ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಂಚಾರ ನಿಯಮಗಳ ದಂಡದ ವಿಚಾರವಾಗಿ ಸಂಚಾರಿ ಪೊಲೀಸರು ಹಾಗೂ ವಾಹನ ಸವಾರರೊಂದಿಗೆ ನಡುವೆ ವಾಕ್ಸಮರ ನಡೆಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ದಂಡ ಕಟ್ಟಿಸುವ ವೇಳೆ ಕೆಲ ಟ್ರಾಫಿಕ್ ಪೊಲೀಸರು ಅನುಚಿತ ವರ್ತನೆ ತೋರಿರುವ, ಮತ್ತೊಂದೆಡೆ ಸಾರ್ವಜನಿಕರು ಸಹ ಸಂಚಾರಿ ನಿಯಮ ಉಲ್ಲಂಘಿಸಿ ಪೊಲೀಸರ ಮೇಲೆ ದಬ್ಬಾಳಿಕೆ ನಡೆಸಿರುವ ನಿರ್ದೇಶನಗಳು ಇವೆ. ಹೀಗಾಗಿಯೇ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಅನುಚಿತ ವರ್ತನೆ ಹಾಗೂ ಘರ್ಷಣೆಗಳಿಗೆ ಬ್ರೇಕ್ ಹಾಕಲು …
Read More »ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ: ಮೂವರು ಸೆರೆ
ಬೆಂಗಳೂರು: ಬೆಂಗಳೂರಿನಲ್ಲಿ ಕಾರುಗಳನ್ನು ಕಳ್ಳತನ ಮಾಡಿ ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಗೋಪಿ, ಇಮ್ಯಾನ್ಯುಯಲ್ ಹಾಗೂ ಮೋಹನ್ ರಾಜು ಬಂಧಿತರು. ಆರೋಪಿಗಳ ಪೈಕಿ ಗೋಪಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಬೇಗೂರು ಪೊಲೀಸರಿಂದ ಬಂಧಿತನಾಗಿದ್ದು, ವಿಚಾರಣೆ ವೇಳೆ ಇಮ್ಯಾನ್ಯುಯಲ್, ಮೋಹನ್ ರಾಜು ಜೊತೆ ಸೇರಿ ಕಾರು ಕಳ್ಳತನದ ದಂಧೆಯಲ್ಲಿ ಭಾಗಿಯಾಗಿರುವುದನ್ನು ಬಾಯ್ಬಿಟ್ಟಿದ್ದ. ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅವುಗಳಿಗೆ ಬೇರೆ ಆ್ಯಕ್ಸಿಡೆಂಟ್ ಆದ ಗುಜರಿಗೆ …
Read More »ಕಾಂಗ್ರೆಸ್ ಬಜೆಟ್ vs ಬಿಜೆಪಿ ಬಜೆಟ್: ಸದನದಲ್ಲಿ ಲೆಕ್ಕ ಬಿಡಿಸಿ ಹೇಳಿದ ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷ ಕೊನೆಯಾಗುತ್ತಾ ಬಂದಿದ್ದರೂ ಕಳೆದ ವರ್ಷದ 52 ಬಜೆಟ್ ಘೋಷಣೆಗಳಲ್ಲಿ ಕೆಲವಕ್ಕೆ ಆದೇಶ ಹೊರಡಿಸಿಲ್ಲ, ಇನ್ನು ಕೆಲವನ್ನು ಕೈಬಿಡಲಾಗಿದೆ. ಯಾವ ಉದ್ದೇಶಕ್ಕೆ ಈವರೆಗೆ ಆದೇಶ ಹೊರಡಿಸಿಲ್ಲ ಎಂದು ಸರ್ಕಾರ ಈ ಬಜೆಟ್ನಲ್ಲಿ ಹೇಳಬೇಕಿತ್ತು. ಅದನ್ನೂ ಸಹ ಮಾಡಿಲ್ಲ. ಇದು ಜನಪರವಾದ ಸರ್ಕಾರ ನಡೆದುಕೊಳ್ಳುವ ರೀತಿಯಲ್ಲ. ಆರ್ಥಿಕ ಶಿಸ್ತನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ …
Read More »ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರ ತನಕ ವಿವಿಧ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್, ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿತ್ತು. ಈ ಹಿಂದೆಯೂ ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಜೆಇಇ (JEE) ಪರೀಕ್ಷೆಯ ಮೊದಲನೆಯ ಸೆಷನ್ ಏಪ್ರಿಲ್ 16ರಿಂದ 21ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಆಗಿತ್ತು. ಇದೇ …
Read More »ಪಂಚರಾಜ್ಯʼಗಳ ಅಧಿಕಾರದ ಭವಿಷ್ಯ : ಯಾರಿಗೆ ಎಷ್ಟು ಸ್ಥಾನ?
ನವದೆಹಲಿ : ಪಂಚರಾಜ್ಯಗಳಲ್ಲಿ ಚುನಾವಣೆಗಳು ಮುಗಿದಿದ್ದು, ವಿವಿಧ ಸಂಸ್ಥೆಗಳಿಂದ ನಡೆಯಲ್ಪಟ್ಟ ಬಹು ನಿರೀಕ್ಷಿತ ಚುನಾವಣೋತ್ತರ ಫಲಿತಾಂಶ ಹೊರ ಬಿದ್ದಿವೆ. ಹಾಗಾದ್ರೆ, ಈ ಚುನಾವಣೋತ್ತರ ಫಲಿತಾಂಶ ಹೇಳೋದೇನು? ರಾಜ್ಯ ರಾಜ್ಯದಲ್ಲಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ? ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದ್ದು, ಯೋಗಿ ಪುನರಾಗಮನವಾಗಲಿದೆ ಎಂದು ಮ್ಯಾಟ್ರಿಜ್ ಭವಿಷ್ಯ ನುಡಿದಿದ್ದಾರೆ. ಸಮೀಕ್ಷೆಯ ಪ್ರಕಾರ, ಎಸ್ ಪಿ 119-134 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ಬರಲಿದೆ. ಉತ್ತರ …
Read More »ಜೀವನದಲ್ಲಿ ಬೇಸರಗೊಂಡು ಸಾವಿಗೂ ಮೊದಲೇ ಸಮಾಧಿ ಸಿದ್ಧಪಡಿಸಿಕೊಂಡ ವ್ಯಕ್ತಿ!
ದಾವಣಗೆರೆ: ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಜೀವನದಲ್ಲಿ ಬೇಸರಗೊಂಡು ಸಾವಿನ ಮೊದಲೇ ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಇನ್ನೊಬ್ಬರ ಹಂಗಿಗಾಗಿ …
Read More »ಇವರಿಬ್ಬರು ಆತನನ್ನು ಒಂದು ವರ್ಷ ಸತಾಯಿಸಿದ್ದರು; ಕೊನೆಗೂ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದರು..
ಚಿತ್ರದುರ್ಗ: ಇವರಿಬ್ಬರು ಆತನನ್ನು ಒಂದು ವರ್ಷ ಕಾಲ ಸತಾಯಿಸಿದ್ದರು. ಆದರೆ ಇಂದು ಕೊನೆಗೂ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹೀಗೆ ಸಿಕ್ಕಿಬಿದ್ದವರ ಹೆಸರು ಸುಷ್ಮಾರಾಣಿ ಮತ್ತು ಜಯಲಕ್ಷ್ಮಿ. ಚಿತ್ರದುರ್ಗ ಜಿಲ್ಲೆಯ ಮದಕರಿಪುರ ಗ್ರಾಮ ಪಂಚಾಯತಿ ಪಿಡಿಒ ಸುಷ್ಮಾರಾಣಿ ಮತ್ತು ಕಂಪ್ಯೂಟರ್ ಆಪರೇಟರ್ ಜಯಲಕ್ಷ್ಮಿ ಬಂಧಿತ ಆರೋಪಿಗಳು. ಇವರು ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಸುರೇಶ್ ಎಂಬ ವ್ಯಕ್ತಿಯ ದೂರು ಆಧರಿಸಿ ಎಸಿಬಿ ಅಧಿಕಾರಿಗಳು ಈ ದಾಳಿಯನ್ನು ನಡೆಸಿದ್ದರು. ಸುರೇಶ್ …
Read More »ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ ದರ ಗಗನಕ್ಕೆ, ಖರೀದಿಗೆ ಮಿತಿ; 175 ರೂ.ಗಿಂತಲೂ ಏರಿಕೆ ಕಂಡ ಸೂರ್ಯಕಾಂತಿ ಎಣ್ಣೆ
ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಸೂರ್ಯಕಾಂತಿ ಎಣ್ಣೆ ದರ 175 ರೂಪಾಯಿವರೆಗೆ ಏರಿಕೆಯಾಗಿದ್ದು, ಯುದ್ಧ ಮುಂದುವರೆದಲ್ಲಿ ಸೂರ್ಯಕಾಂತಿ ಎಣ್ಣೆ ದರ ಮತ್ತಷ್ಟು ದುಬಾರಿಯಾಗಿ 200 ರೂ.ವರೆಗೂ ತಲುಪುವ ಸಾಧ್ಯತೆಯಿದೆ. ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ಎಣ್ಣೆ ದರ 40 ರೂ.ನಷ್ಟು ಏರಿಕೆ ಕಂಡಿದೆ. ಇದರ ಪರಿಣಾಮ ಹಲವು ಕಡೆಗಳಲ್ಲಿ ಅಡುಗೆ ಎಣ್ಣೆ ಖರೀದಿಗೆ ಗ್ರಾಹಕರಿಗೆ ಮಿತಿ ಹೇರಲಾಗಿದೆ. ಯುದ್ಧದ ಕಾರಣದಿಂದಾಗಿ ಸೂರ್ಯಕಾಂತಿ ಎಣ್ಣೆ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ದರ ಇನ್ನಷ್ಟು ಏರಿಕೆಯಾಗಬಹುದು ಎಂದು ಹೇಳಲಾಗಿದೆ. …
Read More »ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ದೂರು
ಮಂಗಳೂರು, ಮಾ.7: ಖಾಸಗಿ ಟಿವಿ ವಾಹಿನಿ ‘ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಅದರ ನಿರೂಪಕ ಅರುಣ್ ಬಡಿಗೇರ್ ಎಂಬಾತ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಮುಲ್ಕಿ ಕಾರ್ನಾಡು ಗ್ರಾಮದ ಕೆ.ಎಸ್. ರಾವ್ ನಗರ ನಿವಾಸಿ ಎಸ್.ಅಬ್ದುಲ್ ಖಾದರ್ ಎಂಬವರು ಈ ದೂರು ನೀಡಿದ್ದಾರೆ. ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನಲ್ಲಿ ಫೆ.22ರಂದು ರಾತ್ರಿ …
Read More »ಸಾರಿಗೆ ಬಸ್ನಲ್ಲಿಯೇ ಗಾಂಜಾ ಸಾಗಾಟಕ್ಕೆ ಯತ್ನ
ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ (Pushpa) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ್ದು ಸುಳ್ಳಲ್ಲ. ಆದರೆ, ಅನೇಕ ಖದೀಮರಿಗೆ ಈ ಸಿನಿಮಾದ ಕೆಲವು ಕಳ್ಳತನ ಮಾರ್ಗಗಳು ಪ್ರಯೋಗಿಸಲು ಮುಂದಾಗಿ (Bidar) ನಡೆದಿದೆ. ಬೀದರ್ ಅತ್ತ ಮಹಾರಾಷ್ಟ್ರ (Maharashtra) ಇತ್ತ ತೆಲಂಗಾಣವನ್ನು (Telangana ) ಹಂಚಿಕೊಂಡಿರುವ ಜಿಲ್ಲೆ. ಪ್ರಮುಖ ವಾಣಿಜ್ಯ ಚಟುವಟಿಕೆಗಳಿಗಾಗಿ ಎರಡೂ ರಾಜ್ಯದ ಜನರು ಈ ಜಿಲ್ಲೆಯನ್ನೇ ಬಳಸಿಕೊಂಡು ಓಡಾಡುತ್ತಾರೆ. ಸಾರಿಗೆ ಬಸ್ನಲ್ಲಿಯೇ ಸಾಗಾಟಕ್ಕೆ ಯತ್ನ ಗಡಿ ಜಿಲ್ಲೆಯಲ್ಲಿ ಕೆಲವು ಅಕ್ರಮಗಳ …
Read More »
Laxmi News 24×7