ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವೀರಾಪುರ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶಿಥಿಲಗೊಂಡ ಮನೆಗಳು, ರಸ್ತೆ, ಚರಂಡಿ ಮೊದಲಾದ ಮೂಲಸೌಕರ್ಯಗಳ ಕೊರತೆಗಳು ಸ್ವಾಗತ ಕೋರಿದವು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಎನ್ಡಬ್ಲ್ಯುಕೆಆರ್ಟಿಸಿ ಬಸ್ನಲ್ಲಿ ತೆರಳಿದ ಅವರನ್ನು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು. ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ‘ಸಮಸ್ಯೆಗಳ ಗುಡ್ಡ’ವೇ ಎದುರಾಯಿತು. ಒಂದೊಂದು …
Read More »ಮುಂಗಾರು ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ಸಂಸದ ಬದಲು ಬೇರೆ ಸ್ಥಳ ಆಯ್ಕೆ ಮಾಡಿ : ರೈತರರಿಗೆ ಪೊಲೀಸ್ ರಿಂದ ಸಲಹೆ
40 ಕ್ಕೂ ಹೆಚ್ಚು ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿದಿನ ಸಂಸತ್ತಿನ ಹೊರಗೆ 200 ರೈತರನ್ನು ಒಳಗೊಂಡ ಪ್ರತಿಭಟನೆಯನ್ನು ಯೋಜಿಸಿದೆ. ಬಲ್ಬೀರ್ ಸಿಂಗ್ ರಾಜೇವಾಲ್, ದರ್ಶನ್ ಪಾಲ್, ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರಾಹನ್, ಮತ್ತು ಯೋಗೇಂದ್ರ ಯಾದವ್ ಸೇರಿದಂತೆ ಮೋರ್ಚಾದ ಹಲವಾರು ಸದಸ್ಯರು ಶನಿವಾರ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರಿಗೆ , ರೈತರ ಬೇಡಿಕೆಗೆ ದನಿಯಾಗಬೇಕು ಮತ್ತು ಅಧಿವೇಶನದಿಂದ ಹೊರನಡೆಯಬೇಕು ಎಂದು ರೈತ ಮುಖಂಡರು …
Read More »ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ
ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್ಎಸ್ಎಸ್ನವರನ್ನು ಸಿಂಡಿಕೇಟ್ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
Read More »ಆಯುಧ ಪೂಜೆಗೆ ನಗರಸಭೆ ಸದಸ್ಯೆಗೆ ಆಹ್ವಾನ ನೀಡದ್ದಕ್ಕೆ ಮಾರಾಮಾರಿ..9 ಮಂದಿಗೆ ಗಾಯ
ಯಾದಗಿರಿ: ನಗರಸಭೆ ಸದಸ್ಯೆಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಬೆಂಬಲಿಗರು ಮತ್ತು ಆಯೋಜಕರ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಲಾಡಿಸ್ ಗಲ್ಲಿಯ ಭವಾನಿ ಮಂದಿರದ ಬಳಿ ನಡೆದಿದೆ. ವಿಜಯದಶಮಿ ನಿಮಿತ್ತ ಆಯುಧ ಪೂಜೆ ಹಿನ್ನೆಲೆಯಲ್ಲಿ ಲಾಡಿಸ್ ಗಲ್ಲಿಯ ಭವಾನಿ ಮಂದಿರದ ಬಳಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ ಜಯಮ್ಮ ಅವರಿಗೆ ಆಹ್ವಾನ ನೀಡಿಲ್ಲ ಎಂಬ ವಿಚಾರವಾಗಿ ನಗರಸಭೆ ಸದಸ್ಯೆ ಬೆಂಬಲಿಗರು ಮತ್ತು …
Read More »ಭೀಕರ ಅಪಘಾತದಲ್ಲಿ ಲಾರಿ ಪಲ್ಟಿ: ಚಾಲಕ ಸಾವು, ಕ್ಲೀನರ್ ಕಾಲು ಕಟ್
ಹಾಸನ: ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಶಿರಾಡಿಘಾಟ್ ಮಾರನಹಳ್ಳಿ ಬಳಿ ನಡೆದಿದೆ. ಮಂಜುನಾಥ್, ಮೃತ ದುರ್ದೈವಿ. ಮೃತ ವ್ಯಕ್ತಿ ಮಂಜುನಾಥ್ ಗೌರಿಬಿದನೂರು ಮೂಲದವರು ಎನ್ನಲಾಗಿದೆ. ಇನ್ನು ಲಾರಿಯಲ್ಲಿದ್ದ ಕ್ಲೀನರ್ ಕಾಲು ಕಟ್ ಆಗಿದೆ. ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ವಾಕ್ಸಮರ,ಸಿದ್ದುಗೆ ತಿರುಗೇಟು ಕೊಟ್ಟ ಹೆಚ್ಡಿಕೆ
ಬೆಂಗಳೂರು: ಉಪ ಚುನಾವಣೆಗಳ ಬೆನ್ನಲ್ಲೇ ಶುರುವಾಗಿರುವ ಮಾಜಿ ಮುಖ್ಯಮಂತ್ರಿಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ವಿಚಾರವಾಗಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಅಲ್ಪಸಂಖ್ಯಾತರನ್ನು ಪೇಟೆಂಟ್ ತೆಗೆದುಕೊಂಡವರಂತೆ ಬಿಂಬಿಸಿಕೊಳ್ಳುವ ಸಿದ್ದರಾಮಯ್ಯ, ತಮ್ಮದೇ ಪಕ್ಷದಲ್ಲಿ ಮುಸ್ಲಿಂ ನಾಯಕರನ್ನು ಮುಳುಗಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಸಿದ್ದರಾಮಯ್ಯ ಅವರು ಸ್ವಪಕ್ಷದಲ್ಲಿರುವ ಮುಸ್ಲಿಂ ಮುಖಂಡರನ್ನು ಸೋಲಿಸಲು …
Read More »ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …
Read More »ಸಿಎಂ ಬೊಮ್ಮಾಯಿ ನವೆಂಬರ್ವರೆಗೆ ಮಾತ್ರ ಅಧಿಕಾರದಲ್ಲಿ ಇರುತ್ತಾರೆ: ಸಿಎಂ ಇಬ್ರಾಹಿಂ
ತುಮಕೂರು: ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ತುಮಕೂರಿನಲ್ಲಿ ಮಾತನಾಡಿದ್ದು ಸಿಎಂ ಬೊಮ್ಮಾಯಿ ನವೆಂಬರ್ವರೆಗೆ ಮಾತ್ರ ಅಧಿಕಾರದಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಭವಿಷ್ಯ ನುಡಿದ ಇಬ್ರಾಹಿಂ.. ಕೇಶವಕೃಪಾದವರು ಯಡಿಯೂರಪ್ಪಗೇ ಬಿಟ್ಟಿಲ್ಲ.. ಬೊಮ್ಮಾಯಿಗೆ ಬಿಡುತ್ತಾರಾ.? ಬೊಮ್ಮಾಯಿ ಏನು ಮಾಡಿದರೂ ಅವರು ಒಪ್ಪಲ್ಲ. ಬಸವ ತತ್ವದ ಮೇಲೆ ಅಧಿಕಾರ ನಡೆಸೋದಾದರೆ ನಡೆಸಿ.. ಇಲ್ಲಾ ಅಂದರೆ ಅಧಿಕಾರದಿಂದ ಕೆಳಗಿಳೀರಿ ಎಂದು ಇಬ್ರಾಹಿಂ ಹೇಳಿದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮಾತನಾಡಿ.. ಇದಕ್ಕೆ …
Read More »ಫೈರಿಂಗ್ ಮಾಡಿ ಜೈಲು ಸೇರಿದ್ದ ಉದ್ಯಮಿ ಬಿಚ್ಚಿಟ್ಟ ಸತ್ಯ; ಚಾಕು ತೋರಿಸಿ ಹಲ್ಲೆ ಮಾಡಿದ್ದನಂತೆ ಸವಾರ
ಬೆಂಗಳೂರು: ರಾಮಯ್ಯ ಆಸ್ಪತ್ರೆ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದಕ್ಕೆ ಜಗಳ ತೆಗೆದು, ಬೈಕ್ ಸವಾರನ ಮೇಲೆ ಫೈರಿಂಗ್ಗೆ ಯತ್ನಿಸಿದ್ದ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದೆ. ಬೈಕ್ ಸವಾರ ಅನಿಲ್ ಎಂಬಾತನ ಮೇಲೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕೇಸ್ ಸಂಬಂಧ ಉದ್ಯಮಿ ರವೀಶ್ ಗೌಡನನ್ನ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಮೇಲ್ನೋಟಕ್ಕೆ ಉದ್ಯಮಿಯದ್ದೇ ತಪ್ಪು ಅಂತ ತಿಳಿಯಲಾಗಿತ್ತು. ಆದ್ರೀಗ ಪ್ರಕರಣ ಬೈಕ್ ಸವಾರ …
Read More »ಸಿಎಸ್ಕೆ ‘ಕನಸು ನನಸು’ ಮಾಡಿದ MSD; ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದ ಕೆಕೆಆರ್
14ನೇ ಐಪಿಎಲ್ ಆವೃತ್ತಿಯಲ್ಲಿ ಧೋನಿ ಬಾಯ್ಸ್ ಗೆದ್ದು ಬೀಗಿದ್ದಾರೆ. ಸಿಎಸ್ಕೆ ಅಬ್ಬರದ ಆಟಕ್ಕೆ ಶಾರೂಖ್ ಹುಡುಗರು ಮುಗ್ಗರಿಸಿದ್ದಾರೆ. ಅದ್ಬುತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಚೆನ್ನೈ ಮೂರನೇ ಬಾರಿ ಟ್ರೋಪಿ ಗೆಲ್ಲುವ ಕೆಕೆಆರ್ ಕನಸು ಭಗ್ನ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್ಕೆ ತಂಡ ಐಪಿಎಲ್ 2021ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. …
Read More »