Breaking News

ಜಗದೀಶ್ ವಿರುದ್ಧ ಕೇಸ್: ಹೋರಾಟಕ್ಕೆ ಮುಂದಾದ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವಿರುದ್ಧ ಫೇಸ್ ಬುಕ್​​ನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ, ವಕೀಲ ಜಗದೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್ ದಾಖಲಿಸಿರುವುದನ್ನು ಖಂಡಿಸಿ ವಕೀಲರು ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ಕುರಿತಂತೆ ಪೂರ್ವಭಾವಿ ಸಭೆ ನಡೆಸಲು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ ಮುಂದಾಗಿದ್ದಾರೆ. ನಾಳೆ ಸಂಜೆ ಸಭೆ ನಡೆಸಲು ತೀರ್ಮಾನಿಸಿದ್ದು, ಸಮಾನ ಮನಸ್ಕ ವಕೀಲರು ಹಾಗೂ ವಕೀಲರ ಸಂಘಟನೆಗಳು ಸಭೆ …

Read More »

ಮಾಲೀಕನ ಮಗಳನ್ನೇ ವರಿಸಿದ 2 ಮಕ್ಕಳ ತಂದೆ

ವಿಜಯಪುರ: ಎರಡು ಮಕ್ಕಳ ತಂದೆಯೋರ್ವ ಕೆಲಸ ಕೊಟ್ಟ ಮಾಲೀಕನ ಮಗಳನ್ನೇ ಎರಡನೇ ಮದುವೆಯಾಗಿ ಪೊಲೀಸರ ರಕ್ಷಣೆ ಕೋರಿದ ಪ್ರಕರಣವೊಂದು ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಜಾಲಗೇರಿ ಗ್ರಾಮದ ಸೋಮಲಿಂಗ ಎಂಬಾತ ಮಾಲೀಕನ ಮಗಳು ಅಕ್ಷತಾಳನ್ನು ಮದುವೆಯಾಗಿದ್ದಾನೆ. ವೃತ್ತಿಯಲ್ಲಿ ಚಾಲಕನಾಗಿರುವ ಸೋಮಲಿಂಗ, ಅಕ್ಷತಾಳ ಮನೆಯ ಕಾರು ಚಾಲಕನಾಗಿದ್ದ. ಮನೆಯವರು ಪ್ರತಿದಿನ ಅಕ್ಷತಾಳನ್ನು ಕಾಲೇಜಿಗೆ ಬಿಟ್ಟು ಬರುವಂತೆ ಸೋಮಲಿಂಗನಿಗೆ ಬೈಕ್ ಕೊಟ್ಟು ಕಲಿಸುತ್ತಿದ್ದರು. ಕಾಲೇಜಿಗೆ ಡ್ರಾಪ್ ಮಾಡುವ ಗ್ಯಾಪ್ ಅಲ್ಲೇ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. …

Read More »

85 ಹುಡುಗಿಯರನ್ನು ಒಂದೇ ಬಾರಿ ಫ್ಲರ್ಟ್

ಪ್ರೀತಿಯಲ್ಲಿ ಅನೇಕರು ಮೋಸ ಮಾಡ್ತಾರೆ. ಒಂದೇ ಬಾರಿ ಇಬ್ಬರು ಹುಡುಗಿಯರನ್ನು ಪ್ರೀತಿಸುವವರಿದ್ದಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಒಂದಲ್ಲ ಎರಡಲ್ಲ ಸ್ವಾಮಿ 85 ಹುಡುಗಿಯರ ಜೊತೆ ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದಾನೆ. ಈ ಸತ್ಯವನ್ನು ಆತನ ಗರ್ಲ್ ಫ್ರೆಂಡ್ ಹೊರಗಿಟ್ಟಿದ್ದಾಳೆ.   ಆಕೆ ಹೆಸರು ಟೋರಿ. ಅಮೆರಿಕಾದ ಮಹಿಳೆ. ಟಿಕ್ ಟಾಕ್ ನಲ್ಲಿ ತನ್ನ ಬಾಯ್ ಫ್ರೆಂಡ್ ಹೇಗೆ ಮೋಸ ಮಾಡಲು ಮುಂದಾಗಿದ್ದ ಎಂಬುದನ್ನು ಹೇಳಿದ್ದಾಳೆ. ಮೊದಲು ಬಾಯ್ ಫ್ರೆಂಡ್ ಮೊಬೈಲ್ ನಲ್ಲಿ …

Read More »

ನಿಲ್ಲದ ರಾಜಕೀಯ ಮೇಲಾಟ, ಕಲಾಪಕ್ಕೆ ಇಂದೇ ತೆರೆ; ಚರ್ಚೆ ಇಲ್ಲದೆ 4 ವಿಧೇಯಕಗಳಿಗೆ ಅನುಮೋದನೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ರಾಜಕೀಯ ಮೇಲಾಟದಲ್ಲಿ ಮಂಗಳವಾರವೇ ಕೊನೆಗೊಳ್ಳುವುದು ಖಚಿತವಾಗಿದೆ. ಪ್ರತಿಪಕ್ಷದ ಹಠ, ಆಡಳಿತ ಪಕ್ಷದ ಧಾವಂತ ಈ ಬೆಳವಣಿಗೆಗೆ ಪುಷ್ಟಿ ನೀಡಿದೆ. ಕಲಾಪ ಸುಸೂತ್ರವಾಗಿ ನಡೆಯದ ವಾತಾವರಣ ಸೋಮವಾರವೂ ಮರುಕಳಿಸಿತು. ಈ ನಡುವೆ, ಕಿಂಚಿತ್ತೂ ಚರ್ಚೆ ಇಲ್ಲದೆ ನಾಲ್ಕು ಮಹತ್ವದ ವಿಧೇಯಕಗಳ ಅನುಮೋದನೆ ಪ್ರಕ್ರಿಯೆಗೂ ವಿಧಾನಸಭೆ ಸಾಕ್ಷಿಯಾಯಿತು. ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೇಲಾಟ ಮಂಗಳವಾರ ರಾಜಭವನ ತಲುಪಲಿದೆ. 5 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಿಕೊಂಡು ಬಂದಿರುವ ಕಾಂಗ್ರೆಸ್ …

Read More »

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ : ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ,

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗ ಎಸ್​ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. . ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ …

Read More »

ಬೆಳಗಾವಿಗೆ ಬರಲಿದೆ ಹಾರಾಡೋ ಕಾರ್..

ಬೆಳಗಾವಿ-ಶಾಸಕ ಅಭಯ ಪಾಟೀಲ ಪರಿಶ್ರಮದ ಫಲದಿಂದ ಬಜೆಟ್ ನಲ್ಲಿ ಬೆಳಗಾವಿಗೆ ಬಂಪರ್ ಸಿಗುವ ನಿರೀಕ್ಷೆ ಬೆಳಗಾವಿ: ಅಭಿವೃದ್ಧಿ ಕೆಲಸಗಳ ಮೂಲಕ ಮಿಸ್ಟರ್ ಡೆವಲೆಫ್ ಮೆಂಟ್ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ರಾಜ್ಯ ಬಜೆಟ್ ನಲ್ಲಿ ಕುಂದಾನಗರಿ ಜನತೆಗೆ ಬಂಪರ್ ಕೊಡುಗೆ ಕೊಡಿಸಲು ವೇದಿಕೆ ಸಿದ್ಧಗೊಳಿಸಿದ್ದಾರೆ. ಅವರ ಪರಿಶ್ರಮದ ಫಲವಾಗಿ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಬೆಳಗಾವಿಗರಿಗೆ ವಿಶೇಷ ಕೊಡುಗೆ ಸಿಗುವ ನಿರೀಕ್ಷೆ …

Read More »

ಖಾನಾಪುರ ಮಾಜಿ ಎಂ ಈ ಎಸ್ ಶಾಸಕ ಅರವಿಂದ ಪಾಟೀಲ ಬಿಜೆಪಿ ಸೇರ್ಪಡೆ…

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಮ್ಮುಖದಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಅಧಿಕೃತವಾಗಿ ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಾಯಂಕಾಲ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಖಾನಾಪುರ ಮಾಜಿ ಎಂಇಎಸ್ ಶಾಸಕ ಅರವಿಂದ ಪಾಟೀಲ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ಶಾಲು ಹಾಕಿ ಅರವಿಂದ ಪಾಟೀಲ್ ಮತ್ತು ಅವರ ಬೆಂಬಲಿಗರನ್ನು …

Read More »

ರೈಲು ಪ್ರಾಯಾಣಿಕರಿಗೆ ಒಂದು ಗುಡ್ ನಿವ್ಸ್

ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಟಿಕೆಟ್ ಬುಕಿಂಗ್ ಮಾಡಲು ಹೊಸ ಯಾಪ್ ಒಂದನ್ನು ಪರಿಚಯಿಸಿದೆ. ಕನ್‍ಫರ್ಮ ಟಿಕೆಟ್ ಆಫ್‍ನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ವಿಶೇಷವಾಗಿ ತತ್ಕಾಲ್ ಬುಕಿಂಗ್‍ಗಾಗಿ ಈ ಕನ್‍ಫರ್ಮ ಟಿಕೆಟ್ ಆಫ್‍ನ್ನು ಪ್ರಾರಂಭಿಸಲಾಗಿದೆ. ತತ್ಕಾಲ್‍ನಲ್ಲಿ ಟಿಕೆಟ್ ಬುಕ್ ಮಾಡುವವರು ಈ ಆ್ಯಪ್ ಬಳಸಿ ತಮ್ಮ ಟಿಕೆಟ್ ಕನ್‍ಫರ್ಮ್ ಆಗಿದೆಯೇ..? ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಅಮರ್ ಉಜಾಲಾ ವರದಿಯ ಪ್ರಕಾರ, ಪ್ರಯಾಣಿಕರು ತಮ್ಮ ಮನೆಯಲ್ಲೇ ಕುಳಿತು ತುರ್ತು …

Read More »

KSRTCಯಲ್ಲಿ 7ನೇ ತರಗತಿ ಪಾಸಾದವರಿಗೆ ಬಂಪರ್ ಉದ್ಯೋಗ,

KSRTC Recruitment 2022: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್​​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ …

Read More »

ಶಿವಮೊಗ್ಗದಲ್ಲಿ ಕೊಲೆಯಾದ ವ್ಯಕ್ತಿ ಹಿಜಾಬ್ ಹಾಗೂ ಕೇಸರಿ ವಿವಾದದಲ್ಲಿ ಭಾಗಿ: ಡಿಕೆ ಶಿವಕುಮಾರ್

ರಾಷ್ಟ್ರಧ್ವಜ ವಿಚಾರವಾಗಿ ಸಚಿವ ಈಶ್ವರಪ್ಪ ಖಂಡನೀಯ ಹೇಳಿಕೆ ನೀಡಿದ್ದು, ರಾಜ್ಯಪಾಲರು ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಕೇಂದ್ರದ ಯಾವುದೇ ಸಚಿವರು ಅವರ ವಜಾಕ್ಕೆ ಸಲಹೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.   ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸುವುದು ಹೆಮ್ಮೆ ಎಂದು ಅವರು ಭಾವಿಸಿದ್ದಾರೆ. ನಾವು ಈ ವಿಚಾರವಾಗಿ ಹೋರಾಟ ನಡೆಸುವಾಗ ಶಿವಮೊಗ್ಗದಲ್ಲಿ ವೈಯುಕ್ತಕ ವಿಚಾರವಾಗಿ ಕೊಲೆ ನಡೆದಿದೆ. …

Read More »