Breaking News

ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ.

   ಬೆಳಗಾವಿಯ ಶಿವಬಸವನಗರದ ಹೆಸ್ಕಾಮ್ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಜರ್ಮನ್ ಶೆಫರ್ಡ ಶ್ವಾನ ಪ್ರಾಣ ಬಿಟ್ಟಿದೆ. ತನ್ಮೂಲಕ, ನಾಯಿಯೊಂದು ತನ್ನ ಪ್ರಾಣ ತೆತ್ತು ಸಂಭವಿಸಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ.   ಶುಕ್ರವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಶಿವಬಸವ ನಗರದ ಹೆಸ್ಕಾಮ್ ಕಲ್ಯಾಣ ಮಂಟಪವಿರುವ ಮುಖ್ಯ ರಸ್ತೆಯ ಬದಿಯ ಫುಟ್ ಪಾಥ್ ಮೇಲೆ ಜೀವಂತ ತಂತಿ ಬಿದ್ದಿತ್ತು. ಡಾ.ರಾಜು ನಾಯಕ ಅವರ ಜೆರ್ಮನ್ …

Read More »

ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ

ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆ ಕಸರತ್ತು ಆರಂಭವಾಗಿದ್ದು, ಮೂವರು ಸಚಿವರು ರಾಜೀನಾಮೆ ನೀಡಿದ್ದಾರೆ. ಕಂದಾಯ ಸಚಿವ ಹರೀಶ್ ಚೌಧರಿ, ವೈದ್ಯಕೀಯ ಮತು ಆರೋಗ್ಯ ಸಚಿವ ಡಾ.ರಘು ಶರ್ಮಾ ಮತ್ತು ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಸ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ರಾಜೀನಾಮೆ ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ರವಾನಿಸಿದ್ದಾರೆ. ರಾಜಸ್ಥಾನ ಸಚಿವ ಸಂಪುಟದ ಮೂವರು ಸಚಿವರು ರಾಜೀನಾಮೆ ನೀಡಿದ್ದು, …

Read More »

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

*ಚಿಕ್ಕೋಡಿ ಬ್ರೇಕಿಂಗ್*   ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,   ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,   ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್, ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,   ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,   ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ …

Read More »

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ …

Read More »

ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ಉತ್ತೇಜನ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

ಬೆಳಗಾವಿ: 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ ಕಾರ್ಯಕ್ರಮದಡಿ ನೀರಿನಲ್ಲಿ ಕರಗುವ ರಸಗೊಬ್ಬರ (Water Soluble Fertilizers) ಖರೀದಿಗೆ ಸಹಾಯಧನ, ಲಘುಪೋಷಕಾಂಶಗಳ ಮಿಶ್ರಣ (Crop Special) ಹಣ್ಣು/ಹೂವು ಬೆಳೆ ಹೊದಿಕೆಗಳಿಗೆ (Fruit/Plant cover) ಸುರಂಗ ಮಾದರಿ ಪಾಲಿಹೌಸ್ ನಿರ್ಮಾಣಕ್ಕೆ, ತೋಟಗಾರಿಕೆ ಬೆಳೆಗಳ ಮೇಲಾವರಣ ( Canopy Management ) ನಿರ್ವಹಣೆಗೆ, ಹಳೆಯ ಪಾಲಿಹೌಸ್‌ಗಳಲ್ಲಿ ಪಾಲಿಥಿನ್ ಶೀಟ್ ಹಾಗೂ …

Read More »

021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ 10+1 ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಎಸ್.ಸಿ-11, ಎಸ್.ಟಿ-04 ಹಾಗೂ ಸಾಮಾನ್ಯ-45, ಒಟ್ಟು-60 ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ 18 ರಿಂದ 60 ವಯೋಮಿತಿಯ ಎಸ್.ಸಿ/ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರುಗಳು ಅರ್ಜಿ ಸಲ್ಲಿಸಬಹುದು. ಸದರಿ ಅರ್ಜಿಯನ್ನು ಈ ಕಛೇರಿಯಿಂದ …

Read More »

RCU: ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚನೆ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ 31 (ಜೆ) ಅಡಿ ಖಾಲಿ ಇರುವ ಉಪಕುಲಸಚಿವರು, ಸಹಾಯಕ ಕುಲಸಚಿವರು ಮತ್ತು ಕಛೇರಿ ಅಧೀಕ್ಷಕರ ಬೋಧಕೇತರ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನವೆಂಬರ್ 21 ರಂದು ಬೆಳಿಗ್ಗೆ 11 ರಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ರವರೆಗೆ ಎರಡು ಅವಧಿಗಳ ಪರೀಕ್ಷೆಯನ್ನು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮಾಳ ಮಾರುತಿ ಬಡಾವಣೆ, ಬೆಳಗಾವಿಯಲ್ಲಿ ನಡೆಸಲಾಗಿದೆ. ಸದರಿ ದಿನದಂದು ಅರ್ಹರಾದ …

Read More »

ಆನ್ ಲೈನ್ ಮೂಲಕ ಪ್ರಾದೇಶಿಕ ಸಾರಿಗೆ ಕಛೇರಿಯ ಸೇವೆಗಳು ಪ್ರಾರಂಭ

ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನೀಡಲಾಗುತ್ತಿರುವ ಸೇವೆಗಳನ್ನು ಸಂಪರ್ಕರಹಿತ/ಭೇಟಿ ರಹಿತ (Contact less and Faceless) ಸೇವೆಗಳನ್ನಾಗಿ ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಇಲಾಖೆಯ 30 ಸೇವೆಗಳನ್ನು ಆನ್‌ಲೈನ್ (online) ಮುಖಾಂತರ ಪಡೆದುಕೊಳ್ಳಬಹುದು ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸೇವೆಗಳನ್ನು ಪಡೆಯಲು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ವೆಬ್ಸೈಟ್ https://parivahan.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಬಹುದಾಗಿದೆ ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಸ್.ಬಿ. ಮಗದುಮ್ಮ ಅವರು …

Read More »

ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿ ಸ್ಥಾನಮಾನ ಪಡೆದ ಕರ್ನಾಟಕದ ಏಕೈಕ ಪಕ್ಷ J.D.S.: BJP TWEET

ಬೆಂಗಳೂರು: ಕುಟುಂಬ ರಾಜಕಾರಣದಲ್ಲೂ ( Family Politics ) ಮಾನದಂಡವನ್ನು ಹುಡುಕಲು ಹೊರಟರೆ ಅಲ್ಲಿಯೂ ಎಚ್‌ ಡಿ ದೇವೇಗೌಡರದು ( HD Devegowdha ) ಒಂದು ಆದರ್ಶ ಕುಟುಂಬ. ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿ ಸ್ಥಾನಮಾನ ಪಡೆದ ಕರ್ನಾಟಕದ ಏಕೈಕ ಪಕ್ಷ ಎಂಬ ಹೆಗ್ಗಳಿಕೆ ಪಡೆಯಲು ಕಾರಣವಾದ ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು ಎಂದು ಬಿಜೆಪಿ ತಿಳಿಸಿದೆ. ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಬಿಜೆಪಿ ಕರ್ನಾಟಕ ( BJP …

Read More »

ಲಖನ್ ಜಾರಕಿಹೊಳಿ ಅವರಿಗೆB.J.P. ಟಿಕೆಟ್ ನೀಡಿಲ್ಲ, ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ..?

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. …

Read More »