Breaking News

ಎಸ್​ಎಸ್​ಎಲ್​ಸಿ ಆಗಿದ್ರೆ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಿ – ಇವತ್ತು ಲಾಸ್ಟ್​ ಡೇಟ್

Uttara Kannada Recruitment 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ (WCD Uttara Kannada) ಅಧಿಕೃತ ಅಧಿಸೂಚನೆ ಮೂಲಕ ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಸಹಾಯಕಿಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಬೇಗ ಅರ್ಜಿ ಹಾಕಿ ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ. ಈ …

Read More »

ಕರ್ತವ್ಯವೇಳೆ ಕಂಠಪೂರ್ತಿ ಕುಡಿದು ಮಲಗಿರುವ ಗ್ರಾಮಲೆಕ್ಕಾಧಿಕಾರಿ.

ಬೆಳಗಾವಿ: ಕರ್ತವ್ಯವೇಳೆ ಕಂಠಪೂರ್ತಿ ಕುಡಿದು ತಾಲೂಕು ತಹಶಿಲ್ದಾರ ಕಚೇರಿಯ ಮುಂದೆ ಗ್ರಾಮಲೆಕ್ಕಾಧಿಕಾರಿ ಅಡ್ಡಲಾಗಿ ಮಲಗಿದ ಘಟನೆ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ. ತಹಶಿಲ್ದಾರ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಮಲಗಿದ ವಿಡಿಯೋ ವೈರಲ್ ಆಗಿದೆ. ಸಂಜು ಬೆಣ್ಣಿ ಕಂಠಪೂರ್ತಿ ಕುಡಿದು ಮಲಗಿರುವ ಗ್ರಾಮಲೆಕ್ಕಾಧಿಕಾರಿ. ಮೊದಲು ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಆಗಿದ್ದ ಸಂಜು ಬೆಣ್ಣಿ ಅವರು ಅಲ್ಲಿಯೂ ಕರ್ತವ್ಯ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದರು. ಈ ಹಿನ್ನೆಲೆಯಲ್ಲಿ …

Read More »

ಅಸನಿ ಚಂಡಮಾರುತದಿಂದಾಗಿ ವಾತಾವರಣ ಕೂಲ್ ಕೂಲ್

ಬೆಂಗಳೂರು: ಅಸನಿ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರಿನ ವಾತಾವರಣ ಕಂಪ್ಲೀಟ್ ಕೂಲ್ ಆಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮೋಡದ ಮರೆಯಲ್ಲೇ ಸೂರ್ಯ ದೇವನ ಜಾರಿಹೋಗಲಿದ್ದಾನೆ. ಬಂಗಾಳಕೊಲ್ಲಿಯನ್ನ ತೀವ್ರ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸನಿ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ಹಲವು ಕಡೆ ಜೋರು ಮಳೆ ಆಗ್ತಿದೆ. ಬೆಂಗಳೂರಿನಲ್ಲೂ ಚಂಡಮಾರುತದ ಪರಿಣಾಮ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ. ನಗರದಲ್ಲಿ ನೆನ್ನೆಯಿಂದಲೂ ಸಹ ಮೋಡ ಕವಿದ ವಾತಾವರಣವಿದೆ. ನಿನ್ನೆ …

Read More »

ಮತ್ತೆ ನಾಳೆಗೆ ಕ್ಯಾಬಿನೆಟ್ ಸಭೆ ಮುಂದೂಡಿಕೆಹೈಕಮಾಂಡ್‍ನಿಂದ ಬಿಗ್ ಸಂದೇಶ ನಿರೀಕ್ಷೆ

ನವದೆಹಲಿ/ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ. ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್‍ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ ಲಕ್ ಎಂಬುದು ತಿಳಿದುಬರಲಿದೆ. …

Read More »

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್

ಚೀನಾ :ಅಪ್ರಾಪ್ತರ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಿಸಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದನ್ನು ನಿಷೇಧಿಸಲು ಚೀನಾ ಮುಂದಾಗಿದೆ. ಹೊಸ ನಿಯಮಗಳ ಪ್ರಕಾರ, 16 ವರ್ಷದೊಳಗಿನವರನ್ನು ಲೈವ್-ಸ್ಟ್ರೀಮಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.   16 ಮತ್ತು 18 ರ ನಡುವಿನ ವಯಸ್ಸಿನ ಬಳಕೆದಾರರು ಲೈವ್ ಸ್ಟ್ರೀಮ್ ಮಾಡುವ ಮೊದಲು ತಮ್ಮ ಪೋಷಕರು ಅಥವಾ ಪೋಷಕರಿಂದ ಅನುಮತಿಯನ್ನು ಪಡೆಯಬೇಕು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. …

Read More »

ಎಪಿಪಿ ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಹೀಗಿದ್ದರೂ ಅವರು ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.   ಮಾಹಿತಿ ಕೊಡದೆ ಮಾಧ್ಯಮಗಳ ಬಂದು ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಎಪಿಪಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, …

Read More »

ಭಾರತೀಯ ರೈಲ್ವೆ ಹೊಸ ನಿಯಮ : ರಾತ್ರಿ ರೈಲಿನಲ್ಲಿ ಜೋರಾಗಿ ಮಾತನಾಡುವಂತಿಲ್ಲ

ನವದೆಹಲಿ: ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್‌ ಸ್ಪೀಕರ್‌’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶ|ದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ.   ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ. ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು …

Read More »

ಯುವಕನ ಕೈಯಲ್ಲಿ ಮಗು ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆ

ರಾಯಚೂರು : ಶೌಚಾಯಲಯಕ್ಕೆ ಹೋಗಿ ಬರ್ತಿನಿ ಇಟ್ಕೊಳಿ ಅಂತ ಹೇಳಿ ಅಪರಿಚಿತ ಮಹಿಳೆ 9 ತಿಂಗಳ ಹಸುಗೂಸನ್ನು ಯುವಕನೊಬ್ಬನ ಕೈಗೆ ಕೊಟ್ಟು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೈಸೂರು ಮೂಲದ ಯುವಕ ಕೆಲಸದ ಮೇಲೆ ರಾಯಚೂರಿಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಯುವಕ ಕರೆತಂದ ಮಗುವನ್ನು ಲಷ್ಕರ್ ಠಾಣೆ ಪೊಲೀಸರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.   ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ವೈಯಕ್ತಿಕ ಕೆಲಸಕ್ಕಾಗಿ ರಾಯಚೂರಿಗೆ ತೆರಳಿದ್ದರು. ಈ ಮಧ್ಯೆ ಮೈಸೂರಿಗೆ …

Read More »

ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ:D.K.

ಶಿವಮೊಗ್ಗ: ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಚಿವ ಡಾ.ಸಿ ಎನ್ ಅಶ್ವತ್ಥ್​ ನಾರಾಯಣ ಅವರಿ​ಗೆ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದ ಜನಧ್ವನಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೂಂದಿಗೆ ಮಾತನಾಡಿದ ಅವರು, ಯಾವ ಜೈಲಿಗಾದ್ರೂ ಹಾಕಲಿ, ನಾವು ಅವರಿಗೆ ಆಜ್ಞೆ ಮಾಡುವುದಕ್ಕೆ ಆಗಲ್ಲ ಎಂದರು.   ರಾಜ್ಯದಲ್ಲಿ ಪರೀಕ್ಷೆ, ನೇಮಕಾತಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಟಿಫಿಕೇಟ್​ಗಳು, …

Read More »

ಮೇ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್ ಸಿ ರಿಸಲ್ಟ್

ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ.   ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.  

Read More »