ಶಿವಮೊಗ್ಗ: ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವ ಕನಸು ದಶಕಗಳು ಕಳೆದರೂ ನನಸಾಗಿಲ್ಲ. ಜಿಲ್ಲೆಗೆ ಸರಕು ಹೊತ್ತು ತರುವ ಲಾರಿಗಳ ಚಾಲಕರು ರಸ್ತೆ ಬದಿಯಲ್ಲೇ ಸಮಯ ಕಳೆಯುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು 2008-11ರ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಟ್ರಕ್ ಟರ್ಮಿನಲ್ ನಿರ್ಮಿಸುವ ಪ್ರಸ್ತಾಪಕ್ಕೆ ಮತ್ತೆ ಜೀವ ಬಂದಿತ್ತು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಸಾಗರ ರಸ್ತೆ, ಸೋಮಿನಕೊಪ್ಪ ರಸ್ತೆಯಲ್ಲಿ ಸ್ಥಳ ಹುಡುಕಾಟವೂ ನಡೆದಿತ್ತು. ಆದರೆ, ಯೋಜನೆ ನನೆಗುದಿಗೆ ಬಿದಿತ್ತು. ಡಿ.ದೇವರಾಜ ಅರಸು …
Read More »ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಮಡಿಕೇರಿ: ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ನಿರ್ಧಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು …
Read More »ಕೆಜಿಎಫ್ ಚಾಪ್ಟರ್ 2 ಚಿತ್ರ ಮೀರಿಸಿ ದಾಖಲೆ ಬರೆದ ಪವರ್ ಸ್ಟಾರ್ ಜೇಮ್ಸ್ ಸಿನಿಮಾ!
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಬಿಡುಗಡೆ ಆದ್ಮಲೇ ಒಂದಲ್ಲ ಒಂದು, ರೆಕಾರ್ಡ್ಗಳನ್ನು ಮಾಡೋದು ಪ್ರತಿಷ್ಠೆಯ ಪ್ರಶ್ನೆಯಾಗುತ್ತಿದೆ. ಹೌದು ಕನ್ನಡ ಸಿನಿಮಾಗಳ ಬಗ್ಗೆ ಪರಭಾಷೆಯ ನಟರು, ಕನ್ನಡ ಚಿತ್ರಗಳ ಅದ್ದೂರಿ ಮೇಕಿಂಗ್ ಹಾಗೂ ಕ್ವಾಲಿಟಿ ಜೊತೆಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾತನಾಡುತ್ತಿದ್ದಾರೆ. ಅದಕ್ಕೆ ಕಾರಣ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳು ಕಾರಣ. ಆದರೆ, …
Read More »ಬಸವ, ರಾಜಾಹುಲಿ ,ಗಪ ಚುಪ ಚರ್ಚೆ
ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು, ಬಿಎಸ್ವೈ ಜೊತೆ ಸುಮಾರು 20 ನಿಮಿಷಕ್ಕೂ ಹೆಚ್ಚು …
Read More »ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರ್ಬೇಕಾ – ಸಿದ್ದು ವಿರುದ್ಧ ಮುತಾಲಿಕ್ ಕಿಡಿ
ಬಾಗಲಕೋಟೆ: ಚುನಾವಣೆಯಲ್ಲಿ ಗೆದ್ದು 6 ತಿಂಗಳಲ್ಲಿ ಹಿಂದೂ ರುದ್ರಭೂಮಿಯನ್ನು ಮುಸ್ಲಿಂ ಸಮೂದಾಯಕ್ಕೆ ಕೊಟ್ಟಿದ್ದಿರಾ. ಹಾಗಾದರೆ ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರಬೇಕಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಬಾದಾಮಿ ಪಟ್ಟಣದ ಹಿಂದೂ ಸಮಾಜ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಮುಸ್ಲಿಮರಿಗೆ ಹನ್ನೆರೆಡು ಎಕರೆ ಜೊತೆಗೆ, ನಮ್ಮದು ಮೂರು ಎಕರೆ ಸೇರಿಸಿ ಕೊಟ್ಟಿದ್ದೀರಿ. ಇದರಿಂದಾಗಿ ಬಾದಾಮಿ ಕ್ಷೇತ್ರದಲ್ಲಿ ಒಂದೂ ಹಿಂದೂಗಳ …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..
ನಾಸಿಕ್(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್ ಶಾಕ್ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್ನ ಮಾಲೆಗಾಂವ್ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …
Read More »ರಾಜ್ಯದಲ್ಲಿ ಇಳಿಕೆ ಆಗಲಿದೆ ಎಣ್ಣೆ ಬೆಲೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೈನ್, ವಿಸ್ಕಿ ಸೇರಿ ಕೆಲ ಮದ್ಯಗಳ ಬೆಲೆ ಇಳಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ. ದುಬಾರಿ ಮದ್ಯದ ಬೆಲೆ ಇಳಿಕೆ ಮಾಡಿದರೆ ಮಾರಾಟ ಹೆಚ್ಚಳವಾಗಿ ಆದಾಯ ಸಂಗ್ರಹಣೆ ಅಧಿಕವಾಗುತ್ತದೆ. ಈ ಮೂಲಕ ವಾರ್ಷಿಕ 5000 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಣ ಗುರಿಗೆ ರಾಜ್ಯ ಸರ್ಕಾರ ಚರ್ಚೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ …
Read More »ಸಂಪುಟ ವಿಸ್ತರಣೆಗೂ ಮುನ್ನ ಬಿ.ಎಸ್. ಯಡಿಯೂರಪ್ಪ ಕೊಟ್ಟ ಸಂದೇಶಕ್ಕೆ ಬೆಚ್ಚಿ ಬಿದ್ದರಾ ವರಿಷ್ಠರು!
ಬೆಂಗಳೂರು, ಮೇ. 13: “ಇದೇ ರೀತಿಯ ಆಡಳಿತ ನೀಡಿದರೆ, ಮಹಾ ನಾಯಕರೇ ಬರೆದಿಟ್ಟುಕೊಳ್ಳಿ, ಮುಂದಿನ ವಿಧಾನಸಭಾ ಚುಣಾವಣೆಯಲ್ಲಿ ಭಾರತೀಯ ಜನತಾ ಪರ್ಟಿ 70 ಸೀಟು ಗೆಲ್ಲೋದು ಕಷ್ಟವಾಗಲಿದೆ. ರಾಜ್ಯದಲ್ಲಿರುವ ಪಕ್ಷದ ಆಡಳಿತ ನೀತಿ ತುರ್ತಾಗಿ ಬದಲಿಸುವುದು ಸೂಕ್ತ”. ಸರ್ವ ಶಕ್ತಿಯನ್ನು ಮುಡಿಪಾಗಿಟ್ಟು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ನಾಯಕರಿಗೆ ಕಳಿಸಿರುವ ಸಂದೇಶವಿದು. ಸಂಪುಟ ಪುನಾರಚನೆ …
Read More »ಈ ತಿಂಗಳು ‘ಸಿಎಸ್ ರವಿಕುಮಾರ್’ ನಿವೃತ್ತಿ: ಹುದ್ದೆಗಾಗಿ 9 ಮಂದಿ ರೇಸ್, ‘ಶಾಲಿನಿ ರಜನೀಶ್’ ಹೆಸರು ಮುಂಚೂಣಿಯಲ್ಲಿ.!
ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ( CS P Ravikumar ) ಅವರು, ಇದೇ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಹೊಸ ಸಿಎಸ್ ಆಯ್ಕೆ ಮಾಡುವ ಅಧಿಕಾರವನ್ನು ಸಚಿವ ಸಂಪುಟವು ಸಿಎಂ ಬಸವರಾಜ ಬೊಮ್ಮಾಯಿಯವರಿಗೇ ನೀಡಿದೆ. ಹೀಗಾಗಿ ಈಗ ಸಿಎಸ್ ಹುದ್ದೆಗಾಗಿ ಫೈಟ್ ನಡೆಯುತ್ತಿದ್ದು, 9 ಮಂದಿ ರೇಸ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, …
Read More »
Laxmi News 24×7