Breaking News

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸರ್ಕಾರ ಸೂಚಿಸಿದೆ. ಆದರೆ ಬೆಲೆ ಏರಿಕೆ ಬಿಸಿ ಶಾಲೆಗಳಲ್ಲಿ ಮಕ್ಕಳ ಬಿಸಿಯೂಟಕ್ಕೂ ತಟ್ಟಿದ್ದು, ಸರ್ಕಾರ ನಿಗದಿ ಪಡಿಸಿರುವ ಹಣದಲ್ಲಿ ಮಕ್ಕಳಿಗೆ ರುಚಿರುಚಿಯಾದ ಅಡುಗೆ ಮಾಡುವುದು ಕಷ್ಟವಾಗಿದೆ. ಮಕ್ಕಳಿಗೆ ಅನ್ನ, ಸಾಂಬಾರ್, ಬಿಸಿಬೇಳೆ ಬಾತ್, ಉಪ್ಪಿಟ್ಟು, ಪಲಾವ್ ಸೇರಿದಂತೆ ವಿವಿಧ ಖಾದ್ಯಗಳನ್ನ ತಯಾರಿಸಬೇಕು. ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ. ಮಕ್ಕಳ ವಯಸ್ಸಿನ ಆಧಾರದ …

Read More »

ಬೆಳಗಾವಿ ಸಿಇಎನ್ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಳಗಾವಿ: ಕಳೆದೊಂದು ವರ್ಷದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿವೆ. ಇದನ್ನು ಗಮನಿಸಿ ಅಲರ್ಟ್ ಆದ ಸಿಇಎನ್ ಪೊಲೀಸರು ಆನ್​ಲೈನ್​ ವಂಚಕರ ವಿರುದ್ಧ ಗೋಲ್ಡ್ ಅವರ್ ಅಸ್ತ್ರ ಪ್ರಯೋಗ ಮಾಡಿದ್ದರು. ಸೈಬರ್ ವಂಚನೆಯಲ್ಲಿ ಬ್ಯಾಂಕ್ ಖಾತೆಯಿಂದ ಹಣ ಕಳೆದುಕೊಂಡವರಿಗೆ 2 ಕೋಟಿ 33 ಲಕ್ಷ ರೂಪಾಯಿ ಫ್ರೀಜ್ ಮಾಡಿದ್ದಾರೆ. ಆ ಮೂಲಕ ನೊಂದವರಿಗೆ ಹಣ ಮರು ಸಂದಾಯ ಕಾರ್ಯವನ್ನು ಬೆಳಗಾವಿ ಸಿಇಎನ್ ಪೊಲೀಸರ ತಂಡ ಮಾಡುತ್ತಿರುವುದು ಸಾರ್ವಜನಿಕರ …

Read More »

ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್

ಧಾರವಾಡ: ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ …

Read More »

ದೀಪಾವಳಿ ಲಕ್ಷ್ಮೀ ಪೂಜೆ ಮುಗಿಯುತ್ತಿದ್ದಂತೆ ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ದಾಳಿ

ಬೆಳಗಾವಿ: ದೀಪಾವಳಿ ಲಕ್ಷ್ಮೀ ಪೂಜೆ ಮುಗಿಯುತ್ತಿದ್ದಂತೆ  ಬೆಳಗಾವಿ ಜಿಲ್ಲೆಯಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು IT ದಾಳಿ ನಡೆಸಿದ್ದಾರೆ. ಬೆಳಗಾವಿಯ ಖಡೇಬಜಾರ್‌ನಲ್ಲಿರುವ ಪ್ರತಿಷ್ಠಿತ ಪೋತದಾರ್​ ಜ್ಯುವೆಲ್ಲರ್ಸ್ ಅಂಗಡಿ ಮೇಲೆ ದಾಳಿ ನಡೆದಿದೆ. ಮಾಲೀಕ ಅನಿಲ್ ಪೋತದಾರ್ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ. ಬೆಳಗಾವಿಯ ಜಾಧವ್ ನಗರದಲ್ಲಿನ ಅನಿಲ್ ಮನೆಯಲ್ಲಿ ಶೋಧ ನಡೆದಿದೆ. ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ಮುಂದುವರಿದಿದೆ. ಅನಿಲ್ ಪೋತದಾರ …

Read More »

ಇಂದಿನಿಂದ ಶಾಲೆಗಳಲ್ಲಿ ಮತ್ತೆ ಚಿಣ್ಣರ ಚಿಲಿಪಿಲಿ ಶುರು

ಬೆಂಗಳೂರು: ಎರಡು ವರ್ಷಗಳ ನಂತರ ಇಂದು ಪುಟಾಣಿಗಳು ಶಾಲೆಗೆ ತೆರಳುತ್ತಿದ್ದಾರೆ. ಮನೆಯನ್ನೇ ಶಾಲೆಯನ್ನಾಗಿಸಿಕೊಂಡಿದ್ದ ಚಿಣ್ಣರಿಗೆ ಈಗ ಶಾಲೆಗೆ ಹೋಗೋ ಕಾಲ ಬಂದಿದೆ. ಇಂದಿನಿಂದ ಅಂಗನವಾಡಿ(Anganwadi), LKG, UKG ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಲಿದ್ದಾರೆ. ಹೀಗಾಗಿ ಮಕ್ಕಳನ್ನು ಸ್ವಾಗತಿಸುವುದಕ್ಕೆ ಶಾಲೆಗಳು ಸಜ್ಜಾಗಿವೆ. ಚಿಣ್ಣರನ್ನು ವೆಲ್ ಕಮ್ ಮಾಡಲು ಶಾಲೆಯ ಆವರಣವನ್ನ ಹೂವು ಬಲೂನ್ಗಳಿಂದ ಶೃಂಗರ ಮಾಡಲಾಗಿದೆ. ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ವೆಲ್ ಕಮ್ ಮಾಡಲು ಶಾಲೆಗಳ …

Read More »

ಸತೀಶ್ ಜಾರಕಿಹೊಳಿ Vs ಫಿರೋಜ್ ಸೇಠ್; ಬೆಳಗಾವಿ ‘ಕೈ’ ಅಂಗಳದಲ್ಲಿ ವಿಡಿಯೋ ಸಂಚಲನ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ (Belagavi civic elections) ಫಲಿತಾಂಶ ಬಂದು ಎರಡು ತಿಂಗಳು ಕಳೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸೋಲಲು ಕಾರಣ ಏನು ಎಂಬುದನ್ನು ಸತೀಶ್ ಜಾರಕಿಹೊಳಿ (Satish Jarkiholi) ಈಗ ಪರಾಮರ್ಶೆ ಮಾಡಿದ್ದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ 22 ನಿಮಿಷದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಅಂಕಿ ಅಂಶ ಸಮೇತ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ …

Read More »

ಊಟ ತರಲು ಹೋದ ಮಗ ವಾಪಸ್ ಮನೆಗೆ ಬರಲೇ ಇಲ್ಲ; ಬೆಳಗ್ಗೆ ಬಾಗಿಲಲ್ಲಿ ಶವವಾಗಿ ಪತ್ತೆ

ಆನೇಕಲ್ : ಆತ ಅಪ್ಪ ನೀನು ಮನೆಯಲ್ಲಿಯೇ ಇರು ಊಟ (Food) ತರುತ್ತೇನೆ ಎಂದು ಮನೆಯಿಂದ ಹೊರ ಹೋದವನು ತಡರಾತ್ರಿಯಾದರೂ (Mid Night) ವಾಪಸ್ ಆಗಿರಲಿಲ್ಲ. ಮಗನ ಬರುವಿಕೆಯಲ್ಲಿಯೇ ಕಾದು ಕಾದು ಅಪ್ಪ(Father)  ನಿದ್ರೆಗೆ ಜಾರಿದ್ದಾನೆ. ಆದ್ರೆ ಮುಂಜಾನೆ ಹೊತ್ತಿಗೆ ಅಪ್ಪನಿಗೆ ಶಾಕ್ ಕಾದಿತ್ತು. ಮನೆಯ ಮುಂಭಾಗದಲ್ಲಿಯೇ ರಕ್ತದ ಮಡುವಿನಲ್ಲಿ ಮಗನ ಶವ (Dead Body) ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.  ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ (Anekal Taluk) …

Read More »

ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ …

Read More »

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.. ನಾವಿಕನಿಲ್ಲದ ದೋಣಿಯಂತಾದ ಪಾಲಿಕೆಗಳು ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಪಾಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಆದರೆ ಸರ್ಕಾರ ಮಾತ್ರ ಪಾಲಿಕೆಗಳತ್ತ ದಿವ್ಯನಿರ್ಲಕ್ಷ್ಯ ವಹಿಸುತ್ತಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಪಾಲಿಕೆಗಳ ಮೇಯರ್​ ಆಯ್ಕೆಗೆ ಮೀನ-ಮೇಷ ಎಣಿಸುತ್ತಿದೆ. ಇದರಿಂದ ಪಾಲಿಕೆ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಅಧಿಕಾರ ವಿಕೇಂದ್ರಿಕರಣ ಹಾಗೂ ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಪಾಲಿಕೆಗಳ ಜವಾಬ್ದಾರಿ ದೊಡ್ಡದು. ಆದರೆ ಇಂಥ ಮಹತ್ವದ …

Read More »

ಲಿಂಗಾಯತ ಎಂಬುದು ಜಾತಿಯಲ್ಲ, ಜಾತಿಗಳ ಸಮೂಹವೂ ಅಲ್ಲ, ನಮ್ಮದು ಪ್ರತ್ಯೇಕ ಧರ್ಮ. :

ಲಿಂಗಾಯತ ಎಂಬುದು ಜಾತಿಯಲ್ಲ, ಜಾತಿಗಳ ಸಮೂಹವೂ ಅಲ್ಲ, ನಮ್ಮದು ಪ್ರತ್ಯೇಕ ಧರ್ಮ. ನಾವು ಹಿಂದೂ ಧರ್ಮದ ಭಾಗವಲ್ಲ, ಅದೇ ರೀತಿ ನಾವು ಹಿಂದೂ ಧರ್ಮದ ವಿರೋಧಿಗಳು ಅಲ್ಲ ಎಂಬ ಅರಿವು ಇತ್ತಿಚಿನ ವರ್ಷಗಳಲ್ಲಿ ಲಿಂಗಾಯತರಿಗೆ ಬಂದಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿಗಳು, ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವಸೇನೆ ಜಿಲ್ಲಾ ಘಟಕದಿಂದ ಮಾಸಿಕ ಅನುಭಾವ …

Read More »