Breaking News

ಭ್ರಷ್ಟಾಚಾರ ವಿರುದ್ಧ ಫೈಟ್ ಮಾಡ್ತೇನೆ: ಜೈಲು ನನ್ನಲ್ಲಿ ಪರಿವರ್ತನೆ ತಂದಿದೆ: ವಕೀಲ ಜಗದೀಶ್

ಬೆಂಗಳೂರು, ಮಾ. 08: “ನನಗಾಗಿ ಕನ್ನಡಿಗರು ಮಿಡಿದಿದ್ದಾರೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ. ಸಣ್ಣ ವಿಚಾರಗಳಿಂದ ನನ್ನ ಹೋರಾಟ ಹಳಿ ತಪ್ಪಿತ್ತು. ಪಾಸಿಬಲಿ ಪರಿಸ್ಥಿತಿಯೋ ಗೊತ್ತಿಲ್ಲ. ಅದು ಜೈಲು ಇಲ್ಲ. ಪರಿವರ್ತನೆಯ ಜಾಗ. ನನ್ನಲ್ಲಿ ಜೈಲು ಪರಿವರ್ತನೆ ತಂದಿದೆ” ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ …

Read More »

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ..!

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.   ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ …

Read More »

ದೆಹಲಿ ಕರ್ನಾಟಕ ಭವನದಲ್ಲಿ ಐವರು ಐಎಎಸ್‌ಗಳು ಏಕೆ? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕರ್ನಾಟಕ ಭವನದಲ್ಲಿ ಐವರು ಐಎಎಸ್‌/ಐಎಫ್‌ಎಸ್‌ ಅಧಿಕಾರಿಗಳು ಇದ್ದಾರೆ. ಅಷ್ಟೊಂದು ಮಂದಿ ಅಲ್ಲೇನು ಕೆಲಸ ಮಾಡುತ್ತಿದ್ದಾರೆ. ಇದು ಅನಗತ್ಯ ವೆಚ್ಚಕ್ಕೆ ಸಾಕ್ಷಿ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭವನದಲ್ಲಿ ಒಬ್ಬರೇ ಐಎಎಸ್‌ ಅಧಿಕಾರಿ ಇದ್ದರು. ಅಷ್ಟೊಂದು ಮಂದಿ ಅಲ್ಲೇನು ಕೆಲಸ ಮಾಡುತ್ತಿದ್ದಾರೆ. ಇದು ಅನಗತ್ಯ ವೆಚ್ಚಕ್ಕೆ ಸಾಕ್ಷಿ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭವನದಲ್ಲಿ ಒಬ್ಬರೇ ಐಎಎಸ್‌ ಅಧಿಕಾರಿ ಇದ್ದರು. ಈಗ …

Read More »

ಬ್ಯಾಂಕ್ ಪರೀಕ್ಷೆ ಬರೆಯುವವರಿಗೆ ಉಚಿತ ತರಬೇತಿ, ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು,ಮಾ.9- ಬ್ಯಾಂಕ್ ಪರೀಕ್ಷೆ ಕಟ್ಟುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕೃಷಿಕ್‌ ಸರ್ವೋದಯ ಫೌಂಡೇಷನ್‌ ನವರು ಮಾರ್ಚ್ 14ರಿಂದ ಆನ್‌ಲೈನ್‌ ಹಾಗೂ ಆಫ್‌ಲೈನ್‌ ತರಬೇತಿ ನೀಡುತ್ತಿದ್ದು ಆಸಕ್ತರು ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಹೆಸರು ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಂ.15, 2ನೇ ಹಂತ, ಎಚ್‌ಎಎಲ್‌ ಹಳೇ ವಿಮಾನ ನಿಲ್ದಾಣ ರಸ್ತೆ, ಗಾಲ್ಫ್‌ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು-08 ಅಥವಾ ಇ-ಮೇಲ್‌: ksfbangalore@gmail.com ಅಥವಾ ವೆಬ್‌ ವಿಳಾಸ: www.ksfkarnataka.com ಅಥವಾ ಮೊಬೈಲ್ ನಂಬರ್ …

Read More »

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿಸುದ್ದಿ

ಬೆಂಗಳೂರು : ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಾಲ ಮರುಪಾವತಿಗೆ ಅವಧಿಯನ್ನು ಜೂನ್ 1ರವರೆಗೆ ವಿಸ್ತರಣೆ ಮಾಡಲಾಗಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಳೆದ ವರ್ಷದ ಮಾರ್ಚ್ 1 ರಿಂದ ಜೂ. 30 ರ ಅವಧಿಯಲ್ಲಿ ಮರು ಪಾವತಿಗೆ ಬರುವ ಸಾಲದ ಕಂತುಗಳನ್ನು ಪಾವತಿಸುವ ಅವಧಿಯನ್ನು ಈ ವರ್ಷದ ಜೂ. 1ರವರೆಗೆ …

Read More »

ಹೋಮ್‌ ಗಾರ್ಡ್ಗಳಿಗೆ ಹೋಂ ಮಿನಿಸ್ಟರ್ ಸಿಹಿಸುದ್ಧಿ

ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬ್ಬಂದಿಯ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಸುಮಾರು ೨೦೨೫ ಗೃಹ ರಕ್ಷಕ ಸ್ವಯಂ ಸೇವಕರಿಗೆ ಇದರ ಲಾಭ ಸಿಗಲಿದೆ. ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಹುದಿನದ ಬೇಡಿಕೆ ಈಡೇರಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಲ್ಲದೇ ಪೊಲೀಸ್ ಇಲಾಖೆ ಹೊರತು ಪಡಿಸಿ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ …

Read More »

ಶೋಟೋಕಾನ್ ಕರಾಟೆಯಲ್ಲಿ ಬೆಳಗಾವಿ ಪಟುಗಳ ವಿಶೇಷ ಸಾಧನೆ

ಶೋಟೋಕಾನ್‍ಕರಾಟೆಡೋ ಅಸೋಸಿಯೇಷನ್ ಆಫ್‍ಇಂಡಿಯಾದಕರ್ನಾಟಕಶಾಖೆಯುಬೆಳಗಾವಿಯಲ್ಲಿ ಆಯೋಜಿಸಿದ್ದಓಪನ್‍ಕರಾಟೆ ಚಾಂಪಿಯನ್‍ಶಿಪ್-2022 ರಲ್ಲಿವಿಜಯನಗರ-ಹಿಂಡಲಗಾಶಾಖೆಯಶೋಟೋಕಾನ್‍ಕರಾಟೆಕ್ರೀಡಾಸಂಘದಕರಾಟೆ ಪಟುಗಳು ವಿವಿಧವಿಭಾಗಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಬೆಳಗಾವಿಯ ಖಾನಾಪುರರಸ್ತೆಯ ಬ್ರಹ್ಮನಗರದ ಲಕ್ಷ್ಮೀ ಸಭಾಂಗಣದಲ್ಲಿ ಶೋಟೋಕಾನ್‍ಕರಾಟೆಡೋ ಅಸೋಸಿಯೇಶನ್ ಕರ್ನಾಟಕ ಶಾಖೆಯಿಂದಜಿಲ್ಲಾ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ, ಸಾಂಗಲಿ, ಕೊಲ್ಲಾಪುರ, ಚಂದಗಡ, ಖಾನಾಪುರದಕರಾಟೆ ಪಟುಗಳು ಭಾಗವಹಿಸಿದ್ದರು. ವಿಜಯನಗರ-ಹಿಂಡಲಗಾ ಶಾಖೆಯ ಶೋಟೊಕಾನ್‍ಕರಾಟೆಕ್ರೀಡಾ ಸಂಘದವರು ವಿವಿಧ ವಿಭಾಗಗಳಲ್ಲಿ ಪದಕ ಗಳಿಸಿದರು. ಅತಿಥಿಗಳಿಂದ ಚಿನ್ನದ ಪದಕ ಮತ್ತು ಪ್ರಮಾಣ ಪತ್ರ ನೀಡಿಗೌರವಿಸಲಾಯಿತು.6 ವರ್ಷದೊಳಗಿನವರ ವಿಭಾಗದಲ್ಲಿಧನ್ವಿ …

Read More »

ಪೌರ ಕಾರ್ಮಿಕರ ಬಳಿ ದುಡ್ಡು ಕೇಳಿದ್ರೆ ನಿನ್ನ ಅರಿವಿ ಬಿಚ್ಚಿಸುತ್ತೇನೆ: ದೀಪಕ್ ವಾಘೇಲಾ ಆವಾಜ್..!

ಮಂಗಳವಾರ ಬೆಳಗಾವಿಯ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ ಕಚೇರಿಗೆ ಆಗಮಿಸಿದ ದೀಪಕ್ ವಾಘೇಲಾ ಮತ್ತು ಕೆಲ ನಿವೃತ್ತ ಪೌರ ಕಾರ್ಮಿಕರು ಇಲ್ಲಿನ ಸಹಾಯಕ ನಿರ್ದೇಶಕ ರಾಜು ನಾಯಿಕ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಾ.ಓ: 8 ವರ್ಷದಿಂದ ನಿವೃತ್ತ ಪೌರ ಕಾರ್ಮಿಕರ ಕೆಲಸ ಮಾಡಿ ಕೊಟ್ಟಿಲ್ಲ ಎಂದರೆ ಹೇಗೆ..? ಕೋವಿಡ್ ಸಂದರ್ಭದಲ್ಲಿ ನಮ್ಮ ಪೌರ ಕಾರ್ಮಿಕರ ಕೆಲಸದಿಂದ ನೀನು ಜೀವಂತ ಬದುಕಿದ್ದಿಯಾ..? ಅವರ ಪುಣ್ಯದಿಂದ ನೀನು …

Read More »

ಗೋವಾದಲ್ಲಿ ಮತ್ತೆ ಕುದುರೆ ವ್ಯಾಪಾರ? ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ರಣತಂತ್ರ

ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಕೇಸರಿ ಪಡೆ ಅಧಿಕಾರದ ಗಾದಿ ಮರಳಿ ಹಿಡಿಯಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕ್ಷಣ ಕ್ಷಣಕ್ಕೂ ಲೆಕ್ಕಾಚಾರಗಳನ್ನು ಹಾಕುತ್ತಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ನಮಗೆ ಸಂಖ್ಯಾ ಬಲದ ಕೊರತೆಯಾದರೆ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ಬೆಂಬಲ ಪಡೆಯಲು ಕೇಂದ್ರ ಬಿಜೆಪಿ ನಾಯಕತ್ವ ಈಗಾಗಲೇ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸಾವಂತ್, ಬಿಜೆಪಿಯು 22 …

Read More »

ಇಬ್ಬರು ಕನ್ನಡಿಗ ಸಾಧಕಿಯರು ಸೇರಿ 29 ಮಂದಿಗೆ ನಾರಿ ಶಕ್ತಿ ಪುರಸ್ಕಾರ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನ ವಾದ ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 2020 ಮತ್ತು 2021 ರ ಸಾಲಿನ 29 ಮಂದಿ ಸಾಧಕಿಯರಿಗೆ ನಾರಿ ಶಕ್ತಿ ಪುರಸ್ಕಾರಗಳನ್ನು ಪ್ರದಾನ ಮಾಡಿದರು. ಮಹಿಳಾ ಸಬಲೀಕರಣಕ್ಕಾಗಿ ವಿಶೇಷವಾಗಿ ದುರ್ಬಲ ಮತ್ತು ಅಂಚಿನಲ್ಲಿರುವವರಿಗಾಗಿ ಮಾಡಿದ ಅವರ ಅಸಾಧಾರಣ ಕೆಲಸವನ್ನು ಗುರುತಿಸಿ ಮಹಿಳೆಯರಿಗೆ ನೀಡಲಾಗಿದೆ. ಪುರಸ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಮಹಿಳೆಯರ ಜೀವನವನ್ನು ಬದಲಾಯಿಸುವ ವೇಗವರ್ಧಕಗಳಾಗಿ ಕೆಲಸ ಮಾಡುವವ ವ್ಯಕ್ತಿಗಳು ಮತ್ತು …

Read More »