Breaking News

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್‌ ನ್ಯೂಸ್: ತತ್ಕಾಲ್ ಕಾಯ್ದಿರಿಸಲು IRCTC ಯಿಂದ ʼಕನ್‌ಫರ್ಮ್ ಟಿಕೆಟ್ʼ ಆಪ್ ಬಿಡುಗಡೆ

ಹಠಾತ್ ರೈಲು ಪ್ರಯಾಣಕ್ಕೆ ಹೋಗಿ ತತ್ಕಾಲ್ ಟಿಕೆಟ್ ಕಾಯ್ದಿರಿಸಲು ತೊಂದರೆ ಅನುಭವಿಸುತ್ತಿರುವವರಿಗೆ ಈ ಸುದ್ದಿ ಸಂತಸ ನೀಡಲಿದೆ. ತತ್ಕಾಲ್ ಟಿಕೆಟ್ ಬುಕ್ಕಿಂಗ್ ಅನ್ನು ಸುಲಭಗೊಳಿಸಲು ರೈಲ್ವೇ ಇಲಾಖೆ, ಪ್ರತ್ಯೇಕ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಆಯಪ್‌ಗೆ ಕನ್‌ಫರ್ಮ್ ಟಿಕೆಟ್ ಆಯಪ್ ಎಂದು ಹೆಸರಿಸಲಾಗಿದ್ದು, ಇದನ್ನು ಮೊಬೈಲ್‌ನಲ್ಲಿ ಸುಲಭವಾಗಿ ಡೌನ್‌ಲೋಡ್ ಮಾಡಿ ತಕ್ಷಣಕ್ಕೆ ಟಿಕೆಟ್ ಬುಕಿಂಗ್ ಮಾಡಬಹುದು.‌ ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಪ್ರಕ್ರಿಯೆಯನ್ನು ಸುಲಭಗೊಳಿಸಲು ಈ ಆಯಪ್ ಬಿಡುಗಡೆ …

Read More »

ಶಿವಮೊಗ್ಗ ಹತ್ಯೆ ಕೇಸ್:ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳದ ಸಿಎಂ

ಬೆಂಗಳೂರು : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದು,’ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ’ಎಂದು ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ …

Read More »

ವಿಕ್ರಾಂತ್ ರೋಣ’ ಸಿನಿಮಾದ 3D ವರ್ಷನ್ ಸಖತ್ತಾಗಿದೆ: ಚಿತ್ರತಂಡಕ್ಕೆ ಕಿಚ್ಚ ಸುದೀಪ್ ಪ್ರಶಂಸೆ

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದು. ವಿಕ್ರಾಂತ್ ರೋಣ ಸಿನಿಮಾ ಫೆ.24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. 3D ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾ ಬಗ್ಗೆ ಸುದೀಪ್ ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. 3D ವರ್ಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ, ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸುದೀಪ್ ಟೀಟ್ ಮಾಡಿದ್ದಾರೆ. ಇದೇ ಸುದೀಪ್ ತಾವು ವಿಕ್ರಾಂತ್ ರೋಣ ನಿರ್ದೇಶಕ ಅನುಪ್ …

Read More »

ವಿಧಾನಸಭೆ ಅಧಿವೇಶನದಲ್ಲಿ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರ

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರಗೊಂಡಿವೆ. ಅಂಗೀಕಾರಗೊಂಡಿರುವ ಮಸೂದೆಗಳು: * 2011ರ ಕೆಎಎಸ್ ಅಧಿಕಾರಿಗಳ ಹುದ್ದೆಗೆ ಮಾನ್ಯತೆ, ಕರ್ನಾಟಕ ಸಿವಿಲ್ ಸೇವೆಗಳು (ನಿಯಂತ್ರಣ) ವಿಧೇಯಕ.   * ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ವಿಧೇಯಕ. * ಕರ್ನಾಟಕ ಕ್ರಿಮಿನಲ್ ಕಾನೂನು ಅಧ್ಯಾದೇಶ (ತಿದ್ದುಪಡಿ) ವಿಧೇಯಕ. ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು 2011ರ …

Read More »

ಸಿಎಂ ಭೇಟಿಯಾದ ಮುತಾಲಿಕ್​: ಹರ್ಷ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವಂತೆ ಒತ್ತಾಯ

ಬೆಂಗಳೂರು: ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮ ಸೇನೆಯ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ನಾಲ್ಕು ಅಂಶಗಳ ಬಗ್ಗೆ‌ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ‌‌. ಇನ್ನೊಂದು ತಿಂಗಳೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. …

Read More »

ಸದನದ ಸಮಯ ಹಾಳಾಯ್ತು ಎಂದು ಯಾರೂ ನಮ್ಮನ್ನು ಕೇಳಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸದನದ ಸಮಯ ಹಾಳಾಯ್ತು ಎಂದು ಯಾರೂ ಇಲ್ಲಿಯವರೆಗೂ ನಮ್ಮನ್ನ ಕೇಳಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ಮುಂದುವರಿಸಿದ್ದೇವೆ. ಬಿಜೆಪಿಯವರಿಗೆ ಕಣ್ಣು ಕಾಣ್ತಿಲ್ಲ, ಕಿವಿಯೂ ಕೇಳ್ತಿಲ್ಲ. ಜನಪರ ಕಾಳಜಿ ಯಾರಿಗೆ ಇದೆ ಎಂದು ಜನರಿಗೆ ಗೊತ್ತಿದೆ ಎಂದರು. ಕೊರೊನಾ, ಪ್ರವಾಹ ಸಂದರ್ಭದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ರಾಷ್ಟ್ರ ಧ್ವಜದ ಬಗ್ಗೆ ಅಪಮಾನ ಮಾಡಿದವರ ಬಗ್ಗೆ ಪ್ರತಿಭಟನೆ ಮಾಡಬಾರದಾ?. …

Read More »

ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಗಳನ್ನ ತರಗತಿಗೆ ಕೂರಲು ಪ್ರಿನ್ಸಿಪಾಲ್‌ಗೆ ಸೂಚಿಸಿದ ಜಿಲ್ಲಾಧಿಕಾರಿ.

ಬೆಳಗಾವಿ : ಹಿಜಾಬ್ ಧರಿಸಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಿಸಿದ ಘಟನೆ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನಲ್ಲಿ ನಡೆದಿದೆ. ಕಾಲೇಜು ಆಡಳಿತ ಮಂಡಳಿಯ ದಿಢೀರ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಪರೀಕ್ಷೆ ಬಹಿಷ್ಕರಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಎಂ.ಜಿ. ಹಿರೇಮಠ ಅವರನ್ನು ವಿದ್ಯಾರ್ಥಿನಿಯರು ಭೇಟಿಯಾದರು. ಪದವಿ ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯವಿಲ್ಲ. ಆದರೂ ತರಗತಿಗೆ ಅವಕಾಶ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡರು.ತಕ್ಷಣವೇ …

Read More »

ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು.:ಸತೀಶ್‌ ಜಾರಕಿಹೊಳಿ

ಯಮಕನಮರಡಿ: ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ವ್ಯಾಯಾಮ ಸಾಮಗ್ರಿ ನೀಡಲು ಬದ್ಧರಿದ್ದು, ಓದಿಗೂ ಆಸಕ್ತಿ ತೊರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಅಲದಾಳ ಗ್ರಾಮದಲ್ಲಿ ನಡೆದ ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮತ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಮತಕ್ಷೇತ್ರದ ಎಲ್ಲಾ …

Read More »

ನನ್ನ ಮಗನನ್ನು ಹುಡುಕಿಕೊಡಿ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ವೃದ್ಧೆಯ ಗೋಳು..!

ಪೊಲೀಸ್ ಠಾಣೆ ಅಂದ ಮೇಲೆ ಅಲ್ಲಿ ಹಲವಾರು ರೀತಿಯ ಕೇಸ್‍ಗಳು ಬರುವುದು ಸಾಮಾನ್ಯ. ಕಳ್ಳತನ,ದರೋಡೆ, ಮಿಸ್ಸಿಂಗ್, ಕೊಲೆ ಹೀಗೆ ಅನೇಕ ರೀತಿಯ ಕೇಸ್‍ಗಳು ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬ ವಯೋವೃದ್ಧೆ ತಾನು ಕಳೆದುಕೊಂಡದನ್ನು ಹುಡುಕಿಕೊಡಿ ಎಂದು ಈಗ ಪೊಲೀಸ್ ಅಧೀಕ್ಷಕರ ಕಛೇರಿಯ ಮೆಟ್ಟಿಲೇರಿದ್ದಾಳೆ. ಅಷ್ಟಕ್ಕೂ ಅವಳು ಕಳೆದುಕೊಂಡಿದ್ದಾದರೂ ಏನು ಎಂತೀರಾ ಸ್ಟೋರಿ ನೋಡಿ… ಒಂದೆಡೆ ಕಿತ್ತು ತಿನ್ನುವ ಬಡತನ, ಇನ್ನೊಂಡೆದೆ ದುಡಿಯಲು ಶಕ್ತಿಯಿಲ್ಲದೇ ಸಮಾಜದ ಕಣ್ಣಲ್ಲಿ ಹೀನವಾಗಿ ಕಾಣುವ ಪರೀಸ್ಥಿತಿ, …

Read More »

ಶಿವಮೊಗ್ಗದಲ್ಲಿ ಯುವಕನ ಹತ್ಯೆ ಮುಸಲ್ಮಾನರೇ ಮಾಡಿದ್ದು ಎಂದು ಈಶ್ವರಪ್ಪಗೆ ಹೇಗೆ ಗೊತ್ತು?: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

ಗಂಗಾವತಿ(ಕೊಪ್ಪಳ): ಶಿವಮೊಗ್ಗದಲ್ಲಿ ನಡೆದ ಯುವಕನೊಬ್ಬನ ಕೊಲೆ ಪ್ರಕರಣದ ಬಗ್ಗೆ ಇನ್ನೂ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ, ಅದನ್ನು ಮುಸಲ್ಮಾನರು ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ. ಅದು ಹೇಗೆ ಈಶ್ವರಪ್ಪ ಇಷ್ಟು ಬೇಗ ನಿರ್ಣಯ ಕೈಗೊಂಡರು. ಅವರಿಗೆ ಹೇಗೆ ಗೊತ್ತಾಯಿತು. ಅವರಿಗೇನಾದರೂ ಕನಸು ಬಿದ್ದಿತ್ತೆ? ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ, …

Read More »