Breaking News

ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ

ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ …

Read More »

ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ,

ಧಾರವಾಡ ಮದಿಹಾಳ ಕ್ರಾಸ್ ಬಳಿಯ ಸಾರಿಗೆ ಡಿಪೋ ಸಮೀಪ ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ, ನಿಟ್ಟುಸಿರು ಬಿಟ್ಟ ಸ್ಥಳೀಯರು.. ಕಿಡಗೇಡಿಗಳು ಕಸದ ಗುಡ್ಡೆಗೆ ಬೆಂಕಿ ಹಚ್ಚಿದ ಪರಿಣಾಮ ಸ್ಥಳೀಯರು ಕೆಲಕಾಲ‌ ಆತಂಕಕ್ಕೆ ಒಳಗಾದ ಘಟನೆ ಧಾರವಾಡದ ನಗರದಲ್ಲಿಂದು‌ ನಡೆದಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿಯವರು‌ಕಾರ್ಯಾಚರಣೆ ನಡೆಸಿ‌ ಸ್ಥಳೀಯರ ಆತಂಕ ದೂರು ಮಾಡಿದ್ದಾರೆ. ಧಾರವಾಡ ಮದಿಹಾಳ ಕ್ರಾಸ್‌ನಿಂದ ಹೆಬ್ಬಳ್ಳಿ ಅಗಸಿಗೆ ಸಂಪರ್ಕ ಕಲ್ಪಿಸುವ …

Read More »

ಬೆಳಗಾವಿ ರಾಮತೀರ್ಥ ನಗರದ ಶ್ರೀ ಚಾಂಗದೇವ ಜಾತ್ರಾ ಮಹೋತ್ಸವ

ಬೆಳಗಾವಿ ರಾಮತೀರ್ಥ ನಗರದ ಶ್ರೀ ಚಾಂಗದೇವ ಜಾತ್ರಾ ಮಹೋತ್ಸವ ಬೆಳಗಾವಿಯ ರಾಮತೀರ್ಥ ನಗರದ ಶ್ರೀ ಚಾಂಗದೇವ ರಾಜಾಬಾಗಸವಾರ ಯಮನೂರ ಅಜ್ಜನ ಜಾತ್ರಾ ಮಹೋತ್ಸವ ಮಾ.18 ರಿಂದ ಆರಂಭವಾಗಿದ್ದು 23 ರ ವರೆಗೆ ನಡೆಯಲಿದೆ ಕಣಬರ್ಗಿ ರಸ್ತೆ ರಾಮತೀರ್ಥ ನಗರದ ಒಂದನೇ ಬಸ್ ನಿಲ್ದಾಣದ ಹತ್ತಿರವಿರುವ ಶ್ರೀ ಚಾಂಗದೇವ ರಾಜಬಾಗಸವಾರ ಯಮನೂರ ಅಜ್ಜನ ಜಾತ್ರೆ ನಿಮಿತ್ಯ ಮಾರ್ಚ್ 18 ರಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದುಬಂದಿದ್ದು, ಶನಿವಾರ ಮಧ್ಯಾಹ್ನ ಮಹಾಪ್ರಸಾದ ಸಂಜೆ …

Read More »

ರಾಯಬಾಗ ತಾಲೂಕಿನಾದ್ಯಂತ 20 ಪರೀಕ್ಷಾ ಕೇಂದ್ರಗಳಲ್ಲಿ 7148 ವಿದ್ಯಾರ್ಥಿಗಳು ಶಾಂತಿ ಸುವ್ಯವಸ್ಥೆಯಿಂದ ಮೊದಲನೇ ದಿನದ ಪರೀಕ್ಷೆ ಬರೆದರು.

ರಾಯಬಾಗ ತಾಲೂಕಿನಾದ್ಯಂತ 20 ಪರೀಕ್ಷಾ ಕೇಂದ್ರಗಳಲ್ಲಿ 7148 ವಿದ್ಯಾರ್ಥಿಗಳು ಶಾಂತಿ ಸುವ್ಯವಸ್ಥೆಯಿಂದ ಮೊದಲನೇ ದಿನದ ಪರೀಕ್ಷೆ ಬರೆದರು. ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಲವು ಕಡೆ ವಿವಿಧ ರೀತಿಯಲ್ಲಿ ಸ್ವಾಗತಿಸಿಕೊಂಡರು. ತಾಲೂಕಿನಾದ್ಯಂತ ಪರೀಕ್ಷೆಯು ಸುಗಮ ನಿರ್ವಹಣೆಗೆ ಆಸನ ವ್ಯವಸ್ಥೆ, ಸಿಸಿ ಟಿವಿ, ವೆಬಕಾಷ್ಟಿಂಗ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳು ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ …

Read More »

ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಕವಿತೆ

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಪ್ರಾರಂಭ ಅದರ ಒಂದು ಭಾಗದಂತೆ “ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು ತಮ್ಮ ಕವಿತೆಯಿಂದ ಮುಂದಿನ ನುಡಿಗಳನ್ನು ಸಾದರ ಪಡಿಸಿದ್ದಾರೆ  ಸದಾ ಒಂದಲ್ಲ ಒಂದು ಕವಿತೆಯನ್ನು ರಚಿಸಿ ಖಾನಾಪೂರ ತಾಲೂಕಿನ ಪರಂಪರೆ ಮತ್ತು ತಾಲೂಕಿನ ಸ್ಥಿತಿ ಗತಿಗೆ ತಕ್ಕಂತೆ ಕವಿತೆ ಸದರ ಪಡಿಸಿರುವ ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು …

Read More »

ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ* *ಬೆಂಗಳೂರು:* ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಾಲಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬಾಲಭವನದ ಕಾರ್ಯಕ್ರಮಗಳು ಇಲಾಖೆಯ ಮಕ್ಕಳ …

Read More »

ಗಡಿವಿವಾದವನ್ನು ಪದೇ ಪದೇ ಕೆಣಕುವ ಮಹಾರಾಷ್ಟ್ರಕ್ಕೆ ಕರ್ನಾಟಕ ಸರ್ಕಾರ ತಕ್ಕ ಉತ್ತರ ನೀಡಲಿ-ಕನ್ನಡ ಹೋರಾಟಗಾರ ಅಶೋಕ್ ಚಂದರಗಿ

ಗಡಿವಿವಾದವನ್ನು ಪದೇ ಪದೇ ಕೆಣಕುವ ಮಹಾರಾಷ್ಟ್ರಕ್ಕೆ ಕರ್ನಾಟಕ ಸರ್ಕಾರ ತಕ್ಕ ಉತ್ತರ ನೀಡಲಿ-ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದವನ್ನು ಮಹಾರಾಷ್ಟ್ರದಲ್ಲಿ ಪದೇ ಪದೇ ಕೆಣಕುವ ಕೆಲಸವನ್ನು ಮಾಡುತ್ತಿದ್ದರೂ ಕರ್ನಾಟಕ ಸರ್ಕಾರ ಅದನ್ನು ಚಾಲೆಂಜ್ ಮಾಡುವ ಕೆಲಸವನ್ನು ಮಾಡದೆ ಇರುವುದು ವಿಷಾದನೀಯವೆಂದು ಕನ್ನಡ ಸಂಘಟನೆಗಳ ಅಧ್ಯಕ್ಷ ಹೋರಾಟಗಾರ ಅಶೋಕ ಚಂದರಗಿ ವಿಷಾಧ ವ್ಯಕ್ತಪಡಿಸಿದರು. ಈ ಕುರಿತು ಗುರುವಾರ ಮಾಧ್ಯಮ ಘೋಷ್ಠಿಯಲ್ಲಿ ಮಾತನಾಡಿದವರು ಈ ನಿಟ್ಟಿನಲ್ಲಿ ಮಹಾರಾಷ್ಟ್ರದವರು ಮಹಾತ್ಮ ಪುಲೆ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಆವರಣ ನಿರ್ಭಂಧಿತ ಪ್ರದೇಶ;144ರ ಮೇರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಾಚ್ 21, 2025 ರಿಂದ ಎಪ್ರೀಲ್ 4 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪ್ರಯುಕ್ತ (ಹುಬ್ಬಳ್ಳಿ-ಧಾರವಾಡ ನಗರ ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 106 ಪರೀಕ್ಷಾ ಕೇಂದ್ರಗಳಲ್ಲಿ ಮಾಚ್ 21, 2025 …

Read More »

ಬಜೆಟ್’ನಲ್ಲಿ ಒಂದು ಕಣ್ಣಿಗೆ ಬೆಣ್ಣೆ-ಇನ್ನೊಂದು ಕಣ್ಣಿಗೆ ಸುಣ್ಣ…:ಶಶಿಕಲಾ ಜೊಲ್ಲೆ…

ವಿಧಾನ ಮಂಡಲದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ… ರಾಜ್ಯ ಸರ್ಕಾರವು ತನ್ನ ಬಜೆಟ್’ನಲ್ಲಿ ಹಲವಾರು ಮಹತ್ವದ ಕ್ಷೇತ್ರಗಳನ್ನು ಕಡೆಗಣಿಸಿ ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ಯೋಜನೆಗಳನ್ನು ಜಾರಿ ಮಾಡಿದೆ. ಆದ್ದರಿಂದ ಮಹತ್ವದ ಕ್ಷೇತ್ರಗಳಿಗೆ ಅನುದಾನವನ್ನು ನೀಡಬೇಕೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ನವಲಗುಂದ ಶಾಸಕ ಎನ್.ಎಚ್ ಕೊನರೆಡ್ಡಿ ಹೇಳಿದರು. ಇಂದು ವಿಧಾನ ಮಂಡಲದ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರು ಸರ್ಕಾರ ತನ್ನ ಬಜೆಟಿನಲ್ಲಿ …

Read More »

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ಸ ಅಪಘಾತ…. ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್ಸ, ತಪ್ಪಿದ ಅನಾಹುತ.

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ಸ ಅಪಘಾತ…. ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್ಸ, ತಪ್ಪಿದ ಅನಾಹುತ. ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ …

Read More »