ಬೆಂಗಳೂರು: ಜಮೀನು ಸರ್ವೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸಲು ಕಂದಾಯ ಇಲಾಖೆ ‘ಸ್ವಾವಲಂಬಿ ಆಯಪ್’ ಪರಿಚಯಿಸಿದೆ. ಈ ಮೂಲಕ ಭೂ ಮಾಲೀಕ ತನ್ನ ಭೂಮಿಯನ್ನು ಸ್ವಯಂ ಸರ್ವೆ ಸಿದ್ಧಪಡಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿದೆ. ನಾಗರಿಕರು ಪಹಣಿ ಹೊಂದಿರುವ ಜಮೀನಿನಲ್ಲಿ 11ಇ, ಪೋಡಿ, ಭೂ ಪರಿವರ್ತನೆ ಪೂರ್ವ ಮತ್ತು ವಿಭಾಗ ಮಾಡಿಕೊಳ್ಳಲು ಸ್ವಾವಲಂಬಿ ಆಯಪ್ ಬಳಸಿಕೊಳ್ಳಬಹುದು. ಏಕ ಮಾಲೀಕತ್ವದ ಪಹಣಿ (ಆರ್ಟಿಸಿ) ಹೊಂದಿರುವರು ಇತರರ ಜಮೀನಿನ ಹಕ್ಕುಗಳಲ್ಲಿ ಮತ್ತು ನಕ್ಷೆಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. …
Read More »29 ಅಡಿ ತೇರು ಕಟ್ಟಿದ ಅಂಧ ಸೋದರರು!
ಕುಷ್ಟಗಿ (ಕೊಪ್ಪಳ): ಅಪ್ಪನ ಅಕಾಲಿಕ ಸಾವಿನಿಂದಾಗಿ ಹೆಗಲೇರಿದ 29 ಅಡಿ ಎತ್ತರದ ತೇರು ನಿರ್ಮಾಣ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ ಸೋದರರಿಬ್ಬರ ಸಾಧನೆಯ ಕತೆ ಇದು. ಈ ಇಬ್ಬರೂ ಅಂಧರಾದರೂ, ಕೇವಲ ಸ್ಪರ್ಶಜ್ಞಾನದಿಂದಲೇ ಕಟ್ಟಿಗೆಯಲ್ಲಿ ವಿವಿಧ ಚಿತ್ತಾರ ಬಿಡಿಸುವಲ್ಲಿ ಪರಿಣತಿ ಸಾಧಿಸಿರುವುದು ವಿಶೇಷ. ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಬೇಲೂರಿನ ಸುರೇಶ ಮತ್ತು ಮಹೇಶ ಬಡಿಗೇರ ಅವರೇ ಈ ಸಾಹಸಿಗರು. ಇವರ ತಂದೆ ಮಲ್ಲಪ್ಪ ಬಿಡಗೇರ ರಾಜ್ಯ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿ. …
Read More »ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿ, ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್: ಪ್ರೇಮಿ ಮೇಲೆ 3 ಕೇಸ್.
ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ರೊಮ್ಯಾನ್ಸ್ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಯುವಕನೊಬ್ಬ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್ ಮಾಡಿದ್ದ ವಿಡಿಯೋ ಇಂದು ವೈರಲ್ ಆಗಿತ್ತು. ಹಾಡಹಗಲೇ ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಅಪಾಯಕಾರಿಯಾಗಿ ಹಾಗೂ ಅಸಭ್ಯವಾಗಿ ನಡೆದುಕೊಂಡಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ …
Read More »ಪಿಎಸ್ಐ ಪರೀಕ್ಷೆ ಅಕ್ರಮ: ಖರ್ಗೆ ಆಪ್ತ, ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧನ!
ಕಲ್ಬುರ್ಗಿ : ಇದೀಗ ಪಿಎಸ್ಐ ಅಕ್ರಮ ತನಿಖೆ ಮುಂದುವರೆಸಿರುವ ಸಿಐಡಿ ಪೊಲೀಸರು ಅಫಜಲಪುರದಲ್ಲಿ ಖರ್ಗೆ ಆಪ್ತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿಸಿ ಸಿಐಡಿ ಅಧಿಕಾರಿಗಳು ನಗರಕ್ಕೆ ಕರೆ ತಂದು ವಿಚಾರಣೆ ಕೈಗೊಂಡಿದ್ದಾರೆ. ಬಂಧನಕ್ಕೆ ಮಹಾಂತೇಶ್ ಪಾಟೀಲ್ ಸಹಕರಿಸಿಲ್ಲವೆಂದು ಕುತ್ತಿಗೆ ಪಟ್ಟಿ ಹಿಡಿದು ಸಿಐಡ ಅಧಿಕಾರಿಗಳು ಎಳೆದುಕೊಂಡು ಹೋದ ಘಟನೆ ನಡೆಯಿತು.ನಿನ್ನೆಯಷ್ಟೇ ಅಫಜಲಪುರ ಶಾಸಕ ಗನ್ ಮ್ಯಾನ್ ಬಂಧಿಸಲಾಗಿತ್ತು. ಇದೀಗ ಬಂಧಿತರ ಸಂಖ್ಯೆ 13ಕ್ಕೇರಿದೆ.
Read More »ತಡರಾತ್ರಿ ಪಂಪ್ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!
ತುಮಕೂರು: ರೈತರ ತೋಟದಲ್ಲಿ ಮೋಟಾರ್ ಪಂಪ್ಸೆಟ್ ಕದಿಯಲು ಬಂದು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕರಿಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಲಾಗಿದೆ. ಇಂತಹ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಸಂಭವಿಸಿದೆ. ಪೆದ್ದನಹಳ್ಳಿ ಗ್ರಾಮದ ಅನಿಲ್ (32) ಮತ್ತು ಮಂಚಲದೋರೆ ಗ್ರಾಮದ ಅನಿಲ್(33) ಕೊಲೆಯಾದ ಯುವಕರು. ಆಟೋ ಚಾಲಕನಾಗಿದ್ದ ಅನಿಲ್, ಪೆದ್ದನಹಳ್ಳಿ ಸುತ್ತಮುತ್ತ ಆಟೋ ಓಡಿಸಿಕೊಂಡಿದ್ದ. ಮೂರು ತಿಂಗಳ ಹಿಂದೆ ಅನಿಲ್ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮೇಲೆ …
Read More »ಸವದತ್ತಿ ತಾಲೂಕಿನ ಗೊರಗುದ್ದಿ ಲಕ್ಷ್ಮಿ ದೇವಿ ಜಾತ್ರೆಗೆ ಚಾಲನೆ ನೀಡಿದ ಶ್ರೀ ಸಂತೋಷ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊರಗುದ್ದಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರನ್ನ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಲು ಆಹ್ವಾನದ ಮೇರೆಗೆ ಆಗಮಿಸಿದ್ದರು. ಹೌದು ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಭೆ ಸಮಾರಂಭ ,ಕ್ರಿಕೆಟ್ ಪಂದ್ಯಾವಳಿಗೆ,ಚಾಲನೆ, ಮಠ ಮಂದಿರ, ಹಾಗೂ ಕಷ್ಟ ಅಂತ ಬಂದವರಿಗೆ ಸಹಾಯ ಹಸ್ತ ಚಾಚುವುದ ರಲ್ಲಿ ಇಟ್ಟಿಚ್ಚಿಗೆ ಎಲ್ಲದಕ್ಕೂ ಸೈ ಎಂದು ಬಂದ ಜನರಿಗೆ ಆಸರೆ …
Read More »ಅರಗ ಜ್ಞಾನೇಂದ್ರಗೆ ಕೊಕ್? ಯಾರಾಗ್ತಾರೆ ಹೋಂ ಮಿನಿಸ್ಟರ್?
ಸಂಪುಟ ಪುನರ್ ರಚನೆ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವ್ರ ಖಾತೆ ಬದಲಾಯಿಸಲಾಗುತ್ತೆ ಅನ್ನೋ ಗುಸುಗುಸು ಸುದ್ದಿ ಬಿಜೆಪಿ ಪಾಳಯದಲ್ಲಿ ಎದ್ದಿದೆ. ಜೊತೆಗೆ ಅನುಭವಿ ಆರ್. ಅಶೋಕ್ ಅವ್ರಿಗೆ ಮರಳಿ ಗೃಹಖಾತೆ ನೀಡ್ಬಹುದು ಅಂತ ಕೂಡ ಹೇಳಲಾಗ್ತಿದೆ. ಅಂದ್ಹಾಗೆ ಆರಗ ಜ್ಞಾನೇಂದ್ರ ಕೂಡ ಬಿಜೆಪಿಯಲ್ಲಿ ಹಿರಿಯರು. ಆದರೆ, ಮೊದಲ ಬಾರಿಗೆ ಸಚಿವರಾಗಿರುವ ಅವರಿಗೆ ಅತ್ಯಂತ ಮಹತ್ವದ ಖಾತೆ ವಹಿಸಲಾಗಿದೆ. ಗೃಹ ಸಚಿವರಾದವರು ಖಡಕ್ ಹಾಗೂ ಸೂಕ್ಷ್ಮ ಸಂದರ್ಭದಲ್ಲಿ ಪರಿಸ್ಥಿತಿ …
Read More »ವಿಧಾನ ಕದನ: ಮೊದಲ ಸುತ್ತು – ಬೆಳಗಾವಿ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಸುದ್ದಿ ಮಾಡುವ ಕೇಂದ್ರ. ಜಿಲ್ಲೆಯ ಎಷ್ಟೋ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ. ಈ ರೀತಿಯ ಘಟನೆಗಳು ಜಿಲ್ಲೆಗೆ ಹೊಸದೇನಲ್ಲ. ಬೆಂಗಳೂರು ನಂತರ ಅತೀ ಹೆಚ್ಚು ಅಂದರೆ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವುದರಿಂದ ಸಹಜವಾಗಿಯೇ ಎಲ್ಲರ ಕಣ್ಣು ಜಿಲ್ಲೆಯ ಮೇಲೆ ನೆಟ್ಟಿರುತ್ತದೆ. ರಾಜಕಾರಣದ ಮಾತು ಬಂದಾಗ ಬೆಳಗಾವಿ ಜಿಲ್ಲೆ ಉಳಿದ ಜಿಲ್ಲೆಗಳಿಗಿಂತ ಭಿನ್ನವಾಗಿ …
Read More »ಟಿಪ್ಪರ್ ಢಿಕ್ಕಿ ಹೊಡೆದು ಸೈಕಲ್ ನಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಸಾವು
ಮಂಗಳೂರು: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು 6ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರಸಂಜೆ ವೇಳೆಗೆ ನಡೆದಿದೆ ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೇವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಟವಾಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ . ಸ್ಥಳೀಯ ನಿವಾಸಿ ಹಿದಾಯತ್ ಎಂಬವರ ಪುತ್ರ ಮೊಹಮ್ಮದ್ ಜೀಶನ್ 6ಮೃತ ಬಾಲಕ . ಮೊಮ್ಮದ್ ಜೀಶಾನ್ ಮತ್ತು ಇನ್ನೊಬ್ಬ ಬಾಲಕ ಜೊತೆಗೆ ಅಂಗಡಿಯೊಂದು …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಜ್ ಜಾರಿ! ಕಾರಣ ಏನು ಗೊತ್ತಾ?
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ. ಈ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್, ಕೊರೊನಾ ನಿಯಮ ಉಲ್ಲಂಘನಡೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಎಕ ಸಂಬಂಧಿಸಿದಂತೆ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಏಪ್ರಿಲ್ 13 …
Read More »
Laxmi News 24×7