Breaking News

cyber ಮೋಸಜಾಲದಿಂದ ಕಳೆದುಕೊಂಡಿದ್ದ ಹಣ ವಾಪಾಸ್ ಪಡೆದ ಮಾಜಿ ಡಿಜಿ-ಐಜಿಪಿ ಶಂಕರ್ ಬಿದರಿ

ಬೆಂಗಳೂರು:ಕರ್ನಾಟಕದ ಮಾಜಿ ಡಿಜಿ-ಐಜಿಪಿ ಶಂಕರ್ ಎಂ ಬಿದರಿ ಅವರು ಸೈಬರ್ ವಂಚನೆಯಿಂದ ಕಳೆದುಕೊಂಡ ಹಣವನ್ನು ಅಕ್ಟೋಬರ್ ಎರಡನೇ ವಾರದಲ್ಲಿ ವಾಪಸ್ ಪಡೆದಿದ್ದಾರೆ. ಮಾಜಿ ಉನ್ನತ ಪೋಲೀಸ್ ಅಧಿಕಾರಿ ಆನ್ಲೈನ್ ಹಗರಣಕ್ಕೆ ಬಲಿಯಾದರು ಮತ್ತು ವಂಚಕರೊಂದಿಗೆ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಹಂಚಿಕೊಂಡ ನಂತರ ರೂ 89,000 ಕಳೆದುಕೊಂಡರು.ಶಂಕರ್ ಎಂ ಬಿದರಿ ಅವರು ಅಕ್ಟೋಬರ್ 11 ರಂದು ಆಗ್ನೇಯ ಸೈಬರ್ ಕ್ರೈಂ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ಅವರ ಫೋನ್‌ಗೆ ತಮ್ಮ …

Read More »

ACB ಬಲೆಗೆ ಬೀಳುತ್ತಲೇ ಕಾಲಿಗೆ ಬುದ್ಧಿ ಹೇಳಿದ್ದ PSI ವಶಕ್ಕೆ

ತುಮಕೂರು: ಲಂಚ ಪಡೆಯುತ್ತಿರುವ ವೇಳೆ ಎಸಿಬಿ (Anti Corruption Bureau) ಬಲೆಗೆ ಬೀಳುತ್ತಲೇ ಓಡಿ ಹೋಗಿದ್ದ PSIನ್ನು ಕೊನೆಗೂ ವಶಕ್ಕೆ ಪಡೆಯಲಾಗಿದೆ. ಬುಧವಾರ ಗುಬ್ಬಿ ತಾಲೂಕಿನ ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ನಡೆಸಿತ್ತು, ಈ ವೇಳೆ ಪಿಎಸ್‌ಐ ಸೋಮಶೇಖರ್ ಮತ್ತು ಹೆಡ್ ಕಾನ್ ಸ್ಟೇಬಲ್ ನಯಾಜ್ ಅಹಮದ್ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಆದ್ರೆ ಮಧ್ಯಾಹ್ನ 1 ಗಂಟೆಗೆ ಎಸಿಬಿ ಅಧಿಕಾರಿಗಳು ಊಟ ಮಾಡುತ್ತಿರುವ ವೇಳೆ ಪಿಎಸ್‌ಐ …

Read More »

ನೋಟ್‌ ಬ್ಯಾನ್‌ ಆಗಿ ಐದು ವರ್ಷ: ಜನರಲ್ಲಿ ಇರುವ ನಗದು ಪ್ರಮಾಣ ಸಾರ್ವಕಾಲಿಕ ಹೆಚ್ಚಳ

ನೋಟು ಅಮಾನೀಕರಣ ನಡೆದು ಐದು ವರ್ಷಗಳು ಕಳೆದಿದೆ. ಆದರೆ ಈಗಲೂ ಕೂಡಾ ಸಾರ್ವಜನಿಕರಲ್ಲಿ ಅಂದರೆ ಜನರಲ್ಲಿ ಇರುವ ನಗದು ಪ್ರಮಾಣ (Cash with public) ಏರಿಕೆ ಆಗುತ್ತಲೇ ಇದೆ. 2016 ರ ನವೆಂಬರ್‌ 8 ರಂದು ದೇಶದಲ್ಲಿ ನೋಟು ಅಮಾನೀಕರಣವಾದ ಬಳಿಕ ಏರಿಕೆ ಆಗುತ್ತಿರುವ ಜನರಲ್ಲಿ ಇರುವ ನಗದು ಪ್ರಮಾಣ ಈಗ ಸಾರ್ವಕಾಲಿಕ ಹೆಚ್ಚಳವಾಗಿದೆ. ಅಕ್ಟೋಬರ್ 8, 2021 ರಂದು ಕೊನೆಗೊಳ್ಳುವ ಹದಿನೈದು ದಿನಗಳ ಅವಧಿಯಲ್ಲಿ ಜನರಲ್ಲಿ ಇರುವ ನಗದು …

Read More »

ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ನವೆಂಬರ್ 05: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಸಂಜೆ ಸುರಿದ ಮಳೆಗೆ ಬೆಂಗಳೂರು ತೊಯ್ದು ತೊಪ್ಪೆಯಾಗಿದೆ, ಮಳೆ ನಿಂತು ಅರ್ಧ ದಿನ ಕಳೆದಿದ್ದರೂ ರಸ್ತೆಯಲ್ಲಿ ನಿಂತಿರುವ ನೀರಿನ್ನೂ ಆರಿಲ್ಲ.   ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುರುವಾರ ರಾತ್ರಿ ಎರಡು ಗಂಟೆಗೂ ಅಧಿಕ ಕಾಲ …

Read More »

ನಟ ಪುನೀತ್ ರಾಜ್ ಸಮಾಧಿ ದರ್ಶನ ಪಡೆದ ತಮಿಳು ನಟ ಸೂರ್ಯ: ಅಪ್ಪ ನೆನೆದು ಕಣ್ಣೀರು

ಬೆಂಗಳೂರು: ತಮಿಳಿನ ಖ್ಯಾತ ನಟ ಸೂರ್ಯ ( Tamil Actor Surya ), ಇಂದು ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಸಮಾಧಿ ಸ್ಥಳ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು. ರಾಜಕುಮಾರನನ್ನು ನೆನೆದು ಸಮಾಧಿ ಬಳಿಯಲ್ಲಿ ಕಣ್ಣೀರಿಟ್ಟರು. ನಟ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಎಂಟು ದಿನಗಳಾಗುತ್ತಿವೆ. ಅಪ್ಪು ನಮ್ಮನ್ನು ಅಗಲಿದ್ದರೂ, ಅವರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಇಂತಹ ನಟ ಪುನೀತ್ ರಾಜ್ …

Read More »

ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ

ನವದೆಹಲಿ : ನೀವು ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸುದ್ದಿ ನಿಮಗಾಗಿ ಮಾತ್ರ. ನಾವು ನಿಮಗೆ ಉತ್ತಮ ವ್ಯಾಪಾರ ಐಡಿಯಾ ನೀಡಲಿದ್ದೇವೆ. ಈ ವ್ಯವಹಾರದಿಂದ ನೀವು ಸಾಕಷ್ಟು ಹಣ ಕೂಡ ಗಳಿಸಬಹುದು. ಅತ್ಯಂತ ವಿಸ್ಮಯಕಾರಿ ಸಂಗತಿಯೆಂದರೆ ನೀವು ಭಾರತೀಯ ರೈಲ್ವೆಯೊಂದಿಗೆ ಈ ವ್ಯವಹಾರವನ್ನು ಆರಂಭಿಸಬೇಕು. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) …

Read More »

ದೀಪಾವಳಿಯ ಸಂದರ್ಭದಲ್ಲಿ ಚಂದನವನದ ನಂದಾದೀಪ ಆರಿ ಹೋದ ಭಾವ,ಹೊಸಬರ ಕನಸುಗಳು ಅರ್ಧಕ್ಕೆ

ಪುನೀತ್‌ ಸರ್‌ಗೊಂದು ಸಿನೆಮಾ ನಿರ್ಮಾಣ ಮಾಡ್ಬೇಕು… ಅಪ್ಪು ಸರ್‌ ಚಿತ್ರಕ್ಕೆ ಹೀರೋಯಿನ್‌ ಆಗಬೇಕು… ಪುನೀತ್‌ ಸರ್‌ ಸಿನೆಮಾಕ್ಕೆ ಡೈರೆಕ್ಷನ್‌ ಮಾಡಬೇಕು… ಪುನೀತ್‌ ಅವ್ರ ಚಿತ್ರಕ್ಕೆ ಸಂಗೀತ ನೀಡಬೇಕು… ಹೀಗೆ ಪುನೀತ್‌ ರಾಜಕುಮಾರ್‌ ಅವರ ಸುತ್ತ ಅದೆಷ್ಟು ಬೇಕುಗಳಿತ್ತೆಂದರೆ, ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಅದಕ್ಕೆ ಕಾರಣ ಪುನೀತ್‌ ರಾಜಕುಮಾರ್‌ ಅವರ ವ್ಯಕ್ತಿತ್ವ. ಆದರೆ ಈಗ ಕನಸುಗಳು ಬತ್ತಿವೆ, ಮನಸಿನ ತುಂಬಾ ಶೂನ್ಯ. ಒಂದು ಸಾವು ಒಂದು ಕುಟುಂಬವನ್ನು …

Read More »

ಪತ್ನಿಗೆ ವಿಡಿಯೋ ಕರೆ ಮಾಡಿ ಆಕೆಯ ಕಣ್ಣೇದುರೇ ನೇಣುಬಿಗಿದುಕೊಂಡ ಜೈಲು ವಾರ್ಡನ್‌

ಶಿವಮೊಗ್ಗ: ಕೇಂದ್ರ ಕಾರಾಗೃಹದಿಂದಲೇ ಪತ್ನಿಗೆ ವಿಡಿಯೋ ಕರೆ ಮಾಡಿದ ಜೈಲು ವಾರ್ಡನ್‌ವೊಬ್ಬರು ಆಕೆಯ ಕಣ್ಣೇದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಹುಕ್ಕೇರಿ ತಾಲೂಕು ಹೊಸೂರಿನ ಬಾಬು ದಸ್ತಗಿರ್ ತಗರಿ ಎಂಬುವರ ಪುತ್ರ ಅಸ್ಪಾಕ್ ತಗಡಿ(24) ಆತ್ಮಹತ್ಯೆ ಮಾಡಿಕೊಂಡ ಜೈಲ್ ವಾರ್ಡನ್. ಈ ಹಿಂದೆ ಬೆಂಗಳೂರಿನ ಕೆಎಸ್‌ಆರ್‌ಪಿಯಲ್ಲಿ ಪೇದೆಯಾಗಿದ್ದ ಅಸ್ಪಾಕ್, ಕಳೆದ ಎರಡು ವರ್ಷದಿಂದ ಜೈಲು ವಾರ್ಡನ್ ಆಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷವಷ್ಟೇ ಹುಕ್ಕೇರಿ …

Read More »

ಪುನೀತ್ ರಾಜಕುಮಾರ್ ಅವರ ಹಠಾತ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವ್ಯಕ್ತವಾಗಿರುವ ಆಗ್ರಹ

ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಹಠಾತ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವ್ಯಕ್ತವಾಗಿರುವ ಆಗ್ರಹದ ಬೆನ್ನಿಗೇ ಅವರ ಸಾವಿಗೆ ಸಂಬಂಧಿಸಿ ಮತ್ತೊಂದು ಅನುಮಾನ ಮೂಡಿದ್ದು, ಆ ಕುರಿತು ಪೊಲೀಸರಿಗೆ ದೂರು ಕೂಡ ನೀಡಲಾಗಿದೆ.   ಪುನೀತ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಡಾ.ರಾಜ್​ ಕುಟುಂಬದ ವೈದ್ಯ ಡಾ. ರಮಣ ರಾವ್ ಕ್ಲಿನಿಕ್ ವಿರುದ್ಧ ತನಿಖೆ ನಡೆಸುವಂತೆ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪುನೀತ್ ಅವರ ಅಭಿಮಾನಿ …

Read More »

ಅಭಿಮಾನಿಗಳ ಸಾವಿನಿಂದ ನೊಂದಿರುವ ಅಪ್ಪು ಪತ್ನಿ ಅಶ್ವಿನಿ ತುಂಬ ನೊಂದಿದ್ದಾರೆ ಎಂದ ರಾಘವೆಂದ್ರ ರಾಜ್​ಕುಮಾರ್​

ಬೆಂಗಳೂರು: ಪುನೀತ್​ ಅಕಾಲಿಕ ನಿಧನದಿಂದ ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಮುಂದುವರೆದಿದೆ. ಇದು ದೊಡ್ಮನೆ ಕುಟುಂಬಕ್ಕೆ ಭಾರೀ ನೋವು ತಂದಿದೆ. ಅಭಿಮಾನಿಗಳ ಸಾವಿನಿಂದ ನೊಂದಿರುವ ಅಪ್ಪು ಪತ್ನಿ ಅಶ್ವಿನಿ ತುಂಬ ನೊಂದಿದ್ದಾರೆ ಎಂದು ರಾಘವೆಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಕುರಿತು ಬೇಸರ ವ್ಯಕ್ತಪಡಿಸಿದ ರಾಘಣ್ಣ ನಿಮ್ಮ ಮನೆಯಲ್ಲಿ ಯಾರಾದರು ಸತ್ತರೆ ನೀವು ಸಾಯಬೇಕೆಂದು ಹೇಳಿ ಕೊಡ್ತಾರಾ? ನಾಳೆ ನಿಮ್ಮ ಮನೆಯವರು ಅಪ್ಪು ಸಾವಿನಿಂದ ಹೀಗಾಯ್ತು ಅಂತ …

Read More »