ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ ಬಗ್ಗೆ …
Read More »ಪ್ರಧಾನಿಯಾಗಿ ಮೋದಿಯ ದಾಖಲೆಗಳು ಅವರು ʼಹಿಂದೂ ವಿರೋಧಿʼ ಎಂದು ಸೂಚಿಸುತ್ತದೆ: ಸುಬ್ರಮಣಿಯನ್ ಸ್ವಾಮಿ
ಹೊಸದಿಲ್ಲಿ: ಬಿಜೆಪಿ ಪಕ್ಷದ ಹಿರಿಯ ನಾಯಕನಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೆಲ ಧೋರಣೆಗಳನ್ನು ಕಟುವಾಗಿ ಟೀಕಿಸುವ ಸುಬ್ರಮಣಿಯನ್ ಸ್ವಾಮಿ ಇದೀಗ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿಯ ಆಡಳಿತ ವೈಖರಿಗಳಿ ಹಿಂದೂ ವಿರೋಧಿಯಾಗಿವೆ ಎಂದು ಹೇಳಿಕೆ ನೀಡಿದ್ದಾರೆ. ಟ್ವಿಟರ್ ನಲ್ಲಿ “ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಎತ್ತಿ ಹಿಡಿಯುವುದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಸಾಧನೆಗಳು ಹಿಂದೂ ವಿರೋಧಿಯಾಗಿದೆ. ಇದಕ್ಕೆ ಉದಾಹರಣೆಗಳೆಂದರೆ, ರಾಮಮಂದಿರ ಮೇಲಿನ ಸುಪ್ರೀಂ …
Read More »ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 17: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾತೃ ವೃಂದದಡಿ ವರದಿಗಾರರು-2, ಕಂಪ್ಯೂಟರ್ ಆಪರೇಟರ್-4, ಕಿರಿಯ ಸಹಾಯಕ-10, ಬೆರಳಚ್ಚುಗಾರರು-1, ದಲಾಯತ್-23 ಹೀಗೆ ಒಟ್ಟು 43 ಹುದ್ದೆಗಳು ಹಾಗೂ ಸ್ಥಳೀಯ ವೃಂದದಡಿ ವರದಿಗಾರರು-3, ಶೀಘ್ರಲಿಫಿಗಾರರು-2, ಕಿರಿಯ ಸಹಾಯಕರು-3, ಸ್ವಾಗತಕಾರರು-1, ಬೆರಳಚ್ಚುಗಾರರು-3, ಬಡಗಿ-1, ವಾಹನಚಾಲಕರು-8, ದಲಾಯತ್-11, ಸ್ವೀಪರ್-2 ಹೀಗೆ ಒಟ್ಟು 34 …
Read More »ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ಫಲಕವನ್ನು ಹಿಡಿದು ಬೀದಿ ಬೀದಿಯಲ್ಲಿ ಮಹಿಳೆ ಅಲೆದಾಡುತ್ತಿದ್ದಾಳೆ.
ದುಬೈ: ಸುಡಾನ್ ಮೂಲದ ಯುವತಿಯೊಬ್ಬಳು ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾಳೆ. ವರ ಬೇಕು ಎಂಬ ಭಿತ್ತಿ ಫಲಕವನ್ನು ಹಿಡಿದು ಸುಡಾನ್ನ ರಾಜಧಾನಿ ಖಾರ್ಟೂಮ್ನ ಬೀದಿ ಬೀದಿಯಲ್ಲಿ ಮಹಿಳೆ ಅಲೆದಾಡುತ್ತಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗಿದೆ. ಅದರಲ್ಲಿ ಯುವತಿ ಟ್ರಾಫಿಕ್ ಸಿಗ್ನಲ್ ಬಳಿ ಭಿತ್ತಿ ಫಲಕ ಹಿಡಿದು ನಿಂತಿದ್ದಾಳೆ. ನನಗೆ ವರ ಬೇಕಿದ್ದಾನೆ. ನಾನು ಮದುವೆಯಾಗಬೇಕಿದೆ. ನಾನು ಬಹುಪತ್ನಿತ್ವ ಸ್ವೀಕರಿಸಲೂ ಸಿದ್ಧಳಾಗಿದ್ದೇನೆ ಎಂಬ ಬರಹ ಯುವತಿ ಹಿಡಿದಿರುವ ಭಿತ್ತಿ …
Read More »ವಿದ್ಯುತ್ ಕಂಬ ಏರಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ 21ರ ಯುವತಿ
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ. ಮನೆ ಜವಾಬ್ದಾರಿಯಿಂದ ಹಿಡಿದು ದೇಶವನ್ನು ಮುನ್ನೆಡೆಸುವ ಮಹತ್ತರ ಜವಾಬ್ದಾರಿವರೆಗೂ ಮಹಿಳೆಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುರುಷರಿಗೆಂದೇ ಮೀಸಲಾಗಿರುವ ವೃತ್ತಿಗಳಲ್ಲಿಯೂ ಈಗ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಈ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲವೆಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಇದಕ್ಕೆ ಸ್ಪಷ್ಟ ನಿದರ್ಶನವೇ ತೆಲಂಗಾಣದ ಈ 21 ವರ್ಷದ ಯುವತಿ. ತೆಲಂಗಾಣದ ಈ ಯುವತಿ ಯಶಸ್ವಿಯಾಗಿ ಲೈಟ್ ಕಂಬ ಹತ್ತುವ …
Read More »ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ B.S.Y.ಭೇಟಿ
ಬೆಂಗಳೂರು, ಮೇ 17; ಚಾಮರಾಜಪೇಟೆ ಶಾಸಕ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಮಂಗಳವಾರಯಡಿಯೂರಪ್ಪನಿವಾಸಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು. ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪುತ್ರಿಯ ವಿವಾಹದ ಆಮಂತ್ರಣ ನೀಡಲು ಜಮೀರ್ ಅಹ್ಮದ್ ಯಡಿಯೂರಪ್ಪ ಭೇಟಿ ಮಾಡಿದ್ದರು. ಮಂಗಳವಾರ ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ …
Read More »ಹಿರಿಯ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2022-23 ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತಕ್ಕೆ ಚುರುಕು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿ ಸೋಮಣ್ಣ, ಜೆ ಸಿ ಮಾಧುಸ್ವಾಮಿ, ಮುನಿರತ್ನ, ಎಂ ಟಿ ಬಿ ನಾಗರಾಜ, ಡಾ. ನಾರಾಯಣಗೌಡ, ಅರಗ ಜ್ಞಾನೇಂದ್ರ, ಬೈರತಿ ಬಸವರಾಜ ಸೇರಿದಂತೆ ಎಲ್ಲ …
Read More »ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಆಯ್ಕೆ
ಬೆಂಗಳೂರು:ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾದಂತ ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು, ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನಿನ್ನೆ ಸಲ್ಲಿಸಿದ್ದರು. ಉಪ ಸಭಾಪತಿ ಇಲ್ಲದ ಕಾರಣ, ವಿಧಾನ ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. …
Read More »ಗ್ರಾಹಕರ ಅಚ್ಚುಮೆಚ್ಚಿನ ಹೋಂಡಾ ಶೈನ್ ಬೈಕನ್ನು ಕೇವಲ 6 ಸಾವಿರಕ್ಕೆ ಮನೆಗೆ ತರುವ ಅವಕಾಶ!
ಹೋಂಡಾ ಶೈನ್ ಬಹುತೇಕರ ಅಚ್ಚುಮೆಚ್ಚಿನ ಬೈಕ್ ಆಗಿ ಗುರುತಿಸಿಕೊಂಡಿದೆ. ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಮಾರಾಟದಲ್ಲಿ ಪ್ರಬಲವಾಗಿ ಬೆಳೆದ ಬೈಕ್ ಇದಾಗಿದೆ. ಇದುವರೆಗೆ 10 ಮಿಲಿಯನ್ಗಿಂತಲೂ ಹೆಚ್ಚು ಗ್ರಾಹಕರು ಈ ಬೈಕ್ ಅನ್ನು ಖರೀದಿಸಿದ್ದಾರೆ. ಆದರೀಗ ಈ ಬೈಕಿನ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು, ಹೋಂಡಾ ದ್ವಿಚಕ್ರ ವಾಹನಗಳು ಈ ಬೈಕನ್ನು ಸುಲಭವಾದ ಹಣಕಾಸಿನಲ್ಲಿ ಒದಗಿಸುತ್ತಿವೆ ಮತ್ತು ಕೇವಲ 5,999 ರೂಪಾಯಿ ಡೌನ್ ಪಾವತಿಯೊಂದಿಗೆ ಹೊಸ …
Read More »ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
ಬೆಂಗಳೂರು: ಬೇಷರತ್ ಆಗಿ ಜೆಡಿಎಸ್ ಸೇರುತ್ತೇನೆ ಎಂದಿದ್ದ ಸಿ.ಎಂ.ಇಬ್ರಾಹಿಂ ಈಗ ಪರಿಷತ್ ಸದಸ್ಯ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಚಾರ ಜೆಡಿಎಸ್ ನಾಯಕರಿಗೆ ಕಸಿವಿಸಿ ಸೃಷ್ಟಿಸಿದೆ. ಬದಲಾದ ಸನ್ನಿವೇಶದಲ್ಲಿ ಪರಿಷತ್ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಇಬ್ರಾಹಿಂ, ನನಗೆ ಅವಕಾಶ ನೀಡಿದರೆ ಮುಸ್ಲಿಂ ಸಮುದಾಯಕ್ಕೆ ಒಳ್ಳೆಯ ಸಂದೇಶ ಕೊಟ್ಟಂತಾಗಲಿದೆ ಎಂಬ ದಾಳ ಉರುಳಿಸಿದ್ದಾರೆ. ಇಲ್ಲದೇ ಹೋದರೆ ಇಡೀ ಸಮುದಾಯ ಅನುಮಾನದಿಂದಲೇ ನೋಡುವಂತಾಗಲಿದೆ. ನನಗೆ ಪರಿಷತ್ ಸದಸ್ಯ ಸ್ಥಾನಕ್ಕೆ ಅವಕಾಶ ನೀಡಿ ಎಂದು ಇಬ್ರಾಹಿಂ …
Read More »
Laxmi News 24×7