Breaking News

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿರುವ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಸಚಿನ ಯಾಮನಣ್ಣಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಕಾರ್ಮಿಕ ಮೃತ ಕಾರ್ಮಿಕ. ಈತ ಕಳೆದ ಹತ್ತು ದಿನಗಳಖ ಹಿಂದಷ್ಟೇ ದಿನಗೂಲಿ ನೌಕರನಾಗಿ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಕ್ರಷರ್‌ಗೆ ಸುಣ್ಣ ಹಾಕುವಾಗ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.”

Read More »

ಅಜ್ಜನ ರೋಟಿ ಬುತ್ತಿ ಜಾತ್ರೆ”

ಅಜ್ಜನ ರೋಟಿ ಬುತ್ತಿ ಜಾತ್ರೆ” ಪರಂಪರೆಯಂತೆ ಸಾಗಿ ಬಂದಿರುವ ರೊಟ್ಟಿ ಬುತ್ತಿ ಸಮರ್ಪಿಸುವ ವಿಶೇಷ ಸಂದರ್ಭ. ಇಂದು ಸಾಯಂಕಾಲ 04 ಗಂಟೆಗೆ ಸುಕ್ಷೇತ್ರ ಮುಗಳಖೋಡದ ವಿಠಲ್ ಮಂದಿರದಿಂದ ಶ್ರೀಮಠದವರೆಗೆ ರೊಟ್ಟಿ ಬುತ್ತಿಗಳ ಭವ್ಯ ಮೆರವಣಿಗೆ. ಸಮಸ್ತ ರೊಟ್ಟಿ ಬುತ್ತಿ ಹೊತ್ತುಕೊಂಡು ಬರುವ ಎಲ್ಲ ತಾಯಂದಿಗೆ ಆದರದ ಸ್ವಾಗತ

Read More »

ಧಾರ್ಮಿಕ ಪ್ರವಚಣ(ದಸ್ತಾರ-ಇ-ಹಿಫ್ಜ್) ಕಾರ್ಯಕ್ರಮವು ಸಸಿಗೆ ನೀರು ನೀಡುವುದರ ಮೂಲಕ ಉದ್ಘಾಟನೆ.

ಧಾರ್ಮಿಕ ಪ್ರವಚಣ(ದಸ್ತಾರ-ಇ-ಹಿಫ್ಜ್) ಕಾರ್ಯಕ್ರಮವು ಸಸಿಗೆ ನೀರು ನೀಡುವುದರ ಮೂಲಕ ಉದ್ಘಾಟನೆ. ಘಟಪ್ರಭಾ: ಘಟಪ್ರಭಾದ ಜುಮ್ಮಾ ಮಸ್ಜಿದ್ (ಸುನ್ನಿ) ಮೊಹ್ಮದಿಯಾ ಮಸ್ಜಿದ್ ಘಟಪ್ರಭಾ,ನೂರಾನಿ ಮಸ್ಜಿದ್ ಬಸವ ನಗರ (ದುಪಧಾಳ),ದಾರುಲ್ ಉಲೂಮ್ ಮೊಹ್ಮದಿಯಾ ರಿಝವಿಯಾ ದುಪಧಾಳ ಹಾಗೂ ಘಟಪ್ರಭಾ ಪಟ್ಟಣದ ಅಹಲೇ ಸುನ್ನತ-ವಲ್ ಜಮಾತದ ಯಂಗ್ ಕಮೀಟಿಗಳ ಸಂಯುಕ್ತಾಶ್ರಯದಲ್ಲಿ ಪ್ರವಾದಿ ಮುಹಮ್ಮದ ಪೈಗಂಬರರ ಜಯಂತಿ,ಈದ್ ಮೀಲಾದ ಹಬ್ಬದ 1500ನೇ ವರ್ಷಾಚರಣೆ ಹಾಗೂ ಉರುಸೇ ಕ್ವಾಜಾ ಗರೀಬ್ ನವಾಜ, ದಸ್ತಾರ-ಇ-ಹಿಫ್ಜ್ ಇವುಗಳ ಪ್ರಯುಕ್ತ ಧಾರ್ಮಿಕ …

Read More »

ಇಂದಿರಾ ಕ್ಯಾಂಟೀನ್ ವಿಸ್ತರಣೆ: ಹಸಿವು ಮುಕ್ತ ಕರ್ನಾಟಕದತ್ತ ಮತ್ತೊಂದು ಹೆಜ್ಜೆ

ಇಂದಿರಾ ಕ್ಯಾಂಟೀನ್ ವಿಸ್ತರಣೆ: ಹಸಿವು ಮುಕ್ತ ಕರ್ನಾಟಕದತ್ತ ಮತ್ತೊಂದು ಹೆಜ್ಜೆ ಕರ್ನಾಟಕದಲ್ಲಿ ಬಡವರು ಹಾಗೂ ದುರ್ಬಲ ವರ್ಗದ ಜನರಿಗೆ ಸಮತೋಲಿತ ಆಹಾರ ಸುಲಭ ದರದಲ್ಲಿ ದೊರಕಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆ ಹಸಿವು ನಿವಾರಣೆ ಮತ್ತು ಪೋಷಣೆಯ ಭದ್ರತೆಯನ್ನು ಖಚಿತಪಡಿಸುವ ದಿಕ್ಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಜೀವನಮಟ್ಟ ಸುಧಾರಣೆಗೆ ಈ ಯೋಜನೆ ನೆರವಾಗುತ್ತಿದೆ. ಸಚಿವ ಮಧು ಬಂಗಾರಪ್ಪ …

Read More »

ಭಾರವಾದ ಶಾಲಾ ಬ್ಯಾಗ್‌ ಹೊರೆ: ಕಾರವಾರದಲ್ಲಿ ಆರನೇ ತರಗತಿ ವಿದ್ಯಾರ್ಥಿಗೆ ಕೈ ಮುರಿತ

ಭಾರವಾದ ಶಾಲಾ ಬ್ಯಾಗ್‌ ಹೊರೆ: ಕಾರವಾರದಲ್ಲಿ ಆರನೇ ತರಗತಿ ವಿದ್ಯಾರ್ಥಿಗೆ ಕೈ ಮುರಿತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡ ಪರಿಣಾಮ ಆರನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಬಲಗೈ ಮುರಿದ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿ ದಿನನಿತ್ಯದಂತೆ ಶಾಲೆಗೆ ತೆರಳಿದ್ದನು. ಶಿಕ್ಷಕರು ಹೆಚ್ಚು ಪಠ್ಯಪುಸ್ತಕಗಳನ್ನು ತರಲು ಸೂಚನೆ ನೀಡಿದ್ದರಿಂದ, ವಿದ್ಯಾರ್ಥಿ ಅಗತ್ಯಕ್ಕಿಂತ ಹೆಚ್ಚಿನ ಪುಸ್ತಕಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಶಾಲೆಗೆ ಹೋಗಿದ್ದಾನೆ. ದೀರ್ಘ ಸಮಯ …

Read More »

ಕಣ್ಣು ಬಿಡದ ಮಗಳ ಜೊತೆ #ಸೈನಿಕನ (ಪತಿ) ಅಂತ್ಯಸಂಸ್ಕಾರಕ್ಕೆ ಬಂದ #ಪತ್ನಿ

ಕಣ್ಣು ಬಿಡದ ಮಗಳ ಜೊತೆ #ಸೈನಿಕನ (ಪತಿ) ಅಂತ್ಯಸಂಸ್ಕಾರಕ್ಕೆ ಬಂದ #ಪತ್ನಿ ಇದು ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾರ್ಲಿಯಲ್ಲಿ ನಡೆದ ಘಟನೆ. ಭಾರತೀಯ ಸೇನೆಯಲ್ಲಿದ್ದ ಪ್ರಮೋದ್ ಜಾಧವ್ ಎಂಬುವವರು ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಇತ್ತ ತುಂಬು ಗರ್ಭಿಣಿ ಪತ್ನಿ ಆಸ್ಪತ್ರೆಗೆ ಸೇರಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಕುಟುಂಬ ಇತ್ತು. ಆದರೆ ದುರಾದೃಷ್ಟವಶಾತ್ ಸೈನಿಕ ಪ್ರಮೋದ್ ರಸ್ತೆ ಅಪಘಾತದಲ್ಲಿ ಸಾವಣಪ್ಪಿದ್ದಾರೆ. ಪ್ರಮೋದ್ ತೀರಿಹೋದ ಕೆಲವೇ ಗಂಟೆಯಲ್ಲಿ ಪತ್ನಿ ಹೆಣ್ಣು ಮಗುವಿಗೆ …

Read More »

ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ..

ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಮೊದಲ ಆದ್ಯತೆ.. ನಿಪ್ಪಾಣಿ ನಗರದಲ್ಲಿ 3 ಕೋಟಿ ರೂ ಮೊತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ, ಮಾತನಾಡಲಾಯಿತು.ಕ್ಷೇತ್ರದ ಬಡ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹೈ -ಟೆಕ್ ಕಾಲೇಜ ನಿರ್ಮಿಸಿ,ಶೀಘ್ರದಲ್ಲೇ ವಿಧ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು. ಈ ಕಾಲೇಜನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ,ಲ್ಯಾಬ್, ಮೂಲಭೂತ ಸೌಕರ್ಯ ಹಾಗೂ ಸುಸಜ್ಜಿತ ಕಟ್ಟಡ,ನಿರ್ಮಾಣ ಮಾಡಲಾಗುವುದು.ವಿಧ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಇನ್ನೂ …

Read More »

ಕಂಬಳ… ಇದು ಕರಾವಳಿಯ ನೆಲದ ಸೊಗಡು

ಕಂಬಳ… ಇದು ಕರಾವಳಿಯ ನೆಲದ ಸೊಗಡು ಕರಾವಳಿಯ ಪರಂಪರೆ, ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಕಂಬಳ ಓಟ ಕಣ್ತುಂಬಿಕೊಳ್ಳುವುದೇ ಒಂದು ಭಾಗ್ಯ. ಇಂದು ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ನಡೆಯುತ್ತಿರುವ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಓಟ ಕಣ್ಣಾರೆ ನೋಡಿ ಆನಂದಿಸಿದೆ‌. ವೆಂಕಪ್ಪ ಕಾಜವರ ನೇತೃತ್ವದಲ್ಲಿ ಸರ್ವರೂ ಒಗ್ಗೂಡಿ ಮಾಡುವ ಕಂಬಳವು‌ ನೋಡುಗರ ಕಣ್ಮನ ಸೆಳೆಯುತ್ತಿದೆ..ಕೆಸರು ಗದ್ದೆಯ ಅಬ್ಬರ, ಕೋಣಗಳ ಓಟದ ಸಂಭ್ರಮ! ಇದು ಕೇವಲ ಕ್ರೀಡೆಯಲ್ಲ, ತುಳುನಾಡಿನ ಮಣ್ಣಿನ …

Read More »

ಬಡವರ ಬದುಕಿನ ಆಧಾರ ‘ಮನರೇಗಾ’ ಉಳಿವಿಗೆ ನಮ್ಮ ಹೋರಾಟ!

ಬಡವರ ಬದುಕಿನ ಆಧಾರ ‘ಮನರೇಗಾ’ ಉಳಿವಿಗೆ ನಮ್ಮ ಹೋರಾಟ! ​AICC ಹಾಗೂ KPCC ಮಾರ್ಗದರ್ಶನದಂತೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಗಳ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್‌ ಭವನದಲ್ಲಿ ಹಮ್ಮಿಕೊಳ್ಳಲಾದ “ಮನರೇಗಾ ಬಚಾವೋ ಆಂದೋಲನ”ದ ಒಂದು ದಿನದ “ಉಪವಾಸ ಸತ್ಯಾಗ್ರಹ”ದಲ್ಲಿ ಪಾಲ್ಗೊಂಡು ಧ್ವನಿ ಎತ್ತಲಾಯಿತು. ​ಗ್ರಾಮೀಣ ಭಾಗದ ಬಡ ಕಾರ್ಮಿಕರ ಪಾಲಿನ ಸಂಜೀವಿನಿಯಾಗಿರುವ ಉದ್ಯೋಗ ಖಾತರಿ ಯೋಜನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಹಳ್ಳಿಗಳ ಅಭಿವೃದ್ಧಿ ಮತ್ತು ಬಡವರ ಕೆಲಸದ ಹಕ್ಕಿಗಾಗಿ ನಮ್ಮ …

Read More »

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

ಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. “ಬಳ್ಳಾರಿಯನ್ನು ರಿಪಬ್ಲಿಕ್​ ಬಳ್ಳಾರಿ ಮಾಡುತ್ತಾರೆ, ಅಕ್ರಮ ಗಣಿಗಾರಿಕೆ ಮಾಡಲಾಗುತ್ತದೆ ಎಂದು ಆರೋಪಿಸಿ ಅಂದು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ದೂರು ಕೊಟ್ಟಿದ್ದರು. ಈ ಬಗ್ಗೆ ನಾನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಬ್ರದರ್ಸ್, ಯಡಿಯೂರಪ್ಪ ಮೈಮೇಲೆ ಬಿದ್ದರು. ಅದಕ್ಕೋಸ್ಕರ ನಾವು ಅಂದು ಪಾದಯಾತ್ರೆ ಮಾಡಿದ್ದೆವು. ಇವರು ಯಾವ …

Read More »