ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಖಾಲಿ …
Read More »ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಸಿಹಿಸುದ್ದಿ : 2021-22 ನೇ ಸಾಲಿನ ‘ಶಿಷ್ಯ ವೇತನ’ಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು : ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯಕ್ ಆದೇಶ ಹೊರಡಿಸಿದ್ದು, 10 ನೇ ತರಗತಿ ಪೂರ್ಣಗೊಳಿಸಿದ ನಂತರ ರಾಜ್ಯದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು, ಸ್ವಾಯತ್ತ ಕಾಲೇಜುಗಳು, ಪದವಿ ಮತ್ತು …
Read More »ದೊಡ್ಡ ರಾಜ್ಯಗಳ ಪೈಕಿ ಉ.ಪ್ರ.ದಲ್ಲಿ ಅತ್ಯಂತ ಕಳಪೆ ಆಡಳಿತ, ಉತ್ತಮ ಆಡಳಿತದಲ್ಲಿ ಕೇರಳ ನಂ.1
ಹೊಸದಿಲ್ಲಿ, ನ.4: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಆರು ತಿಂಗಳಿಗೂ ಕಡಿಮೆ ಸಮಯ ಬಾಕಿಯಿರುವಂತೆಯೇ ಆದಿತ್ಯನಾಥ ಸರಕಾರಕ್ಕೆ ಇರಿಸುಮುರಿಸು ಉಂಟು ಮಾಡುವ ಸಮೀಕ್ಷೆಯೊಂದು ಪ್ರಕಟವಾಗಿದೆ. ಅತ್ಯಂತ ಕಳಪೆ ಆಡಳಿತವಿರುವ ದೊಡ್ಡ ರಾಜ್ಯವೆಂಬ ಅಪಖ್ಯಾತಿ ಉತ್ತರಪ್ರದೇಶಕ್ಕೆ ದೊರೆತಿದೆ. ರಾಜ್ಯಗಳ ಆಡಳಿತವನ್ನು ಮೌಲ್ಯಮಾಪನ ಮಾಡುವ ಬೆಂಗಳೂರು ಮೂಲದ ‘ಥಿಂಕ್ ಟ್ಯಾಂಕ್ ಪಬ್ಲಿಕ್ ಎಫೇರ್ಸ್ ಸೆಂಟರ್’ ಸಿದ್ಧಪಡಿಸಿರುವ ಸೂಚ್ಯಂಕದಲ್ಲಿ ಆಡಳಿತ ಗುಣಮಟ್ಟದಲ್ಲಿ ಉತ್ತರ ಪ್ರದೇಶವು ಕೊನೆಯ ರ್ಯಾಂಕ್ ಪಡೆದಿದ್ದು, 18ನೇ ಸ್ಥಾನದಲ್ಲಿದೆ. ಬೆಳವಣಿಗೆ,ನೀತಿ ಹಾಗೂ …
Read More »ಶಾಸಕರ ಪುತ್ರನ ಸಕ್ಕರೆ ಕಾರ್ಖಾನೆಯಲ್ಲಿ ದುರ್ಘಟನೆ; ಸೆಂಟ್ರಿಂಗ್ ಕುಸಿತಕ್ಕೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ!
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಗಣೇಶ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಎಥನಾಲ್ ಘಟಕದ ಸೆಂಟ್ರಿಂಗ್ ಕುಸಿತದಿಂದ ಸತ್ತವರ ಸಂಖ್ಯೆ ಇದೀಗ ಮೂರಕ್ಕೆ ಏರಿದೆ. ತಾಲೂಕಿನ ಕುಕ್ಕುವಾಡದ ದಾವಣಗೆರೆ ಸಕ್ಕರೆ ಕಾರ್ಖಾನೆಯ ಎಥೆನಾಲ್ ಘಟಕ ನಿರ್ಮಾಣದ ವೇಳೆ ಇಂದು ಮಧ್ಯಾಹ್ನ ಆರ್ಸಿಸಿ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಕುಮಾರಕಡೆ ಗ್ರಾಮ …
Read More »ಹಾನಗಲ್ ಉಪ ಚುನಾವಣೆ ಫಲಿತಾಂಶದ ಫಲವಾಗಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಬೆಂಗಳೂರು: ‘ ಹಾನಗಲ್ ಉಪ ಚುನಾವಣೆ ಫಲಿತಾಂಶದ ಫಲವಾಗಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇನ್ನೂ ಬೆಲೆ ಇಳಿಕೆಯಾಗಬೇಕಾದ ಪದಾರ್ಥಗಳು ಬಹಳಷ್ಟಿವೆ. ಗ್ಯಾಸ್, ಅಡುಗೆ ಎಣ್ಣೆ, ದಿನಸಿ ಇತ್ಯಾದಿ. ಜನರು ಬಿಜೆಪಿಗೆ ತಕ್ಕ ಉತ್ತರ ಕೊಡುವ ದಿನಗಳು ಹತ್ತಿರ ಬರ್ತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಹಾನಗಲ್ ಉಪ ಚುನಾವಣೆ ಫಲಿತಾಂಶದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಶಿವಕುಮಾರ್, ಹಾನಗಲ್ ಕ್ಷೇತ್ರದ ಗೆಲುವು ನನ್ನ ಗೆಲುವಲ್ಲ, ಇದು …
Read More »ರಾಜ್ಯದಲ್ಲಿ ಬೆಲೆ ಇಳಿಕೆ: ಪೆಟ್ರೋಲ್ ₹100.63, ಡೀಸೆಲ್ ₹85.03
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಸರ್ಕಾರ ಅಬಕಾರಿ ತೆರಿಗೆ ಮತ್ತು ರಾಜ್ಯ ಸರ್ಕಾರ ಮಾರಾಟ ತೆರಿಗೆಯನ್ನು ಇಳಿಕೆ ಮಾಡಿರುವುದರಿಂದ ಪೆಟ್ರೋಲ್ ದರ ಪ್ರತಿ ಲೀಟರ್ಗೆ ₹100.63 ಮತ್ತು ಡೀಸೆಲ್ ₹85.03ಕ್ಕೆ ತಗ್ಗಲಿದೆ. ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಮೇಲೆ ತಲಾ ₹ 7 ಇಳಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 35 ರಿಂದ …
Read More »ಎಲ್ಕೆಜಿ, ಯುಕೆಜಿ ಶುರು: ಶಿಕ್ಷಣ ಇಲಾಖೆ ಸುತ್ತೋಲೆ
ಬೆಂಗಳೂರು: ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಇದೇ 8ರಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯದಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಇದೇ 8 ರಿಂದ ಆರಂಭಿಸಲು ನಿರ್ಧರಿಸಿದ ಬೆನ್ನಲ್ಲೇ, ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊರೊನಾ ಸೋಂಕು ದೃಢ ಪ್ರಮಾಣ ಶೇ 2ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಸೋಮವಾರದಿಂದ …
Read More »ಹಿಮ್ಮುಖವಾಗಿ ಚಲಿಸಿದ ಟ್ರಾಕ್ಟರ್ ಚಕ್ರದಡಿ ಬಿದ್ದು ತಾಯಿ -ಮಗು ಸಾವು
ರಾಯಚೂರು: ಮನ್ಸಲಾಪುರ ರಸ್ತೆಯಲ್ಲಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಜಿನ್ನಿಂಗ್ ಫ್ಯಾಕ್ಟರಿ ಬಳಿ ಟ್ರ್ಯಾಕ್ಟರ್ ಗೆ ಸಿಲುಕಿ ತಾಯಿ-ಮಗು ಮೃತಪಟ್ಟ ಧಾರುಣ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಕಾರ್ಮಿಕ ಮಹಿಳೆ ವೈಶಾಲಿ (26 ವ), ಸಮರ್ಥ (3 ವ) ಮೃತರು. ಹತ್ತಿ ತುಂಬಿದ್ದ ಟ್ರ್ಯಾಕ್ಟರ್ ಹಿಮ್ಮುಖವಾಗಿ ಚಲಿಸುವಾಗ ದುರ್ಘಟನೆ ಸಂಭವಿಸಿದೆ. ಮಗು ಟ್ರ್ಯಾಕ್ಟರ್ ಗಾಲಿಗೆ ಸಿಲುಕುವ ಭಯದಿಂದ ರಕ್ಷಿಸಲು ಮುನ್ನುಗ್ಗಿದ್ದು, ತಾಯಿ ಕೂಡ ಮಗು ಸಮೇತ ಟ್ರ್ಯಾಕ್ಟರ್ಗೆ ಸಿಲುಕಿದ್ದಾರೆ. ಸ್ಥಳಕ್ಕೆ ಸಂಚಾರಿ …
Read More »ಅಭಿಮಾನಿಗಳು ದುಡುಕಿನ ನಿರ್ಧಾರ ಮಾಡಬೆಡಿ: ನೊಂದಿರುವ ಪುನೀತ್ ಕುಟುಂಬ
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡ ದು:ಖ ಬರಿಸಲಾಗದೇ ಅವರ ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದರಿಂದ ಇನ್ನಷ್ಟು ನೊಂದಿರುವ ಪುನೀತ್ ಕುಟುಂಬ ಅಭಿಮಾನಿಗಳು ದುಡುಕಿನ ನಿರ್ಧಾರ ಮಾಡಬೆಡಿ ಎಂದು ಮನವಿ ಮಾಡಿದೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾದಿರುವ ಪುನೀತ್ ರಾಜ್ ಕುಮಾರ್ ಸಹೋದರ ನಟ ರಾಘವೇದ್ರ ರಾಜ್ ಕುಮಾರ್, ಈಗಾಗಲೇ ನಾವೆಲ್ಲರೂ ಪುನೀತ್ ಅವರನ್ನು ಕಳೆದುಕೊಂಡು ತುಂಬಾ ನೋವಿನಲ್ಲಿದ್ದೇವೆ. ಅಭಿಮಾನಿಗಳು ಒಬ್ಬರಹಿಂದೊಬ್ಬರಂತೆ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ನಿಮ್ಮ …
Read More »ಪೆಟ್ರೋಲ್ ದರ ಇಳಿಕೆ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ. ಕೊರತೆಯಾಗಲಿದೆ ; ಬೊಮ್ಮಾಯಿ
ಹುಬ್ಬಳ್ಳಿ: ಕೇಂದ್ರ ಸರಕಾರ ಮಾದರಿಯಲ್ಲಿ, ರಾಜ್ಯ ಸರಕಾರದಿಂದಲೂ ಪೆಟ್ರೋಲ್ ಹಾಗೂ ಡೀಸಲ್ ಮೇಲೆ 7 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ನಾವು ಸಹ ತೈಲ ದರ ಇಳಿಕೆಗೆ ಕ್ರಮ ಕೈಗೊಂಡಿದ್ದೇವೆ. ಈ ಕುರಿತು ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಎಲ್ಲ ರಾಜ್ಯಗಳು …
Read More »