ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ ಮಾಡಿದ್ದಾರೆ. ಇದರೊಂದಿಗೆ, ಶರವಣ ಅವರು ಎರಡನೇ ಬಾರಿಗೆ ಪರಿಷತ್ ಪ್ರವೇಶಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ …
Read More »ಅದೃಷ್ಟದ ಅಂಬಾಸೆಡರ್ನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ
ಧಾರವಾಡ: ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಸವರಾಜ ಹೊರಟ್ಟಿ ಅವರು ತಮ್ಮ ಅದೃಷ್ಟದ ಅಂಬಾಸೆಡರ್ ಕಾರಿನಲ್ಲಿ ಬಂದು ಮಂಗಳವಾರ ನಾಮಪತ್ರ ಸಲ್ಲಿಸಿದರು. 1980ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾಗಲೂ ತಮ್ಮ ನೆಚ್ಚಿನ ‘ಸಿಎನ್ಬಿ 5757’ ನೋಂದಣಿ ಸಂಖ್ಯೆಯ ಅಂಬಾಸೆಡರ್ ಕಾರಿನಲ್ಲೇ ಬಂದು ನಾಮಪತ್ರ ಸಲ್ಲಿಸಿದ್ದರು. ಮಂಗಳವಾರವೂ ತಮ್ಮ ಹೇಮಲತಾ ಅವರೊಂದಿಗೆ ಅದೇ ಕಾರಿನಲ್ಲಿ ಬಂದ ಹೊರಟ್ಟಿ ಸಹಾಯಕ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ …
Read More »ಕಾಂಗ್ರೆಸ್ನಿಂದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಶಾಸಕರಾದ ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಇದ್ದರು.
Read More »ಮಾಜಿ ಸಚಿವರ ಒಡೆತನದ ಬಸ್ ಅಪಘಾತ: 9 ಜನರು ದಾರುಣ ಸಾವು
ಹುಬ್ಬಳ್ಳಿ: ಕರ್ನಾಟಕದ ಮಾಜಿ ಸಚಿವರೊಬ್ಬರಿಗೆ ಸೇರಿದೆ ಎನ್ನಲಾದ ರಾಷ್ಟ್ರೀಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಒಂಬತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರಂತ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇದನ್ನು ಓದಿ: ಈಗ ನಿಮ್ಮೊಂದಿಗೆ RC-DL ಒಯ್ಯುವ ಅಗತ್ಯವಿಲ್ಲ- ಎಲ್ಲವನ್ನು ವಾಟ್ಸಾಪ್ನಲ್ಲೇ ಡೌನ್ಲೋಡ್ ಮಾಡಿ ಧಾರವಾಡ ರಸ್ತೆ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. …
Read More »ಬಿ.ವೈ. ವಿಜಯೇಂದ್ರಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣಿರೆರಚಿದೆ. ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು ಶಿಫಾರಸು ಮಾಡಲಾಗಿತ್ತು. ಸಂಸದೀಯ ಮಂಡಳಿಯಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಸಮಾಲೋಚನೆ ಮಾಡಲಾಗಿತ್ತು. ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಿತ್ತು. ಈ ವೇಳೆ ವಿಜಯೇಂದ್ರಗೆ ಟಿಕೆಟ್ ಕೊಡುವುದಕ್ಕೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಮುಂದಿನ ವಿಧಾನಸಭೆ ಚುನಾವಣೆ ಹಾಗೂ ಬಿಎಸ್ವೈ ಪ್ರಚಾರ ಗಮನದಲ್ಲಿ ಇಟ್ಟುಕೊಂಡು ವಿಜಯೇಂದ್ರಗೆ …
Read More »ನೀವು ಎಷ್ಟು ವಯಸ್ಸಿಗೆ, ಎಷ್ಟು ಎತ್ತರಕ್ಕೆ, ಎಷ್ಟು ತೂಕವಿರಬೇಕು ಗೊತ್ತಾ..?ಇದರಲ್ಲಿ ಏರುಪೇರು ಅಂದ್ರೆ ರೋಗ ಗ್ಯಾರಂಟಿ
ಆರೋಗ್ಯವಂತ ವ್ಯಕ್ತಿಯ ತೂಕ, ವಯಸ್ಸು ಮತ್ತು ಎತ್ತರ ಹೇಗಿರಬೇಕು ಎಂಬುದನ್ನು ನೀವು ತಿಳಿದುಕೊಳ್ಳುವುದು ಬಹಳ ಮುಖ್ಯ. ತಜ್ಞರ ಪ್ರಕಾರ, ಎತ್ತರಕ್ಕೆ ಅನುಗುಣವಾಗಿ ತೂಕದ ಸಮತೋಲನವಿದ್ದರೆ ಉತ್ತಮ ಆರೋಗ್ಯದ ಮಾನದಂಡವಾಗಿದೆ. ಪ್ರತಿಯೊಬ್ಬರಿಗೂ ಅವರವರ ಎತ್ತರಕ್ಕೆ, ವಯಸ್ಸಿಗೆ ಇಂತಿಷ್ಟೆ ತೂಕ ಇರಬೇಕು ಅಂತ ಇದೆ. ಇಷ್ಟು ವಯಸ್ಸಿಗೆ, ಇಷ್ಟು ಎತ್ತರಕ್ಕೆ, ಇಷ್ಟು ತೂಕ ಇರಬೇಕು ಅಂತ ವೈದ್ಯಕೀಯ ವಾಗಿ ಕೂಡ ಹೇಳಲಾಗಿದೆ. ಇದು ಸ್ವಾಸ್ಥ್ಯ ಆರೋಗ್ಯದ ಮಾನದಂಡ. ವೈದ್ಯರು ಕೂಡ ಇದನ್ನೆ ಖಚಿತವಾಗಿ …
Read More »ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟ್ವೀಟ್ ಮಾಡಿದ ವಿಜಯೇಂದ್ರ ..
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣಿರೆರಚಿದೆ. ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು ಶಿಫಾರಸು ಮಾಡಲಾಗಿತ್ತು. ಸಂಸದೀಯ ಮಂಡಳಿಯಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಸಮಾಲೋಚನೆ ಮಾಡಲಾಗಿತ್ತು. ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಿತ್ತು. ಈ ವೇಳೆ ವಿಜಯೇಂದ್ರಗೆ ಟಿಕೆಟ್ ಕೊಡುವುದಕ್ಕೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಮುಂದಿನ ವಿಧಾನಸಭೆ ಚುನಾವಣೆ ಹಾಗೂ ಬಿಎಸ್ವೈ ಪ್ರಚಾರ ಗಮನದಲ್ಲಿ ಇಟ್ಟುಕೊಂಡು ವಿಜಯೇಂದ್ರಗೆ …
Read More »ಬಿಜೆಪಿ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಯಡಿಯೂರಪ್ಪರಿಗೆ ಬಿಗ್ ಶಾಕ್.? ವಿಜಯೇಂದ್ರಗೆ ಕೈತಪ್ಪಿದ ಟಿಕೆಟ್..?
ಬೆಂಗಳೂರು: ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಚ್ಚರಿಯ ಹೆಸರನ್ನು ಪ್ರಕಟಿಸಲಾಗಿದೆ. ಮುಂಚೂಣಿಯಲ್ಲಿದ್ದಂತ ಹೆಸರುಗಳ ಹೊರತಾಗಿ, ಕೊನೆಯ ಕ್ಷಣದಲ್ಲಿ ಎಸ್ ಕೇಶವ ಪ್ರಸಾದ್, ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಮತ್ತು ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಪರಿಷತ್ ಚುನಾವಣೆಗೆ ಇಂದು ಮಧ್ಯಾಹ್ನ 3 ಗಂಟೆ ನಾಮಪತ್ರ ಸಲ್ಲಿಸಲು ಡೆಡ್ ಲೈನ್ ಆಗಿತ್ತು. ಕೊನೆಯ ಕ್ಷಣದವರೆಗೆ ಅಭ್ಯರ್ಥಿಗಳ ಹೆಸರು ಘೋಷಣೆಯನ್ನು ಸಸ್ಪೆನ್ಸ್ ಆಗೇ ಇಟ್ಟಿದ್ದಂತ ಬಿಜೆಪಿ ಹೈಕಮಾಂಡ್ …
Read More »ರಾಜ್ಯದಲ್ಲೊಂದು ಬೆಚ್ಚಿಬೀಳಿಸೋ ಕೃತ್ಯ: ಸತ್ತ ನಂತ್ರ ದೆವ್ವವಾಗಿ ಕಾಡಬಾರ್ದು ಅಂತ ಏನ್ ಮಾಡಿದ್ರು ಗೊತ್ತಾ.?
ಮಂಡ್ಯ: ಕೊಲೆ ಪ್ರಕರಣ ಸಂಬಂಧ ಮೂರು ಆರೋಪಿಗಳನ್ನು ಬಂಧಿಸಿದಂತ ಪೊಲೀಸರಿಗೆ, ಕೊಲೆ ಹಿಂದಿನ ರಹಸ್ಯ ಬಿಚ್ಚಿಟ್ಟಿದ್ದನ್ನು ಕೇಳಿ ಶಾಕ್ ಆಗಿದ್ದಾರೆ. ಅಲ್ಲದೇ ಕೊಲೆಯಾದಂತ ವ್ಯಕ್ತಿಯ ಹಿಮ್ಮಡಿಯನ್ನೇ ಕತ್ತಿರಿಸಿರೋ ಕಾರಣ ಕೇಳಿ ಬೆಚ್ಚಿಬಿದ್ದಿದ್ದಾರೆ. ಅಷ್ಟಕ್ಕೂ ರಾಜ್ಯದಲ್ಲೊಂದು ಹೀಗೆ ಬೆಚ್ಚಿಬೀಳಿಸೋ ಘಟನೆ ನಡೆದಿದ್ದು ಎಲ್ಲಿ ಎನ್ನುವ ಬಗ್ಗೆ ಮುಂದೆ ಓದಿ.. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನರಗಲು ಗ್ರಾಮದ ಮೋಹನ್ ಕೊಲೆ ಪ್ರಕರಣದ ಬೆನ್ನತ್ತಿದಂತ ಪೊಲೀಸರಿಗೆ, ಕೊಲೆ ಮಾಡಿದಂತ ರಾಜು, ಕುಮಾರ್ …
Read More »ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಡೋಂಗಿ ವ್ಯಕ್ತಿ” ಎಂದ ಸಿದ್ದರಾಮಯ್ಯ
ಬೆಂಗಳೂರು ಮೇ 24: “ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಡೋಂಗಿ ವ್ಯಕ್ತಿ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದರು. ಜಯನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಸ್ಥಾನದ ಬಗ್ಗೆ ನನಗೆ ಗೌರವವಿದೆ. ಆದರೆ ನರೇಂದ್ರ ಮೋದಿ ಅವರು ಒಬ್ಬ ಡೋಂಗಿ ಪ್ರಧಾನಿ. ಅಚ್ಚೇ ದಿನ್ ಬರಲಿದೆ ಎಂದು ದೇಶದ ಜನರಿಗೆ ಅವರು ಹೇಳಿದ್ದರು. ಅಚ್ಚೇ ದಿನ್’ ನಿಜವಾಗಿಯೂ ಬಂತೆ?” …
Read More »
Laxmi News 24×7