Breaking News

ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಡೆದಿದೆ.

ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾರದ ಹಿಂದೆ ಈ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ತರಗತಿಗೆ ಮೊಬೈಲ್ ತಂದಿದ್ದ 8ನೇ ತರಗತಿ ವಿದ್ಯಾರ್ಥಿನಿಯನ್ನು ಗಮನಿಸಿದ ಮುಖ್ಯ ಶಿಕ್ಷಕಿ ಸ್ನೇಹಲತಾ ಮತ್ತೊಂದು ಕೊಠಡಿಗೆ ಕರೆದೊಯ್ದು ಬಟ್ಟೆ ಬಿಚ್ಚಿಸಿ …

Read More »

ರಾಜ್ಯಾದ್ಯಂತ ಇಂದಿನಿಂದ `ವೀಕೆಂಡ್ ಕರ್ಪ್ಯೂ’ ಜಾರಿ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ರಾತ್ರಿ 10 ಗಂಟೆಯಿಂದೆ ಜನವರಿ 10 ರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಇರಲಿದೆ.   ನೈಟ್ ಕರ್ಪ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್, ಫುಡ್ ಹೋಂ ಡೆಲಿವರಿ ಉದ್ಯೋಗಿಗಳು, ಟೆಲಿಕಾಂ ಸೇವಾ ಕಂಪನಿ, ಸಾರಿಗೆ ಇಲಾಖೆ ಉದ್ಯೋಗಿಗಳಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ.     ರಾಜ್ಯಾಧ್ಯಂತ ವಾರಾಂದ್ಯ ಕರ್ಪ್ಯೂ ಮಾರ್ಗಸೂಚಿ ಕ್ರಮಗಳು ಕೇಂದ್ರ …

Read More »

ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 2.76 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಪಡಿತರ ಚೀಟಿ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಉಳಿದುಕೊಂಡಿದ್ದ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ.   2017 ರಿಂದ ಪಡಿತರ ಚೀಟಿ ಪೋರ್ಟಲ್ ಸ್ಥಗಿತವಾಗಿದ್ದು, ಮತ್ತೆ ಕಾರ್ಯಾರಂಭ ಮಾಡಿದೆ. ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಮರು ಚಾಲನೆಯ ನಂತರ ಹೊಸದಾಗಿ 2.76 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಮಂಜೂರು ಮಾಡಲಾಗಿದೆ. …

Read More »

ಅಕ್ರಮ-ಸಕ್ರಮ : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ತುಮಕೂರು : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಸಿಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ಅಕ್ರಮ-ಸಕ್ರಮ ಅಂತಿಮಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಸಕ್ರಮ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಪೌರಾಡಳಿತ, ಕಾನೂನು ಸಚಿವರು ಹಾಗೂ ಒಳಗೊಂಡಂತೆ ಉಪ ಸಮಿತಿ ರಚಿಸಲಾಗಿಇದ್ದು, ಈಗಾಗಲೇ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.   ಅಕ್ರಮ ಸಕ್ರಮದಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಜನರಿಗೆ …

Read More »

ತವರಿನ ‘ಹೋಟೆಲ್‌ ಊಟ’ ಗಂಡನ ಮನೆಯಲ್ಲಿ ಸಿಗಲಿಲ್ಲ- ಇಬ್ಬರು ಕಂದಮ್ಮಗಳ ಜತೆ ಬೆಂಕಿ ಹಚ್ಚಿಕೊಂಡ ದೊಡ್ಡಬಳ್ಳಾಪುರದ ಮಹಿಳೆ!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಎಸ್ ಎಂ ಗೊಲ್ಲಹಳ್ಳಿಯಲ್ಲಿಯಲ್ಲೊಂದು ನಿನ್ನೆ ದೊಡ್ಡ ದುರಂತ ನಡೆದಿತ್ತು. ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.   ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ‌ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿದೆ. ಅತ್ತೆ-ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಈ ತಾಯಿ …

Read More »

5 ರಾಜ್ಯಗಳ ವಿಧಾನಸಭೆ ಚುನಾವಣೆ; ಮಹತ್ವದ ಸಭೆ ನಡೆಸಿದ ಆಯೋಗ

ನವದೆಹಲಿ, ಜನವರಿ 07; ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಕೈಗೊಂಡಿದೆ. ಇಂತಹ ಸಂದರ್ಭದಲ್ಲಿಯೇ ದೇಶದಲ್ಲಿಕೋವಿಡ್ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.   ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದರು. ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು.   ಜನವರಿ 10 ರಿಂದ 13ರೊಳಗೆ 5 ರಾಜ್ಯಗಳ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ …

Read More »

ಮಠ ತೊರೆದ ಶ್ರೀಗಳ ಮನವೊಲಿಕೆಗೆ ಇಡೀ ಊರು ಆಗಮನ

ಹುಬ್ಬಳ್ಳಿ (hubballi) – ಮನೆಯಲ್ಲಿ (home) ಜಗಳ ಮಾಡಿದರೇ ಮಕ್ಕಳು (Children) ಮನೆ ಬಿಟ್ಟು ಬರುವುದು ಸಾಮಾನ್ಯ. ಆದರೆ ಜನರಿಗೆ ಆಶೀರ್ವಾದ ನೀಡಿ, ಊರಿಗೆ ಮಾರ್ಗದರ್ಶಕರಾಗಬೇಕಿದ್ದ ಸ್ವಾಮೀಜಿ(Swamiji)ಯೊಬ್ಬರು ಮಠ (Mutt) ತೊರೆದಿದ್ದಾರೆ. ವ್ಯಕ್ತಿಯೊಬ್ಬರ ಕಾರಣದಿಂದ ಮನಸ್ಸಿಗೆ ನೋವಾಗಿರುವ ಹಿನ್ನೆಲೆಯಲ್ಲಿ ಊರನ್ನೇ ಬಿಟ್ಟು ಬಂದಿದ್ದಾರೆ. ಆ ಮಹಾ ವ್ಯಕ್ತಿಯ ಮನವೊಲಿಸಲು ಊರಿಗೆ ಊರೇ ಅವರ ಬಳಿಗೆ ಬಂದಿದೆ. ಹಾಗಿದ್ದರೇ ಯಾರು ಆ ವ್ಯಕ್ತಿ, ಅಲ್ಲಿ ನಡೆದಿದ್ದಾರೂ ಏನು ಅಂತೀರಾ ಈ ಸ್ಟೋರಿ …

Read More »

BPL ಕಾರ್ಡ್ ಸೇರಿ ಅರ್ಹ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್, ಅನ್ನಭಾಗ್ಯ ಯೋಜನೆಯಡಿ ಉಚಿತ ರೇಷನ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜನವರಿ ಮಾಹೆಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ …

Read More »

ಪ್ರಧಾನಿ ಮೋದಿ ಭದ್ರತೆಯಲ್ಲಾದ ಪಂಜಾಬ್ ಸರ್ಕಾರ ಮಾಡಿದ ಲೋಪ ದೋಷದ ಬಗ್ಗೆ ಸೋನಿಯಾ ಎಚ್ಚರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪದ ಬಗ್ಗೆ ಭಾರಿ ವಿವಾದದ ನಡುವೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಭದ್ರತೆಯಲ್ಲಾದ ಪಂಜಾಬ್ ಸರ್ಕಾರ ಮಾಡಿದ ಲೋಪ ದೋಷದ ಬಗ್ಗೆ ಸೋನಿಯಾ ಪ್ರಶ್ನಿಸಿದ್ದಾರೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಎಚ್ಚರಿಕೆ ನೀಡಿದ್ದಾರೆ. ಭದ್ರತಾ ಲೋಪದಿಂದ ಪ್ರಧಾನಿ ಮೋದಿ ಅವರು ಬುಧವಾರ ಪಂಜಾಬ್ ನ ಫಿರೋಜ್ …

Read More »

ಅಂಚೆ ಕಚೇರಿಗೆ ಹೋಗ್ಬೇಕಿಲ್ಲ, ಮನೆಯಲ್ಲೇ ಕುಳಿತು ಈ ಸೇವೆ ಪಡೆಯಿರಿ

ವಿಶ್ವದಾದ್ಯಂತ ಕೊರೊನಾ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಕೊರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಆತಂಕ ಜನರಲ್ಲಿದೆ. ಒಂದನೇ,‌ ಎರಡನೇ ಅಲೆ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡ ಸರ್ಕಾರ, ಮೂರನೇ ಅಲೆಯಲ್ಲಿ ಅನಾಹುತ ತಡೆಯಲು ಅನೇಕ ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿಯೇ ಸರ್ಕಾರ ಎಲ್ಲ ಸೇವೆಗಳನ್ನು ಆನ್ಲೈನ್ ಮಾಡ್ತಿದೆ. ಅಂಚೆ ಕಚೇರಿಯಲ್ಲಿ ಖಾತೆ ಹೊಂದಿರುವವರಿಗೂ ನೆಮ್ಮದಿ ಸುದ್ದಿಯಿದೆ. ಜನರು ಅಂಚೆ ಕಚೇರಿಗೆ ಹೋಗಿ ಅಪಾಯ ಮೈಮೇಲೆಳೆದುಕೊಳ್ಳಬೇಕಾಗಿಲ್ಲ. ಆನ್ಲೈನ್ ನಲ್ಲಿಯೇ ಅನೇಕ …

Read More »