Breaking News

ಜಪ್ತಿ ಮಾಡಿದ್ದ 31 ಬಿಟ್ ಕಾಯಿನ್ ಮಾಯ!

ಬೆಂಗಳೂರು : ಹಣ ವಿನಿಮಯ ಏಜೆನ್ಸಿಗಳ ಸರ್ವರ್ ಹಾಗೂ ಆನ್‌ಲೈನ್ ಗೇಮಿಂಗ್‌ ಜಾಲತಾಣಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ದೋಚುತ್ತಿದ್ದ ಎನ್ನಲಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು (26) ಬಂಧಿಸಿದ್ದ ಸಿಸಿಬಿ ಪೊಲೀಸರ ತನಿಖೆ ಮೇಲೆಯೇ ಸಂಶಯ ಶುರುವಾಗಿದೆ.   ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ (ಬಿಟಿಸಿ) ಹಗರಣದ ಬಗ್ಗೆ ವಿದೇಶದ ಹಾಗೂ ಕೇಂದ್ರ ತನಿಖಾ ತಂಡಗಳು ಮಾಹಿತಿ ಕಲೆ ಹಾಕುತ್ತಿವೆ. ಶ್ರೀಕೃಷ್ಣನನ್ನು ಕಸ್ಟಡಿಗೆ ಪಡೆದಿದ್ದ ಸಿಸಿಬಿ ಪೊಲೀಸರು, ಯಾವ …

Read More »

ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.7ರಿಂದ 9ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.   ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ …

Read More »

ಜನರನ್ನು ಸೇರಿಸಿ ಅವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿ ಹಿಂದೂಪರ ಕಾರ್ಯರ್ತರು ಆ ಕಟ್ಟಡಕ್ಕೆ ಮುತ್ತಿಗೆ ಹಾಕಿ ಪಾಸ್ಟರ್‍ನ್ನು ತರಾಟೆ

ಗರದ ಮರಾಠಾ ಕಾಲೋನಿಯಲ್ಲಿ 200 ಕ್ಕೂ ಅಧಿಕ ಜನರನ್ನು ಸೇರಿಸಿ ಮತಾಂತರ ಮಾಡಲು ಎತ್ನಿಸುತ್ತಿದ್ದಾರೆಂದು ಆರೋಪಿಸಿ ಹಿಂದೂ ಪರ ಕಾರ್ಯಕರ್ತರು ಮತಾಂತರ ನಡೆಸುತ್ತಿದ್ದರು ಎನ್ನಲಾದ ಕಟ್ಟಡಕ್ಕೆ ಮುತ್ತಿಗೆ ಹಾಕಿದ್ದಾರೆ. ಈ ಸಭೆಗೆ ಬೆಳಗಾವಿ ಗ್ರಾಮೀಣ ಭಾಗದಿಂದ ಹಲವಾರು ಜನರು ಆಗಮಿಸಿದ್ದರು. ಇನ್ನು ಪ್ರತಿ ರವಿವಾರ ಇದೇ ಕಟ್ಟಡದಲ್ಲಿ ಹಲವಾರು ಜನರನ್ನು ಸೇರಿಸಿ ಸಭೆ ನಡೆಸಿ ಮತಾಂತರ ಮಾಡುತ್ತಿದ್ದಾರೆನ್ನುವ ಮಾಹಿತಿ ಮೇರೆಗೆ ಹಿಂದೂ ಪರ ಕಾರ್ಯಕರ್ತರು ಸಭೆ ನಡೆಯುತ್ತಿದ್ದ ಕಟ್ಟಡಕಗ್ಕೆ ಮುತ್ತಿಗೆ …

Read More »

ಬೆಳಗಾವಿಯಲ್ಲಿ ಮೂತ್ರವಿಸರ್ಜನೆಗೆ ಹೋಗಿದ್ದ ಯುವಕನಿಗೆ ಗಾಯ

ಮೂತ್ರ ವಿಸರ್ಜನೆಗೆ ಮೊಬೈಲ್ ಟಾಯ್ಲೆಟ್‍ಗೆ ಹೋಗಿದ್ದ ಯುವಕನೊರ್ವ ಮೊಬೈಲ್ ಟಾಯ್ಕೆಟ್ ಕುಸಿದು ಗಾಯಗೊಂಡಿರುವ ಘಟನೆ ಬೆಳಗಾವಿಯ ಕೇಂದ್ರ ರೈಲ್ವೇ ನಿಲ್ದಾಣದ ಆವರಣದಲ್ಲಿ ನಡೆದಿದೆ. ಬೆಳಗಾವಿಯ ಗಾಂಧಿ ನಗರದ ಮಾರುತಿ ಕಣಬರಕರ್ ಗಾಯಗೊಂಡಿರುವ ಯುವಕ. ನಿನ್ನೆ ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ನಿಜಾಮುದ್ದೀನ್ ರೈಲಿನಲ್ಲಿ ಬೆಳಗಾವಿಗೆ ಬಂದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಮೊಬೈಲ್ ಟಾಯ್ಲೇಟ್‍ಗೆ ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದಾನೆ. ಕಾಲು ಇಡುತ್ತಿದ್ದಂತೆ ಏಕಾಏಕಿ ಮೊಬೈಲ್ ಟಾಯ್ಕೆಟ್ ಕುಸಿದು …

Read More »

ದೇಸೂರ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ನಾಡದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಪ್ರತಿಭಟನೆ

ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ನಾಡದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವ ಎರಡು ದಿನ ಆಗುವಷ್ಟರಲ್ಲಿ ದೇಸೂರ ಗ್ರಾಮದಲ್ಲಿ ಕನ್ನಡ ಬಾವುಟವನ್ನು ಹರಿದು ಹಾಕುವ ಮೂಲಕ ಕನ್ನಡಿಗರ ಭಾವನೆಗೆ ಧಕ್ಕೆ ತರುವ ಕೆಲಸವನ್ನು ನಾಡದ್ರೋಹಿಗಳು ಮಾಡಿದ್ದಾರೆ. …

Read More »

ನವೆಂಬರ್ 25ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಧಾನಸೌಧ ಚಲೋ ನಡೆಸಲು ಮುಂದಾಗಿದೆ.

72ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ದಲಿತರ ಸಬಲೀಕರಣಕ್ಕಾಗಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇದೇ ನವೆಂಬರ್ 25ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಧಾನಸೌಧ ಚಲೋ ನಡೆಸಲು ಮುಂದಾಗಿದೆ. ಹೌದು ಬೆಳಗಾವಿಯ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ರವಿವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ 1919 ನವೆಂಬರ್ 7ರಂದು ಬಾಬಾಸಾಹೇಬ ಅಂಬೇಡ್ಕರ್ ಅವರು ಸಾತಾರದಲ್ಲಿ 1ನೇ ತರಗತಿಗೆ ಹೋಗಿದ್ದ ದಿನ ಹಿನ್ನೆಲೆ ವಿದ್ಯಾರ್ಥಿ ದಿನ ನಿಮಿತ್ಯ …

Read More »

ವಿವಾಹಿತ ಮಹಿಳೆ ಜೊತೆ 21ರ ಯುವಕನ ಚೆಲ್ಲಾಟ; ಬುದ್ಧಿವಾದ ಹೇಳಿದ್ದ ವ್ಯಕ್ತಿಯನ್ನೇ ಕೊಂದ!

ಕೋಲಾರ: ತಪ್ಪು ಮಾಡಿದ್ದನ್ನ ತಿದ್ದುಕೊಂಡು ಜೀವನ ಸಾಗಿಸು ಎಂದು ಹೇಳಿದ್ದಕ್ಕೆ 52 ವರ್ಷದ ವ್ಯಕ್ತಿಯನ್ನ 21 ರ ಯುವಕ (21 Year Old Youth)ಕೊಲೆ ಮಾಡಿರುವ ಘಟನೆ ಕೋಲಾರ (Kolar) ಜಿಲ್ಲೆ ಕೆಜಿಎಫ್ ತಾಲೂಕಿನ ಪೂಗಾನಹಳ್ಳಿ (Pooganahalli, KGF) ಗ್ರಾಮದಲ್ಲಿ ನಡೆದಿದೆ, ಗ್ರಾಮದ ನಾರಾಯಣಸ್ವಾಮಿ, ಇದೇ ನವೆಂಬರ್ ತಿಂಗಳ 2 ನೇ ತಾರೀಖು ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದು, ದೇಹ ಒಂದು ಕಡೆ, ತಲೆ ಒಂದು ಕಡೆ ಬಿದ್ದಿತ್ತು. ಕಳೆದ ಎರಡು …

Read More »

ರಾಜ್ಯ ಸರ್ಕಾರದಿಂದ `SC-ST’ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸ್ವಂತ ಅರ್ಹತೆ ಮೇಲೆ ನೇಮಕವಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರಿಗೆ ಮುಂಬಡ್ತಿ ಕೊಡುವಾಗ ಶೇ. 15 ಮತ್ತು ಶೇ. 3 ರ ಮೀಸಲಾತಿ ಕೋಟಾ ಪರಿಗಣಿಸದೇ ಸಾಮಾನ್ಯ ವರ್ಗದಲ್ಲೇ ಬಡ್ತಿ ಕೊಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಸ್ ಸಿ-ಎಸ್ ಟಿ ಸಮುದಾಯಗಳಿಗೆ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೀಡಲಾಗುವ …

Read More »

ರಾಜ್ಯದ ಸರ್ಕಾರಿ ನೌಕರರಿಗೆ ‘ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟಿಸುವ ಸರ್ಕಾರಿ ನೌಕರರಿಗೆ ‘ಸಿಎಂ ಬಸವರಾಜ ಬೊಮ್ಮಾಯಿ ‘ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಮನೆ ಹಂಚಿಕೆ ಮಾಡಲು ಸಿಎಂ ಒಪ್ಪಿಗೆ ನೀಡಿದ್ದಾರೆ . ಬೆಂಗಳೂರು ನಗರದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿ , ಸರ್ಕಾರಿ ನೌಕರರಿಗೆ ರಿಯಾಯಿತಿ ದರಲ್ಲಿ ಹಂಚಿಕೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಒಪ್ಪಿಗೆ ನೀಡಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ …

Read More »

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳೀನ್‍ಕುಮಾರ್ ಕಟೀಲ್ ಎತ್ತಂಗಡಿ..!?

ಬೆಂಗಳೂರು,ನ.6- ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟಿಸುವಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ. ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ಎರಡು ವಿಧಾನಸಭಾ …

Read More »