Breaking News

ಕೊಲ್ಹಾಪುರ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಕಿರಣೋತ್ಸವ !

ಕೊಲ್ಹಾಪುರ – ಮೂರುವರೆ ಶಕ್ತಿಪೀಠಗಳ ಪೈಕಿ ಒಂದಾಗಿರುವ ಕರವೀರ ನಿವಾಸಿನೀ ಶ್ರೀ ಮಹಾಲಕ್ಷ್ಮೀದೇವಿಯ ಕಿರಣೋತ್ಸವವು ನವೆಂಬರ್ ೯ರಿಂದ ಪ್ರಾರಂಭವಾಯಿತು. ಸಾಯಂಕಾಲ ೫ ಗಂಟೆಗೆ ಸೂರ್ಯಕಿರಣಗಳು ಮಹಾದ್ವಾರದ ಬಳಿಯಿತ್ತು. ಅನಂತರ ೫ ಗಂಟೆ ೨೫ ನಿಮಿಷಕ್ಕೆ ಗಣಪತಿ ಮಂದಿರ, ೫ ಗಂಟೆ ೩೫ ನಿಮಿಷಕ್ಕೆ ಸೂರ್ಯಕಿರಣಗಳು ಹೊಸ್ತಿಲಿನ ಒಳಗೆ ತಲುಪಿತು ಮತ್ತು ೫ ಗಂಟೆ ೪೬ ನಿಮಿಷಕ್ಕೆ ಸೂರ್ಯಕಿರಣಗಳು ದೇವಿಯ ಚರಣಗಳನ್ನು ಸ್ಪರ್ಶಿಸಿತು. ಈ ಸಂದರ್ಭದಲ್ಲಿ ಹೆಚ್ಚು ಮಾಹಿತಿ ನೀಡಿದ ಪಶ್ಚಿಮ …

Read More »

ಕಳೆದ ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಸೇರಿದಂತೆ, ಪ್ರಸಕ್ತ ಸಾಲಿನ ದರ ಘೋಷಿಸದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆ: ಬಾಕಿ ಹಣ ಮತ್ತು ದರ ನಿಗದಿ ಮಾಡದ ಹಿನ್ನೆಲೆಯಲ್ಲಿ ನಿರಾಣಿ ಸಕ್ಕರೆ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ, ಕಾರ್ಖಾನೆ ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್​ಗಳನ್ನು ಹೊರ ತರಲು ಮುಂದಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ನಡೆದಿದೆ. ಕಳೆದ ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಸೇರಿದಂತೆ, ಪ್ರಸಕ್ತ ಸಾಲಿನ ದರ ಘೋಷಿಸದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಸಾಲಿನ ಬಾಕಿ ಹಣ …

Read More »

ಸಿದ್ದರಾಮಯ್ಯ ಅವರ ಕಾಲನ್ನ ಗಟ್ಟಿಯಾಗಿ ಹಿಡಿದು, ಮಗಳಿಗೆ ಕೆಲಸ ಕೊಡಿಸಿ ಅಂದಿದ್ದಾಳೆ ಮಹಿಳೆ.

ಬೆಂಗಳೂರು: ರಾಜಕಾರಣಿಗಳು ಹೋಗಿದ ಕಡೆ ಕೆಲವೊಬ್ಬರು ತಮ್ಮ ಮನವಿ ಸಲ್ಲಿಸೋದು ಸಹಜ. ನಮಸ್ಕರಿಸಿನೋ, ಪತ್ರದ ಮೂಲಕವೋ ಮನವಿ ಸಲ್ಲಿಸುತ್ತಾರೆ. ಆದ್ರೆ ಇಲ್ಲೊಬ್ಬಳು ಮಹಿಳೆ ಮಾತ್ರ ವಿಭಿನ್ನ. ಸಿದ್ದರಾಮಯ್ಯ ಅವರ ಕಾಲನ್ನ ಗಟ್ಟಿಯಾಗಿ ಹಿಡಿದು, ಮಗಳಿಗೆ ಕೆಲಸ ಕೊಡಿಸಿ ಅಂದಿದ್ದಾಳೆ. ನನ್ನ ಗಂಡ ನಿಮ್ಮ ಸಪೋರ್ಟರ್. ಈಗ ಅವರಿಲ್ಲ. ನಿಧನರಾಗಿದ್ದಾರೆ. ಮನೆ ನಡೆಯೋದು ಕಷ್ಟವಾಗಿದೆ. ದಯವಿಟ್ಟು ನನ್ನ ಮಗಳಿಗೆ ಕೆಲಸ ಕೊಡಿಸಿ ಎಂದು ಸಿದ್ದರಾಮಯ್ಯ ಅವರ ಕಾಲನ್ನ ಹಿಡಿದು ಆ ಮಹಿಳೆ ಗೋಗರೆದಿದ್ದಾಳೆ. …

Read More »

ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆ

ಬೆಂಗಳೂರು: ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ದಂಧೆ ಆರೋಪಿ, ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಹೋಟೆಲ್ ನಲ್ಲಿ ನದೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧನಕ್ಕೀಡಾಗಿದ್ದ ಶ್ರೀಕಿಯನ್ನುನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಆದರೀಗ ಎರಡೇ ದಿನದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಬಿಡುಗಡೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಕಿ, ಬಿಟ್ ಕಾಯಿನ್ ಪ್ರಕರಣದ ಬಗ್ಗೆ ನನಗೆ ಏನೂ …

Read More »

ಟಾಯ್ಲೆಟ್​ ನೀರನ್ನು ಕುಡಿಯಲು ಬಳಸುತ್ತಿದ್ದ ಆಸ್ಪತ್ರೆ: 30 ವರ್ಷಗಳ ಬಳಿಕ ಗುಟ್ಟು ರಟ್ಟು!

ಸಾರ್ವಜನಿಕರು ತಾವು ಅನಾರೋಗ್ಯ(Illness)ದಿಂದ ಬಳಲುತ್ತಿರುವಾಗ ಆಸ್ಪತ್ರೆ(Hospitals)ಗಳನ್ನೇ ಹುಡುಕಿಕೊಂಡು ಬರುತ್ತಾರೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಬಂದಂತಹ ರೋಗಿ(Patients )ಗಳಿಗೆ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ಒದಗಿಸುವುದು ಇವರ ಆದ್ಯ ಕರ್ತವ್ಯವಾಗಿರುತ್ತದೆ. ದೇವಸ್ಥಾನ(Temples)ಗಳಿಂದ ಹೆಚ್ಚು ಪ್ರಾರ್ಥನೆ(Prayer) ಆಸ್ಪತ್ರೆಯಲ್ಲಿ ಮಾಡುತ್ತಾರೆ. ಆಸ್ಪತ್ರೆಗೆ ಬರುವ ಪ್ರತಿಯೊಬ್ಬರು ಹುಷಾರಾಗಿ ಇಲ್ಲಿಂದ ಹೋಗಬೇಕೆಂದು ಬಂದಿರುತ್ತಾರೆ. ರೋಗಿಗಳಿಗೆ ಅವರ ರೋಗವು ಬೇಗನೆ ವಾಸಿಯಾಗಲು ಈ ಆಸ್ಪತ್ರೆಗಳಲ್ಲಿರುವ ಮೂಲಭೂತ ಸೌಕರ್ಯಗಳು ಸಹ ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದರೆ ತಪ್ಪಾಗುವುದಿಲ್ಲ. ಆದರೆ ಇಲ್ಲೊಂದು ಆಸ್ಪತ್ರೆ ಇದೆ, …

Read More »

ಬೀದರ: ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ

ಬೀದರ: ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ನಡೆದಿದ್ದು, ಸ್ಥಳೀಯ ನಿವಾಸಿಗರನ್ನು ಬೆಚ್ಚಿ ಬಿಳಿಸಿದೆ. ಔರಾದ ತಾಲೂಕಿನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವಿಜಯಕುಮಾರ ಟಿಳೇಕರ್ (45) ಹತ್ಯೆಗೀಡಾದ ಶಿಕ್ಷಕ ಎಂದು ಗುರುತಿಸಲಾಗಿದೆ. ಮೂಲತ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದವರಾಗಿರುವ ಶಿಕ್ಷಕ ಟಿಳೇಕರ್ ಸಧ್ಯ ಔರಾದನ ಲೀಡ್ಕರ್ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಬೀದರ ನಾಂದೇಡ್ ರಸ್ತೆಯ ರೈತ …

Read More »

ಹಲಗಾ ಮಚ್ಛೆ ಬೈಪಾಸ್ ರಸ್ತೆಯನ್ನು ನಿರ್ಮಿಸುತ್ತಿದ್ದಾರೆಂದು ಆರೋಪಿಸಿ ರೈತರ ಪ್ರತಿಭಟನೆ

ಗುತ್ತಿಗೆದಾರರು ಅಕ್ರಮವಾಗಿ ರೈತರ ಮೇಲೆ ದಬ್ಬಾಳಿಕೆ ಮಾಡಿ ರೈತರ ಜಮೀನುಗನ್ನು ಅತಿಕ್ರಮಿಸಿ ಹಲಗಾ ಮಚ್ಛೆ ಬೈಪಾಸ್ ರಸ್ತೆಯನ್ನು ನಿರ್ಮಿಸುತ್ತಿದ್ದಾರೆಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರರು ಅಕ್ರಮವಾಗಿ ರೈತರ ಜಮೀನನ್ನು ಅತಿಕ್ರಮಿಸಿ ಹಲಗಾ ಮಚ್ಛೆ ಬೈಪಾಸ್ ರಸ್ತೆಯನ್ನು ನಿರ್ಮಿಸುತ್ತಿದ್ದಾರೆ. ಅಲ್ಲದೇ ಈ ಕುರಿತು ನ್ಯಾಯಾಲಯದ ಆದೇಶವಿದ್ದು, ಗುತ್ತಿಗೆದಾರರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿಯೇ ಕಟ್ಟಿಗೆಗೆ ಬೆಂಕಿ ಕಚ್ಚಿ ಘೋಷಣೆಗಳನ್ನು ಕೂಗಿ ಆಕ್ರೋಶ …

Read More »

ಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಪಕ್ಷದಿಂದ ಓರ್ವ ಅಭ್ಯರ್ಥಿಯನ್ನು ಮಾಡುತ್ತೇವೆ.

ಬೆಳಗಾವಿಯ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಪ್ರಭಾಕರ್ ಕೋರೆ ಅವರು ನಂಜುಂಡಪ್ಪ ವರದಿಯಲ್ಲಿ ಉತ್ತಕರ್ನಾಟಕದಲ್ಲಿ ಏನು ಅಭಿವೃದ್ಧಿ ಆಗಬೇಕು ಎಂಬ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಪಶು ಆಸ್ಪತ್ರೆ ಎಷ್ಟು ಆಗಬೇಕು ಎಂಬ ಬಗ್ಗೆಯೂ ತಿಳಿಸಿದ್ದಾರೆ. ಹೀಗಾಗಿ ನಂಜುಂಡಪ್ಪ ವರದಿ ಸಂಪೂರ್ಣವಾಗಿ ಅನುಷ್ಠಾಕ್ಕೆ ಬಂದರೆ ನಮ್ಮ ಉತ್ತರಕರ್ನಾಟಕ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲಿದ್ದು. ಈ ವರದಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಇನ್ನು ಕಾಂಗ್ರೆಸ್ …

Read More »

ಕಸಾಪ ಚುನಾವಣೆಯಲ್ಲಿ ಮಂಗಲಾ ಮೆಟಗುಡ್ಡ ಗೆಲ್ಲಿಸಿ: ಡಾ.ಪ್ರಭಾಕರ್ ಕೋರೆ ಮನವಿ

ಗಡಿ ನಾಡಿನಲ್ಲಿ ಕನ್ನಡ ಸಾಹಿತ್ಯವನ್ನು, ಕನ್ನಡ ಕಿಡಿಯನ್ನು ಈ ಐದು ವರ್ಷದಲ್ಲಿ ಹೊತ್ತಿಸಿ, ಹೊಸ ಯುಗವನ್ನೇ ಮಂಗಲಾ ಮೆಟಗುಡ್ಡ ಅವರು ಆರಂಭಿಸಿದ್ದಾರೆ. ಇನ್ನೊಂದು ಸಲ ಅಧ್ಯಕ್ಷರಾಗಿ, ಇನ್ನುಳಿದ ಕೆಲಸಗಳನ್ನು ಪೂರ್ಣ ಮಾಡಲಿ ಎಂದು ಒತ್ತಾಯ ಪೂರ್ವಕವಾಗಿ ಕಸಾಪ ಚುನಾವಣೆಗೆ ನಿಲ್ಲಿಸಿದ್ದೇವೆ. ಹೀಗಾಗಿ ಕನ್ನಡಾಭಿಮಾನಿಗಳು ಮಂಗಲಾ ಮೆಟಗುಡ್ಡ ಅವರನ್ನು ಆರಿಸಿ ತರಬೇಕು ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರು, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮನವಿ ಮಾಡಿಕೊಂಡರು.ಬೆಳಗಾವಿಯ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್: ಈಶ್ವರಪ್ಪ

ಕಾಂಗ್ರೆಸ್‍ನವರು ಬದುಕಿದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಟ್ ಕಾಯಿನ್ ದಂಧೆ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ಪರ್ಧಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು. ಬಿಟ್ ಕಾಯಿನ್ ದಂಧೆಯ ತನಿಖೆ ಪಾರದರ್ಶಕವಾಗಿ ನಡೆದರೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರದಿಂದ ಕೆಳಗೆ ಇಳಿಯಬೇಕಾಗುತ್ತದೆ. ಬಿಜೆಪಿಯಲ್ಲಿ ಮೂರನೇ ಹೊಸ ಮುಖ್ಯಮಂತ್ರಿ ನೇಮಕವಾಗಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ …

Read More »