ಶಿಕ್ಷಕರ ವಿರುದ್ಧ 8 ವರ್ಷದ ಬಾಲಕನೊಬ್ಬ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಅಪರೂಪದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯ ಬಯ್ಯಾಪುರಂ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಠಾಣೆಗೆ ಅಳುತ್ತಾ ಬಂದ ಬಾಲಕನನ್ನು ಪೊಲೀಸರು ಪ್ರಶ್ನಿಸಿದಾಗ, ಬಾಲಕ ಕೊಟ್ಟ ಉತ್ತರ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ವಿವರಣೆಗೆ ಬರುವುದಾದರೆ, ಅನಿಲ್ ಹೆಸರಿನ ಬಾಲಕ ಬಯ್ಯಾರಾಮ್ ಮಂಡಲದ ಖಾಸಗಿ ಶಾಲೆಯೊಂದರಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶನಿವಾರ ಪೊಲೀಸ್ ಠಾಣೆಗೆ ಆಗಮಿಸಿದ ಬಾಲಕ, ತನ್ನ ಶಾಲಾ …
Read More »ರಾಜ್ಯದಲ್ಲೇ ‘FSL ಪ್ರಯೋಗಾಲಯ’ ಸ್ಥಾಪನೆ: ಇನ್ಮುಂದೆ ‘ಸೈಬರ್ ವಂಚಕ’ರು ಹಣ ಎಗರಿಸಿದ್ರೇ, 20 ನಿಮಿಷದಲ್ಲಿ, ನಿಮ್ಗೆ ವಾಪಾಸ್.
ಹುಬ್ಬಳ್ಳಿ: ಸೈಬರ್ ಅಪರಾಧಗಳನ್ನು ( Cyber Crime ) ತಡೆಯಲು ಖಾತೆಯಿಂದ ಹಣ ಕಡಿತವಾಗಿರುವ ಸಂದೇಶ ಬಂದ ಕೂಡಲೇ ಅದು ಫ್ರಾಡ್ ( Fraud Case ) ಎಂದು ಗೊತ್ತಾಗುತ್ತಿದ್ದಂತೆಯೇ 112 ಗೆ ಕರೆ ಮಾಡಿದರೆ ಒಂದು ಸಂಖ್ಯೆ ಜನರೇಟ್ ಆಗುತ್ತದೆ. ಅಪರಾಧ ( Crime ) ಎಸಗಿರುವವರ ಖಾತೆ ಮತ್ತು ಹಣ ಕಳೆದುಕೊಂಡಿರುವವ ಖಾತೆಯ ಮಾಹಿತಿಯಿಂದ 20 ನಿಮಿಷಗಳೊಳಗೆ ಖಾತೆ ಬ್ಲಾಕ್ ಮಾಡಿ ಹಣ ಹಿಂದಿರುಗಿ ಪಡೆಯಲು ಸಾಧ್ಯವಾಗಲಿದೆ. …
Read More »7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಬಜೆಟ್ ನಲ್ಲಿ …
Read More »ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ;H.D.K.
ಕಲಬುರಗಿ: ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಬರುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನರಿಗೆ ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡುತ್ತಿವೆ. ರಾಜ್ಯದ ಜನರಿಗೆ ಸಿಎಂ ಬಸವರಾಜ ಬೊಮ್ಮಾಯಿ ದ್ರೋಹ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೇಕೆದಾಟು ವಿಚಾರವಾಗಿ ಮಾತನಾಡುವುದಾಗಿ ಹೇಳಿದ್ದಾರೆ. …
Read More »ನವೋದಯ ಸಂಸ್ಥೆ ನಡೆ ವಿರೋಧಿಸಿ ರಾಯಚೂರು ಬಂದ್ಗೆ ಕರೆ ಕೊಟ್ಟ ಸಂಘಟನೆಗಳು
ಮಾರ್ಚ್ 7 ರಂದು ರಾಯಚೂರು ನಗರ ಸಂಪೂರ್ಣವಾಗಿ ಬಂದ್ ಆಗಿಲಿದೆ.ರಾಯಚೂರು ನಗರದಲ್ಲಿರೊ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ, ಬಂದ್ಗೆ ಕರೆ ನೀಡಲಾಗಿದೆ. ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಬಂದ್ ನಡೆಯಲಿದೆ. ರಾಯಚೂರು ಬಂದ್ ಗೆ ಬಹುತೇಕ ಎಲ್ಲಾ ಕ್ಷೇತ್ರದವರು ಬೆಂಬಲ ನೀಡಿದ್ದಾರೆ. ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಬಂದ್ನಲ್ಲಿ ಭಾಗಿಯಾಗಲಿದ್ದಾರೆ ಅಂತ ಶಾಸಕ ಡಾ.ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. …
Read More »ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …
Read More »ನನ್ನ ಮಗಳನ್ನ ಜೀವಂತವಾಗಿ ನೋಡ್ತೀನಿ ಅಂದ್ಕೊಂಡಿರಲಿಲ್ಲ ನಮ್ಮ ದೇಶದಲ್ಲೇ ಕಡಿಮೆ ಫೀಸ್ ಇದಿದ್ದರೆ ಮಗಳನ್ನ ಉಕ್ರೇನ್ಗೆ ಕಳುಹಿಸಿ ಓದಿಸೋ ಅಗತ್ಯ ಬರುತ್ತಿರಲಿಲ್ಲ
ಬೆಂಗಳೂರು: ಮಗಳನ್ನ ಜೀವಂತವಾಗಿ ನೋಡ್ತೀನಿ ಅಂತ ನಾನು ಅಂದುಕೊಂಡಿರಲಿಲ್ಲ. ಮಗಳು ಪ್ರತಿಬಾರಿಯೂ ಕರೆ ಮಾಡಿದಾಗ ‘ಲವ್ ಯೂ ಪಪ್ಪಾ’ ಅಂದಾಗ ಆಗ್ತಿದ್ದ ನೋವು ಯಾರಿಗೂ ಹೇಳೋದಕ್ಕೆ ಆಗಲ್ಲ ಎಂದು ಹೇಳುತ್ತಾ ವೈಟ್ ಫೀಲ್ಡ್ ಮೂಲದ ವಿದ್ಯಾರ್ಥಿನಿ ಇಶಾ ತಂದೆ ಭಾವುಕರಾದರು. ನನ್ನ ಮಗಳು ತುಂಬಾ ಕಷ್ಟದಿಂದ ಖಾರ್ಕಿವ್ ನಿಂದ ಬಂದಿದ್ದಾಳೆ. ಅಲ್ಲಿ ಅವಳಿಗೆ ತುಂಬಾ ಕಷ್ಟವಾಗಿದೆ. ಮಗಳು ನೆಟ್ವರ್ಕ್ ಸಿಕ್ಕಿದ ಕೂಡಲೇ ಕರೆ ಮಾಡುತ್ತಿದ್ದಳು. 7 ದಿನ ನಿದ್ದೆಯಿಲ್ಲದೇ ಮಗಳಿಗಾಗಿ ಕಾಯುತ್ತಿದ್ದೆವು …
Read More »ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ 2022 ರ ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಸಂಪೂರ್ಣ ವಿವರ
ಐಪಿಎಲ್ 2022ರ ಪ್ಲೇ ಆಫ್ಗಳ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. IPL 2022 ರ ವೇಳಾಪಟ್ಟಿ ಇಲ್ಲಿದೆ: 1 ಶನಿವಾರ ಮಾರ್ಚ್ 26, 2022 CSK vs KKR 7:30 PM ವಾಂಖೆಡೆ ಸ್ಟೇಡಿಯಂ 2 ಭಾನುವಾರ ಮಾರ್ಚ್ 27, 2022 DC vs MI 3:30 PM ಬ್ರಬೋರ್ನ್ – CCI 3 ಭಾನುವಾರ ಮಾರ್ಚ್ 27, 2022 PBKS vs RCB 7:30 PM DY ಪಾಟೀಲ್ ಸ್ಟೇಡಿಯಂ …
Read More »ಜಾಗ ನೀಡದ್ದಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ: ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಗೋಕುಲ ರಸ್ತೆಯಲ್ಲಿ ಸಾಕಷ್ಟು ಜಾಗ ಹೊಂದಿದ್ದರೂ ಗೋಕುಲ ಪೊಲೀಸ್ ಠಾಣೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುತ್ತಿಲ್ಲ. ಇಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಶೆಟ್ಟರ್ ವೇದಿಕೆ ಮೇಲೆಯೇ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರದ ಜಾಗವನ್ನು ಸರ್ಕಾರದ ಇನ್ನೊಂದು ಇಲಾಖೆಗೆ ಕೊಡಲು ಎಷ್ಟೊಂದು ಅಡೆತಡೆ? ಎಂದು ಪ್ರಶ್ನಿಸಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು …
Read More »KGF 2′ ಟ್ರೇಲರ್ ನೋಡಿ ಮಾತುಗಳೇ ಬರುತ್ತಿಲ್ಲ ಎಂದ ಸೆನ್ಸಾರ್ ಮಂಡಳಿ ಸದಸ್ಯ..!!
ಬೆಂಗಳೂರು : ‘KGF 2’ ರಿಲೀಸ್ ಗೆ ಇಡೀ ಭಾರತೀಯ ಸಿನಿಮಾರಂಗವೇ ಕಾದುಕುಳಿತಿದೆ.. ಅಭಿಮಾನಿಗಳ ಕಾತರತೆ ದಿನದಿಂದ ದಿನಕ್ಕೆ ಹೆಚ್ಚಾಗ್ತಲೇ ಇದೆ.. ಏಪ್ರಿಲ್ 14 ಕ್ಕಕೆ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ.. ಈ ನಡುವೆ ಪ್ರಶಾಂತ್ ನೀಲ್ ಯಶ್ ಕಾಂಬಿನೇಷನ್ ನ ಸಿನಿಮಾದ ಟ್ರೈಲರ್ ರಿಲೀಸ್ ದಿನಾಂಕವನ್ನ ಅನೌನ್ಸ್ ಮಾಡಿಬಿಟ್ಟಿರುವ ಸಿನಿಮಾತಂಡ ಅಭಿಮಾನಿಗಳ ಕಾತರತೆಯನ್ನ ಇಮ್ಮಡಿಗೊಳಿಸಿದೆ. ಅಂದ್ಹಾಗೆ ಟ್ರೈಲರ್ ಅನ್ನ ಈಗಾಗಲೇ ಸೆನ್ಸಾರ್ ಮಂಡಳಿ ಸದಸ್ಯರು ವೀಕ್ಷಿಸಿದ್ದಾರೆ.. ಟ್ರೈಲರ್ ನೋಡಿದ …
Read More »
Laxmi News 24×7