Breaking News

ಸಿಎಂಗೆ ‘ಹೈಕಮಾಂಡ್’ ಟೆನ್ಷನ್? ಬರೋಬ್ಬರಿ 1 ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡು

ಬೆಂಗಳೂರು: ಬೈಎಲೆಕ್ಷನ್ ರಿಸಲ್ಟ್ ಹೊರಬಿದ್ದಿದ್ದೇ ಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸಂಭವಿಸ್ತಿದೆ. ಅದ್ರಲ್ಲೂ ಬಿಜೆಪಿ ನಾಯಕರು ಬೈಎಲೆಕ್ಷನ್ ಫಲಿತಾಂಶದಿಂದ ಚಿಂತೆಗೀಡಾಗಿದ್ದಾರೆ. ಇಷ್ಟೆಲ್ಲದರ ಮಧ್ಯೆ ಜನರ ವಿಶ್ವಾಸ ಗೆಲ್ಲಲು ಬೃಹತ್ ಯಾತ್ರೆಗೂ ಪ್ಲ್ಯಾನ್ ಆಗಿದೆ. ಆದ್ರೆ ಈ ನಡುವೆ ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳ್ತಿದ್ದಾರೆ. ಬರೋಬ್ಬರಿ 1 ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡು ಸಿಎಂ ತವರು ಜಿಲ್ಲೆಯಲ್ಲೇ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇದು ಸಿಎಂ ಸೇರಿದಂತೆ …

Read More »

ತೆಲುಗು ಚಿತ್ರರಂಗಕ್ಕೆ ವಿಲನ್ ಆಗಿ ಎಂಟ್ರಿ ಕೊಟ್ಟ ದುನಿಯಾ ವಿಜಯ್!?

ಸಲಗ ಸಿನಿಮಾ ಯಶಸ್ಸಿನ ನಂತರ ದುನಿಯಾ ವಿಜಯ್ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಕೆಲವು ಮೂಲಗಳಿಂದ ಕೇಳಿ ಬಂದ ಮಾಹಿತಿ ಪ್ರಕಾರ ತೆಲುಗು ಸ್ಟಾರ್ ನಟನ ಜೊತೆ ವಿಜಯ್ ನಟಿಸುತ್ತಿದ್ದಾರಂತೆ ಅದುವೇ ವಿಲನ್ ಪಾತ್ರದಲ್ಲಿ. ಸಲಗ ಸಿನಿಮಾ ಬಗ್ಗೆ ಮಾಹಿತಿ ಪಡೆದುಕೊಂಡ ನಂದಮುರಿ ಬಾಲಕೃಷ್ಣ ಅವರು ಈಗ ಸಲಗ ಜೊತೆ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ.

Read More »

ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣ ಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿ..?

ಬೆಂಗಳೂರು, (ನ.10): ಬಿಟ್‌ ಕಾಯಿನ್ ಹಗರಣ (Bitcoin Scam) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್‌, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.  

Read More »

ಸಾರ್ವಜನಿಕ ಪ್ರದೇಶದಲ್ಲಿ ರೋಮ್ಯಾನ್ಸ್‌ ಅಲ್ಲೊಂದು ಕ್ಯಾಮಾರ ಕಣ್ಣು ಎಲ್ಲವನ್ನೂ ಸೆರೆ ಹಿಡಿದಿದೆ.

ಮಂಗಳೂರು(ನ.09):  ಎಚ್ಚರ ತಪ್ಪಿದರೆ ಹೀರೋ ಆಗಲು ಹೋಗಿ ವಿಲನ್ ಆಗುವ ಸಾಧ್ಯತೆ ಈಗಿನ ಕಾಲದಲ್ಲಿ ಹೆಚ್ಚು. ಕಾರಣ ಎಲ್ಲಿ ಕ್ಯಾಮರ ಇರುತ್ತೆ, ಎಲ್ಲಿ ರೆಕಾರ್ಡ್ ಆಗುತ್ತೆ ಅನ್ನೋದು ಯಾರಿಗೂ ಗೊತ್ತಾಗಲ್ಲ. ಹೀಗೇ ಸುತ್ತ ಮುತ್ತ ನೋಡಿ, ಯಾರು ಇಲ್ಲ ಎಂದುಕೊಂಡ ಜೋಡಿ, ಸಾರ್ವಜನಿಕ ಪ್ರದೇಶದಲ್ಲಿ ರೋಮ್ಯಾನ್ಸ್‌ಗೆ ಇಳಿದೆದೆ. ಆದರೆ ಅಲ್ಲೊಂದು ಕ್ಯಾಮಾರ ಕಣ್ಣು ಎಲ್ಲವನ್ನೂ ಸೆರೆ ಹಿಡಿದಿದೆ. ಇದು ಮಂಗಳೂರಿನ ಮಾಲ್ ಒಂದರಲ್ಲಿ ನಡೆದ ಘಟನೆ. ಮಾಲ್ ಬಾಲ್ಕನಿಯಲ್ಲಿ ನಿಂತ …

Read More »

ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

  ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …

Read More »

BJP ಈಗ ಕಲಬೆರಕೆ ಪಕ್ಷ.. ಡಿಕೆಶಿಗೆ DNA ಟೆಸ್ಟ್ ಮಾಡಿಸಬೇಕು:ಮುತಾಲಿಕ್​​

ಬಾಗಲಕೋಟೆ: ಬಿಜೆಪಿ (BJP) ಈಗ ಕಲಬೆರಕೆ ಪಕ್ಷವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ (KPCC President D. K. Shivakumar) ಡಿಎನ್​ಎ ಪರೀಕ್ಷೆ (DNA Test) ಮಾಡಿಬೇಕು ಎಂದು ಶ್ರೀರಾಮಸೇನೆ (sriram sena) ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ತಮ್ಮ ಎಂದಿನ ಶೈಲಿಯಲ್ಲಿ ವಾಗ್ದಾಳಿ ನಡೆಸಿದರು. ಇವತ್ತು ಬಿಜೆಪಿಗೆ 60-70 ಪ್ರತಿಶತ ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಬಂದಿದ್ದಾರೆ‌, ಕಮ್ಯುನಿಸ್ಟರು ಬಂದಿದ್ದಾರೆ. 30-40 % ಮಾತ್ರ ಬಿಜೆಪಿಯವರು ಇದ್ದಾರೆ‌‌. ಕಾಂಗ್ರೆಸ್ …

Read More »

ಅಪ್ಪು’ ಕಂಡಿದ್ದ ಕನಸು ನನಸು ಮಾಡುವ ಸಣ್ಣ ಪ್ರಯತ್ನ: ಸಚಿವ ಮುರುಗೇಶ್ ನಿರಾಣಿ!

ಬೆಂಗಳೂರು, ನ. 09: ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಇದೇ ನವೆಂಬರ್ 11 ರಂದು ಕಲಬುರಗಿಯಲ್ಲಿ ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತೀರ್ಮಾನಿಸಿದ್ದಾರೆ.   ನವೆಂಬರ್ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ …

Read More »

ಪುನೀತ್ ಮದುವೆ, ತಿಥಿ ಎರಡಕ್ಕೂ ಅದೇ ಕ್ಯಾಟರಿಂಗ್ ತಂಡ

ಬೆಂಗಳೂರು, ನ 9: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹನ್ನೆರಡನೇ ದಿನದ ಕಾರ್ಯ ಅವರ ನಿವಾಸದಲ್ಲಿ ನಡೆದಿದೆ. ಅವರ ಅಭಿಮಾನಿಗಳಿಗಾಗಿ ಡಾ.ರಾಜ್ ಕುಟುಂಬ ಬೃಹತ್ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಸ್ಯಾಹಾರಿ ಮತ್ತು ಮಾಂಸಾಹಾರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಭಿಮಾನಿಗಳಿಗೆ ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. 35-40 ಕೌಂಟರ್ ಗಳನ್ನು ಹಾಕಲಾಗಿದ್ದು, ವೆಜ್ ಮತ್ತು ನಾನ್ ವೆಜ್ …

Read More »

ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಡಿವೈಎಸ್​ಪಿ ಸಾವು

ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್​ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಡಿವೈಎಸ್​ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್​ಬಿ ಮತ್ತು ಡಿವೈಎಸ್​ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್​ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್​ಪಿ ಜಿ.ರಾಧಿಕಾ …

Read More »

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು : ಮಹೇಂದ್ರ ಕೌತಾಳ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ಉಪಚುನಾವಣೆ ಸಮಯದಲ್ಲಿ ಪರಿಶಿಷ್ಟರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರಿಶಿಷ್ಟರನ್ನು ಅವಮಾನಿಸಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಆಗ್ರಹಿಸಿದರು.   ಇದನ್ನು ಖಂಡಿಸಲು ಬಿಜೆಪಿ ನ. 12ರಂದು ನಗರದ ಅಂಬೇಡ್ಕರ್‌ ವೃತ್ತದಿಂದ ತಹಶೀಲ್ದಾರ್‌ ಕಚೇರಿ ತನಕ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪರಿಶಿಷ್ಟರನ್ನು …

Read More »