Breaking News

ಚಿರು ಹುಟ್ಟುಹಬ್ಬಕ್ಕೆ ಸರ್ಪ್ರೈಸ್​​; ಲಾಂಚ್​ ಆಯ್ತು ಮೇಘನಾ ರಾಜ್ ಹೊಸ​​ ಸಿನಿಮಾ

ರಾಜ್ಯ ಪ್ರಶಸ್ತಿ ವಿಜೇತ ನಟಿ ಮೇಘನಾ ರಾಜ್ ಸರ್ಜಾ ಬಾಳಿಗೆ ಹೊಸ ಬೆಳಕು ಮೂಡಿದೆ.. ತನ್ನ ಮಗನ ನಗುವಿನಲ್ಲಿ ಜೀವನ ಸ್ಫೂರ್ತಿ ಕಾಣುತ್ತಿರೋ ಮೇಘನಾ ರಾಜ್ ತನ್ನ ಎರಡನೇ ಸಿನಿಮಾ ಇನ್ನಿಂಗ್ಸ್​​​​ ಪ್ರಾರಂಭಿಸೋ ಸಮಾಚಾರವನ್ನ ನೀಡಿದ್ದಾರೆ.. ಚಿರಂಜೀವಿ ಸರ್ಜಾ ಬರ್ತ್​ಡೇ ಪ್ರಯುಕ್ತ ಮೇಘನಾ ಅವರ ಹೊಸ ಮೂವಿ ಲಾಂಚ್ ಆಗಿದೆ.. ತನ್ನ ಮಗನ ನಾಮಕರಣವನ್ನ ಕೆಲ ದಿನಗಳ ಹಿಂದೆ ಗ್ರ್ಯಾಂಡ್ ಆಗಿ ಮಾಡಿದ್ರು ಮೇಘನಾ ರಾಜ್ ಸರ್ಜಾ.. ರಾಯನ್ ರಾಜ್ …

Read More »

ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ‘ತೀರ್ಥೋದ್ಭವ’ ಜೀವನದಿಯ ದರ್ಶನಕ್ಕೆ ಕ್ಷಣಗಣನೆ

ಮಡಿಕೇರಿ: ಕಾವೇರಿ… ಇದೊಂದು ಕೇವಲ ನದಿಯಲ್ಲ. ಕೋಟ್ಯಾಂತರ ಮಂದಿಗೆ ತಾಯಿ. ಜೀವನದಿ. ದೈವೀ ಸ್ವರೂಪಿಣಿ. ಹೀಗಾಗಿಯೇ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಇವತ್ತು ಸಂಭ್ರಮ ಮನೆ ಮಾಡಿದೆ. ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳಲಿರುವ ಜೀವನದಿಯ ದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ‘ತೀರ್ಥೋದ್ಭವ’ ಅಗಸ್ತ್ಯ ಮುನಿಯ ಪತ್ನಿಯಾಗಿದ್ದ ಕಾವೇರಿ ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿಯುತ್ತಿದ್ದಾಳೆ ಅನ್ನೋದು ಪ್ರತೀತಿ. ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಅದೇ …

Read More »

ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನಲ್ಲೂ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ನೀರಿನಿಂದ ಆವೃತವಾಗಿವೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಬಿಬಿಎಂಪಿಯಿಂದ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ …

Read More »

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ   ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …

Read More »

ಬಿ.ಎಸ್.ಯಡಿಯೂರಪ್ಪಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು

ಹಾವೇರಿ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ. ಬಿ.ಎಲ್.ಸಂತೋಷ್ ಬಲವಂತವಾಗಿ ಪ್ರಚಾರಕ್ಕೆ ಕರೆ ತರುತ್ತಿದ್ದಾರೆ. ಸಿದ್ದರಾಮಯ್ಯಗೆ ಸಂತೋಷ್ ಫೋನ್ ಮಾಡಿ ಹೇಳಿದ್ರಾ? ಬಿಎಸ್​ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನೂ ಬೇಕಾಗಿಲ್ಲ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಉಪಚುನಾವಣೆಯ ಪ್ರಚಾರದ ವೇಳೆ ಹೇಳಿದ್ದಾರೆ. ಸಿದ್ದರಾಮಯ್ಯ ಕೇಳಿಕೊಂಡು ಯಡಿಯೂರಪ್ಪ ಬರಬೇಕಾ? ಇವರ ಊಹೆಗೆ ನಾವು ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಯಡಿಯೂರಪ್ಪ ಅವರು …

Read More »

ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

ಸನ್ 2021-22 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

    ಸತೀಶ ಶುಗರ್ಸ ಲಿಮಿಟೆಡ್, ಹುಣಶ್ಯಾಳ ಪಿ.ಜಿ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸನ್ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ದಿನಾಂಕ 15.10.2021 ರಂದು ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಂಸ್ಥೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿಗಳಾದ ಶ್ರೀ.ಪ್ರದೀಪಕುಮಾರ ಇಂಡಿ ಇವರು ಇದೇ ಸಮಯದಲ್ಲಿ ಮಾತನಾಡುತ್ತಾ ಜಿಲ್ಲೆಯ ಸತೀಶ ಶುಗರ್ಸ ಕಾರ್ಖಾನೆಯ ರೈತ …

Read More »

ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು

ಬೆಳಗಾವಿ: ಹೊನಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಮೂರ್ತಿ ಪ್ರತಿಷ್ಠಾಪಿಸಲು ಕಟ್ಟೆ ಹಾಗೂ ಸುತ್ತಲೂ ಉದ್ಯಾನ ನಿರ್ಮಿಸಲಾಗುತ್ತಿದ್ದು, ಇದಕ್ಕೆ ರಾಹುಲ್ ಅವರು ಇಂದು ಪೂಜೆ ನೆರವೇರಿಸಿದರು. ಈ ಕಾಮಗಾರಿಗೆ ಕೆಲವು ತಿಂಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದ್ದರು. ಕಾಮಗಾರಿಗೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು, …

Read More »

ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.

Read More »

ಕೊಟ್ಟಿಗೊಬ್ಬ 3ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಗಂಭೀರ ಆರೋಪ

ಆಯುಧಪೂಜೆ ದಿನವಾದ ಅಕ್ಟೋಬರ್ 14 ರಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೆಲವು ವಿತರಕರು ಸಂಚು ಮಾಡಿದ್ದರಿಂದ ವಿತರಣೆ ಒಂದು ದಿನ ವಿಳಂಬವಾಗಿದೆ. ಸಂಚು ಮಾಡಿದ ವಿತರಕರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ. ಆದರೆ, ಸೂರಪ್ಪ ಬಾಬು ಅವರ ವಿರುದ್ಧವೇ ವಿತರಕ ಖಾಜಾಪೀರ್ ಗಂಭೀರ ಆರೋಪ ಮಾಡಿದ್ದಾರೆ. ನೀಡಿದ ಹಣವನ್ನು ವಾಪಸ್ ಕೊಡದೆ ಸೂರಪ್ಪಬಾಬು ಕೊಲೆ ಬೆದರಿಕೆ ಹಾಕಿರುವುದಾಗಿ ಚಿತ್ರದುರ್ಗದ ಸಿನಿಮಾ …

Read More »