ಮುಂಬೈ: ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮುಂಬೈನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ನಟಿ ರಿಯಾ ಅಹೀರ್ ಪೊಲೀಸ್ ವ್ಯಾನ್ ತಡೆದು ಲ್ಲಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದಾದರ್ನ ಶಿವಾಜಿ ಪಾರ್ಕ್ ಬಳಿ ನಡೆದ ಪ್ರತಿಭಟನೆಯಲ್ಲಿ ನಟಿ ರಿಯಾ ಅಹೀರ್ ಮಳೆಯಲ್ಲೇ ಚಲಿಸುತ್ತಿದ್ದ ಪೊಲೀಸ್ ವ್ಯಾನ್ ತಡೆದು ನಿಂತಿದ್ದಾರೆ. ಇದನ್ನು ಕಂಡು ಸುತ್ತಲಿದ್ದ ಜನರು ನಟಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಮೂಲಗಳ …
Read More »ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಇಲ್ಲಿವರೆಗೂ ನಮಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ: ಕೇಂದ್ರ
ಬೆಂಗಳೂರು: ರಾಜಧಾನಿಯಲ್ಲಿ 2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಇಲ್ಲಿಯವರೆಗೂ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಪ್ರಶ್ನೆ ಕೇಳಿದ್ದರು. ಪ್ರಶ್ನೆಗೆ ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದ್ದಾರೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಮೂರು ಸ್ಥಳಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ …
Read More »ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು: ಮಿಡ್ನೈಟ್ ಮೋದಿ ಸಂದೇಶ
ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಗುರುವಾರ ತಡರಾತ್ರಿ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ಮತ್ತು ಶಿಕ್ಷೆ ಒದಗಿಸುವ ಹೊಸ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಕಟಿಸಿದ್ದಾರೆ. ರಾತ್ರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಮೋದಿ ಈ ಹೊಸ ನಿಯಮಗಳು ಮತ್ತು …
Read More »ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಬಂಧನ
ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದ ದೊಡ್ಡಬೆಟ್ಟದ ಬಳಿ ಅಕ್ರಮವಾಗಿ ಚಿಪ್ಪುಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಆರೋಪಿಯನ್ನು ಬಂಧಿಸಿ, 2 ಕೆಜಿ 800 ಗ್ರಾಂ ಚಿಪ್ಪುಹಂದಿಯ ಚಿಪ್ಪು, 4 ನಾಡ ಬಂದೂಕು, ಮೋಟಾರ್ ಬೈಕ್, ಇನ್ನಿತರ ಬಂದೂಕಿಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದೆ. 27 ವರ್ಷದ ಮಹೇಶ ನಾಯಕ ಹೆಚ್ ಬಂಧಿತ ವ್ಯಕ್ತಿಯಾಗಿದ್ದಾನೆ. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಬಳಿ …
Read More »ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಲು ಟ್ರಸ್ಟ್ ಸ್ಥಾಪನೆ
ಬೆಳಗಾವಿ:ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಬೆನ್ನಿಗೆ ನಿಲ್ಲುವುದರ ಜತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುವ ಸಮರ್ಥ ಸಂಘಟನೆಯಾಗಿ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಟ್ರಸ್ಟ್ನ್ನು ರೂಪಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಹೇಳಿದರು. ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣವೇ ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿ ಹೀಗಾಗಿ ಆರ್ಥಿಕ ಸಮಸ್ಯೆದಿಂದ ಯಾವ ವಿದ್ಯಾರ್ಥಿಯ ಶಿಕ್ಷಣವೂ ಮೊಟಕುಗೊಳ್ಳಬಾರದು. ಬ್ರಾಹ್ಮಣ ಸಮಾಜದ ಪ್ರತಿ ಕುಟುಂಬವೂ …
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬಿಎಸ್ಎನ್ಎಲ್ ನೌಕರರ ಪ್ರತಿಭಟನೆ
ಬೆಳಗಾವಿ:ವೇತನ, ಪಿಂಚಣಿ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ನಗರದ ಭಾರತ ಸಂಚಾರ್ ನಿಗಮ ಲೀ. (ಬಿಎಸ್ಎನ್ಎಲ್) ಕಚೇರಿ ಆವರಣದಲ್ಲಿ ಬಿಎಸ್ಎನ್ಎಲ್ ನೌಕರರ ಸಂಘ, ಡಿಒಟಿ ಪಿಂಚಣಿದಾರರ ಸಂಘ ಮತ್ತು ಗುತ್ತಿಗೆ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ನೌಕರರು, ಪಿಂಚಣಿದಾರರು, ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಿಎಸ್ಎನ್ ಎಲ್ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು. ನಿವೃತ್ತರಿಗೆ ಶೇ.30ರಷ್ಟು ಸೌಲಭ್ಯ ಕೊಡಬೇಕು. 2017ರಿಂದಲೇ ಪಿಂಚಣಿದಾರರ ಪರಿಷ್ಕರಣೆ ಜಾರಿ ಆಗಬೇಕು. ಗುತ್ತಿಗೆ …
Read More »ಗೋಕಾಕದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ
ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗೀಕ ದೌರ್ಜನ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಅಖಲಿ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗೋಕಾಕ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ ಮೂಲಕ ರಾಜ್ಯಪಾಲರು, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಗೋಕಾಕ ನಗರಕ್ಕೆ ಶಿಕ್ಷಣಕ್ಕಾಗಿ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ.ಆದರೆ, ಶಿಕ್ಷಣ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗೀಕ ದೌರ್ಜನ್ಯ, ಅತ್ಯಾಚಾರ ಎಸಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. …
Read More »ಪಾಲಿಕೆ ಅಧಿಕಾರಿ, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಮನವಿ
ಬೆಳಗಾವಿ:ಬೆಂಗಳೂರಿನ ಶಿವಾಜಿ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಅಧಿಕಾರಿ, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಬುಧವಾರ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಬಳಿಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಸೂಕ್ತ ನಿರ್ದೇಶನ ಮೇರೆ ಪಾಲಿಕೆ ಕಂದಾಯ ವಿಭಾಗದ ಇಂಜಿನಿಯರ್, ಅಧಿಕಾರಿ, ಸಿಬ್ಬಂದಿ ವರ್ಗ ಒತ್ತುವರಿ ತೆರವುಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ, ಕೆಲ ಸಂಘಟನೆಗಳ ಸದಸ್ಯರು, …
Read More »ಕೊನೆಗೂ ಮಣಿದ ಕೇಂದ್ರ ಸರ್ಕಾರ: ಸೂಪ್ ಸೇವಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್!
ನವದೆಹಲಿ: ಕಳೆದ 26 ದಿನಗಳಿಂದ ನಡೆಸುತ್ತಿದ್ದ ನಿರಂತರ ಹೋರಾಟಕ್ಕೆ ಪರಿಸರವಾದಿ ಹಾಗೂ ಹೋರಾಟಗಾರ ಸೋನಮ್ ವಾಂಗ್ವುಕ್ ತೆರೆಎಳೆದಿದ್ದಾರೆ. ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ನೀಡಿದ ಸ್ಪಷ್ಟ ಭರವಸೆಯ ಬೆನ್ನಲ್ಲೇ, ವಾಂಗ್ಚುಕ್ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ …
Read More »ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಅನುಷ್ಠಾನ ಜಿಲ್ಲಾ ಕೋಶದ ಸಭೆ
ಬೆಳಗಾವಿ: ಸಮುದಾಯ ಮತ್ತು ಕಾಪೋರೇಟ್ ಸಾಮಾಜಿಕ ಜವಾಬ್ದಾರಿಯೊಂದಿಗೆ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಘೋಷಣೆಯಡಿ ಕೆ.ಪಿ.ಎಸ್. ಶಾಲೆಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಸರಕಾರ ಮುಂದಾಗಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಅಭಿವೃದ್ಧಿ ಪಡಿಸಲು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ (ಜು.23) ಜರುಗಿದ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ …
Read More »
Laxmi News 24×7