ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರು ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್ ಕಂಡಂತೆ ಹೆದರುತ್ತಾರೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗಂಗಾ ನದಿಯಲ್ಲಿ ಕೋವಿಡ್ ಮೃತದೇಹಗಳು ತೇಲಿದಾಗ, ಚೀನಾ ನಮ್ಮ ದೇಶದ 20 ಮಂದಿ ಯೋಧರನ್ನು ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ ‘ಓಹ್ ಮೈ ಗಾಡ್’ ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಬರಿಯಾಗಿರಬಹುದು’ ಎಂದು …
Read More »ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ಓರ್ವ ಸಾವು, ಇನ್ನೊಬ್ಬನಿಗೆ ಗಾಯ
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಲದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹುಕ್ಕೇರಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿ ನಡೆದಿದೆ. ಒರಿಸ್ಸಾ ಮೂಲದ ವ್ಯಕ್ತಿಗಳಿಬ್ಬರು ಬೈಕ್ ಮೇಲೆ ಬೆಳಗಾವಿ ಕಡೆಯಿಂದ ಮಹಾರಾಷ್ಟ್ರ ಕಡೆಗೆ ಹೋಗುತ್ತಿದ್ದ ವೇಳೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಓರಿಸ್ಸಾ ರಾಜ್ಯದ ಬದ್ರಕ ಜಿಲ್ಲೆಯ ದೊಳಾಪಡ ಗ್ರಾಮದ ಬೇನುದರ ನಾಯಕ …
Read More »ಪಿಎಸ್ಐ ಅಕ್ರಮ – ಮಾಜಿ ಸಿಎಂ ಪುತ್ರನ ವಿರುದ್ಧ ದೂರು
ಬೆಂಗಳೂರು: ಪಿಎಸ್ಐ(ಪೊಲೀಸ್ ಸಬ್ ಇನ್ಸ್ಪೆಕ್ಟರ್) ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ. ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ. ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ. ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ …
Read More »ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಚಾಲಕ : ಗಂಟೆಗಟ್ಟಲೆ ಕಾದ ಪ್ರಯಾಣಿಕರು
ಬಿಹಾರ: ರೈಲಿನ ಲೊಕೊ ಪೈಲಟ್ ( ಚಾಲಕ) ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಟೀ ಕುಡಿಯಲು ತೆರಳಿದ ಸುದ್ದಿ ಇತ್ತೀಚಿಗೆ ವರದಿಯಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಇಲ್ಲಿ ಬೇಜವಾಬ್ದಾರಿ ಲೊಕೊ ಪೈಲಟ್ ಅರ್ಧ ದಾರಿಯಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಿ ಮದ್ಯ ಸೇವಿಸಲು ತೆರಳಿದ್ದಾನೆ. ಬಿಹಾರದ ಸಮಸ್ತಿಪುರ್-ಖಗಾರಿಯಾ ನಡುವಿನ ರೈಲು ಮಾರ್ಗದ ಹಸನ್ಪುರ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಿಲ್ದಾಣದಲ್ಲಿ ನಿಂತ ರೈಲು ಎಷ್ಟೇ ಹೊತ್ತಾದರೂ …
Read More »ಮಸೀದಿ ಬಳಿ ಮೊಳಗಿತು ಹನುಮಾನ್ ಚಾಲೀಸಾ! ಹೇಳಿದ್ದು ಕೇಳದಿದ್ದಕ್ಕೆ ಪಾಠವಂತೆ.
ಮುಂಬೈ: ಮಹಾರಾಷ್ಟ್ರದಲ್ಲಿ ಆಜಾನ್ ಮತ್ತು ಹನುಮಾನ್ ಚಾಲೀಸಾ ವಿವಾದ ತಾರಕಕ್ಕೇರಿದೆ. ಧ್ವನಿವರ್ಧಕಗಳನ್ನು ಬಳಸುವ ಕುರಿತು ಸುಪ್ರೀಂಕೋರ್ಟ್ ಏನು ಆದೇಶ ಹೊರಡಿಸಿದೆಯೋ ಅದನ್ನು ಪಾಲನೆ ಮಾಡದಿದ್ದರೆ ಆಜಾನ್ ಕೇಳಿಸುವ ಸ್ಥಳಗಳಲ್ಲಿ ಹನುಮಾನ್ ಚಾಲೀಸಾ ಮೊಳಗಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ನಿನ್ನೆ (ಮೇ 3) ಕರೆ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಬಹಿರಂಗ ಪತ್ರ ಬರೆದಿದ್ದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 …
Read More »ಗೋವಾದಲ್ಲಿ ಯಶ್: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಕಿಂಗ್ ಸ್ಟಾರ್?
ಬೆಂಗಳೂರು: ಕೆಜಿಎಫ್-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವಾರು ಹಿಟ್ ಚಿತ್ರಗಳನ್ನು ನೀಡಿರುವ ಈ ನಟ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಯಶ್ ದಂಪತಿ ಗೋವಾಕ್ಕೆ ಭೇಟಿ ಕೊಟ್ಟ ಬಳಿಕ ಆಗಿರುವ ಬೆಳವಣಿಗೆ ಹಾಗೂ ಈಚೆಗೆ ಜ್ಯೋತಿಷಿ ನುಡಿದಿರುವ ಭವಿಷ್ಯ! ಯಶ್ ಮತ್ತು ರಾಧಿಕಾ ಗೋವಾಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ …
Read More »ಪ್ರಿಯಕರ ಸೇರಿ 9 ಜನರಿಂದ ಪ್ರೇಯಸಿಯ ಪತಿ ಹತ್ಯೆ
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರಿಯತಮೆಯ ಪತಿಯನ್ನು ಕೊಲೆಗೈದಿದ್ದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರು ಸೇರಿ 9 ಮಂದಿಯನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಂದ್ರಾಲೇಔಟ್ ನಿವಾಸಿಗಳಾದ ನದೀಂ ಅಹಮದ್ (23), ಶಬ್ಬೀರ್ ಹುಸೇನ್ (23), ಮೊಹಮ್ಮದ್ ಶಫೀ (23), ತಬ್ರೇಜ್ ಪಾಷಾ (23), ತನ್ವೀರ್ ಪಾಷಾ (21), ಹನನ್ ಪಾಷಾ (20), ಮೊಹಮ್ಮದ್ ಮುಬಾರಕ್ (21) ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ. ಆರೋಪಿಗಳು ಮೇ 2ರಂದು ಜೋಹೆಬ್ ಅಬ್ರಾಹಂ …
Read More »4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ,
ಬೆಂಗಳೂರು: ದೆಹಲಿಗೆ ತೆರಳಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಅಲ್ಲಿ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಇದು ಕೇವಲ ಮಾಧ್ಯಮಗಳಿಂದ ಬಂದ ವಿಚಾರ ಅಷ್ಟೇ. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
Read More »ಹಿರಿಯ ರಂಗ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ
ಧಾರವಾಡ: ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (96) ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು. ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2:೦೦ ಗಂಟೆಗೆ ಹೋಸಯಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಚಿತ್ರನಟ ದಿ. ನಟರಾಜ ಏಣಗಿ ಹಾಗೂ ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. 1940-50 ರ …
Read More »ಪಿಎಸ್ಐ ಪರೀಕ್ಷೆ ಅಕ್ರಮ: ಸ್ಫೋಟಕ ಅಂಶ ಬಯಲು ಮಾಡಿದ ಹೆಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸ್ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್ ಇದೆ” ಎಂದರು. ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ …
Read More »
Laxmi News 24×7