Breaking News

ಅನ್ಯ ಭಾಷೆ ಬಳಸದೆ ನಾಲ್ಕು ನಿಮಿಷ ಕನ್ನಡದಲ್ಲಿ ಮಾತಾಡಿದ್ರೆ ಸಿಗುತ್ತೆ ನಗದು ಬಹುಮಾನ.!

ಬೆಂಗಳೂರು: ಒಂದೂ ಅನ್ಯ ಭಾಷೆಯ ಪದಗಳನ್ನು ಬಳಸದೇ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತು ವಿಡಿಯೋ ಸೆಲ್ಸಿ ತಗೆದು ಕಳುಹಿಸಿದರೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ರಾಜ್ಯೋತ್ಸವ ಆಚರಿಸದೇ, …

Read More »

ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ ಎಂದ ವಾಟಾಳ್ ನಾಗರಾಜ್

ಮೈಸೂರು: ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಮುಂಬರುವ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಲು ನಡೆಯುವ ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ. ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳೇ ಮತದಾರರಾಗಿರುತ್ತಾರೆ. ಎರಡು ಮತ ಚಲಾವಣೆಗೆ ಅವಕಾಶವಿದೆ. ನನಗೊಂದು ಮತ ಕೊಡಿ ಉಳಿದೊಂದು …

Read More »

ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಧರ್ಮೇಂದ್ರ ಕುಮಾರ್ ಮೀನಾ, ಪಾಟೀಲ್ ವಿನಾಯಕ ವಸಂತರಾವ್ ಸೇರಿದಂತೆ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದರ್ಮೇಂದ್ರ ಕುಮಾರ್ ಮೀನಾ-ಎಫ್ ಎಸ್ ಎಲ್ ನಿರ್ದೇಶಕ ಪಾಟೀಲ್ ವಿನಾಯಕ ವಸಂತರಾವ್ -ಬೆಂಗಳೂರು ಉತ್ತರ ವಿಭಾಗ ಎಸ್.ಸವಿತಾ – ಉತ್ತರ ವಿಭಾಗದ ಟ್ರಾಫಿಕ್ ಡಿಸಿಪಿ ನಿಕಮ್ ಪ್ರಕಾಶ್ ಅಮೃತ್ -ನಕ್ಸಲ್ ನಿಗ್ರಹ …

Read More »

ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ?

ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್ ನಿಮ್ಮ ಅಪ್ಪನ ಅಸ್ತಿನಾ..? ಹೀಗಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಆಗಿದೆ. ಈಗಲೂ ಕೆಲ ಸ್ವಾರ್ಥಿಗಳು ಡಿಸಿಸಿ ಬ್ಯಾಂಕ್ ಕೋಚಿಮುಲ್ ಕಪಿಮುಷ್ಠಿಯಲ್ಲಿ ಇಟ್ಕೊಂಡು ರಾಜಕಾರಣ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ನಮ್ಮ ಸರ್ಕಾರ ಇರೋವರೆಗೂ ಅವಕಾಶ ಕೊಡೋದಿಲ್ಲ ಅಂತ ನೇರವಾಗಿ ಹೇಳ್ತೇನೆ ಅಂತ ಸವಾಲು ಹಾಕಿದರು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ   ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು   ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು …

Read More »

ಕ್ಯಾಸಿನೊಗಳಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ಆಪ್ತ ಸ್ನೇಹಿತನ ವಿರುದ್ಧ ಸ್ಯಾಂಡಲ್​ವುಡ್​ ಸ್ಟಾರ್​ ನಟಿ ಸಂಜಾನಿ ಗಲ್ರಾನಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಕ್ಯಾಸಿನೊಗಳಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ಆಪ್ತ ಸ್ನೇಹಿತನ ವಿರುದ್ಧ ಸ್ಯಾಂಡಲ್​ವುಡ್​ ಸ್ಟಾರ್​ ನಟಿ ಸಂಜಾನಿ ಗಲ್ರಾನಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಕೋರ್ಟ್​ ಸೂಚನೆ ಮೇರೆಗೆ ನಗರದ ಇಂದಿರಾನಗರ ಠಾಣೆಯಲ್ಲಿ ಸಂಜನಾ ಆಪ್ತ ಸ್ನೇಹಿತ ರಾಹುಲ್ ತೋನ್ಸೆ ವಿರುದ್ಧ ಎಫ್​ಐಆರ್ ದಾಖಲಾಗಿದೆ. ದೂರಿನಲ್ಲಿ ಏನಿದೆ? ನನ್ನ ಸ್ನೇಹಿತನಾದ ರಾಹುಲ್​​, ಆತ ಹೇಳಿದ ಕಡೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ, ರಾಮಕೃಷ್ಣ …

Read More »

ಡ್ರಗ್ಸ್ ಪ್ರಕರಣದಲ್ಲಿ ಶಾರೂಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ

ಮುಂಬೈ, ಅಕ್ಟೋಬರ್ 20: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ. ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ. “ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು …

Read More »

‘ಕರ್ನಾಟಕದಿಂದ ಗೋವಾಗೆ ಪ್ರತಿದಿನ 2 ಟನ್ ದನದ ಮಾಂಸ’

ಪಣಜಿ: ಕರ್ನಾಟಕದಿಂದ ಪ್ರತಿದಿನ 2,000 ಕೆಜಿಗೂ ಹೆಚ್ಚು ದನ ಮತ್ತು ಎಮ್ಮೆಯ ಮಾಂಸ ಗೋವಾಗೆ ಬರುತ್ತದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ. ಗೋವಾ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ‘ಕಳೆದ ಆರು ತಿಂಗಳಲ್ಲಿ ಕರ್ನಾಟಕದಿಂದ ಗೋವಾಗೆ 388 ಟನ್‌ಗಳಷ್ಟು ದನ ಮತ್ತು ಎಮ್ಮೆಯ ಮಾಂಸವನ್ನು ತರಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿನ ವ್ಯಾಪಾರಿಗಳು ಪ್ರತಿದಿನ ಗೋವಾಗೆ ದನದ ಮಾಂಸ ಕಳುಹಿಸುತ್ತಾರೆ’ ಎಂದು ಅವರು ವಿಧಾನಸಭೆಗೆ …

Read More »

ಸಿದ್ದರಾಮಯ್ಯ “ಭಯೋತ್ಪಾದಕ”, ರಾಹುಲ್ ಗಾಂಧಿ ಒಬ್ಬ ‘ಡ್ರಗ್ ಪೆಡ್ಲರ್, ಎಂದಕಟೀಲ್ ಕ್ಷಮೆ ಯಾಚಿಸಬೇಕು ಮತ್ತು ಅವರನ್ನು ಪಕ್ಷದಿಂದ ಉಚ್ಚಾಟಿಸಲು ಕಾಂಗ್ರೆಸ್ ನಾಯಕರು ಒತ್ತಾಯ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ‘ಡ್ರಗ್ ಪೆಡ್ಲರ್ ಮತ್ತು ವ್ಯಸನಿ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆಯುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್( Nalin Kumar Kateel), ಇದು ನಿಮ್ಮ (ಕಾಂಗ್ರೆಸ್) ಕಥೆ. ನಿಮ್ಮ ರಾಷ್ಟ್ರೀಯ ಅಧ್ಯಕ್ಷರು ಜಾಮೀನಿನ ಮೇಲೆ ಹೊರಗಿದ್ದಾರೆ, ನಿಮ್ಮ ರಾಷ್ಟ್ರೀಯ …

Read More »

ನಳಿನ್‌ಕುಮಾರ್‌ ಕಟೀಲ್‌ ಒಬ್ಬ ಅವಿವೇಕಿ: ಕೆಪಿಸಿಸಿ ವಕ್ತಾರ ಲಕ್ಷ್ಮಣ ಕಿಡಿ

ಮೈಸೂರು: ‘ರಾಹುಲ್‌ ಗಾಂಧಿ ವಿರುದ್ಧ ಕೀಳುಮಟ್ಟದ ಮಾತುಗಳನ್ನಾಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಒಬ್ಬ ಅಯೋಗ್ಯ, ಅವಿವೇಕಿ, ಹುಚ್ಚರ ಬ್ರಾಂಡ್‌ ಅಂಬಾಸಿಡರ್‌’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಕಿಡಿಕಾರಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ಮುಖಂಡರು ವಿಷಯಾಧಾರಿತ ಚರ್ಚೆ ಬಿಟ್ಟು ವೈಯಕ್ತಿಕ ಟೀಕೆ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಸಭ್ಯ ರಾಜಕಾರಣಕ್ಕೆ ತಿಲಾಂಜಲಿಯನ್ನಿಟ್ಟಿದ್ದಾರೆ. ಕಟೀಲ್‌ ಹಿನ್ನೆಲೆ ಏನು ಎಂಬುದು ಇಡೀ ರಾಜ್ಯದ ಜನರಿಗೆ ಗೊತ್ತು. ಊಹೆಯ ಆಧಾರದಲ್ಲಿ …

Read More »