Breaking News

ಹರ್ಷನ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವ ಮೊದಲು ಆತನ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದ ಸಿಸಿಟಿವಿ ದೃಶ್ಯಾವಳಿ ಸಿಕ್ಕಿದೆ.

  ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಸಂಬಂಧ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 12 ಮಂದಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮೂವರಲ್ಲಿ ಓರ್ವ ಆರೋಪಿಯನ್ನು ಬಂಧಿಸಲು ಪೊಲೀಸರು ಸ್ಕೆಚ್‌ ಹಾಕಿದ್ದ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ಮೊದಲು ಆರೋಪಿಯ ಸಹಚರನನ್ನು ಆತನ ಮನೆಯ ಬಳಿಯೇ ವಶಕ್ಕೆ ಪಡೆದಿದ್ದ ಪೊಲೀಸರು, ಈತನ ಮೂಲಕವೇ ಕೊಲೆ ಆರೋಪಿ ಬಂಧನಕ್ಕೆ ಬಲೆ‌ ಬೀಸಿದ್ದರು. ಸಹಚರನನ್ನು ಪೊಲೀಸರು ವಶಕ್ಕೆ ಪಡೆದ ದೃಶ್ಯದ …

Read More »

ರಾಜ್ಯ ಬಜೆಟ್’ ಮಂಡನೆಗೆ ಮುಹೂರ್ತ ಫಿಕ್ಸ್: ‘ಮಾ.4ಕ್ಕೆ ಬಜೆಟ್ ಮಂಡನೆ’ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ( Karnataka Budget 2022 ) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಗದ್ದಲದ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಆರೋಪಿಸಿದಂತ ಬಿಜೆಪಿ ನಾಯಕರ ವಿರುದ್ಧ ಸದನದಲ್ಲಿ ಭಾವಿಗಿಳಿದು ಕಾಂಗ್ರೆಸ್ …

Read More »

ಜಗದೀಶ್‌ ಅವರನ್ನು ಜೈಲಿನಲ್ಲಿಡುವುದರಿಂದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹಿನ್ನಡೆ: ವಕೀಲ ಹರೀಶ್‌ ಪ್ರಭು

ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಕೆ ಎನ್‌ ಜಗದೀಶ್‌ ಕುಮಾರ್‌ ಅಲಿಯಾಸ್‌ ಜಗದೀಶ್‌ ಮಹದೇವ್‌ ಅವರು ಸಮಾಜದಲ್ಲಿನ ಭ್ರಷ್ಟಚಾರ ಆರೋಪಗಳನ್ನು ಹೊತ್ತಿರುವವ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜಗದೀಶ್‌ ಅವರನ್ನು ಬಂಧನದಲ್ಲಿ ಇಡುವುದರಿಂದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗುತ್ತದೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮಂಗಳವಾರ ಜಗದೀಶ್‌ ಪರ ವಕೀಲರು ಬೆಂಗಳೂರು ಸಿಟಿ ಸಿವಿಲ್‌ ಮತ್ತು ಸತ್ರ …

Read More »

ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಅಧಿಕಾರ ಹಿಡಿಯೋದು ಭ್ರಮೆ: ಡಿಕೆಶಿ

ಪಾಂಡವಪುರ, ಫೆ.22: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಃ ಬಲದೊಂದಿಗೆ ಗೆದ್ದು ಅಧಿಕಾರ ಹಿಡಿಯೋದು ಭ್ರಮೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಪಟ್ಟಣದ ಟಿಎಪಿಸಿಎಂಎಸ್ ರೈತ ಸಂಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮಂಗಳವಾರ ಆಯೋಜಿಸಿದ್ದ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.   ಜನರಿಗೆ ಯಾರನ್ನು ಬೇಕಾದರೂ ಸೋಲಿಸುವ ಮತ್ತು ಯಾರನ್ನು …

Read More »

ಫೆಬ್ರವರಿ 25ರಿಂದ ಶನಿಯು ಯೋಗಕಾರಕ ಸ್ಥಾನದಲ್ಲಿದ್ದು ಈ ರಾಶಿಯವರಿಗೆ ದೀಡಿರ್ ಬದಲಾವಣೆಯ ಜೀವನವನ್ನೇ ನೀಡಲಿದ್ದಾನೆ ಮುಟ್ಟಿದೆಲ್ಲಾ ಚಿನ್ನ.

ಫೆಬ್ರವರಿ 25ರಿಂದ ಶನಿಯು ಯೋಗಕಾರಕ ಸ್ಥಾನದಲ್ಲಿದ್ದು ಈ ರಾಶಿಯವರಿಗೆ ದೀಡಿರ್ ಬದಲಾವಣೆಯ ಜೀವನವನ್ನೇ ನೀಡಲಿದ್ದಾನೆ ಮುಟ್ಟಿದೆಲ್ಲಾ ಚಿನ್ನ. ನಮಸ್ಕಾರ ಬಂಧುಗಳೇ ನಭೋ ಭೂ ಮಂಡಲದ ರಾಶಿಚಕ್ರದಲ್ಲಿ ಆಗುವ ವಿಶೇಷವಾದ ವಿಭಿನ್ನವಾದ ಬದಲಾವಣೆಯಿಂದ ಆರು ರಾಶಿಯವರ ಮೇಲೆ ತುಂಬಾ ಉತ್ತಮ ಬೆಳವಣಿಗೆಗಳು ಆಗುತ್ತವೆ ಇಷ್ಟು ದಿನ ಅನುಭವಿಸಿದ ಎಲ್ಲಾ ಕಷ್ಟಗಳಿಗೂ ಮುಕ್ತಿಯನ್ನು ಪಡೆಯುತ್ತಾರೆ 500 ವರ್ಷಗಳ ನಂತರ ಇವರ ಜೀವನದಲ್ಲಿ ಗಜಕೇಸರಿ ಯೋಗ ಆರಂಭವಾಗುತ್ತದೆ ರಾಜಯೋಗ ಇರುವುದರಿಂದ ಶನಿವಾರ ಈ ಏಳು …

Read More »

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪಂಕ್ಚರ್ ಪ್ರೂಫ್ ಟಯರ್..!

ಪ್ರಪಂಚದಾದ್ಯಂತ, ಪ್ರತಿ ವರ್ಷ ಸುಮಾರು 200 ಮಿಲಿಯನ್ ಟಯರ್ ಗಳು ಅಕಾಲಿಕ ಪಂಕ್ಚರ್‌ನಿಂದಾಗಿ ನಿರುಪಯುಕ್ತವಾಗುತ್ತವೆ. ರಸ್ತೆಯ ಮೇಲೆ ಬಿದ್ದಿರುವ ವಸ್ತುಗಳಿಂದ ಅಥವಾ ಅಸಮರ್ಪಕ ಗಾಳಿಯ ಒತ್ತಡದಿಂದ ಟೈರ್​ಗಳ ಹಾನಿಗೀಡಾಗುತ್ತದೆ.ವಾಹನ ಚಾಲಕರ ಮತ್ತು ಮಾಲೀಕರ ಸಮಸ್ಯೆಗಳಲ್ಲಿ ಟಯರ್ ಪಂಕ್ಚರ್ ಕೂಡ ಒಂದು. ಯಾವಾಗ ಎಲ್ಲಿ ಕೈ ಕೊಡುತ್ತೊ ಎಂಬ ಚಿಂತೆಯೊಂದು ಕೆಲವೊಮ್ಮೆ ಕಾಡುತ್ತಿರುತ್ತವೆ. ಆದರೆ ಇನ್ನು ಕೆಲವೇ ವರ್ಷಗಳಲ್ಲಿ ನಿಮ್ಮ ವಾಹನದ ಟೈರ್ ಪಂಕ್ಚರ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಏಕೆಂದರೆ ಟಯರ್ …

Read More »

ಒಬ್ಬರಿಗೊಬ್ಬರು ಬಡಿದಾಡಿಕೊಂಡ ಪೊಲೀಸರು; ಆಸ್ಪತ್ರೆ ಸೇರುವಂಥದ್ದಾಗಿದ್ದೇನು?

ಧಾರವಾಡ: ಶಾಂತಿ ಸುವ್ಯವಸ್ಥೆ ಕಾಪಾಡಬೇಕಾಗಿದ್ದ ಪೊಲೀಸರೇ ಕಾನೂನನ್ನು ಕೈಗೆ ತೆಗೆದುಕೊಂಡು ಬಡಿದಾಡಿದ ಘಟನೆ ನಡೆದಿದೆ.  ಬೀಟ್​ ಡ್ಯೂಟಿಗೆ ತಡವಾಗಿ ಬಂದರು ಎಂಬ ಕಾರಣಕ್ಕೆ ಹೆಲ್ಮೆಟ್​ ಹಾಗೂ ಲಾಠಿಯಿಂದ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಪ್ರಸಂಗ ನಡೆದಿದ್ದು, ಸದ್ಯ ಸಿದ್ದಪ್ಪ ಚಲುವಾದಿ ಅನ್ನೋರ  ತಲೆಗೆ ತೀವ್ರ ಪೆಟ್ಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಹುಬ್ಬಳಿಯ ಶಹರ ಠಾಣೆಯಲ್ಲಿ ನಡೆದಿದ್ದು, ಪೊಲೀಸ್ ಕಾನ್​​ಸ್ಟೇಬಲ್ ಪ್ರಕಾಶ್​ ಗೋವಿಂದಪ್ಪನವರ ಮತ್ತು ಬೀಟ್ ಸಿಬ್ಬಂದಿ ಸಿದ್ದಪ್ಪ ಚಲುವಾದಿ ಇಬ್ಬರು ಹೆಲ್ಮೆಟ್​ ಹಾಗೂ …

Read More »

ಮನೆ ಬಾಗಿಲು ಮುಂದಕ್ಕೆ ಹಾಕಿ ಹೊರ ಹೋಗೋ ಮುನ್ನ ಹುಷಾರ್- ಕ್ಷರ್ಣಾದಲ್ಲಿ ದರೋಡೆ ಫಿಕ್ಸ್

ಬೆಂಗಳೂರು: ಹಾಡ ಹಗಲಿನಲ್ಲೇ ಮನೆಗೆ ನುಗ್ಗಿ ಖದೀಮನೊಬ್ಬ ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಬಾಗಿಲ ಮುಂದಕ್ಕೆ ಮಾಡಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಖದೀಮನ ಕೈಚಳಕ ತೋರಿದ್ದು, ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ್ದ ಆರೋಪಿ ಕ್ಷಣಾರ್ಧದಲ್ಲಿ ಮನೆಯಲ್ಲಿದ್ದ 1.80 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನ-ಬೆಳ್ಳಿ ಹಾಗೂ ನಗದು ಕದ್ದು ಎಸ್ಕೇಪ್​ ಹಾಕಿದ್ದಾನೆ. ಆರೋಪಿ ಮನೆಗೆ ನುಗ್ಗಿ ದರೋಡೆ ಮಾಡಿ ಎಸ್ಕೇಪ್ ಆಗಿರೋ …

Read More »

ಮುಂಬರುವ ಬಜೆಟ್​​ನಲ್ಲಿ ರಾಜ್ಯದ ಭವಿಷ್ಯ ಅನಾವರಣ: ಸಿಎಂ ಭರವಸೆ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲ ವರ್ಗದವರಿಗೆ ಆರ್ಥಿಕ ನ್ಯಾಯ ಒದಗಿಸುವ, ರಾಜ್ಯದ ಅಭಿವೃದ್ದಿ ಬಿಂಬಿಸುವ ಮುನ್ನೋಟದ ಬಜೆಟ್​ನನ್ನು ಮಂಡಿಸಲಿದ್ದೇವೆ ಎಂದು ಸಿಎಂ ವಿಧಾನಸಭೆಯಲ್ಲಿ ಘೋಷಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ವೇಳೆ ನಡೆಯುತ್ತಿದ್ದ ಕಾಂಗ್ರೆಸ್‌ನ ಧರಣಿ, ಗದ್ದಲದ ನಡುವೆಯೇ ಸಿಎಂ ಮಾತನಾಡಿ, ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಕೋವಿಡ್‌ನ ಯಶಸ್ವಿ ನಿರ್ವಹಣೆ ನಡುವೆಯೇ ಅಭಿವೃದ್ಧಿ ಕಾರ್ಯಗಳಲ್ಲೂ ಮುಂದೆ ಸಾಗಿದೆ. ಹತ್ತು ಹಲವು ಯೋಜನೆಗಳ …

Read More »

ರಾಷ್ಟ್ರಧ್ವಜಕ್ಕೆ ಸಂಬಂಧಪಟ್ಟಂತೆ ಈಶ್ವರಪ್ಪ ಹೇಳಿಕೆ: ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಿಯೋಗ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಿ ನಂತರ ಮನವಿ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲರ ಭೇಟಿ ನಂತರ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಹಾಗೂ ಕಾಂಗ್ರೆಸ್ ಶಾಸಕರ ನಿಯೋಗ ರಾಜ್ಯಪಾಲರನ್ನ ಪಾದಯಾತ್ರೆ ಮೂಲಕ ಬಂದು ಭೇಟಿ ಮಾಡಿದೆವು. ಆ ವೇಳೆ, ಈಶ್ವರಪ್ಪ ವಿರುದ್ಧ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. …

Read More »