ಬೆಳಗಾವಿ: ಶಾಸಕರು ಹಾಗೂ ನಗರಸಭೆ ಮಾಜಿ ಅಧ್ಯಕ್ಷರ ನಡುವಿನ ತಿಕ್ಕಾಟ ಅವರ ವೈಯಕ್ತಿಕ ಸಮಸ್ಯೆಯಾಗಿದೆ. ಹಿಂದಿನ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸಿದ ಮೇಲಾದರೂ ಶಾಸಕರು ಸಮಾಧಾನದಿಂದ ಇದ್ದಾರೋ ಇಲ್ಲವೋ ಎಂದು ಅವರೇ ಹೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು. ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹೊಸ ಅಧ್ಯಕ್ಷರನ್ನೂ ಕೂಡ ಅಧಿಕಾರದಿಂದ ಇಳಿಸುತ್ತಾರೋ, ಮುಂದುವರೆಸುತ್ತಾರೋ …
Read More »ರಾಜ್ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ
ಬೆಂಗಳೂರು – ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ. ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್ಕುಮಾರ್ ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆ. ಆದ …
Read More »ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಮತದಾನ
ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 …
Read More »ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ ಕೂಡಲೇ ತೆಗೆದು ಹಾಕಿ: ಹೈಕೋರ್ಟ್ ಟ್ವಿಟರ್ ಗೆ ತಾಕೀತು
ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣವಾಗಿರು ಟ್ವಿಟರ್ ನಿಂದ ಹಿಂದೂ ದೇವತೆಗೆ ಸಂಬಂಧಿಸಿದ ಆಕ್ಷೇಪಾರ್ಹ ಚಿತ್ರಗಳನ್ನು ತೆಗೆದು ಹಾಕುವಂತೆ ದೆಹಲಿ ಹೈಕೋರ್ಟ್ ತಾಕೀತು ಮಾಡಿದೆ. ಸಾಮಾನ್ಯ ಜನರ ಭಾವನೆಗಳನ್ನು ಟ್ವಿಟರ್ ಗೌರವಿಸಬೇಕು. ಸಾಮಾನ್ಯ ಜನರ ಭಾವನೆಗಳಿಗೆ ಪ್ರಾಮುಖ್ಯತೆ ನೀಡಬೇಕು. ಈ ರೀತಿ ಆಕ್ಷೇಪಾರ್ಹ ಫೋಟೋಗಳನ್ನು ಏಕೆ ಹಾಕುತ್ತೀರಿ? ಇದನ್ನು ಕೂಡಲೇ ತೆಗೆದುಹಾಕಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್, ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಹೇಳಿದೆ. ಟ್ವಿಟ್ಟರ್ ಉತ್ತಮವಾಗಿ ಕೆಲಸ ಮಾಡುತ್ತಿದೆ. …
Read More »ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ: ಎಚ್.ಡಿ ದೇವೇಗೌಡ ಬೇಸರ
ಬೆಂಗಳೂರು: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಂಬನಿ ಮಿಡಿದಿದ್ದಾರೆ. ‘ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಅವರ ನಟಿಸಿದ್ದ ‘ಪೃಥ್ವಿ’ ಮತ್ತು ‘ರಾಜಕುಮಾರ’ …
Read More »ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ: ಕಮಲ್ ಪಂತ್
ಬೆಂಗಳೂರು: ‘ನಟ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಗಣ್ಯರಿಗೆ ಪ್ರತ್ಯೇಕ ದ್ವಾರದ ಮೂಲಕ ಪ್ರವೇಶ ನೀಡಲಾಗುತ್ತದೆ. ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು. ‘ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು. ‘ಮುಂಜಾಗ್ರತಾ ದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದಿಂದ …
Read More »ಫಿಟ್ನೆಸ್ ವಿಚಾರವಾಗಿ ಪುನೀತ್ ರಾಜ್ಕುಮಾರ್ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್
.ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದ ಜೊತೆ ಆಪ್ತ ಸಂಬಂಧ ಹೊಂದಿದ್ದ ಡಿಕೆ ಶಿವಕುಮಾರ್ ಅಪ್ಪು ಜೊತೆಗಿನ ತಮ್ಮ …
Read More »ಪುನೀತ್ ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಲಿಲ್ಲ: ಬೊಮ್ಮಾಯಿ
ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು. ನಟ ಪುನೀತ್ ರಾಜ್ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ …
Read More »ಮತ್ತೆ ಏರಿದ ಪೆಟ್ರೋಲ್ ಬೆಲೆ; ರಾಜ್ಯದಲ್ಲಿ ಎಷ್ಟಾಗಿದೆ ಇಂಧನ ದರ?
ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ …
Read More »ಪ್ರೀತಿಯಲ್ಲಿ ಮೋಸ ಆಗಿದ್ದಕ್ಕೆ ಸಹೋದರ ಆತ್ಮಹತ್ಯೆ; DC ಮುಂದೆ ಗಳಗಳನೇ ಕಣ್ಣೀರಿಟ್ಟ ಯೋಧ..!
ಬೆಳಗಾವಿ: ಪ್ರೀತಿಸಿದ ಹುಡುಗಿಯ ಮನೆಯವರ ವಿರೋಧಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆಗೆ ಸಂಬಂಧಿಸಿದಂತೆ ಮೃತನ ಸಹೋದರ ಹಾಗೂ ಯೋಧ ನನ್ನ ಕುಟುಂಬಕ್ಕೆ ರಕ್ಷಣೆ ಸಿಗುತ್ತಿಲ್ಲ ಎಂದು ಕಣ್ಣಿರಿಟ್ಟಿದ್ದಾನೆ. ಪ್ರೀತಿಸಿದ ಹುಡುಗಿ ಮನೆಯವರು ಮದುವೆಗೆ ವಿರೋಧಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ತಾಲೂಕಿನ ಬೆನಕನಹಳ್ಳಿಯ 31 ವರ್ಷದ ಭರಮಾ ಪಾಟೀಲ್ ಎಂಬಾತ ಅಕ್ಟೋಬರ್ 23ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಸಹೋದರನ ಸಾವು ನೆನೆದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ …
Read More »