ಕಾಯ್ದೆ ಹಿಂಪಡೆದಿದ್ದು, ದೇಶದಲ್ಲಿ ರೈತರ ವಿಶ್ವಾಸ, …

Read More »

ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

ಬಾಗಲಕೋಟೆ: ರೈತರ ಆದಾಯ ದ್ವಿಗುಣಗೊಳಿಸಬೇಕು. ರೈತರಿಗೆ ಅನುಕೂಲ ಆಗಬೇಕೆಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ತಂದಿದ್ರು. ಆದ್ರೆ ಎಲ್ಲೊ ಒಂದು ಕಡೆ ಹೊಸ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲ ಆಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಷಾದ ವ್ಯಕ್ತಪಡಿಸಿದರು. ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ತಿಳಿಸಿ ಹೇಳುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ …

Read More »

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ? ಇಲ್ಲಿದೆ ಮಾಹಿತಿ

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ.   ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ ಜಮೀನಿಗೇ ತೆರಳಿ ಯಾರು ಬೇಕಾದರೂ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು …

Read More »

ಕೊತ್ವಾಲ್‌ ರಾಮಚಂದ್ರನನ್ನು ಬಳಸಿ ಮೇಲೆ ಬಂದ ಡಿಕೆಶಿ: ಆರಗ

ರಾಯಚೂರು: ಹುಚ್ಚು ಹಿಡಿದವರಿಗೆ ಇಡೀ ಪ್ರಪಂಚವೇ ಹುಚ್ಚು ಹಿಡಿದಂತೆ ಕಾಣಿಸುತ್ತದೆ. ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ನಮ್ಮ ಬಗ್ಗೆ ಅಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.   ಸಿರವಾರ ಪಟ್ಟಣದಲ್ಲಿ ನಡೆದ ಜನ ಸ್ವರಾಜ್‌ ಯಾತ್ರೆಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್‌ ಕೊತ್ವಾಲ್‌ ರಾಮಚಂದ್ರ ಅಂಥವರನ್ನು ಬಳಸಿಕೊಂಡು ಮೇಲೆ ಬಂದವರು. ಆದರೆ, ನಾವು ಜನರಿಂದ ಬೆಳೆದು ಬಂದಿದ್ದೇವೆ. ಜಲಿಯನ್‌ ವಾಲಾಬಾಗ್‌ ಎಂದು ಶುದ್ಧವಾಗಿ …

Read More »

ನಿರಂತರ ಮಳೆಯ ಎಫೆಕ್ಟ್: ಹೆಚ್ಚಾದ ಸೊಪ್ಪ, ತರಕಾರಿ ಬೆಲೆ: ಜನಸಾಮಾನ್ಯರ ಜೇಬಿಗೆ ಬರೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ( Heavy Rain in Karnataka ) ಒಂದೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದರೇ, ಮತ್ತೊಂದೆಡೆ ರೈತರು ಬೆಳೆದಂತ ಬಳೆ ನೀರು ಪಾಲಾಗಿದೆ. ಸಮಯಕ್ಕೆ ಸರಿಯಾಗಿ ಕೊಯ್ಲಿಗೆ ಬಂದ ಬೆಳೆ ನೀರಲ್ಲಿ ಮುಳುಗಿ ಹೋಗಿದೆ. ಇದೇ ಸಂದರ್ಭದಲ್ಲಿ ಸೊಪ್ಪು, ತರಕಾರಿ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದೇ, ಬೆಲೆಗಳ ದರದಲ್ಲಿ ( Vegetables Price Hike ) ಹೆಚ್ಚಳ ಕಂಡಿದೆ. ಈ ಮೂಲಕ ಜನಸಾಮಾನ್ಯರ ಜೇಬಿಗೆ …

Read More »

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.   ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು …

Read More »