Breaking News

ಒಂದು ಕ್ಷೇತ್ರ ಗೆದ್ದು ದೇಶ ಆಳ್ತಿವಿ ಅನ್ನೋದು ಮೂರ್ಖತನ : ಬಿಜೆಪಿ ಪಂಚ್

ಬೆಂಗಳೂರು,ನ.3- ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ರಾಜಕೀಯ ಪಕ್ಷಗಳು ಈ ಕುರಿತು ಟ್ವೀಟ್ ವಾರ್ ಮುಂದುವರಿದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಟ್ವೀಟ್ ಮಾದ್ದು, ಸಿದ್ದರಾಮಯ್ಯ ಅವರೇ, ಕಳೆದ ಎರಡು ವರ್ಷದ ಅವಧಿಯಲ್ಲಿ ಎದುರಾದ ಉಪಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಗಮನಿಸಿದ್ದೀರಾ? ನಿಮಗೆ ಮರೆವಿನ ಸಮಸ್ಯೆ ಇಲ್ಲ ಎಂದಾದರೆ ನಾವು ಅಂಕಿ-ಸಂಖ್ಯೆ ನೀಡುವುದಿಲ್ಲ. ಇಲ್ಲವಾದರೆ …

Read More »

ಕೆಆರ್‌ಎಸ್‌ ಅಣೆಕಟ್ಟು ಆಧುನೀಕರಣ ಅಗತ್ಯ : ಸಿಎಂ ಬೊಮ್ಮಾಯಿ

ಮಂಡ್ಯ, ನ.3- ವಿಶ್ವವಿಖ್ಯಾತ ಕೃಷ್ಣರಾಜಸಾಗರ ಅಣೆಕಟ್ಟೆಯನ್ನು ಮುಂದಿನ ನೂರು ವರ್ಷಗಳವರೆಗೆ ಬಳಕೆಯಾಗುವಂತೆ ರಕ್ಷಣೆ ಮತ್ತು ಸಂಪೂರ್ಣ ಆಧುನೀಕರಣಗೊಳಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾ ವರಿ ನಿಗಮದ ವತಿಯಿಂದ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಕೆಆರ್‌ಎಸ್‌ ಅಣೆಕಟ್ಟಿಗೆ ಒಂದು ಇತಿಹಾಸವಿದೆ. ಒಂದು ವೇಳೆ ನಾಲ್ವಡಿ ಕೃಷ್ಣರಾಜ …

Read More »

Face recognition ವ್ಯವಸ್ಥೆಯನ್ನು ಸ್ಥಗಿತಗೊಳಿಸಲಿರುವ ಫೇಸ್ಬುಕ್ : ಒಂದು ಬಿಲಿಯನ್ ಜನರ Face Print delete

ನ್ಯೂಯಾರ್ಕ್:ಫೇಸ್‌ಬುಕ್ ತನ್ನ ಮುಖ ಗುರುತಿಸುವಿಕೆ (face recognition) ವ್ಯವಸ್ಥೆಯನ್ನು ಸ್ಥಗಿತಗೊಳಿಸುವುದಾಗಿ ಮತ್ತು 1 ಬಿಲಿಯನ್‌ಗಿಂತಲೂ ಹೆಚ್ಚು ಜನರ ಫೇಸ್‌ಪ್ರಿಂಟ್‌ಗಳನ್ನು ಅಳಿಸುವುದಾಗಿ ಹೇಳಿದೆ. ‘ಈ ಬದಲಾವಣೆಯು ತಂತ್ರಜ್ಞಾನದ ಇತಿಹಾಸದಲ್ಲಿ ಮುಖದ ಗುರುತಿಸುವಿಕೆ ಬಳಕೆಯಲ್ಲಿನ ಅತಿದೊಡ್ಡ ಬದಲಾವಣೆಗಳಲ್ಲಿ ಒಂದಾಗಿದೆ’ ಎಂದು ಫೇಸ್‌ಬುಕ್‌ನ ಹೊಸ ಪೋಷಕ ಕಂಪನಿ ಮೆಟಾದ ಕೃತಕ ಬುದ್ಧಿಮತ್ತೆಯ ಉಪಾಧ್ಯಕ್ಷ ಜೆರೋಮ್ ಪೆಸೆಂಟಿ ಅವರು ಹೇಳಿದ್ದಾರೆ.   ‘ಫೇಸ್‌ಬುಕ್‌ನ ದೈನಂದಿನ ಸಕ್ರಿಯ ಬಳಕೆದಾರರಲ್ಲಿ ಮೂರನೇ ಒಂದು ಜನರು ನಮ್ಮ ಮುಖ ಗುರುತಿಸುವಿಕೆ …

Read More »

ದೇಶದ ಇತಿಹಾಸದಲ್ಲೇ ಗಾಂಧೀಜಿ ಬಿಟ್ರೆ 25 ಲಕ್ಷಕ್ಕೂ ಅಧಿಕ ಮಂದಿ ಅಂತಿಮ ದರ್ಶನ ಪಡೆದ ಏಕೈಕ ವ್ಯಕ್ತಿ ಪುನೀತ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನಕ್ಕೆ ನಾಡಿಗೆ ನಾಡೇ ಕಂಬನಿ ಮಿಡಿದಿದೆ. ಲಕ್ಷಾಂತರ ಮಂದಿ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಅಪಾರ ಸಂಖ್ಯೆಯ ಗಣ್ಯರು, ಲಕ್ಷಾಂತರ ಅಭಿಮಾನಿಗಳು 45 ಗಂಟೆಗೂ ಅಧಿಕ ಕಾಲ ಕಂಠೀರವ ಕ್ರೀಡಾಂಗಣದಲ್ಲಿ ಸಾಗರೋಪಾದಿಯಲ್ಲಿ ಹರಿದುಬಂದು ಅಂತಿಮ ದರ್ಶನ ಪಡೆದು ಕೊಂಡಿದ್ದಾರೆ. 25 ಲಕ್ಷಕ್ಕೂ ಅಧಿಕ ಮಂದಿ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ರಾಜಕುಮಾರ್ …

Read More »

ಡೆತ್ ಸ್ಪಾಟ್’ ಕಳಂಕ ತಪ್ಪಿಸಲು ‘ಕೊಪ್ಪಳ ಡಿಸಿ’ ಮಾಡಿದ್ದೇನು ಗೊತ್ತಾ.?

ಕೊಪ್ಪಳ: ಸದಾ ಕ್ರಿಯಾಶೀಲರಾಗಿ, ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಆಡಳಿತಾಧಿಕಾರಿಯಾಗಿಯೂ ಕೆಲಸ ನಿರ್ವಹಿಸುತ್ತಿರುವಂತ ಕೊಪ್ಪಳ ಜಿಲ್ಲಾಧಿಕಾರಿ ಕಿಶೋರ್ ಸುರಾಳ್ಕರ್, ಇಂದು ಹೊಸ ಸಾಹಸ ಮೆರೆದರು. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಕರ್ಷಿಸೋ ನಿಟ್ಟಿನಲ್ಲಿ, ಸಣಾಪುರ ಜಲಾಶಯದಲ್ಲಿನ ಡೆತ್ ಸ್ಪಾಟ್ ಕಳಂಕ ತಪ್ಪಿಸೋ ಸಲುವಾಗಿ ಮಾಡಿದ ಕಾರ್ಯ ಮಾತ್ರ, ವಿಶೇಷವಾಗಿತ್ತು.   ಸದಾ ಕ್ರೀಯಾಶೀಲವಾಗಿ, ಜಿಲ್ಲಾಧಿಕಾರಿಯಲ್ಲದೇ, ಜಿಲ್ಲೆಯ ಅಭಿವೃದ್ಧಿಗಾಗಿ, ಜನರ ಸಮಸ್ಯೆ ಪರಿಹಾರಕ್ಕಾಗಿ ಕೆಲಸಕೂ ಸೈ ಎನಿಸಿಕೊಂಡವರು ವಿಕಾಸ್ ಕಿಶೋರ್ ಸುರಾಳ್ಕರ್ ( DC Vikash …

Read More »

ಪಟಾಕಿ ಮಾರಾಟಕ್ಕೆ ಕೆಲವೇ ದಿನಗಳಷ್ಟೇ ಅವಕಾಶ

ಪಟಾಕಿ ವ್ಯಾಪಾರ ಮಂಗಳವಾರದಿಂದ ಗರಿಗೆದರಿದೆ. ಆದರೆ, ಪಟಾಕಿ ಮಾರಾಟಕ್ಕೆ ಕೆಲವೇ ದಿನಗಳಷ್ಟೇ ಅವಕಾಶ ನೀಡಿರುವುದರಿಂದ ಪಟಾಕಿ ವ್ಯಾಪಾರಿಗಳು ತಳಮಳ ಅನುಭವಿಸುತ್ತಿದ್ದಾರೆ. ಕಳೆದ ದೀಪಾವಳಿ ಸಮಯದಲ್ಲಿ ಕೋವಿಡ್‌ ನಿರ್ಬಂಧವಿತ್ತು. ಪಟಾಕಿ ಮಾರಾಟದ ಮೇಲೂ ಸರ್ಕಾರಗಳು ನಿರ್ಬಂಧ ವಿಧಿಸಿ, ‘ಹಸಿರು ಪಟಾಕಿ’ಗೆ ಮಾತ್ರ ಅನುಮತಿ ನೀಡಿದ್ದರಿಂದ ಮಾರಾಟಗಾರರು ಸಂಕಷ್ಟ ಅನುಭವಿಸಿದ್ದರು. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಈ ಬಾರಿಯೂ ‘ಹಸಿರು ಪಟಾಕಿ’ಗಳನ್ನು ಬಿಟ್ಟು ಉಳಿದ ಯಾವುದೇ ಇತರ ಅಪಾಯಕಾರಿ ಹಾಗೂ ಮಾಲಿನ್ಯ ಉಂಟು ಮಾಡುವ …

Read More »

ಕಾಂಗ್ರೆಸ್ ಪಕ್ಷ ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಸಿಂದಗಿಯಲ್ಲಿ ಸೋತು ಗೆದ್ದಿದೆ

ಮೈಸೂರು: ಕಾಂಗ್ರೆಸ್ ಪಕ್ಷ ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಸಿಂದಗಿಯಲ್ಲಿ ಸೋತು ಗೆದ್ದಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ‌. ಸಿಂದಗಿ, ಹಾನಗಲ್ ಎರಡೂ ಕ್ಷೇತ್ರಗಳಲ್ಲೂ ಗೆಲ್ಲುವ ನಿರೀಕ್ಷೆ ಇತ್ತು,  ಆದರೂ ಹಾನಗಲ್‌ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸಿಂದಗಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಬಂದಿತ್ತು, ಅಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿತ್ತು ಆದರೆ ಈ ಬಾರಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಬಂದಿರುವುದು …

Read More »

ಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ಸುಮಾರು 5.5 ಕಿಲೋಮೀಟರ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ:ಮುರುಗೋಡ

ಸವದತ್ತಿ: ತಾಲೂಕು ಮುರುಗೋಡ ವರದಿ, ಕಳಪೆ ಕಾಮಗಾರಿ ರಸ್ತೆ ಸರಿಪಡಿಸಲು ಗ್ರಾಮಸ್ಥರ ವೃತ್ತಾಂತ ಮುರುಗೋಡ ದಿಂದ ಆರೋಪಕ್ಕೆ ತೆರಳಲು ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ಸುಮಾರು 5.5 ಕಿಲೋಮೀಟರ್ ರಸ್ತೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ ವಾಯುವಿಹಾರಕ್ಕೆ ಹಾಗೂ ವಾಹನ ಚಾಲಕರಿಗೆ ತೀವ್ರ ತೊಂದರೆಯಾಗಿದೆ ಸರಕಾರ ಗ್ರಾಮೀಣ ಜನತೆಗೆ ಉಪಯೋಗವಾಗಲೆಂದು ನಿರ್ಮಿಸಿದ ರಸ್ತೆ ಕಾಮಗಾರಿ ಹೀಗೆ ಹದಗೆಟ್ಟಿದ್ದರಿಂದ ಜನರ ತೊಂದರೆ ಅನುಭವಿಸುತ್ತಿದ್ದಾರೆ ವಾಹನ ಚಾಲಕರು ವಾಹನ ನಿಯಂತ್ರಿಸಲಾರದೆ ಬಿದ್ದಿದ್ದಾರೆ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಳಗಾವಿ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಯ ೩೧೧ ಶಾಲೆಗಳಿಗೆ ಡೆಸ್ಕ್ -ಬೆಂಚ್

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ವತಿಯಿಂದ ಬೆಳಗಾವಿ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಯ ೩೧೧ ಶಾಲೆಗಳಿಗೆ ಡೆಸ್ಕ್ -ಬೆಂಚ್ ಒದಗಿಸಲಾಗುತ್ತಿದ್ದು, ಸಾಗಾಟವಾಹನಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್‌ ಧರ್ಮಸ್ಥಳದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು ವೀರೇಂದ್ರ ಹೆಗ್ಗಡೆಯವರು ಸಾಮಾಜಿಕ ಕಳಕಳಿಯಿಂದ ಸರಕಾರದ ಜೊತೆ ಕೈ ಜೋಡಿಸಿ ಅನೇಕ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿರುತ್ತಾರೆ. ಸಮಾಜದ …

Read More »

4.5 ಕೊಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

– ಬೆಳಗಾವಿ: ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಯಾರು ಏನೇ ಅಪಪ್ರಚಾರ ಮಾಡಿದರೂ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಅಭಿವೃದ್ಧಿಗೆ ಕ್ಷೇತ್ರದ ಜನರೇ ಸಾಕ್ಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.  ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಅಪಪ್ರಚಾರ ಮಾಡುವವರಿಗೆಲ್ಲ ನಾನು ಉತ್ತರಿಸಬೇಕಾಗಿಲ್ಲ. ಕ್ಷೇತ್ರದ ಜನರಿಗೆ ನಾನು ಉತ್ತರಿಸುತ್ತೇನೆ, ಅವರಿಗೆ …

Read More »