ಬೆಂಗಳೂರು, ಮಾ. 04: ವಾರಂಟಿ ಅವಧಿಯಲ್ಲಿ ಕೆಟ್ಟು ಹೋಗಿದ್ದ ಐಪೋನ್ ರಿಪೇರಿ ಮಾಡಲು ನಿರಾಕರಿಸಿದ ಐಪೋನ್ ಕಂಪನಿಗೆ ಚಿಕ್ಕಮಗಳೂರಿನ ಯುವಕ ಸರಿಯಾಗಿ ಬುದ್ಧಿ ಕಲಿಸಿದ್ದಾನೆ. ವಾರಂಟಿ ಅವಧಿ ಇದ್ದರೂ ಪೋನ್ ನನ್ನು ರಿಪೇರಿ ಮಾಡಿಕೊಡದೇ ಆಪಲ್ ಐಪೋನ್ ವಿರುದ್ಧ ಗ್ರಾಹಕ ವೇದಿಕೆ ನ್ಯಾಯಾಲಯದ ಮೊರೆ ಹೋಗಿ ಚಿಕ್ಕಮಗಳೂರಿನ ಯುವಕ ಜಯ ಗಳಿಸಿದ್ದಾರೆ. ಅರ್ಜಿದಾರನ ವಾದ ಆಲಿಸಿದ ನ್ಯಾಯಾಲಯ, ವಾರಂಟಿ ಅವಧಿ ಇದ್ದರೂ ಐಪೋನ್ ರಿಪೇರಿ ಮಾಡದ ಆಪಲ್ ಇಂಡಿಯಾ ಸಂಸ್ಥೆಯು, …
Read More »ಮಂತ್ರಾಲಯಕ್ಕೆ ಭೇಟಿ ಕೊಟ್ಟ ಸುದೀಪ್
ರಾಯಚೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ. ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನಾಚರಣೆಯನ್ನ ಗುರುವೈಭವೋತ್ಸವವಾಗಿ ಆಚರಣೆ ಮಾಡಲಾಗುತ್ತೆ. ಈ ಹಿನ್ನೆಲೆ ಇಂದು ರಾಯರ 401ನೇ ಪಟ್ಟಾಭಿಷೇಕವಾಗಿದ್ದು, ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದರು. ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದ ನಂತರ ರಾಯರ ಬೃಂದಾವನದ ದರ್ಶನವನ್ನು ಮೊದಲು ಪಡೆದಿದ್ದಾರೆ. ಬಳಿಕ ಕಿಚ್ಚನಿಗೆ ವೇದಿಕೆ ಕಾರ್ಯಕ್ರಮದಲ್ಲಿ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸನ್ಮಾನ ಮಾಡಿದ್ದಾರೆ.
Read More »ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!
ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ. ಈ ನಡುವೆ ಉಕ್ರೇನ್ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ. ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. ಜಾಪೋರಿಷಿಯಾ ಸಮೀಪದ ಎನರ್ವೋದರ್ …
Read More »ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ …
Read More »ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆ
ಬೆಳಗಾವಿ: ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಬಸೂರ್ತೆ ಗ್ರಾಮದ ನಿವಾಸಿ ಗಜಾನನ ನಾಯಕ್ ಕೊಲೆಯಾದ ವ್ಯಕ್ತಿ. ಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ವಿದ್ಯಾ ಪಾಟೀಲ್, ಆಕೆಯ ಪುತ್ರ ಹೃತಿಕ್ ಹಾಗೂ ಸ್ನೇಹಿತ ಪರಶುರಾಮ ಗೋಂದಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಫೆ.26ರ ಮಧ್ಯರಾತ್ರಿ ಮೂವರು ಆರೋಪಿಗಳು ಗಜಾನನ ನಾಯ್ಕನನ್ನು ಕತ್ತು ಕೊಯ್ದು …
Read More »ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. …
Read More »ಎಟಿಎಂಗಳಿಗೆ ಬರುವ ಗ್ರಾಹಕರನ್ನು ಟಾರ್ಗೆಟ್ ಮಾಡಿ ಅವರ ಕಾರ್ಡ್ ಬದಲಿಸಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ: ಎಟಿಎಂಗಳಿಗೆ ಹಣ ಬಿಡಿಸಲು ಬರುವ ಜನರಿಗೆ ಸಹಾಯ ಮಾಡುವ ನೆಪದಲ್ಲಿ ಅಮಾಯಕರ ಕಾರ್ಡ್ಗಳನ್ನು ಬದಲಾಯಿಸಿ ಮೋಸ ಮಾಡಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಿವಾಸಿ ಯೋಗಾನಂದ (47) ಬಂಧಿತ ಆರೋಪಿ. ಈತ ಪಿಎಚ್ಡಿ ಪದವೀಧರನಾಗಿದ್ದು, ಎಟಿಎಂಗೆ ಗ್ರಾಹಕರಿಗೆ ಮೋಸ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ಹಣ ಬಿಡಿಸಲು ಎಟಿಎಂಗೆ ಬರುವ ವೃದ್ಧರನ್ನು ಖದೀಮ ಟಾರ್ಗೆಟ್ ಮಾಡುತ್ತಿದ್ದನು. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.ಆರೋಪಿ ಸುಮಾರು 78 ಅಮಾಯಕರನ್ನು …
Read More »ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ನಿಧನ
ಮೆಲ್ಬೋರ್ನ್: ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಶಂಕಿತ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. https://twitter.com/virendersehwag/status/1499748352048599041/photo/1?ref_src=twsrc%5Etfw%7Ctwcamp%5Etweetembed%7Ctwterm%5E1499748352048599041%7Ctwgr%5E%7Ctwcon%5Es1_&ref_url=https%3A%2F%2Fwww.etvbharat.com%2Fkannada%2Fkarnataka%2Fsports%2Fcricket%2Faustralian-cricket-icon-shane-warne-has-died%2Fka20220304194424913
Read More »ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ಧಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ( Written Test ) ನಡೆಸುವ ಮೂಲಕ, ಭರ್ತಿ ಮಾಡಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವಿಭಾಗದ ಹೊರಗಿನ ವರ್ಗಾವಣೆಗೆ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ, ಈ …
Read More »ರಾಜ್ಯದ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಿಗಲಿದೆ 2 ಸಾವಿರ ಸಂಕಷ್ಟ ಭತ್ಯೆ
ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ಅವರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಪೌರಕಾರ್ಮಿಕರಿಗೆ ಮಾಸಿಕ ರೂ.2000 ಸಂಕಷ್ಟ ಭತ್ಯೆಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವಚ್ಛಭಾರತ ಮಿಷನ್ 2.0 ಅನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ 2,245 ಕೋಟಿ ರೂಗಳ ಕೇಂದ್ರ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದರು. ಪೌರ ಕಾರ್ಮಿಕರು ಕ್ಲಿಷ್ಟಕರ ಹಾಗೂ ಅಪಾಯಕರ …
Read More »
Laxmi News 24×7