Breaking News

ಯಡಿಯೂರಪ್ಪ ನಂಬಿಕೆಗೆ ಬಸವರಾಜ ಬೊಮ್ಮಾಯಿ ದ್ರೋಹ

RSSನ ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ. ತಮ್ಮ ಮೆದುಳು ಮತ್ತು ಪಂಚೇಂದ್ರಿಯಗಳನ್ನು RSS ನವರಿಗೆ ಕೊಟ್ಟು ಕುಳಿತಿರುವ ಬೊಮ್ಮಾಯಿ ಅವರು ತಾವೊಬ್ಬ ಆರ್ ಎಸ್ ಎಸ್ ನ ತೊಗಲು ಗೊಂಬೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಇನ್ನು ಹಾಸ್ಯಾಸ್ಪದ ಎಂಬಂತೆ ಬೊಮ್ಮಾಯಿಯವರು ನೀವು ಆರ್ಯರೋ ದ್ರಾವಿಡರೋ …

Read More »

ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ ಖದೀಮರು!!

ಗೋಕಾಕ ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಮ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …

Read More »

ನಾಳೆ ಪೆಟ್ರೋಲ್-ಡೀಸೆಲ್ ಸಿಗೋದು ಡೌಟ್..!

ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. 2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ …

Read More »

ಕನ್ನಡದ ಡಿಂಡಿಮವನ್ನು ರಾಷ್ಟ್ರ ಮಟ್ಟದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತೇನೆ: ನಟ ಜಗ್ಗೇಶ್

ಬೆಂಗಳೂರು: ನನಗೆ ಯಾವ ನಿರೀಕ್ಷೆ ಇರಲಿಲ್ಲ. ನಾನು ಬಹಳ ನಿಷ್ಠೆಯಿಂದ ಪಕ್ಷಕ್ಕೆ ಕೆಲಸ ಮಾಡಿದ್ದೆ ಸಿಎಂ ಹಾಗೂ ಸ್ನೇಹಿತರು, ಶಾಸಕರು ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ. ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಬಿಜೆಪಿ ರಾಜ್ಯಸಭೆ ಅಭ್ಯರ್ಥಿ ನಟ ಜಗ್ಗೇಶ್ ಹೇಳಿದರು.   ಬಿಜೆಪಿ ಕಚೇರಿಯಲ್ಲಿ ಮಾತಾನಾಡಿದ ಅವರು, ಚಿಂತನೆಗಳು ಇತ್ತು ಮುಂದಿನ ದಿನಗಳಲ್ಲಿ ಯಾವ ರೀತಿ ಕೆಲಸ ಮಾಡಬೇಕು ಅಂತ ನನಗೆ ಕಲ್ಪನೆ ಇರಲಿಲ್ಲ. ಪಕ್ಷ ಹಾಗೂ ಸಂಘಟನೆಗೆ …

Read More »

ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ – ಸಿದ್ದುಗೆ ಶೆಟ್ಟರ್ ಟಾಂಗ್

ಗದಗ: ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ನಪೂಂಸಕರ ಸಂಘ ಹಾಗೂ ಆರ್‌ಎಸ್‌ಎಸ್ ಮೂಲಕ್ಕೆ ಕೈ ಹಾಕಿದ್ದ ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ಮಾತಿನ ತಿರುಗೇಟು ನೀಡಿದ್ದಾರೆ. ಗದಗದಲ್ಲಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಮತಯಾಚಣೆಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಪೂಂಸಕರು ಯಾರು? ಏನು …

Read More »

ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್

ಬಳ್ಳಾರಿ: ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕನ ವಿರುದ್ಧ ಆಕ್ರೋಶ ಹೊರಹಾಕಿದರು. ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಅವರು ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ. ಭಿಕ್ಷಾಟನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರ ಚಿಂತನೆ ರಾವಣನದು. ಅದಕ್ಕೆ ಸಿದ್ದರಾಮಣ್ಣ ಅವರನ್ನು ಓಡಿಸಬೇಕು ಎಂದು …

Read More »

 ಮುಂಬರುವ ವಿಧಾನಸಭೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಿಗೆ ಜಿಲ್ಲಾ ಜವಾಬ್ದಾರಿ

ಬೆಂಗಳೂರು: ಮುಂಬರುವ ವಿಧಾನಸಭೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಿಗೆ ಜಿಲ್ಲಾ ಜವಾಬ್ದಾರಿ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ವಿವಿಧ ಜಿಲ್ಲೆಗಳ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ. ಜತೆಗೆ ಸಂಪೂರ್ಣ ಸಮಯವನ್ನು ಕ್ಷೇತ್ರಗಳಿಗೆ ಮೀಸಲಿಟ್ಟು ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಸೂಚಿಸಿದ್ದಾರೆ. ಯಾರಿಗೆ, ಯಾವ ಜಿಲ್ಲೆ ಜವಾಬ್ದಾರಿ? ಮಂಜುನಾಥ್‌ ಭಂಡಾರಿ (ಬೆಂಗಳೂರು ಉತ್ತರ), ಬಿ.ಎನ್‌. ಚಂದ್ರಪ್ಪ (ಬೆಂಗಳೂರು ಸೆಂಟ್ರಲ್‌), ಡಾ| ಬಿ.ಎಲ್‌. ಶಂಕರ್‌ (ಬೆಂಗಳೂರು ದಕ್ಷಿಣ), ಜಿ. …

Read More »

ಎನ್‌ಆರ್‌ಐ ಫೋರಂಗೆ ಉಪಾಧ್ಯಕ್ಷರಿಲ್ಲದೆ 4 ವರ್ಷ; 2018ರ ಮೇ ಬಳಿಕ ಆಗದ ನೇಮಕಾತಿ

ಕುಂದಾಪುರ: ವಿದೇಶಗಳಲ್ಲಿ ಯುದ್ಧ, ನೆರೆ, ಪ್ರಾಕೃತಿಕ ವಿಪತ್ತು, ಕೊರೊನಾದಂತಹ ಸಂಕಷ್ಟ ಮಯ ಸಂದರ್ಭಗಳಲ್ಲಿ ಅಲ್ಲಿ ನೆಲೆಸಿರುವ ರಾಜ್ಯದ ಜನರು, ವಿದ್ಯಾರ್ಥಿಗಳಿಗೆ ತುರ್ತು ನೆರವಾಗಲು ಸ್ಥಾಪನೆಯಾಗಿರುವ ಅನಿವಾಸಿ ಭಾರತೀಯ ಸಮಿತಿ (ಎನ್‌ಆರ್‌ಐ ಫೋರಂ)ಗೆ ನಾಲ್ಕು ವರ್ಷಗಳಿಂದ ಉಪಾಧ್ಯಕ್ಷರೇ ಇಲ್ಲ. ಈ ಸಮಿತಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರು. ಇದರ ಕಾರ್ಯಭಾರವೆಲ್ಲ ಉಪಾಧ್ಯಕ್ಷ ರದ್ದೇ ಆಗಿರುತ್ತದೆ. ಎಲ್ಲವನ್ನು ಮುಖ್ಯಮಂತ್ರಿ ಯವರೇ ನಿಭಾಯಿಸಲು ಅಸಾಧ್ಯ. ಆದ್ದರಿಂದ ಉಪಾಧ್ಯಕ್ಷರ ಹುದ್ದೆಯೇ ಪ್ರಮುಖ. ಭರ್ತಿ ನಾಲ್ಕು ವರ್ಷ ಉಡುಪಿ ಮೂಲದ ಆರತಿ …

Read More »

ಗ್ರಾಮ ದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ

ಬೆಳಗಾವಿ: ಗ್ರಾಮ ದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ ಹಾಕಿದ ಆರೋಪ ಕೇಳಿ ಬಂದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಗ್ರಾಮ ದೇವತೆ ಜಾತ್ರೆಯಲ್ಲಿ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಮಹಿಳೆಯರಿಗೆ ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಅಲ್ಲದೇ ದಲಿತರ ಹಣೆಗೆ ಅಂಗಾರ, ಭಂಡಾರ ಹಚ್ಚದ ಬಗ್ಗೆಯೂ ಆರೋಪ ಕೇಳಿ ಬಂದಿದೆ.ಅಲ್ಲದೇ ದಲಿತ ಸಮುದಾಯದವರಿಗೆ ಜಾತಿ ನಿಂದನೆ …

Read More »

ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ

ಬೆಳಗಾವಿ: ಸಿಯಾಚಿನ್ ಗ್ಲೇಷಿಯರ್‌ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಹುತಾತ್ಮರಾದ ಮರಾಠ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಅಂತಿಮ ನಮನ ಸಲ್ಲಿಸಿದ ಬಳಿಕ ಯೋಧನ ಪಾರ್ಥಿವ ಶರೀರವನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ …

Read More »